• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ಮೀನುಮರಿಗಳ ಮಾರಾಟ..?

    ಮೀನುಮರಿಗಳ ಮಾರಾಟ..?

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

    ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

    ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

      ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

      ಮೀನುಮರಿಗಳ ಮಾರಾಟ..?

      ಮೀನುಮರಿಗಳ ಮಾರಾಟ..?

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

      ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

      ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

      ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

      ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

      ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮಲೈಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್ ಮಂಜುನಾಥ್

      Voiceofjanata.in

      August 12, 2025
      0
      ಮಲೈಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್ ಮಂಜುನಾಥ್
      0
      SHARES
      15
      VIEWS
      Share on FacebookShare on TwitterShare on whatsappShare on telegramShare on Mail

      ಮಲೈಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್ ಮಂಜುನಾಥ್

       

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ

       

      ಹನೂರು:ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರ ವತಿಯಿಂದ ತಿರುಪತಿ ಮಾದರಿ ಕೈಗೊಂಡಿರುವ ಸುರಂಗ ಮಾರ್ಗ ಕಾಮಗಾರಿ ಅಚ್ಚುಕಟ್ಟಾಗಿ ನಿರ್ವಹಿಸಿ ಭಕ್ತರಿಗೆ ಅನುಕೂಲ ಕಲ್ಪಿಸುವಂತೆ ಶಾಸಕ ಎಂ. ಆರ್. ಮಂಜುನಾಥ್ ರವರು ಸಂಬಂಧ ಪಟ್ಟ ಇಂಜಿನಿಯರ್ ಗಳಿಗೆ ಸೂಚನೆ ನೀಡಿದರು.

      ಶ್ರೀ ಕ್ಷೇತ್ರ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಸುರಂಗ ಮಾರ್ಗ ಕಾಮಗಾರಿ ಮತ್ತು ಅಂತರ ಗಂಗೆಗೆ ಬೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು ತಿರುಪತಿ ಮಾದರಿ
      ಸುರಂಗ ಮಾರ್ಗ ಕಾಮಗಾರಿ ಬರುವಂತಹ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಮಗಾರಿ ಅಚ್ಚುಕಟ್ಟಾಗಿ ನಿರ್ವಹಣೆ ಆಗಬೇಕು.
      ಅಂತರ ಗಂಗೆಯಲ್ಲಿ ದಿನನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸಿ ಪುಣ್ಯಸ್ನಾನ ಮಾಡುತ್ತಿದ್ದ ಸ್ಥಳಲ್ಲಿ ವ್ಯವಸ್ಥಿತವಾಗಿ ಶುಚಿತ್ವ ಕಾಪಾಡುವಂತೆ ತಿಳಿಸಿದರು. ಮತ್ತು ಚರಂಡಿ ನಿರ್ಮಿಸಿ ಆ ಮೂಲಕ ಕೊಳಚೆ ನೀರು ಹೊರ ಹೋಗುವಂತೆ ಪರ್ಯಾಯ ಮಾರ್ಗ ಮಾಡುವಂತೆ ಇಂಜಿನೀಯರ್ ಗಳಿಗೆ ತಿಳಿಸಿದರು.

      ಅಲ್ಲದೆ ಕಿರನಹೊಲ ಭಾಗದಲ್ಲಿ ಸಿಸಿ ರಸ್ತೆ ನಿರ್ಮಿಸುವ ಸಂಬಂಧ ಖುದ್ದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ನಡೆಯುತ್ತಿರುವ ಕೆಲಸದ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ಬೇಟಿ ನೀಡಿ ಕಾಮಗಾರಿಗಳ ಪಟ್ಟಿ ಮಾಡಿ ಹದಿನೈದು ದಿನದೊಳಗೆ ನೀಡವಂತೆ ಸೂಚಿಸಿದರು.

      ಇದೇ ಸಂದರ್ಭದಲ್ಲಿ ಪ್ರಾಧಿಕಾರ ಉಪ ಕಾರ್ಯದರ್ಶಿ ಚಂದ್ರಶೇಖರ್ ಲೋಕೋಪಯೋಗಿ ಇಲಾಖೆ ಎಇಇ ಚಿನ್ನನ್ ಮಹೇಶ್ ಸಂತೋಷ್ ಪ್ರಾಧಿಕಾರ ಇಂಜಿನೀಯರ್ ಸೆಲ್ವಗಣಪತಿ ಮುಖಂಡರಾದ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಮಂಜೇಶ್, ಡಿ.ಕೆ.ರಾಜು ನಾಗಣ್ಣ ವಿಜಯ್ ಕುಮಾರ್ ಎಸ್ ಆರ್ ಮಹದೇವ್ ಡಿ.ಆರ್ ನವೀನ್ ಇನ್ನಿತರರು ಹಾಜರಿದ್ದರು.

      Tags: #indi / vijayapur#MR MAnjunath#Public News#Today News#Voice Of Janata#Voiceofjanata.in#ಮಲೈಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್ ಮಂಜುನಾಥ್a MLA who inspected the Authority Development Works at Malaimahadeshwara Hill
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!

      ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!

      November 12, 2025
      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      November 12, 2025
      ವಿದ್ಯಾರ್ಥಿ ರೋಹಿತ್ ರಾಥೋಡ್ ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

      ವಿದ್ಯಾರ್ಥಿ ರೋಹಿತ್ ರಾಥೋಡ್ ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

      November 12, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.