• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

    ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

    ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

    ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

    ಮುದ್ದೇಬಿಹಾಳ ನೂತನ ತಹಸೀಲ್ದಾ‌ರ್ ಕೀರ್ತಿ ಅಧಿಕಾರ ಸ್ವೀಕಾರ

    ಮುದ್ದೇಬಿಹಾಳ ನೂತನ ತಹಸೀಲ್ದಾ‌ರ್ ಕೀರ್ತಿ ಅಧಿಕಾರ ಸ್ವೀಕಾರ

    ರಸ್ತೆ ಅಭಿವೃದ್ಧಿಯಾದರೆ ಬಸ್ ಸೌಲಭ್ಯ: ಸಚಿವ ಶಿವಾನಂದ

    ರಸ್ತೆ ಅಭಿವೃದ್ಧಿಯಾದರೆ ಬಸ್ ಸೌಲಭ್ಯ: ಸಚಿವ ಶಿವಾನಂದ

    ಸಮಾಜಮುಖಿ ಸೇವೆಗೆ ಬಸವರಾಜ ಹಾರಿವಾಳ ಆದರ್ಶ : ಸಚಿವ ಶಿವಾನಂದ

    ಸಮಾಜಮುಖಿ ಸೇವೆಗೆ ಬಸವರಾಜ ಹಾರಿವಾಳ ಆದರ್ಶ : ಸಚಿವ ಶಿವಾನಂದ

    ಪಿಂಗಳಿ ವೆಂಕಯ್ಯ ಭಾರತದ ರಾಷ್ಟ್ರಧ್ವಜದ ಸೃಷ್ಟಿಕರ್ತ- ಸಂತೋಷ ಬಂಡೆ

    ಪಿಂಗಳಿ ವೆಂಕಯ್ಯ ಭಾರತದ ರಾಷ್ಟ್ರಧ್ವಜದ ಸೃಷ್ಟಿಕರ್ತ- ಸಂತೋಷ ಬಂಡೆ

    ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

    ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

      ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

      ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

      ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

      ಮುದ್ದೇಬಿಹಾಳ ನೂತನ ತಹಸೀಲ್ದಾ‌ರ್ ಕೀರ್ತಿ ಅಧಿಕಾರ ಸ್ವೀಕಾರ

      ಮುದ್ದೇಬಿಹಾಳ ನೂತನ ತಹಸೀಲ್ದಾ‌ರ್ ಕೀರ್ತಿ ಅಧಿಕಾರ ಸ್ವೀಕಾರ

      ರಸ್ತೆ ಅಭಿವೃದ್ಧಿಯಾದರೆ ಬಸ್ ಸೌಲಭ್ಯ: ಸಚಿವ ಶಿವಾನಂದ

      ರಸ್ತೆ ಅಭಿವೃದ್ಧಿಯಾದರೆ ಬಸ್ ಸೌಲಭ್ಯ: ಸಚಿವ ಶಿವಾನಂದ

      ಸಮಾಜಮುಖಿ ಸೇವೆಗೆ ಬಸವರಾಜ ಹಾರಿವಾಳ ಆದರ್ಶ : ಸಚಿವ ಶಿವಾನಂದ

      ಸಮಾಜಮುಖಿ ಸೇವೆಗೆ ಬಸವರಾಜ ಹಾರಿವಾಳ ಆದರ್ಶ : ಸಚಿವ ಶಿವಾನಂದ

      ಪಿಂಗಳಿ ವೆಂಕಯ್ಯ ಭಾರತದ ರಾಷ್ಟ್ರಧ್ವಜದ ಸೃಷ್ಟಿಕರ್ತ- ಸಂತೋಷ ಬಂಡೆ

      ಪಿಂಗಳಿ ವೆಂಕಯ್ಯ ಭಾರತದ ರಾಷ್ಟ್ರಧ್ವಜದ ಸೃಷ್ಟಿಕರ್ತ- ಸಂತೋಷ ಬಂಡೆ

      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

      ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

      Voiceofjanata.in

      August 5, 2025
      0
      ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್
      0
      SHARES
      11
      VIEWS
      Share on FacebookShare on TwitterShare on whatsappShare on telegramShare on Mail

      ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

       

      ವರದಿ :ಚೇತನ್ ಕುಮಾರ್ ಎಲ್, ಚಾಮರಾಜನಗರ

      ಹನೂರು: ರೈತರ ಬಹುದಿನಗಳ ಬೇಡಿಕೆಯಾಗಿದ್ದ ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿ ಕಾಲುವೆಗಳನ್ನು ದುರಸ್ತಿ ಪಡಿಸಲಾಗುತ್ತಿದೆ ರೈತರು ಇದಕ್ಕೆ ಸಹಕಾರ ನೀಡುವಂತೆ ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

      ಹನೂರು  ರಾಮನಗುಡ್ಡ ಕೆರೆ ಆವರಣದಲ್ಲಿ ಕೆರೆಗೆ ನೀರು ಬರುವ ನಾಲೆಯನ್ನು ಕಾಲುವೆ ಮಾದರಿ ದುರಸ್ತಿ ಪಡಿಸಿ ನೀರು ಹರಿಸಲು ಪೂಜೆ ಸಲ್ಲಿಸಿ, ನಂತರ ಅವರು ಮಾತನಾಡಿದರು,
      ಮುಂಗಾರು ಮಳೆ ಸಂಪೂರ್ಣವಾಗಿ ದುರ್ಬಲ  ಹೀಗಾಗಿ ಹನೂರು ಪಟ್ಟಣ ಸೇರಿದಂತೆ ರಾಮನಗುಡ್ಡ ಕೆರೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ವಿವಿಧ ಗ್ರಾಮಗಳಿಗೆ ನೀರಿನ ಮೂಲ ಕಾವೇರಿ ನದಿಯಿಂದ ಪೈಪ್ಲೈನ್ ಅಳವಡಿಸಲಾಗಿದ್ದು ಒಂದು ಕಿಲೋಮೀಟರ್ ದೂರದಲ್ಲಿರುವ ಪೈಪ್ಲೈನ್ ತಳದಿಂದ ತಾತ್ಕಾಲಿಕವಾಗಿ ಕಾಲುವೆ ಮಾಡಿ 15 ದಿನಗಳ ಒಳಗೆ ನೀರನ್ನು ಕೆರೆಗೆ ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

      ಕಾಲುವೆ ಕಾಮಗಾರಿ ರೈತರು ಸಹಕರಿಸಿ : ಮೂರು ಹಿಟಾಚಿ ಯಂತ್ರಗಳನ್ನು ಕಾಮಗಾರಿಗೆ ಬಳಸಿಕೊಳ್ಳಲಾಗುತ್ತಿದೆ ಹೀಗಾಗಿ ರೈತರು ರಾಮನಗುಡ್ಡ ಕೆರೆಗೆ ನೀರು ಬರುವ ಮೂಲ ಕಾಲುವೆಯನ್ನು ತಾತ್ಕಾಲಿಕವಾಗಿ ರೈತರ ಜಮೀನುಗಳ ಬಳಿ ಗಿಡಗಂಟಿ  ರಾಡಿಯನ್ನು ತೆಗೆಯಲಾಗುತ್ತಿದ್ದು ರೈತರು ಸಹಾಯಕ್ಕೆ ಪೂರಕವಾಗಿ ಜೊತೆಯಲ್ಲಿದ್ದು ಸಂಪೂರ್ಣ ಸಹಕಾರ ನೀಡಿದರೆ ಆದಷ್ಟು ಬೇಗ ನೀರನ್ನು ಹರಿಸಲು ಅನುಕೂಲವಾಗುತ್ತದೆ ಎಂದರು.

      ಕೆರೆ ಒತ್ತುವರಿ ತೆರವಿಗೆ ಕ್ರಮ : ರಾಮನ ಗುಡ್ಡ ಕೆರೆ ನೀರಿನ ಮೂಲವಾಗಿದ್ದು 98 ಎಕರೆ ಸ್ಥಳ ಇರುವುದನ್ನು ನೀರಾವರಿ ಇಲಾಖೆ ಅಧಿಕಾರಿಗಳು ಗುರುತು ಮಾಡಿ ಬಂಡ್ ನಿರ್ಮಾಣ  ಮಾಡಲಾಗುತ್ತದೆ ಹೀಗಾಗಿ ಅಧಿಕಾರಿಗಳಿಗೂ ಸಹ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಮಹತ್ವ ಕಛೇಯ ನೀರಾವರಿ ಯೋಜನೆಗೆ ಕ್ರಮ ಕೈಗೊಳ್ಳಲಾಗಿದ್ದು ಈ ಭಾಗದ ರೈತರು ಸದ್ಬಳಕೆ ಮಾಡಿಕೊಂಡು ರಾಮನ ಗುಡ್ಡ ಕೆರೆಗೆ ನೀರು ಹರಿಸಲು ಕ್ರಮ ಕೈಗೊಳ್ಳಲು ಈ ನಿಟ್ಟಿನಲ್ಲಿ ರೈತರು ಮುಂದಾಗಬೇಕು ಎಂದು ತಿಳಿಸಿದರು.

      ಇದೇ ಸಂದರ್ಭದಲ್ಲಿ ಮುಖಂಡರಾದ ಗುರುಮಲ್ಲಪ್ಪ ರಾಜು, ನಾಯ್ಡು, ಡಿ ಆರ್ ಹಾರ್ಡ್ವೇರ್ ಸೀನನ್ನ,ರೈತ್ಯ ಮುಖಂಡರಾದ ಚಂಗಡಿ ಕರಿಯಪ್ಪ,ಮಾದಪ್ಪ, ಅಮೋಘ, ಮಲ್ಲಣ್ಣ,ವಿಜಯ್ ಕುಮಾರ್,ಪಟ್ಟಣ ರಾಮನಗುಡ್ಡ ತೋಟದ ಜಮೀನಿನ ರೈತರು ಚಿಂಚಳ್ಳಿ ವಿವಿಧ ಗ್ರಾಮಗಳಿಂದ ನೂರಾರು ರೈತರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

      Tags: #indi / vijayapur#MR MAnjunath#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್mla
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

      ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

      ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

      August 5, 2025
      ವಿಜಯಪುರ :  ಆಧ್ಯಾ ಟ್ರಸ್ಟ  ಪ್ರಾರಂಭ..! ಮಹಿಳೆ ಎಂದರ..?

      ವಿಜಯಪುರ :  ಆಧ್ಯಾ ಟ್ರಸ್ಟ  ಪ್ರಾರಂಭ..! ಮಹಿಳೆ ಎಂದರ..?

      August 5, 2025
      ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ..! ಕಾರಣವೇನು..?

      ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ..! ಕಾರಣವೇನು..?

      August 5, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.