• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮುದ್ದೇಬಿಹಾಳ | ಮದವೇರಿದ ಎಮ್ಮೆ‌ ಕಟ್ಟಲು 1 ಗಂಟೆ ಕಾರ್ಯಾಚರಣೆ

      Voiceofjanata.in

      February 13, 2025
      0
      ಮುದ್ದೇಬಿಹಾಳ | ಮದವೇರಿದ ಎಮ್ಮೆ‌ ಕಟ್ಟಲು 1 ಗಂಟೆ ಕಾರ್ಯಾಚರಣೆ
      0
      SHARES
      404
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ | ಮದವೇರಿದ ಎಮ್ಮೆ‌ ಕಟ್ಟಲು 1 ಗಂಟೆ ಕಾರ್ಯಾಚರಣೆ

       

      ಮುದ್ದೇಬಿಹಾಳ: ಮದವೇರಿಸಿಕೊಂಡು ಸಾರ್ವಜನಿಕರಿಗೆ, ವಾಹನಗಳಿಗೆ ಸಿಕ್ಕಂತೆ ಗುದ್ದುತ್ತಾ ಹಾನಿ ಮಾಡುತ್ತ ಪುಂಡಾಟದಲ್ಲಿ ತೊಡಗಿದ್ದ ಎಮ್ಮೆಯೊಂದನ್ನು ಒಂದೂವರೆ ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಜೆಸಿಬಿ ಯಂತ್ರದ ಬಕೆಟ್ ಬಳಸಿ ಉಪಾಯದಿಂದ ಸುರಕ್ಷಿತವಾಗಿ ಹಿಡಿದು ಕಟ್ಟಿ ಹಾಕಿದ ಘಟನೆ ಗುರುವಾರ ಪಟ್ಟಣದಲ್ಲಿ ನಡೆಯಿತು.

      ಬಸ್ ನಿಲ್ದಾಣದಲ್ಲಿ ದಾಂಗುಡಿ ಇಡುತ್ತಿದ್ದ ಎಮ್ಮೆಯನ್ನು ಅಲ್ಲೇ ಹಿಡಿಯಲು ಯತ್ನಿಸಿದರೂ ತಪ್ಪಿಸಿಕೊಂಡು ಪುರಸಭೆ ಹತ್ತಿರದ ಮಾರ್ಗವಾಗಿ ಪದಕಿ ಆಸ್ಪತ್ರೆ ಬಡಾವಣೆಗಳಲ್ಲೆಲ್ಲ ಓಡಾಡುತ್ತ ವಾಲ್ಮೀಕಿ ವೃತ್ತದ ಬಳಿ ಇರುವ ಹಳೇ ಸರ್ಕಾರಿ ಆಸ್ಪತ್ರೆಯ (ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ) ಆವರಣದೊಳಕ್ಕೆ ನುಗ್ಗಿತು. ಇಲ್ಲಿ ಸುತ್ತಲೂ ಕಂಪೌಂಡ್ ಇದ್ದುದರಿಂದ ಹಿಡಿಯಲು ಸುಲಭ ಎಂದರಿತು ಕಾರ್ಯಾಚರಣೆಗೆ ತೀರ್ಮಾನಿಸಲಾಯಿತು. ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ ಅವರು ಪುರಸಭೆಯ ಜೆಸಿಬಿ ಮತ್ತು ದನ, ಎತ್ತು ಹಿಡಿದು ಪಳಗಿಸುವಲ್ಲಿ ನುರಿತ ತಮ್ಮ ಸ್ನೇಹಿತರ ತಂಡವನ್ನು ಬಲವಾದ ಹಗ್ಗದೊಂದಿಗೆ ಸ್ಥಳಕ್ಕೆ ಕರೆಸಿದರು. ಮಾನವ ಪ್ರಯತ್ನಕ್ಕೆ ಎಮ್ಮ ಬಗ್ಗುವ ಲಕ್ಷಣ ಕಾಣಲಿಲ್ಲ. ಎಲ್ಲರನ್ನೂ ಓಡಾಡಿಸುತ್ತ, ಎದುರಿಗೆ ಬಂದವರನ್ನು ಇರಿಯುತ್ತ ಮೊಂಡಾಟ ಹೆಚ್ಚು ಮಾಡಿತು. ಸಮಯ ನೋಡಿಕೊಂಡು ಪುರಸಭೆ ಜೆಸಿಬಿ ಚಾಲಕ ಯಮನಪ್ಪ ಬಿರಾದಾರ ಜಾಣತನದಿಂದ ಜೆಸಿಬಿಯ ಬಕೆಟ್ ಅನ್ನು ನಿಧಾನವಾಗಿ ಎಮ್ಮೆಯ ಮೇಲೆ ಇಳಿಸಿ ಏಕಾಏಕಿ ಮೇಲಿನಿಂದ ಒತ್ತಿ ಹಿಡಿದಾಗ ತಕ್ಷಣ ತಂಡದವರು ಹಗ್ಗದೊಂದಿಗೆ ಧಾವಿಸಿ ಕಟ್ಟಿ ಹಾಕಿದರು.

      ಜೆಸಿಬಿ ಬಳಸಿದರೂ ಎಮ್ಮೆಗೆ ಯಾವುದೆ ತೊಂದರೆ ಆಗಲಿಲ್ಲ. ನಂತರ ಅದನ್ನು ಟಂಟಂ ವಾಹನದಲ್ಲಿ ಗೊಳಸಂಗಿ ಅವರು ಪೊಲೀಸರ ಸಲಹೆ ಮೇರೆಗೆ ತಮ್ಮ ಬಡಾವಣೆಗೆ ಕೊಂಡೊಯ್ದು ಮರವೊಂದಕ್ಕೆ ಕಟ್ಟಿ ಹಾಕಿ ಮೇವು, ನೀರಿನ ವ್ಯವಸ್ಥೆ ಕಲ್ಪಿಸಿದರು. ಸಿಪಿಐ ಮೊಹಮ್ಮದ್ ಫಸಿಯುದ್ದೀನ್, ಕಾನ್ಸಟೇಬಲ್ ಸಲೀಮ ಹತ್ತರಕಿಹಾಳ ಅವರು ಜನರು ಕಂಪೌಂಡ್ ಒಳಗೆ ಹೋಗದಂತೆ ನಿಯಂತ್ರಿಸಿ ಸಹಕರಿಸಿದರು. ಯಾಸೀನ್ ಅತ್ತಾರ, ಯಾಸೀರ್ ಢವಳಗಿ, ಶಬ್ಬೀರ ಪಡ್ನೂರೆ, ಸಲೀಮ ಬೇಪಾರಿ, ಮಕ್ತುಮ್ ಬೇಪಾರಿ ಇನ್ನಿತರ ಯುವಕರ ತಂಡ ಮತ್ತು ಪುರಸಭೆ ಪೌರ ಕಾರ್ಮಿಕರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

      ಗುರುವಾರ ಸಂತೆಯ ದಿನವಾಗಿದ್ದರಿಂದ ಪಟ್ಟಣದಲ್ಲಿ ಹೆಚ್ಚಿನ ಜನದಟ್ಟಣೆ ಇತ್ತು. ಅಕಸ್ಮಾತ್ ಎಮ್ಮೆ ಜನದಟ್ಟಣೆ ಇರುವ ಬಜಾರಲ್ಲಿ ನುಗ್ಗಿದ್ದರೆ ಮಕ್ಕಳು, ಮಹಿಳೆಯರು, ವೃದ್ದರು ಸೇರಿ ಹಲವರ ಪ್ರಾಣಹಾನಿ ಆಗುವ ಸಂಭವ ಹೆಚ್ಚಾಗಿತ್ತು ಎಂದು ಪ್ರತ್ಯಕ್ಷದರ್ಶಿ ಲಾಡ್ಲೇಮಶ್ಯಾಕ ನದಾಫ ತಿಳಿಸಿದರು.
      ಒಟ್ಟಿನಲ್ಲಿ ಬಹು ಹೊತ್ತಿನವರೆಗೆ ನಡೆದ ಕಾರ್ಯಾಚರಣೆಯಿಂದ ಎಮ್ಮೆ ಬಂಧಿಸಲ್ಪಟ್ಟು ಹಲವರ ಪ್ರಾಣ, ವಾಹನಗಳ ಹಾನಿ ತಪ್ಪಿದಂತಾಯಿತು. ಸೌಮ್ಯ ಸ್ವಭಾವದ ಸಾಕು ಎಮ್ಮೆ ಹೀಗೆ ಮದವೇರಿಸಿಕೊಂಡು ಪುಂಡಾಟ ನಡೆಸಿದ್ದಕ್ಕೆ ಸ್ಪಷ್ಟ ಕಾರಣ ತಿಳಿದುಬರಲಿಲ್ಲ.

      ಎಮ್ಮೆಯನ್ನು ಸುರಕ್ಷಿತವಾಗಿ ಹಿಡಿದು ಜನರ ಪ್ರಾಣಕ್ಕೆ ಮತ್ತು ಸಾರ್ವಜನಿಕರ ವಾಹನಗಳಿಗೆ ಹಾನಿಯಾಗುವುದನ್ನು ತಪ್ಪಿಸಲಾಗಿದೆ. ಮಹೆಬೂಬನಗರದ ನಮ್ಮ ಮನೆಯ ಹತ್ತಿರ ಗಿಡವೊಂದಕ್ಕೆ ಎಮ್ಮೆ ಕಟ್ಟಿ ಮೇವು, ನೀರಿನ ವ್ಯವಸ್ಥೆ ಮಾಡಲಾಗಿದೆ. ಎಮ್ಮೆಯ ಮಾಲಿಕರು ಕಾರ್ಯಾಚರಣೆಗೆ ತಗುಲಿದ ಖರ್ಚು ಪುರಸಭೆಗೆ ಭರಿಸಿ ಒಯ್ಯಬಹುದು. ಮೂರು ದಿನಗಳೊಳಗಾಗಿ ಒಯ್ಯದಿದ್ದರೆ ಅದನ್ನು ಮಾರಾಟ ಮಾಡಿ ಬರುವ ಹಣವನ್ನು ಪುರಸಭೆಗೆ ಜಮಾ ಮಾಡಲಾಗುತ್ತದೆ.

      –ಮಹಿಬೂಬ ಗೊಳಸಂಗಿ, ಅಧ್ಯಕ್ಷರು, ಪುರಸಭೆ, ಮುದ್ದೇಬಿಹಾಳ

       

      ಮುದ್ದೇಬಿಹಾಳ: ಜೆಸಿಬಿ ಬಳಸಿ ಕಾರ್ಯಾಚರಣೆ ಮೂಲಕ ಪುಂಡಾಟ ನಡೆಸುತ್ತಿದ್ದ ಮದವೇರಿದ ಎಮ್ಮೆ ಸೆರೆ ಹಿಡಿಯಲಾಯಿತು.

      Tags: #indi / vijayapur#Muddebiha | 1 hour operation#Public News#State News#Today News#Voiceofjanata.in#ಮುದ್ದೇಬಿಹಾಳ | ಮದವೇರಿದ ಎಮ್ಮೆ‌ ಕಟ್ಟಲು 1 ಗಂಟೆ ಕಾರ್ಯಾಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.