ಬಿಜೆಪಿ ಜಿಲ್ಲಾ ಅಧ್ಯಕ್ಷರಿಗೆ ಗೌರವ ಸನ್ಮಾನ
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಗುರಲಿಂಗಪ್ಪ ಅಂಗಡಿ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಪ್ತ ಸುರೇಶಗೌಡ ಹಿರೇಮಠ (ಬೆಂಗಳೂರು)ಅವರಿಂದ ನೂತನ ಬಿಜೆಪಿ ಜಿಲ್ಲಾ ಅಧ್ಯಕ್ಷರಿಗೆ ಗೌರವ ಸನ್ಮಾನಿಸಿದರು.
ಈ ವೇಳೆ ರವಿ ಹುಣಶ್ಯಾಳ, ಮುತ್ತು ಹಿರೇಮಠ (ಬಿದರಕುಂದಿ), ವಿಜಯಕುಮಾರ ಚಿತ್ತರಿಗಿ,ಸೇರಿದಂತೆ ಉಪಸ್ಥಿತರಿದ್ದರು.