• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮುದ್ದೇಬಿಹಾಳ| ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲು ವ್ಯಾಪಾರಸ್ಥರ ಆಗ್ರಹ

      Voiceofjanata.in

      July 25, 2025
      0
      ಮುದ್ದೇಬಿಹಾಳ| ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲು ವ್ಯಾಪಾರಸ್ಥರ ಆಗ್ರಹ
      0
      SHARES
      157
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ| ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲು ವ್ಯಾಪಾರಸ್ಥರ ಆಗ್ರಹ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಪಟ್ಟಣದ ಖಾಸ್ಗತೇಶ್ವರ ಮಠ ಮತ್ತು ದ್ಯಾಮವ್ವನ ಕಟ್ಟೆಯ ನಡುವೆ ಪುರಸಭೆ ವತಿಯಿಂದ ನಿರ್ಮಿಸಲಾಗುತ್ತಿರುವ ಮೆಗಾ ಮಾರ್ಕೆಟ್ ಕಟ್ಟಡದ ಕಾಮಗಾರಿಗಾಗಿ ಅಗೆದು ವಿರೂಪಗೊಳಿಸಿ ಬಂದ್ ಮಾಡಿರುವ ಎರಡು ರಸ್ತೆಗಳನ್ನು ಕೂಡಲೇ ಸಂಚಾರಕ್ಕೆ ಮುಕ್ತಗೊಳಿಸಿ ವ್ಯಾಪಾರಕ್ಕೆ ಸಾರ್ವಜನಿಕರು ಬಂದು ಹೋಗಲು ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ೧೬ ವ್ಯಾಪಾರಸ್ಥರು ಗುರುವಾರ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
      ಖಾಸ್ಗತೇಶ್ವರ ಮಠದ ಮುಂಭಾಗ, ಬಲಭಾಗ ವ್ಯಾಪಾರಸ್ಥರ ಅಂಗಡಿಗಳು ಇವೆ. ಮಾರ್ಕೆಟ್ ಕಟ್ಟಡಕ್ಕಾಗಿ ಬೇಸ್‌ಮೆಂಟ್ ಕಾಮಗಾರಿ ನಡೆಯುತ್ತಿದೆ. ಎರಡು ಪ್ರಮುಖ ರಸ್ತೆಗಳನ್ನು ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಅಗೆದು ಜನ ಸಂಚರಿಸದಂತೆ ಬಂದ್ ಮಾಡಿದ್ದಾರೆ. ಇದರಿಂದ ಸಾರ್ವಜನಿಕರು ಅಲ್ಲಿ ಬರದೆ ವ್ಯಾಪಾರ ವಹಿವಾಟು ಕುಂಠಿತಗೊಂಡಿದೆ. ಹೀಗಾಗಿ ನಿತ್ಯದ ವ್ಯಾಪಾರವನ್ನೇ ನಂಬಿ ಬದುಕು ನಡೆಸುತ್ತಿರುವ ಇಲ್ಲಿನ ವ್ಯಾಪಾರಸ್ಥರಿಗೆ ಸಾಕಷ್ಟು ತೊಂದರೆ ಆಗಿದೆ. ಕಳೆದ ೪ ತಿಂಗಳಿಂದ ಇದೇ ಪರಿಸ್ಥಿತಿ ಇರುವುದು ಸಮಸ್ಯೆ ಗಂಭೀರಗೊಳ್ಳಲು ಕಾರಣವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
      ಕಾಮಗಾರಿ ಪರಿಶೀಲನೆಗೆ ಬಂದ ಸಂದರ್ಭ ಪುರಸಭೆ ಆಡಳಿತಕ್ಕೆ ಅಲ್ಲಿನ ವ್ಯಾಪಾರಸ್ಥರು ಈಗಾಗಲೇ ಎರಡು ಬಾರಿ ಮೌಖಿಕವಾಗಿ ರಸ್ತೆಯನ್ನು ತೆರವುಗೊಳಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿಲ್ಲ. ಇದಲ್ಲದೆ ಬೇಸಮೆಂಟ್‌ಗಾಗಿ ಆಳವಾಗಿ ಗುಂಡಿ ತೆಗೆದಿರುವುದರಿಂದ ರಸ್ತೆ ಪಕ್ಕದಲ್ಲೇ ಕೊರಕಲು ಬಿದ್ದಿದ್ದು ಅಕಸ್ಮಾತ್ ಯಾರಾದರೂ ಸಾರ್ವಜನಿಕರು ಕಾಲು ಜಾರಿ ಬಿದ್ದರೆ ಪ್ರಾಣಾಪಾಯ ಆಗುವ ಸಂಭವ ಹೆಚ್ಚಾಗಿದೆ. ಜನಸಂಚಾರಕ್ಕೆ ರಸ್ತೆ ಮುಕ್ತಗೊಳಿಸಿ ತೆಗ್ಗು ಇರುವ ಪ್ರದೇಶದಲ್ಲಿ ಬೇಲಿ ನಿರ್ಮಿಸಿ ಜನರಿಗೆ ತೊಂದರೆ ಅಗದಂತೆ ನೋಡಿಕೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
      ಇದೇ ಕಟ್ಟಡದ ಪಕ್ಕದಲ್ಲಿ ಎರಡು ಮನೆಗಳಿವೆ. ಈ ಮನೆಗಳಲ್ಲಿ ವಾಸವಾಗಿರುವ ಕುಟುಂಬದ ಸದಸ್ಯರಿಗೂ ರಸ್ತೆ ಬಂದ್ ಆಗಿದ್ದರಿಂದ ತಿರುಗಾಡಲು ಸಾಕಷ್ಟು ಸಮಸ್ಯೆ ಆಗಿದೆ. ಮೇಲಾಗಿ ಈ ಮನೆಗಳ ಮುಂಭಾಗವೇ ಆಳವಾದ ತೆಗ್ಗು ತೆಗೆದಿರುವುದು ಅಪಾಯಕ್ಕೆ ಪುರಸಭೆಯೇ ಆಹ್ವಾನ ನೀಡಿದಂಥ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ತಿಳಿಸಲಾಗಿದೆ.
      ಅಭಿವೃದ್ದಿ ಕೆಲಗಳಿಗೆ ಯಾರದೇ ತಕರಾರು ಇಲ್ಲ. ಆದರೆ ಸಾರ್ವಜನಿಕರಿಗೆ, ವ್ಯಾಪಾರಸ್ಥರಿಗೆ ತೊಂದರೆ ಕೊಟ್ಟು ಕಟ್ಟಡ ಕಟ್ಟುತ್ತಿರುವುದು ಸರಿಯಾದ ಕ್ರಮವಲ್ಲ. ಸಾರ್ವಜನಿಕರಿಗೆ, ವ್ಯಾಪಾರಸ್ಥರಿಗೆ ತೊಂದರೆ ಆಗದ ರೀತಿಯಲ್ಲಿ ಕಟ್ಟಡ ಕಾಮಗಾರಿ ಮುಂದುವರೆಸಬೇಕು. ಬೇಡಿಕೆಯಂತೆ ಕೂಡಲೇ ಎರಡು ರಸ್ತೆಗಳನ್ನು ಜನಸಂಚಾರಕ್ಕೆ ಮುಕ್ತಗೊಳಿಸಲು, ಇಲ್ಲಿನ ವ್ಯಾಪಾರ ವಹಿವಾಟು ಎಂದಿನಂತ ನಡೆಯಲು ಅವಕಾಶ ಮಾಡಿಕೊಡದೇ ಹೋದಲ್ಲಿ ಪುರಸಭೆ ಎದುರು ನೊಂದ ವ್ಯಾಪಾರಸ್ಥರು, ಅಲ್ಲಿರುವ ಎರಡು ಮನೆಗಳ ಕುಟುಂಬದವರು, ಸಾರ್ವಜನಿಕರು ಪುರಸಭೆ ಕಚೇರಿ ಎದುರು ದಿಢಿರ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
      ಎಂ.ಕೆ.ಬೇವಿನಗಿಡ, ಎಲ್.ಎಸ್.ದೇಶಪಾಂಡೆ, ಸಿ.ಸಿ.ಗೋಟೂರ, ಎ.ಜಿ.ಮಗಜಿ, ಎ.ಜಿ.ಮಾಡಗಿ, ಎಂ.ವಿ.ತಾರನಾಳ, ಕೆ.ಎಲ್.ಶಿರೋಳ, ಹಾಜಿ ಮಕಾನದಾರ, ಜೈರಾಬಿ ಮಕಾನದಾರ, ಮಾಬುಬ್ಬಿ ಬಾಗವಾನ ಸೇರಿ ೧೬ ವ್ಯಾಪಾರಸ್ಥರು ಮನವಿ ಪತ್ರಕ್ಕೆ ಸಹಿ ಮಾಡಿದ್ದಾರೆ.
      Tags: #indi / vijayapur#Muddebiha | The demand for businessmen to free for road traffic#Public News#State News#Today News#Voice Of Janata#Voiceofjanata.in#ಮುದ್ದೇಬಿಹಾಳ| ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಲು ವ್ಯಾಪಾರಸ್ಥರ ಆಗ್ರಹ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.