• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮುದ್ದೇಬಿಹಾಳ| ಇಂಗಳಗೇರಿ ಗ್ರಾಪಂ ಎರಡನೇ ಅವಧಿಗೆ ಚುನಾವಣೆ..!

      Voiceofjanata.in

      November 3, 2025
      0
      ಮುದ್ದೇಬಿಹಾಳ| ಇಂಗಳಗೇರಿ ಗ್ರಾಪಂ ಎರಡನೇ ಅವಧಿಗೆ ಚುನಾವಣೆ..!
      0
      SHARES
      105
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ| ಇಂಗಳಗೇರಿ ಗ್ರಾಪಂ ಎರಡನೇ ಅವಧಿಗೆ ಚುನಾವಣೆ..!

      ಇಂಗಳಗೇರಿ ಗ್ರಾಪಂ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರಕಾಶ ಮಾಲಗತ್ತಿ ಉಪಾಧ್ಯಕ್ಷರಾಗಿ ಶ್ರೀಮತಿ ಶೀಲವಂತಿ ಬಾಲಪ್ಪ ಮಾದರ ಆಯ್ಕೆ, ಚುನಾವಣೆ ಅಧಿಕಾರಿ ಘೋಷಣೆ.
      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ; ಇಂಗಳಗೇರಿ ಗ್ರಾಪಂ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರಕಾಶ ಗುರುನಾಥಪ್ಪ ಮಾಲಗತ್ತಿ ಉಪಾಧ್ಯಕ್ಷರಾಗಿ ಶ್ರೀಮತಿ ಶೀಲವಂತಿ ಬಾಲಪ್ಪ ಮಾದರ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ತಾಪಂ ಇಒ ವೆಂಕಟೇಶ ವಂದಾಲ ಘೋಷಣೆ ಮಾಡಿದರು ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ ಮಾಲಗತ್ತಿ ಹಾಗೂ ಫೀರಣ್ಣಿ  ರಾಜಾಪಟೇಲ ತೆಳಗಿನಮನಿ‌ ನಾಮಪತ್ರ ಸಲ್ಲಿಸಿದ್ದರು ಗೌಪ್ಯಮತದಾನದಲ್ಲಿ ಒಟ್ಟು 15 ಸದಸ್ಯರು ಪಾಲ್ಗೊಂಡು ಮತದಾನ ಮಾಡಿದ್ದರು ಫೀರಣ್ಣಿ ತೆಳಗಿನಮನಿ 7 ಮತಗಳನ್ನು ಪಡೆದರೆ  ಪ್ರಕಾಶ ಮಾಲಗತ್ತಿ 8 ಮತಗಳನ್ನು ಪಡೆದು ಜಯಶಾಲಿಯಾಗಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರು ಉಪಾಧ್ಯಕ್ಷ   ಎಸ್ಸಿ ಮೀಸಲು ಸ್ಥಾನಕ್ಕೆ ಶೀಲವಂತಿ ಮಾದರ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು .
      ಎರಡನೇ ಅವಧಿಗೆ ಆಯ್ಕೆಯಾದ ನೂತನ ಅಧ್ಯಕ್ಷ ಪ್ರಕಾಶ ಮಾಲಗತ್ತಿ ಎಲ್ಲಾ ಸದಸ್ಯರ ಸಹಕಾರದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ಪಡೆದುಕೊಂಡು ಇಂಗಳಗೇರಿ ಗ್ರಾಪಂ ನಾಲ್ಕು ಗ್ರಾಮಗಳಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತೇನೆ ಗ್ರಾಪಂ ಕಟ್ಟಡಕ್ಕೆ ಜಾಗೆ ಇದ್ದು ಗ್ರಾಪಂ ನೂತನ ಕಟ್ಟಡ ಮಾಡುವುದಾಗಿ ತಿಳಿಸಿದರು.
      ಸಹಾಯಕ ಚುನಾವಣಾ ಅಧಿಕಾರಿಯಾಗಿ ಎಸ್‌ಎಸ್ ಬಂಗಾರಗುಂಡ, ಪಿಡಿಒ ಮುಕ್ಕಣ್ಣ ನಾಯಕ, ಕಾರ್ಯದರ್ಶಿ ಗುರಡ್ಡಿ ಬಿರಾದಾರ ಕಾರ್ಯ ನಿರ್ವಹಿಸಿದರು
      ಮುಂಜಾಗ್ರತಾ ಕ್ರಮವಾಗಿ  ಪೊಲೀಸ್ ಬಿಗಿಬಂದೂಬಸ್ತ ಏರ್ಪಸಿಲಾಗಿತ್ತು ಪಿಎಸೈ ಜ್ಯೋತಿ ಖೋತ್ ಸ್ಥಳದಲ್ಲಿ ಇದ್ದರು.
      ಇಂಗಳಗೇರಿ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ಪರಾಭವಗೂಂಡ ಶ್ರೀಮತಿ ಫಿರಣ್ಣಿ ತೆಳಗಿನಮನಿ ಅವರ ಬೆಂಬಲಿಗರು ಚುನಾವಣಾ ಅಧಿಕಾರಿಯ ವಿರುದ್ಧ ಅಸಮಾಧಾನಗೂಂಡ ಕಾರಣ ಕೆಲಹೂತ್ತು ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು ತಾಪಂ ಇಒ ವೆಂಕಟೇಶ ವಂದಾಲ ಅಸಮಾಧಾನಗೂಂಡ ಜನರಿಗೆ ಗೌಪ್ಯಮತದಾನದಲ್ಲಿ ಓದಲು ಬಾರದ ಕಣ್ಣು ಸರಿಯಾಗಿ ಕಾಣದ ಒಟ್ಟು ಮೂರು ಜನರಿಗೆ ನಿಯಮಾನುಸಾರ ಸಹಾಯ ಮಾಡಿ ಅವರ ಹೇಳಿದ ಹೆಸರಿನ ಅಭ್ಯರ್ಥಿಗೆ ಮತದಾನ ಮಾಡಿದೆ ಇದರಲ್ಲಿ ಯಾವುದೇ ಕರ್ತವ್ಯ ಲೋಪವಾಗಿಲ್ಲವೆಂದು ಸ್ಪಷ್ಟಪಡಿಸಿದ ಬಳಿಕ ತೆರಳಿದರು
      Tags: #indi / vijayapur#Muddebihala Election for the second term of Ingalageri village..!#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಮುದ್ದೇಬಿಹಾಳ| ಇಂಗಳಗೇರಿ ಗ್ರಾಪಂ ಎರಡನೇ ಅವಧಿಗೆ ಚುನಾವಣೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.