• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಮೋದಿ ಪ್ರಧಾನಿಯಾಗಲು ನನ್ನ ಗೆಲುವು ಅತ್ಯವಶ್ಯಕ ಎಸ್ ಬಾಲರಾಜ್

      Voice of janata

      March 22, 2024
      0
      ಮೋದಿ ಪ್ರಧಾನಿಯಾಗಲು ನನ್ನ ಗೆಲುವು ಅತ್ಯವಶ್ಯಕ ಎಸ್ ಬಾಲರಾಜ್
      0
      SHARES
      321
      VIEWS
      Share on FacebookShare on TwitterShare on whatsappShare on telegramShare on Mail

      ಮೋದಿ ಪ್ರಧಾನಿಯಾಗಲು ನನ್ನ ಗೆಲುವು ಅತ್ಯವಶ್ಯಕ ಎಸ್ ಬಾಲರಾಜ್

      ಹನೂರು :ದೇಶಕ್ಕೆ ಮತ್ತೊಮ್ಮೆ ನರೇಂದ್ರ
      ಮೋದಿಯವರು ಪ್ರಧಾನಿಯಾಗುವುದು ದೇಶಕ್ಕೆ ಅನಿವಾರ್ಯವಾಗಿದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿಯಾದ ಎಸ್.ಬಾಲರಾಜ್ ಅವರು ಪ್ರಕಟಿಸಿದ್ದಾರೆ .

      ಹನೂರು ಪಟ್ಟಣದ ಹೊರವಲಯದಲ್ಲಿರುವ ಶ್ರೀ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಾರ್ಟಿ ಹನೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಆಯೋಜಿಸಿದ್ದ ಚಾಮರಾಜನಗರ ಲೋಕಸಭಾ ಚುನಾವಣೆ 2024 ರ ಕೂಟವನ್ನು ಉದ್ದೇಶಿಸಿ ಅವರು ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯದಲ್ಲಿ ಮೂರು ಭಾರಿ ಸಿ ಎಂ ಆದರು ಮತ್ತು ದೇಶದ ಎರಡುಬಾರಿ ಪ್ರಧಾನಿಯಾಗಿ ಮತ್ತೊಮ್ಮೆ ಮೂರನೆ ಬಾರಿಗೆ ಪ್ರಧಾನಿ ಆಗಲು ದೇಶದ ಜನತೆಗೆ ಕಾತರ. ಪ್ರಾಯವಾದ3 ಕಾಶ್ಮೀರಕ್ಕೆ 70 ಕಾಯ್ದೆ ಜಾರಿಗೆ ತಂದವರು. ಹಿಂದೆ ಬರಿ ಗುಂಡಿನ ಸದ್ದು ಕೆಳಾಯಿತು. ಈಗ ಅಲ್ಲಿ ನಮ್ಮ ಹಿಂದು ದೇವಾಲಯದ ಗಂಟೆಗಳು ಸದ್ದು ಆಗುತ್ತಿದೆ. ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಚಾಮರಾಜನಗರ ಕ್ಷೇತ್ರ ಎಲ್ಲಾ ಕ್ಷೇತ್ರಗಳಿಗೆ ಒಪ್ಪಿಗೆ ಸೂಚಿಸಲಾಗಿದೆ. ಮುಖ್ಯವಾಗಿ ಯಡಿಯೂರಪ್ಪ ಅವರನ್ನು ಸ್ಮರಿಸುತ್ತೇನೆ ಎಂದು ಹೇಳಿದರು.ನಮ್ಮ ತಂದೆ ತಾಯಿಗಳು ತಮ್ಮ ಜೀವನದ ಸಮಾಜ ಸೇವೆಗೆ ಮುಡಿಪಾಗಿಟ್ಟಿದ್ದರು. ಅದೇ ರೀತಿಯಲ್ಲಿ ನಾನು ಸಹ ಸಾರ್ವಜನಿಕ ಜೀವನದಲ್ಲಿದ್ದೇನೆ .

      ನನಗೆ ಕಾಂಗ್ರೇಸ್ ನಿಂದ ಅನ್ಯಾಯವಾಗಿದೆ, ಅಲ್ಲಿ ಜೀತ ಮಾಡಿದ್ದು ಸಾಕಾಗಿತ್ತು . ನಮ್ಮ ಗುರುಗಳಾದ ರಾಜಶೇಖರ್ ಮೂರ್ತಿ ಮತ್ತು ನಮ್ಮ ನಾಯಕರಾದ ಯಡಿಯೂರಪ್ಪನವರ ಆರ್ಶಿವಾದದಿಂದ ಬಿಜೆಪಿ ಪಕ್ಷವು ನನ್ನ ಕೈ ಹಿಡಿಯುವ ವಿಶ್ವಾಸದಿಂದ ಬಿಜೆಪಿಗೆ ಬಂದೆ.ಅದರಿಂದ ಕ್ಷೇತ್ರದ ಜನತೆ ನನ್ನನ್ನು ಆಶೀರ್ವದಿಸಬೇಕು ,ನಾನು ಯಾವುದೇ ಜಾತಿಗೆ ಸೀಮಿತವಾದವನಲ್ಲ ನಮ್ಮ ಪಕ್ಷಕ್ಕೆ ನಮ್ಮ ಜಾತಿ ನನಗೆ ಮತ ನೀಡಿ ಎಂದು ಮನವಿ ಮಾಡಿದರು.

      ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ಮಾತನಾಡಿ, ಬಾಲರಾಜ್ ಉತ್ತಮ ಅಭ್ಯರ್ಥಿಯಾಗಿದ್ದಾರೆ. ಸಿದ್ದರಾಮಯ್ಯ ನವರ ಹಲವಾರು ಯೋಜನೆಗಳು ಚುನಾವಣಾ ನಂತರ ವಿಫಲವಾಗಲಿವೆ. ದಲಿತರಿಗೆ ಮಿಸಲಿರಿಸಿದ ಹಣವನ್ನು ಬೇರೆಯ ಕಾರ್ಯಕ್ರಮಗಳಿಗೆ ವಿನಿಯೋಗಿಸಿದ ಅವರು ನಿಜವಾದ ದಲಿತ ವಿರೋಧಿ ಸರ್ಕಾರ, ಯುವಕರಿಗೆ ವಂಚಿಸಿದ ಸರ್ಕಾರ ಎಂದು ಪ್ರಕಟಿಸಿದರು .

      ಡಾ ದತ್ತೇಶ್ ಕುಮಾರ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾದ ಪ್ರಕಾರ ಮನ್ ಕಿ ಭಾತ್ ಕಾರ್ಯಕ್ರಮದಲ್ಲಿ ಹಲವಾರು ಕಾರ್ಯಕ್ರಮಗಳು ನಡೆದಿವೆ .ನಮಗೆ ಮೊದಲು ಬೂತ್ ನಂತರ ಬಾಲರಾಜ್ ಅದಾದ ಮೇಲೆ ಮೋದಿಯವರು ಗೆದ್ದ ಪ್ರಪಂಚವನ್ನು ಗೆದ್ದಂತೆ ಅದು ಅತ್ಯಂತ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತದೆ ಎಂದು ಪ್ರಕಟಿಸಿದರು .
      ಮಾಜಿ ಶಾಸಕಿ ಪರಿಮಳ ನಾಗಪ್ಪರ ಪುತ್ರರಾದ
      ಡಾಕ್ಟರ್ ಪ್ರೀತನ್ ನಾಗಪ್ಪ ಮಾತನಾಡಿ ದೇಶ ಸೇವೆಯಲ್ಲಿ ಮೋದಿಯವರ ಹತ್ತು ವರ್ಷದ ಸಾಧನೆಯನ್ನು ಪ್ರತಿ ಮನೆ ಮನೆಗೆ ಪ್ರಚಾರ ಮಾಡಿ ಮತಯಾಚನೆ ಮಾಡಿ ನಾವೆಲ್ಲರೂ ನಿಮ್ಮ ಜೊತೆಯಲ್ಲಿ ಇರುತ್ತೆವೆ ,ಕಾರ್ಯಕರ್ತರಿಗೆ ಒಬ್ಬ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ ಅವರಿಗೆ ನಮ್ಮ ಹನೂರು ಕ್ಷೇತ್ರದಲ್ಲಿ ಇಡೀ ಲೋಕಸಭಾ ಪ್ರಚಾರ ಮಾಡಿ ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲುವ ಪ್ರಯತ್ನವನ್ನು ಮಾಡಲಾಗುವುದು. 

      ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಚುನಾವಣೆ ಉಸ್ತು ಜಿಲ್ಲಾ ಸಂಚಾಲಕ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಒಬಿಎಸ್ ಮೋರ್ಚಾ ವೆಂಕಟೇಶ್, ರಾಷ್ಟ್ರೀಯ ಪರಿಷತ್ ಸದಸ್ಯ ವೆಂಕಟಸ್ವಾಮಿ, ವೆಂಕಟೇಗೌಡ ನಿಶಾಂತ್, ಹನೂರು ಮಂಡಲ ಅಧ್ಯಕ್ಷರಾದ ವೃಷಬೇಂದ್ರ ಮಲೆ ಮಹದೇಶ್ವರಬೆಟ್ಟ ಮಂಡಲದ ಅಧ್ಯಕ್ಷ ರಾಜು, ಕಾರ್ಯಕರ್ತರು ಭಾಗವಹಿಸಿದ್ದರು.

      ವರದಿ : ಚೇತನ ಕುಮಾರ್ ಎಲ್, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ

      Tags: #Hanaru#My victory is essential for Modi to become Prime Minister S Balraj#Public News#Voice Of Janata#ಮೋದಿ ಪ್ರಧಾನಿಯಾಗಲು ನನ್ನ ಗೆಲುವು ಅತ್ಯವಶ್ಯಕ ಎಸ್ ಬಾಲರಾಜ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.