• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಲಿಂಬೆ ನಾಡಿನಲ್ಲಿ ನಾಗರ ಪಂಚಮಿ ಸಂಭ್ರಮ : ಶ್ರದ್ಧಾ ಭಕ್ತಿ ಆಚರಣೆ

      Voice of janata

      August 9, 2024
      0
      ಲಿಂಬೆ ನಾಡಿನಲ್ಲಿ ನಾಗರ ಪಂಚಮಿ ಸಂಭ್ರಮ : ಶ್ರದ್ಧಾ ಭಕ್ತಿ ಆಚರಣೆ
      0
      SHARES
      215
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಬೆ ನಾಡಿನಲ್ಲಿ ನಾಗರ ಪಂಚಮಿ ಸಂಭ್ರಮ : ಶ್ರದ್ಧಾ ಭಕ್ತಿ ಆಚರಣೆ

      ಇಂಡಿ : ವಿಶೇಷ ಸಂಭ್ರಮ, ಸಡಗರ ಹಾಗೂ ಭಕ್ತಿ-ಭಾವದಿಂದ ಆಚರಿಸಲಾಗುವ ಹಬ್ಬವೆಂದರೆ ಅದು ನಾಗರ ಪಂಚಮಿ. ಈ ದಿನ ನಾಗರ ಹಾವುಗಳನ್ನು ಪೂಜಿಸಲಾಗುತ್ತದೆ. ನಾಗನ ಕಲ್ಲುಗಳಿಗೆ ಶಾಸ್ತ್ರೋಕ್ತ ಪೂಜೆ ನಡೆಯುತ್ತದೆ. ನಾಗ ದೇವರ ಆಶೀರ್ವಾದ ಪಡೆಯುವುದು ಮತ್ತು ದುಷ್ಟರಿಂದ ರಕ್ಷಣೆ ಪಡೆದುಕೊಳ್ಳಲು ಜನರು ನಾಗನಿಗೆ ಹಾಲು, ಹೂವು, ಹಣ್ಣು ಅರ್ಪಿಸುತ್ತಾರೆ. ಅದರಂತೆ ಲಿಂಬೆ ನಾಡಿನ ತಾಲ್ಲೂಕಿನಾದ್ಯಾಂತ ನಾಗಮೂರ್ತಿಗಳಿಗೆ ಹಾಲೆರೆಯುಚ ಮೂಲಕ‌ ನಾಗರ ಪಂಚಮಿ ಆಚರಿಸಿದರು.
      ಗುರುವಾರ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ  ಮಹಿಳೆಯರು ಮಕ್ಕಳು ಸೇರಿಕೊಂಡು ಮನೆಯಲ್ಲಿ ಇರುವ ನಾಗಮೂರ್ತಿಗಳಿಗೆ ಹಾಲೆರೆಯುವ ಮೂಲಕ ನಾಗರಪಂಚಮಿಯನ್ನು ಆಚರಿಸಿದರು. ಶುಕ್ರವಾರ ಸಾರ್ವಜನಿಕವಾಗಿ ವಿವಿಧ ದೇವಸ್ಥಾನದಲ್ಲಿ ಕಲ್ಲು ನಾಗದೇವತಿಗಳಿಗೆ ಹಾಲೆರೆಯುವ ಕಾರ್ಯಕ್ರಮ, ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾದ ನಾಗದೇವತಿಗಳಿಗೆ ಬೆಳಿಗ್ಗೆ 8 ಗಂಟೆಯಿಂದಲೆ ಗ್ರಾಮದ ಮಹಿಳೆಯರು ವಿಶೇಷ ಪೂಜೆಗಳು ನೆರವೇರಿಸಿ ಭಕ್ತಿ ಭಾವ ಮೆರೆದರು. ಪ್ರತಿ ಮನೆಯಲ್ಲಿ ಮಹಿಳೆಯರು ಕಳೆದ ಹಲವು ದಿನಗಳಿಂದ ಎಳ್ಳು, ಕರಚಿಕಾಯಿ, ಉಂಡಿ, ಕರದಂಟು, ಚಕ್ಕಲಿ, ಜಿಲೇಬಿ ವಿವಿಧ ದಿನಸಿ ಪದಾರ್ಥಗಳನ್ನು ತಯಾರಿಸಿ ನಾಗದೇವತಿಗಳಿಗೆ ನೈವೇದ್ಯ ಅರ್ಪಿಸಿದರು. ಅಲ್ಲದೆ ಬಂಧು ಬಾಂಧವರಿಗೆ ಉಣಬಡಿಸುವುದು ಗ್ರಾಮದಲ್ಲಿ ಸಾಮಾನ್ಯವಾಗಿತ್ತು.
      ಶ್ರಾವಣ ಆರಂಭವಾಗುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಶುರುವಾಗುತ್ತವೆ. ಅವುಗಳಲ್ಲೇ ಮೊದಲನೆಯದ್ದೇ ಈ ನಾಗರ ಪಂಚಮಿ. ಉತ್ತರ ಕರ್ನಾಟಕದಲ್ಲಿ ಈ ಹಬ್ಬಕ್ಕೆ ವಿಶೇಷ ಆದ್ಯತೆ ನೀಡಲಾಗಿದ್ದು,  ಇದನ್ನು ಮಹಿಳೆಯರ ಹಬ್ಬವೆಂದೇ ಹೇಳಲಾಗುತ್ತದೆ. ಅಮವಾಸ್ಯೆಯಿಂದ ಆರಂಭಗೊಳ್ಳುವ ಈ ಹಬ್ಬಕ್ಕಾಗಿ ಹಲವು ದಿನಗಳಿಂದಲೇ ತಯಾರಿ ನಡೆದಿರುತ್ತದೆ. ಎಳ್ಳು ಹುರಿಯುವುದು, ಕರಚಿಕಾಯಿ, ಉಂಡಿ, ಕರದಂಟು, ಚಕ್ಕಲಿ, ಜಿಲೇಬಿ, ಚೂಡಾ ತಯಾರಿಸಿ ಬಂಧು ಬಾಂಧವರಿಗೆ ಹಂಚಿ ಸಂಭ್ರಮಿಸುವ ಹಬ್ಬವಿದು. ಅದರಂತೆ ತಾಂಬಾ ಗ್ರಾಮದಲ್ಲಿ ಶುಕ್ರವಾರ ಸಾರ್ವಜನಿಕವಾಗಿ ವಿವಿದ ದೇವಸ್ಥಾನದಲ್ಲಿ ಕಲ್ಲು ನಾಗದೇವತಿಗಳಿಗೆ ಹಾಲೆರೆಯುವ ಕಾರ್ಯಕ್ರಮ ಮಹಿಳೆಯರು ವಿಶೇಷ ಪೂಜೆಗಳು ನೆರವೇರಿಸಿ ಭಕ್ತಿ ಭಾವ ಮೆರೆದರು.
      Tags: #indi / vijayapur#Nagar Panchami Celebration in Limbe Nadi: Shraddha Bhakti Ritual#Nagarapanchami#Public News#ಲಿಂಬೆ ನಾಡಿನಲ್ಲಿ ನಾಗರ ಪಂಚಮಿ ಸಂಭ್ರಮ : ಶ್ರದ್ಧಾ ಭಕ್ತಿ ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.