• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಉತ್ತರ ಕರ್ನಾಟಕ ನಾಗರ ಪಂಚಮಿ ವಿಶೇಷ ಏನು ಗೊತ್ತಾ..?

      ವರದಿ : ಬಸವರಾಜ ಈ ಕುಂಬಾರ, ಮುದ್ದೇಬಿಹಾಳ

      August 10, 2024
      0
      ಉತ್ತರ ಕರ್ನಾಟಕ ನಾಗರ ಪಂಚಮಿ ವಿಶೇಷ ಏನು ಗೊತ್ತಾ..?
      0
      SHARES
      140
      VIEWS
      Share on FacebookShare on TwitterShare on whatsappShare on telegramShare on Mail

      ಉತ್ತರ ಕರ್ನಾಟಕ ನಾಗರ ಪಂಚಮಿ ವಿಶೇಷ ಏನು ಗೊತ್ತಾ..?

       

      ಪಂಚಮಿ ಸ್ಪೆಷಲ್ ಜೋಕಾಲಿ ನಾಗರ ಪಂಚಮಿಯ ಮತ್ತೊಂದು ಸ್ಪೆಷಲ್ ಅಂದರೆ ಜೋಕಾಲಿ*

      ಗ್ರಾಮೀಣ ಭಾಗದಲ್ಲಿ ನಾಗರ ಪಂಚಮಿ ದಿನ, ಮನೆ ಮುಂದಿನ ದೊಡ್ಡ ದೊಡ್ಡ ಬೇವಿನ ಮರ ಜಾಲಿಗಿಡದ ಮರದ
      ಗಿಡಗಳಲ್ಲಿ ಜೋಕಾಲಿಗಳು ತೂಗುತ್ತಿರುತ್ತವೆ. ಎಲ್ಲರು ಜೋಕಾಲಿಯನ್ನು ಆಡಿ ಸಂಭ್ರಮಿಸುತ್ತಾರೆ. ಯಾರು ಎಷ್ಟು ದೂರ ಜೀಕುತ್ತಾರೆ ಎಂಬ ಸ್ಪರ್ಧೆಗಳು ಕೂಡಾ ನಡೆಯುತ್ತವೆ. ಇತ್ತ ಹೆಣ್ಣು ಮಕ್ಕಳು ಒಂದು ರೀತಿಯಿಂದ ಸಂಭ್ರಮಸಿದರೆ, ಅತ್ತ ಗಂಡು ಮಕ್ಕಳ ಸಂಭ್ರಮ ಕೂಡಾ ಜೋರಾಗಿರುತ್ತದೆ.

      ಕೊಬ್ಬರಿ ಕುಬ್ಬಸ ನೀಡುವ ವಾಡಿಕೆ ಹಬ್ಬದ ನಂತರ ಬಂದುಗಳಿಗೆ ಕೊಬ್ಬರಿ ಕುಬ್ಬಸ ನೀಡುವ ವಾಡಿಕೆ ಕೂಡಾ ಇದೆ. ಜತೆಗೆ ಮನೆಯಲ್ಲಿ ಮಾಡಿದ್ದ ಉಂಡೆಗಳನ್ನು ಕೂಡಾ ನೀಡುತ್ತಾರೆ. ತಮ್ಮೂರಿನಲ್ಲಿಯೇ ಇರುವ ಬಂಧುಗಳಿಗೆ ಮತ್ತು ಬೇರೆ ಬೇರೆ ಕಡೆ ಇರುವ ಬಂದುಗಳ ಮನೆಗೆ ಹೋಗಿ ಕೊಬ್ಬರಿ ಕುಬ್ಬಸ, ಉಂಡೆಗಳನ್ನು ನೀಡಿ ಬರುತ್ತಾರೆ. ಮತ್ತೊಂದಡೆ ಮಹಿಳೆಯರಿಗೆ ನೀಡಿ ತವರಿನ ಸಾಮಿಪ್ಯ ಯಾವಾಗಲು ನಿಮಗೆ ಇರುತ್ತೆ ಎನ್ನುವುದನ್ನು ಹೇಳುತ್ತಾರೆ.

      ಗ್ರಾಮೀಣ ಭಾಗದಲ್ಲಿ ಇತ್ತೀಚೆಗೆ ಕಡಿಮೆಯಾಗುತ್ತಿರುವ ಸಂಭ್ರಮ ನಾಗರ ಪಂಚಮಿ ಸಂಭ್ರಮದ ಹಬ್ಬ. ಆದರೆ ಇತ್ತೀಚೆಗೆ ಸಂಭ್ರಮ ಕಡಿಮೆಯಾಗುತ್ತಿದೆ. ಆಧುನಿಕತೆ ಬರಾಟೆಯಲ್ಲಿ ಅನೇಕರು ಸಂಪ್ರದಾಯಗಳನ್ನು ಮರೆತಿದ್ದಾರೆ. ಹಬ್ಬಗಳನ್ನು ಆಚರಿಸುವಷ್ಟು ಪುರಸುತ್ತು ಕೂಡಾ ಅನೇಕರಿಗೆ ಇದೀಗ ಇಲ್ಲ. ಮೊದಲು ಮೊಬೈಲ್ ಇರಲಿಲ್ಲಾ. ಬಂಧುಗಳ ಮನೆಗೆ ಕೂಡಾ ಅಪರೂಪಕ್ಕೆ ಹೋಗಿ ಬರುವುದು ಇತ್ತು. ಆದರೆ ಇದೀಗ ಎಲ್ಲವು ಅಂಗೈಯಲ್ಲಿಯೇ ಇದೆ. ಹೀಗಾಗಿ ಹಬ್ಬಗಳ ಸಂಭ್ರಮ ಕಡಿಮೆಯಾಗಿದೆ. ಆದರು ಕೂಡಾ ಹಳ್ಳಿಗಳಲ್ಲಿ ನಾಗರ ಪಂಚಮಿಯ ಹಬ್ಬದ ಸಂಭ್ರಮ ಇಂದಿಗೂ ಕೂಡಾ ಇದೆ.

      ನಾಗರ ಪಂಚಮಿ ದಿನ ಅನೇಕ ಗ್ರಾಮೀಣ ಸ್ಪರ್ಧೆಗಳು ಕೂಡಾ ನಡೆಯುತ್ತವೆ. ನಿಂಬೆ ಹಣ್ಣನ್ನು ನಿರ್ದಿಷ್ಟ ಜಾಗಕ್ಕೆ ಎಸೆಯುವುದು, ಕಣ್ಣು ಮುಚ್ಚಿಕೊಂಡು ಗುರುತಿಸಿದ ಜಾಗಕ್ಕೆ ಹೋಗುವುದು, ನಿಂಬೆ ಹಣ್ಣು ಉರಳಿಸುವುದು ಸೇರಿದಂತೆ ವಿವಿಧ ಗ್ರಾಮೀಣ ಕ್ರೀಡೆಗಳನ್ನು ಆಡುತ್ತಾರೆ. ಆಟದಲ್ಲಿ ಗೆದ್ದವರಿಗೆ ಸೋತುವರು ಜೂಜು ಕೊಡುವುದು ಒಂದು ವಾಡಿಕೆ. ಆಧುನಿಕತೆ ಯುಗದಲ್ಲಿ ಗ್ರಾಮೀಣ ಭಾಗದಲ್ಲಿ ಪಂಚಮಿ ದಿನ ಇಂದಿಗೂ ಈ ರೀತಿಯ ಆಚರಣೆಗಳನ್ನು ಗ್ರಾಮೀಣ ಜನರು ನಡೆಸಿಕೊಂಡು ಬರುತ್ತಿರುವುದೇ ವಿಶೇಷವಾಗಿದೆ ಎಂದು ಗೋವಿಂದಪ್ಪಗೌಡ ಪಾಟೀಲ ತಿಳಿಸಿದರು.

      ನಾಗರ ಪಂಚಮಿ ಹಬ್ಬ ಮಹಿಳೆಯರಿಗೆ ಬಾಳ ದೊಡ್ಡ ಹಬ್ಬ. ನಾವು ಎಷ್ಟೇ ಮುಂದುವರಿದರೂ ಹಬ್ಬದ ಸಂಭ್ರಮ ನೀಡುವ ಆನಂದ ಬೇರೆ ಯಾವುದು ನೀಡುವುದಿಲ್ಲಾ. ತವರಿಗೆ ಹೋಗುವುದು, ಅಣ್ಣ, ತಮ್ಮನ ಜೊತೆ ಆಟ ಆಡುವುದು, ಗೆಳತಿಯರ ಜೊತೆ ಹರಟೆ ಹೊಡಿಯುವುದು, ಉಂಡೆ ತಿನ್ನುವುದು, ಜೋಕಾಲಿ ಆಡುವ ಮಜಾ ಬೇರೆ ಯಾವುದರಲ್ಲಿ ಕೂಡಾ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.

      ಕಮಲಮ್ಮ ಸಣ್ಣಬಸಪ್ಪ ಕುಂಬಾರ,

      ನಾಗರ ಪಂಚಮಿ ಹಬ್ಬ ಮಹಿಳೆಯರಿಗೆ ಬಾಳ ದೊಡ್ಡ ಹಬ್ಬ. ನಾವು ಎಷ್ಟೇ ಮುಂದುವರಿದರೂ ಹಬ್ಬದ ಸಂಭ್ರಮ ನೀಡುವ ಆನಂದ ಬೇರೆ ಯಾವುದು ನೀಡುವುದಿಲ್ಲಾ. ತವರಿಗೆ ಹೋಗುವುದು, ಅಣ್ಣ, ತಮ್ಮನ ಜೊತೆ ಆಟ ಆಡುವುದು, ಗೆಳತಿಯರ ಜೊತೆ ಹರಟೆ ಹೊಡಿಯುವುದು, ಉಂಡೆ ತಿನ್ನುವುದು, ಜೋಕಾಲಿ ಆಡುವ ಮಜಾ ಬೇರೆ ಯಾವುದರಲ್ಲಿ ಕೂಡಾ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.

      ಚವನಭಾವಿ ಗ್ರಾಮದ ಮಹಿಳೆಯ ಲಕ್ಷ್ಮೀಬಾಯಿ

      ವಿಶೇಷ ಲೇಖನ : ಬಸವರಾಜ ಈ ಕುಂಬಾರ, ಮುದ್ದೇಬಿಹಾಳ, ವಿಜಯಪುರ ಜಿಲ್ಲೆ

      Tags: #Nagara Pacnchami#Public News#Spl Story#UK#Voice Of Janata#ಉತ್ತರ ಕರ್ನಾಟಕ ನಾಗರ ಪಂಚಮಿ ವಿಶೇಷ ಏನು ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      October 6, 2025
      ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷ “ಬಿ.ಎಸ್ ಕವಲಗಿ” ಗೆ ಮಾಜಿ‌ ಶಾಸಕ ಶರಣಪ್ಪ‌ ಸುಣಗಾರ ಸನ್ಮಾನ

      ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷ “ಬಿ.ಎಸ್ ಕವಲಗಿ” ಗೆ ಮಾಜಿ‌ ಶಾಸಕ ಶರಣಪ್ಪ‌ ಸುಣಗಾರ ಸನ್ಮಾನ

      October 5, 2025
      ಮಳೆ ಹಾಗೂ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಸ್ಪಂದಿಸದ ಸರಕಾರ ಕೋಮಾದಲ್ಲಿದ್ದಂತೆ..!

      ಮಳೆ ಹಾಗೂ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಸ್ಪಂದಿಸದ ಸರಕಾರ ಕೋಮಾದಲ್ಲಿದ್ದಂತೆ..!

      October 5, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.