• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ದೇಶದ ಏಕತೆ ಸಂಕೇತ “ನಮ್ಮ ಮಣ್ಣು ನನ್ನ ದೇಶದ ಅಭಿಯಾನ”

      Voj - desk

      September 13, 2023
      0
      ದೇಶದ ಏಕತೆ ಸಂಕೇತ “ನಮ್ಮ ಮಣ್ಣು ನನ್ನ ದೇಶದ ಅಭಿಯಾನ”
      0
      SHARES
      209
      VIEWS
      Share on FacebookShare on TwitterShare on whatsappShare on telegramShare on Mail

      ದೇಶದ ಏಕತೆ ಸಂಕೇತ “ನಮ್ಮ ಮಣ್ಣು ನನ್ನ ದೇಶದ ಅಭಿಯಾನ”

      ಇಂಡಿ : ದೇಶದ ಏಕತೆ ಸಂಕೇತವಾಗಿ ‘ನನ್ನ ಮಣ್ಣು ನನ್ನ ದೇಶದ ಅಭಿಯಾನ’ ಅಡಿಯಲ್ಲಿ ದೇಶಾದ್ಯಂತ ಮೃತ್ತಿಕೆ ಸಂಗ್ರಹಿಸಿ ಅಮೃತ ಉದ್ಯಾನ ನಿರ್ಮಾಣ ಮಾಡಲಾಗುವ ಕಾರ್ಯಕ್ಕೆ ಅಭಿಯಾನ ಜಿಲ್ಲಾ ಸಂಚಾಲಕ ಹಾಗೂ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗೂರು ಹಾಗೂ ತಾಲೂಕು ಅಭಿಯಾನದ ಸಂಚಾಲಕ ಶಾಂತು ಕಂಬಾರ ಗುರುವಾರ ಚಾಲನೆ ನೀಡಿದರು.
      ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿ ಇಂಡಿ ಮಂಡಲದಲ್ಲಿ ಹಮ್ಮಿಕೊಂಡಂತ “ನಮ್ಮ ಮಣ್ಣು ನಮ್ಮ ದೇಶ” ಶ್ರೀ ಧಾನಮ್ಮದೇವಿ ಆವರಣದಲ್ಲಿ ಮಣ್ಣು ಸಂಗ್ರಹಿಸಿ ” ಅಭಿಯಾನಕ್ಕೆ ಕಾರ್ಯಕರ್ತರು ಸೇರಿ ಚಾಲನೆ ನೀಡಿದರು.
      ಇದೇ ಸಂದರ್ಭದಲ್ಲಿ ಅಭಿಯಾನ ಸಂಚಾಲಕ ಮಲ್ಲಿಕಾರ್ಜುನ ಜೋಗುರ, ಮಂಡಲ ಉಸ್ತುವಾರಿ ರಾಜು ಪೂಜಾರಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಾಸುಗೌಡ ಬಿರಾದಾರ, ಮಂಡಲ ಅದ್ಯಕ್ಷ ಮಲ್ಲಿಕಾರ್ಜುನ ಕಿವಡೆ ಮಾತನಾಡಿದರು.
      ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಪ್ರಾಧನ ಮಂತ್ರಿ ನರೇಂದ್ರ ಮೋದಿಜಿಯವರ ಮಾರ್ಗದರ್ಶನದಂತೆ ಇಡೀ ರಾಷ್ಟ್ರದಲ್ಲಿ “ನಮ್ಮ ಮಣ್ಣು ನಮ್ಮ ದೇಶ” ಅಭಿಯಾನಕ್ಕೆ ಚಾಲನೆ ನೀಡಿದ್ದು, ಇಂದು ಇಂಡಿ ಪಟ್ಟಣದಲ್ಲಿಯೂ ಸಹ ಚಾಲನೆ ನೀಡಲಾಗಿದೆ. ಪವಿತ್ರವಾದ ಮಣ್ಣು ಇಡೀ ಜಗತ್ತಿನ ಜೀವರಾಶಿಗಳ ಬದುಕಿಗೆ ಅತ್ಯಾವಶ್ಯಕ‌ ಎಂದು ಹೇಳಿದರು. ಅದಲ್ಲದೇ ಇಡೀ ಕಾರ್ಯಕರ್ತರು ಸೇರಿ ಮಣ್ಣು ತಾಯಿ ಸ್ವರೂಪ, ಮಣ್ಣಿಗೆ ನಮನಗಳು ವೀರಯೋಧರಿಗೆ ವಂದನೆಗಳು, ನನ್ನ ದೇಶದ ಮಣ್ಣು ಮುತ್ತು ರತ್ನ ವಜ್ರಗಳ ಹೊಳಪು, ಮಣ್ಣಿಗೆ ಸನ್ಮಾನ ಭಾರತದ ಅಭಿಮಾನ, ದೇಶದ ರಕ್ಷಣೆ ಮಣ್ಣಿನ ಸಂರಕ್ಷಣೆ, ಅಮೃತವನಕ್ಕಾಗಿ ಮನೆಮನೆಯಿಂದ ಮಣ್ಣು  ಸಂಗ್ರಹಣೆ ಎಂದು ಈ ರೀತಿ ಘೋಷಣೆ – ಗಳೊಂದಿಗೆ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾಗುತ್ತದೆ ಎಂದು ಹೇಳಿದರು.
      ಇನ್ನೂ ದೇವಸ್ಥಾನ, ಮಠ ಮಂದಿರ ಹಾಗೂ ವೀರಯೋಧರ ಸಮಾಧಿ ಹತ್ತಿರದ ಮಣ್ಣನ್ನು ಕಳಸಿಯಲ್ಲಿ ತುಂಬಿಕೊಂಡು, ಕಳಸಿಯೊಂದಿಗೆ ಮನೆಮನೆಗೆ ತೆರಳಿ ಪೂಜ್ಯ ಮಾತೆಯರಿಂದ ಮಣ್ಣನ್ನು ಸಂಗ್ರಹಿಸಲಾಗುತ್ತದೆ.  ತಾಲೂಕಿನ  ಎಲ್ಲಾ ಗ್ರಾಮಗಳಿಂದಲೂ ಮಣ್ಣು ಸಂಗ್ರಹಿಸಿ, ದೆಹಲಿಯ ದೇಶಭಕ್ತರ ವೀರ ಯೋಧರ ಅಮೃತ ವಾಟಿಕಾ ವನದಲ್ಲಿ ಸಮರ್ಪಣೆ ಮಾಡಲಾಗುತ್ತದೆ. ಭೂಮಿ ತಾಯಿಯನ್ನು ಗೌರವಿಸಿ ಪವಿತ್ರವಾದ ಮಣ್ಣಿನ ರಕ್ಷಣೆ ನಮ್ಮೆಲ್ಲರ ಆಧ್ಯ ಕರ್ತವ್ಯವೆಂದು ತಿಳಿಸಿ ಹೇಳಿದರು.
      ಈ ಸಂದರ್ಭದಲ್ಲಿ ಸಿದ್ದಲಿಂಗ ಹಂಜಗಿ, ಅನಿಲ್ ಜಮಾದಾರ್, ಮುತ್ತು ದೇಸಾಯಿ, ರಾಜಕುಮಾರ್ ಸಗಾಯಿ, ಬುದ್ದುಗೌಡ ಪಾಟೀಲ್, ರವಿ ವಗ್ಗೆ, ಯಲ್ಲಪ್ಪ ಹದರಿ, ಮಲ್ಲಿಕಾರ್ಜುನ್ ವಾಲಿಕಾರ, ಅಶೋಕಗೌಡ ಬಿರಾದಾರ, ತಾಲೂಕಿನ ಅಭಿಯಾನದ ಸಂಚಾಲಕ ಶಾಂತು ಕಂಬಾರ, ರಾಜಶೇಖರ ಯರಗಲ್, ಕಾಶಿನಾಥ ನಾಯಿಕೋಡಿ, ಆರ್ ಡಿ ಪಾಟೀಲ, ಶ್ರೀಮಂತ ಮೋಗಲಾಯಿ, ವಿಜಯಲಕ್ಷ್ಮಿ ರೂಗಿಮಠ, ಪುರಸಭೆ ಸದಸ್ಯ ಅನಿಲಗೌಡ ಬಿರಾದರ್, ದೆವೇಂದ್ರ ಕುಂಬಾರ್ , ಶ್ರೀಕಾಂತ ದೇವರ, ಮಂಜು ದೇವರ, ವಜ್ರಕಾಂತ ಕುಡಿಗನೂರ, ಕಲ್ಲಪ್ಪ ಉಟಗಿ, ರಾಚು ಬಡಿಗೇರ, ಮಹದೇವ ಗುಡ್ಡೂಡಗಿ, ಸಂಜು ದಶವಂತ್, ಸಂತೋಷ್ ಪಾಟೀಲ್, ರಾಮಸಿಂಗ್ ಕನ್ನೊಳ್ಳಿ, ಮಂಜು ದೇವರ, ಅಶೋಕ ಅಕಲಾದಿ, ದತ್ತಾ ಬಂಡೇನವರ, ಗೋವಿಂದ ರಾಠೂಡ, ಜಯರಾಮ ರಾಥೋಡ್ ಹಾಗೂ ಕಾರ್ಯಕರ್ತರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
      Tags: #Our soil my cuntry#ದೇಶದ ಏಕತೆ ಸಂಕೇತ "ನಮ್ಮ ಮಣ್ಣು ನನ್ನ ದೇಶದ ಅಭಿಯಾನ"#ನಮ್ಮ ಮಣ್ಣು ನನ್ನ ದೇಶದ ಅಭಿಯಾನ"Bjpindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.