ಇಂಡಿ : ನೂತನವಾಗಿ ಆಮಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣ ಅಧಿಕಾರಿ ಟಿ. ಎಸ್ ಆಲಗೂರ ಅವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಸ್ವಾಗತಕೋರಿ ಸನ್ಮಾನಿಸಿ ಗೌರವಿಸಿದರು.
ಸೋಮವಾರ ಪಟ್ಟಣದ ಕ್ಷೇತ್ರ ಶಿಕ್ಷಣ ಇಲಾಖೆ ಕಾರ್ಯಾಲಯದಲ್ಲಿ ನೂತನವಾಗಿ ಆಗಿಮಿಸಿದ ಕ್ಷೇತ್ರ ಶಿಕ್ಷಣ ಅಧಿಕಾರಿ ಟಿ ಎಸ್ ಆಲಗೂರ ಅಧಿಕಾರಿ ಸ್ವೀಕಾರ ಮಾಡಿ ಮಾತಾನಾಡಿದರು. ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತೆವೆ. ಶಿಕ್ಷಕರ ಮೇಲಿನ ಅಭಿಮಾನವನ್ನು
ವ್ಯಕ್ತಪಡಿಸ ಮಾತಾನಾಡಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್ ವ್ಹಿ ಹರಳಯ್ಯ, ಜಿಲ್ಲಾ ಸಹಕಾರಿ ನೌಕರರ ಸಂಘದ ಉಪಾಧ್ಯಕ್ಷ ಅಲಾಬಕ್ಷ ವಾಲಿಕಾರ, ಎಂ ಎಂ ವಾಲಿಕಾರ್, ನಿಕಟ ಪೂರ್ವ ಅಧ್ಯಕ್ಷ ವಾಯ್ ಟಿ ಪಾಟೀಲ್, ತಾಲ್ಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಸ್ ಡಿ ಪಾಟೀಲ್, ಎಸ್ ಆರ್ ಪಾಟೀಲ್, ಎಂ.ಡಿ ಕಂಠಿಕಾರ್, ನಿರ್ದೇಶಕ ಆನಂದ ಕೆಂಭಾವಿ, ಸುರೇಶ್ ಚವಾಣ್, ಜಗದೀಶ್ ಚಾವಡಿಹಾಳ, ಎನ್ ಪಿ ಎಸ್ ನೌಕರ ಸಂಘದ ಅಧ್ಯಕ್ಷ ಆರ್ ಜಿ ಬಂಡಿ, ಶಂಕರ್ ಕೊಳೆಕಾರ್, ಸಿ ಎಸ್ ಹಕಾರಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಟಿ ಕೆ ಜಂಬಗಿ, ಪಿ ಜಿ ಕಲಮನಿ, ಇನ್ನೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.