• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

    ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

      ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಗಡಿಭಾಗಕ್ಕೆ ರಾಷ್ಟ್ರೀಯ ಹೆದ್ದಾರಿ ಭಾಗ್ಯ ದೊರೆತಿದ್ದು ಸಂಸದ ರಮೇಶ್ ಜಿಗಜಿಣಗಿ ಅವಿರತ ಪರಿಶ್ರಮ..

      Voj Desk

      February 22, 2023
      0
      ಗಡಿಭಾಗಕ್ಕೆ ರಾಷ್ಟ್ರೀಯ ಹೆದ್ದಾರಿ ಭಾಗ್ಯ ದೊರೆತಿದ್ದು ಸಂಸದ ರಮೇಶ್ ಜಿಗಜಿಣಗಿ ಅವಿರತ ಪರಿಶ್ರಮ..
      0
      SHARES
      975
      VIEWS
      Share on FacebookShare on TwitterShare on whatsappShare on telegramShare on Mail

      ಗಡಿಭಾಗಕ್ಕೆ ರಾಷ್ಟ್ರೀಯ ಹೆದ್ದಾರಿ ಭಾಗ್ಯ ದೊರೆತಿದ್ದು ಸಂಸದ ರಮೇಶ್ ಜಿಗಜಿಣಗಿ ಅವಿರತ ಪರಿಶ್ರಮ..

      ಇಂಡಿ : ೨೦೨೩‌ರ ವಿಧಾನ‌ ಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲೊದು ಪಕ್ಕಾ. ಕೇಂದ್ರ ಮತ್ತು ರಾಜ್ಯ ಸರಕಾರದ ಕಾರ್ಯಕ್ರಮಗಳ ಸಾಧನೆ‌ ಮೆಚ್ಚಿ ಜನರು ಸಮಾರೋಪಾದಿಯಲ್ಲಿ ಬೆಂಬಲ ನೀಡಲು ನಿರ್ಧರಿಸಿದ್ದಾರೆ. ಜೊತೆಗೆ ಇಂಡಿ‌‌ ಮತಕ್ಷೇತ್ರದಲ್ಲಿ ‌ಯಾರಿಗೆ ಟಕೆಟ್ ಕೊಟ್ರೂ ಕೂಡಾ ಎಲ್ಲಾ ಮುಖಂಡರು ಒಗ್ಗಟಿನಿಂದ ಪ್ರಯತ್ನ‌ ಮಾಡಿ ಗೆಲ್ಲೊದು ಶತಃ ಸಿದ್ದ ಎಂದು ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಹೇಳಿದರು.

      ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕರೆದ ಸುದ್ದಿ ಗೋಷ್ಠಿಯಲ್ಲಿ ಮಾತಾನಾಡಿದ ಅವರು, ರಾಜ್ಯ ಸರಕಾರದ ಬಜೆಟ್ ಬಹಳ ಮಹತ್ವ ಪೂರ್ಣದಿಂದ ಕೂಡಿದೆ. ಶೈಕ್ಷಣಿಕ, ಆರೋಗ್ಯ, ಕೃಷಿ, ತೋಟಗಾರಿಕೆ, ಸಾರಿಗೆ, ಸಮಾಜ ಕಲ್ಯಾಣ ಹಾಗೂ ಜಲಸಂಪನ್ಮೂಲ ಜೊತೆಗೆ ಪ್ರತಿಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಕಾಳಜಿವಹಿಸಿ ಬೊಮ್ಮಾಯಿ ಸರಕಾರ ಬಜೆಟ್‌ ಮಂಡನೆ ಮಾಡಿದೆ. ಅದು ಜನರು ಕೂಡಾ ಒಪ್ಪಿಕೊಂಡು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಎಂದು ಹೇಳಿದರು.

      ಇನ್ನೂ ಎಲ್ಲಾ ಜಾತಿ ವರ್ಗಕ್ಕೂ ಹೆಚ್ಚಿನ ಮಹತ್ವಕೊಟ್ಟು ನಾರಾಯಣ ಗುರು ಅಭಿವೃದ್ಧಿ ನಿಮಗ, ಹಡಪದ ಅಭಿವೃದ್ಧಿ ನಿಗಮ, ಗಾಣಿಗ ಅಭಿವೃದ್ಧಿ ನಿಗಮ ಹಾಗೂ ಮಾಲಿ, ಮಾಳಿ, ಮಾಲಗಾರ, ಹೂಗಾರ ಅಭಿವೃದ್ಧಿ ನಿಗಮ ಮಂಡಳಿ ಮಾಡುವ ಮೂಲಕ ಬೊಮ್ಮಾಯಿ ಸರಕಾರ ವಿಶೇಷ ಕೊಡಗೆ ನೀಡಿದ್ದಾರೆ ಎಂದು ಹೇಳಿದರು. ಅದಲ್ಲದೇ ಮಹಾಗಡಿ ಭಾಗದಲ್ಲಿರುವ ಇಂಡಿ ತಾಲೂಕಿಗೆ ರಾಷ್ಟ್ರೀಯ ಹೆದ್ದಾರಿ ಭಾಗ್ಯ ದೊರೆತಿದ್ದು ಸಂಸದ ರಮೇಶ್ ಜಿಗಜಿಣಿಗಿ ಅವಿರತ ಪರಿಶ್ರಮ ಕಾರಣವಾಗಿದೆ ಎಂದು ಹೇಳಿದರು.

      Tags: #BJP indi#NH road#Pressmeet
      voice of janata

      voice of janata

      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.