• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      Voiceofjanata.in

      November 13, 2025
      0
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ
      0
      SHARES
      58
      VIEWS
      Share on FacebookShare on TwitterShare on whatsappShare on telegramShare on Mail

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

       

      ವಿಜಯಪುರ: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ರ ನೋಂದಣಿ ಕಾರ್ಯ ಭರದಿಂದ ಸಾಗಿದ್ದು, ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ ಮಾಡಿಸಿದ್ದಾರೆ.

      ಸರಕಾರಿ ಇಲಾಖೆಯ ಅಧಿಕಾರಿಗಳು, ಉಪನ್ಯಾಸಕರು, ವೈದ್ಯರು ಸೇರಿದಂತೆ ನಾನಾ ಕ್ಷೇತ್ರಗಳ ಕ್ರೀಡಾಸಕ್ತರು ತಮ್ಮ ಕುಟುಂಬ ಸಮೇತ ನೋಂದಣಿ ಮಾಡಿಸುವ ಮೂಲಕ ಈ ಬಾರಿಯ ಓಟಕ್ಕೆ ಮೆರಗು ತರುತ್ತಿದ್ದಾರೆ.

      ಯಾದಗಿರಿ ಅಬಕಾರಿ ಇಲಾಖೆಯ ನಿರೀಕ್ಷಕ ಶ್ರೀಶೈಲ ಒಡೆಯರ 10 ಕಿ. ಮೀ., ಮತ್ತು ಅವರ ಪತ್ನಿ ಶ್ರೀದೇವಿ ಒಡೆಯರ, ಪುತ್ರ ಸಮರ್ಥ ಒಡೆಯರ ಹಾಗೂ ಸಿದ್ದು ಒಡೆಯರ ಎಲ್ಲರೂ 5 ಕಿ. ಮೀ. ಓಟದಲ್ಲಿ ಹೆಸರು ನೋಂದಾಯಿಸಿದ್ದಾರೆ. ವಿಜಯಪುರ ಅಬಕಾರಿ ಇಲಾಖೆಯ ಮುಖ್ಯ ಪೇದೆ ಅಪ್ಪು ಭೈರಗೊಂಡ ಅಪ್ಪು ಭೈರಗೊಂಡ 21 ಕಿ. ಮೀ., ಅವರ ಪತ್ನಿ ಇಂದುಮತಿ ಭೈರಗೊಂಡ 10 ಕಿ. ಮೀ. ಮತ್ತು ಅವರ ಮಕ್ಕಳಾದ ಅಪೇಕ್ಷಾ ಭೈರಗೊಂಡ ಹಾಗೂ ಅಮಿತ ಭೈರಗೊಂಡ 5 ಕಿ. ಮೀ. ಓಟದಲ್ಲಿ ಪಾಲ್ಗೋಳ್ಳಲು ಹೆಸರು ನೋಂದಾಯಿಸಿದ್ದಾರೆ. ಭೈರಗೊಂಡ ಕುಟುಂಬ ಕಳೆದ ಮೂರು ವರ್ಷಗಳಿಂದ ವೃಕ್ಷಥಾನ್ ಓಟದಲ್ಲಿ ಪಾಲ್ಗೋಳ್ಳುತ್ತಿದ್ದು, ಅಪ್ಪು ಭೈರಗೊಂಡ ಅವರು ಈಗಾಗಲೇ ಒಟ್ಟು ಎಂಟು ಹಾಪ್ ಮ್ಯಾರಥಾನ್, ಒಂದು 25 ಕಿ. ಮಿ. ಟ್ರೈಲ್ ರನ್, ನಾಲ್ಕು 10 ಕಿ. ಮಿ. ಮ್ಯಾರಾಥಾನ್ ಗಳಲ್ಲಿ ಭಾಗವಹಿಸಿದ್ದಾರೆ. ಅಲ್ಲದೇ, ಮುಂಬೈನಲ್ಲಿ ನಡೆಯಲಿರುವ 42 ಕಿ. ಮಿೀ. ಫುಲ್ ಮ್ಯಾರಥಾನ್ ತಯಾರಿ ಮಾಡುತ್ತಿದ್ದಾರೆ.

      ಇದೇ ವೇಳೆ ಆಡಿಟಿಂಗ್ ವಿಭಾಗದ ಅಧಿಕಾರಿ ಎ. ಪಿ. ಬಸನಾಳ, ಅವರ ಪತ್ನಿ ಭೀಮಾ ಬಸನಾಳ, ಮಕ ಆದಿತ್ಯ ಬಸನಾಳ ಹಾಗೂ ಆಯುಷ ಬಸನಾಳ, ಸರಕಾರಿ ಡಿಗ್ರಿ ಕಾಲೇಜಿನ ಪ್ರಾಧ್ಯಾಪಕ ಸಂಗಮೇಶ ಹಿರೇಮಠ, ಅವರ ಪತ್ನಿ ಜಿ. ಪಂ. ನಲ್ಲಿ ಅಧಿಕಾರಿಯಾಗಿರುವ ವಾಣಿ ಗದ್ದುಗೆ, ಪುತ್ರಿ ಸಾನ್ವಿ ಹಿರೇಮಠ, ಗುತ್ತಿಗೆದಾರ ಅಶೋಕ ಮನಳ್ಳಿ, ಅವರ ಪತ್ನಿ ಫಾರ್ಮಾಸಿಸ್ಟ್ ಅಧಿಕಾರಿ ಧನಶ್ರಿ ಮನಳ್ಳಿ, ಡಿಸಿಸಿ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಭೀಮನಗೌಡ ಪಾಟೀಲ, ಅವರ ಪತ್ನಿ ಭಾಗ್ಯಶ್ರಿ ಪಾಟೀಲ, ಎಕ್ಸಲೆಂಟ್ ಶಾಲೆಯ ನಿರ್ದೇಶಕ ರಾಜಶೇಖರ ಕೌಲಗಿ, ಅವರ ಪತ್ನಿ ಜ್ಯೋತಿ ಕೌಲಗಿ, ವೈದ್ಯ ಡಾ. ವೀರೇಶ ಕಸಬೇಗೌಡ, ಅವರ ಪತ್ನಿ ಸಂಗೀತಾ ಕಸಬೆಗೌಡ, ಗ್ರಾ. ಪಂ. ಪಿಡಿಓ ನಿಂಗಪ್ಪ ಬಿಸ್ತೋನ ಪತ್ನಿ ಪ್ರಿಯಾ ಬಿಸ್ತೋನ ಅವರು 5 ಕಿ. ಮೀ. ವಿಭಾಗದಲ್ಲಿ ಹೆಸರು ನೋಂದಾಯಿಸಿದ್ದಾರೆ.

      ಈ ಕುರಿತು ಪ್ರತಿಕ್ರಿಯೆ ನೀಡಿರುವ ಕುಟುಂಬ ಸದಸ್ಯರು, ಬಸವನಾಡಿನಲ್ಲಿ ನಡೆಯುವ ವೃಕ್ಷಥಾನ್ ದೇಶಾದ್ಯಂತ ಹೆಸರು ಮಾಡಿದೆ. ಇಲ್ಲಿನ ಸುಂದರ ಪರಿಸರದಲ್ಲಿ ಪ್ರಾಚೀನ ಸ್ಮಾರಕಗಳ ಎದುರು ಕುಟುಂಬ ಸಮೇತ ಓಡುವುದು ಜೀವನದ ಅಮೂಲ್ಯ ಕ್ಷಣಗಳಲ್ಲಿ ನೆನಪಿನಲ್ಲಿ ಉಳಿಯಲಿದೆ. ಈ ಬಾರಿಯ ಓಟಕ್ಕಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದರು.

      ಈ ಬಾರಿ ಬಹಳಷ್ಟು ಜನರು ಕುಟುಂಬ ಸಮೇತ ಹೆಸರು ನೋಂದಾಯಿಸುವ ಮೂಲಕ ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಮತ್ತು ಪ್ರವಾಸೋದ್ಯಮ ಉತ್ತೇಜನ ಹಾಗೂ ಸದೃಢ ಆರೋಗ್ಯಕ್ಕಾಗಿ ತಮಗಿರುವ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಇನ್ನೂ ಸಾಕಷ್ಟು ಜನರು ಕುಟುಂಬ ಸಮೇತ ಹೆಸರು ನೋಂದಾಯಿಸಲು ಆಸಕ್ತಿ ವಹಿಸಿದ್ದಾರೆ ನೋಂದಣಿ ಸಮಿತಿ ಪದಾಧಿಕಾರಿಗಳಾದ ಡಾ. ರಾಜು ಯಲಗೊಂಡ ಮತ್ತು ವಿನಾಯಕ ಕಂಚ್ಯಾಣಿ ಮಾತನಾಡಿ ಎಂದು ತಿಳಿಸಿದ್ದಾರೆ.

      *ಧನ್ಯವಾದಗಳು*.

       

      Vrukshathon Heritage Run Family Registration

      ವಿಜಯಪುರ ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್- 2025 ನಲ್ಲಿ ಪಾಲ್ಗೋಳ್ಳಲು ಒಂಬತ್ತು ಜನರು ತಮ್ಮ ಕುಟುಂಬ ಸದಸ್ಯರ ಸಮೇತ ನೋಂದಣಿ ಮಾಡಿಸಿದರು. ಈ ಸಂದರ್ಭದಲ್ಲಿ ನೋಂದಣಿ ವಿಭಾಗದ ಡಾ. ರಾಜು ಯಲಗೊಂಡ, ವಿನಾಯಕ ಕಂಚ್ಯಾಣಿ ಮತ್ತು ಹೆಸರು ನೋಂದಾಯಿಸಿದ ಕುಟುಂಬಗಳ ಸದಸ್ಯರು ಉಪಸ್ಥಿತರಿದ್ದರು.

      Tags: #indi / vijayapur#Nine people from different fields have registered to participate in this race along with their families#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿChadachan
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      December 14, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.