• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

      ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಜಮೀನುಗಳಿಗೆ ನೀರುಣಿಸಿದ್ದು ಮಾತ್ರವಲ್ಲ ಐತಿಹಾಸಿಕ ಕೆರೆಗಳಿಗೂ ಮರುಜೀವ ನೀಡಲಾಗಿದೆ : ವಿ. ಪ ಶಾಸಕ ಸುನೀಲಗೌಡ

      Voiceofjanata.in

      August 4, 2025
      0
      ಜಮೀನುಗಳಿಗೆ ನೀರುಣಿಸಿದ್ದು ಮಾತ್ರವಲ್ಲ ಐತಿಹಾಸಿಕ ಕೆರೆಗಳಿಗೂ ಮರುಜೀವ ನೀಡಲಾಗಿದೆ : ವಿ. ಪ ಶಾಸಕ ಸುನೀಲಗೌಡ
      0
      SHARES
      18
      VIEWS
      Share on FacebookShare on TwitterShare on whatsappShare on telegramShare on Mail

      ಜಮೀನುಗಳಿಗೆ ನೀರುಣಿಸಿದ್ದು ಮಾತ್ರವಲ್ಲ ಐತಿಹಾಸಿಕ ಕೆರೆಗಳಿಗೂ ಮರುಜೀವ ನೀಡಲಾಗಿದೆ : ವಿ. ಪ ಶಾಸಕ ಸುನೀಲಗೌಡ

       

      ವಿಜಯಪುರ: ನೀರಾವರಿ ಯೋಜನೆಗಳಿಂದ ಜಮೀನುಗಳಿಗೆ ನೀರುಣಿಸಿದ್ದು ಮಾತ್ರವಲ್ಲ ಐತಿಹಾಸಿಕ ಕೆರೆಗಳಿಗೂ ಮರುಜೀವ ನೀಡಲಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.

      ಶನಿವಾರ ಮುಸ್ಸಂಜೆ ತಿಕೋಟಾ ತಾಲೂಕಿನ ರಾಂಪುರ ಗ್ರಾಮದಲ್ಲಿ ಎಪಿಎಂಸಿ ವತಿಯಿಂದ 2025-26ನೇ ವರ್ಷದ ವಾರ್ಷಿಕ ಕ್ರಿಯಾ ಯೋಜನೆ ಅಡಿಯಲ್ಲಿ ಮಂಜೂರಾದ ರೂ. 20.55 ಲಕ್ಷ ವೆಚ್ಚದ 150 ಎಂ. ಟಿ. ಸಾಮರ್ಥ್ತಯದ ಗೋದಾಮು ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

      ಸಚಿವ ಎಂ. ಬಿ. ಪಾಟೀಲ ಅವರು ಅಸಾಧ್ಯವಾದ ಕೆಲಸವನ್ನು ಸಾಧ್ಯ ಮಾಡುವ ಮೂಲಕ ಹಿಂದೆ ಯಾರೂ ಮಾಡದ ಮತ್ತು ಮುಂದೆ ಯಾರೂ ಮಾಡದಂಥ ಯೋಜನೆಗಳನ್ನು ಮಾಡಿದ್ದಾರೆ. ಆದಿಲ್ ಶಾಹಿ ಕಾಲದ ಬೇಗಂ ತಾಲಾಬ, ಮಮದಾಪುರ, ಭೂತನಾಳ ಕೆರೆಗಳು ಸೇರಿದಂತೆ ನೂರಾರು ಕೆರೆಗಳಿಗೆ ನೀರು ಹರಿಸಿದ್ದಾರೆ. ಮಳೆಗಾಗಿ ದೇವರನ್ನು ಆಶ್ರಯಿಸುತ್ತಿರುವ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಪ್ರಾರಂಭಿಸಿ ಒಂದು ಕೋಟಿ ಗಿಡ ನೆಟ್ಟು ಅರಣ್ಯ ಕ್ರಾಂತಿ ಮಾಡಿದ್ದಾರೆ. ಸಮುದಾಯ ಭವನ, ದೇವಸ್ಥಾನಗಳ ಅಭಿವೃದ್ಧಿ, ಜಲಕ್ರಾಂತಿ, ಅರಣ್ಯ ಕ್ರಾಂತಿಯ ಬಳಿಕ ಈಗ ಶಿಕ್ಷಣ ಕ್ರಾಂತಿ ಮಾಡುತ್ತಿದ್ದಾರೆ. ರೂ. 100 ಕೋ. ಸಿ.ಎಸ್.ಆರ್ ಅನುದಾನದಲ್ಲಿ ಬಬಲೇಶ್ವರ ಮತಕ್ಷೇತ್ರದಲ್ಲಿ ಸರಕಾರಿ ಶಾಲೆಗಳಲ್ಲಿ ಅಭಿವೃದ್ಧಿ ಮಾಡುತ್ತಿದ್ದಾರೆ. ಕೈಗಾರಿಕೆ ಸಚಿವರಾಗಿ ಯುವಕರಿಗೆ ಉದ್ಯೋಗ ಒದಗಿಸಲು ಕೈಗಾರಿಕೆ ಕ್ರಾಂತಿಯನ್ನೂ ಮಾಡುತ್ತಿದ್ದಾರೆ. ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಆಶಯದಂತೆ ನಡೆಯುವ ಮೂಲಕ ಕಾಯಕ ನಿರತರಾಗಿದ್ದಾರೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ರಾಂಪೂರ ಶ್ರೀ ಘಟಿವಾಳೇಶ್ವರ ಚಂದ್ರಗಿರಿಮಠದ ಶ್ರೀ ವಿದ್ಯಾನಂದಯ್ಯ ಹಿರೇಮಠ ಸ್ವಾಮೀಜಿ, ನಿಜಗುಣಾನಂದಯ್ಯ ಹಿರೇಮಠ ಸ್ವಾಮೀಜಿ, ಎಪಿಎಂಸಿ ಕಾರ್ಯದರ್ಶಿ ಅಲ್ಲಾಬಕ್ಷ ಬಿಜಾಪುರ, ಎಇಇ ಎಲ್. ಬಿ. ಲಮಾಣಿ, ಪ. ಪಂ. ಅಧಿಕಾರಿ ರಾಘವೇಂದ್ರ ನಡುವಿನಮನಿ, ಮುಖಂಡರಾದ, ಸಾಹೇಬಗೌಡ ಕೆಂಪವಾಡ, ಐ. ಬಿ. ಉಳ್ಳಾಗಡ್ಡಿ,ರಾಜು ಬಿಳೂರ, ಮಲ್ಲಪ್ಪ ಹೊನವಾಡ, ಜಗದೀಶಗೌಡ ಪಾಟೀಲ, ಬಸಯ್ಯ ವಿಭೂತಿಮಠ, ಲೇಪು ಕೊಣ್ಣೂರ, ಭೀಮು ನಾಟೀಕಾರ, ಆರ್ ಬಿ ದೇಸಾಯಿ, ಹಾಜಿಬಾಯಿ ಕೋಟ್ಟಲಗಿ, ಯಮನಪ್ಪ ಮಲಕನವರ, ಸಿದ್ದಾರ್ಥ ಪರನಾಕರ, ಬುಳ್ಲಪ್ಪ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

      ನಂತರ ಸುನೀಲಗೌಡ ಪಾಟೀಲ ಅವರು ತಿಕೋಟಾದಲ್ಲಿ ಪಟ್ಟಣ ಪಂಚಾಯಿತಿ ವತಿಯಂದ 2023-24ನೇ ವರ್ಷದ ನಗರೋತ್ಥಾನ ಹಂತ 4ರ ಅನುದಾನದಲ್ಲಿ ರೂ. 18 ಲಕ್ಷ ವೆಚ್ಚದಲ್ಲಿ ಬಾಬು ಜಗಜೀವನರಾಮ ಸರ್ಕಲ್ ಹತ್ತಿರ, ಮಹಾದೇವ ಕುರಿ ಅವರ ಮನೆಯ ಹತ್ತಿರ, ದುರ್ಗಾದೇವಿ ಹತ್ತಿರ, ರುದ್ರಭೂಮಿಯಲ್ಲಿ ಹಾಗೂ ಬುದ್ಧ ಸರ್ಕಲ್ ಹತ್ತಿರ ಅಳವಡಿಸಲಾಗಿರುವ ಹೈಮಾಸ್ಕ್ ಗಳನ್ನು ಉದ್ಘಾಟಿಸಿದರು.

      ಈ ಸಂದರ್ಭದಲ್ಲಿ ಮುಖಂಡರಾದ ಜಗದೀಶಗೌಡ ಪಾಟೀಲ, ಬಸಯ್ಯಾ ವಿಭೂತಿಮಠ, ಲೇಪು ಕೊಣ್ಣೂರ, ಭೀಮು ನಾಟೀಕಾರ, ಆರ್. ಬಿ. ದೇಸಾಯಿ, ಹಾಜಿಬಾಯಿ ಕೋಟ್ಟಲಗಿ, ಯಮನಪ್ಪ ಮಲಕನವರ, ಸಿದ್ದಾರ್ಥ ಪರನಾಕರ, ಬುಳಪ್ಪ ಪೂಜಾರಿ, ಪ ಪಂಚಾಯಿತಿಯಿಂದ ಅಧಿಕಾರಿ ರಾಘವೇಂದ್ರ ನಡುವಿನಮನಿ ಮುಂತಾದವರು ಉಪಸ್ಥಿತರಿದ್ದರು.

       

      1 MLC SBP Rampur Foundation Puje

      ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ರಾಂಪುರ ಗ್ರಾಮದಲ್ಲಿ ಎಪಿಎಂಸಿ ವತಿಯಿಂದ 2025-26ನೇ ವರ್ಷದ ವಾರ್ಷಿಕ ಕ್ರಿಯಾ ಯೋಜನೆ ಅಡಿಯಲ್ಲಿ ಮಂಜೂರಾದ ರೂ. 20.55 ಲಕ್ಷ ವೆಚ್ಚದ 150 ಎಂ. ಟಿ. ಸಾಮರ್ಥ್ತಯದ ಗೋದಾಮು ನಿರ್ಮಾಣ ಕಾಮಗಾರಿಗೆ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನಾನಾ ಮುಖಂಡರು ಉಪಸ್ಖಿತರಿದ್ದರು.

       

      2 MLC SBP Rampur Foundation Puje

      ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ರಾಂಪುರ ಗ್ರಾಮದಲ್ಲಿ ಎಪಿಎಂಸಿ ವತಿಯಿಂದ 2025-26ನೇ ವರ್ಷದ ವಾರ್ಷಿಕ ಕ್ರಿಯಾ ಯೋಜನೆ ಅಡಿಯಲ್ಲಿ ಮಂಜೂರಾದ ರೂ. 20.55 ಲಕ್ಷ ವೆಚ್ಚದ 150 ಎಂ. ಟಿ. ಸಾಮರ್ಥ್ತಯದ ಗೋದಾಮು ನಿರ್ಮಾಣ ಕಾಮಗಾರಿಗೆ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಾನಾ ಮುಖಂಡರು ಉಪಸ್ಖಿತರಿದ್ದರು.

      Tags: #indi / vijayapur#Not only is the water to the land#Public News#Today News#Voice Of Janata#Voiceofjanata.in#ಜಮೀನುಗಳಿಗೆ ನೀರುಣಿಸಿದ್ದು ಮಾತ್ರವಲ್ಲ ಐತಿಹಾಸಿಕ ಕೆರೆಗಳಿಗೂ ಮರುಜೀವ ನೀಡಲಾಗಿದೆ : ವಿ. ಪ ಶಾಸಕ ಸುನೀಲಗೌಡbut also the historic lakes have been revived: v. Sunilagowda
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.