• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಷ್ಟ್ರ

      ಗ್ರಾಮ ಪಂಚಾಯತ್ ಗಳಿಗೆ ಇದ್ದ ಅಧಿಕಾರವನ್ನು ಇದೀಗ ಕೇಂದ್ರ ಸರ್ಕಾರ ಕಿತ್ತು ಕೊಂಡಿದ್ದು, ಇದು ಒಕ್ಕೂಟ ವ್ಯವಸ್ಥೆಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

      Desk News

      January 3, 2026
      0
      ಗ್ರಾಮ ಪಂಚಾಯತ್ ಗಳಿಗೆ ಇದ್ದ ಅಧಿಕಾರವನ್ನು ಇದೀಗ ಕೇಂದ್ರ ಸರ್ಕಾರ ಕಿತ್ತು ಕೊಂಡಿದ್ದು, ಇದು ಒಕ್ಕೂಟ ವ್ಯವಸ್ಥೆಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
      0
      SHARES
      100
      VIEWS
      Share on FacebookShare on TwitterShare on whatsappShare on telegramShare on Mail

      Desk News : ಹಿಂದಿನ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಪೂರ್ಣ ಅನುದಾನವನ್ನು ಭರಿಸುತ್ತಿತ್ತು. ಹೊಸ ಕಾಯ್ದೆ ಪ್ರಕಾರ ಶೇ.60 ರಷ್ಟು ಕೇಂದ್ರ ಹಾಗೂ ಶೇ.40ರಷ್ಟು ರಾಜ್ಯ ಸರ್ಕಾರ ಭರಿಸಲಿದೆ. ಇದು ರಾಜ್ಯಗಳ ಮೇಲೆ ಹೆಚ್ಚಿನ ಹಣಕಾಸು ಹೊರೆಯನ್ನು ಹೇರಲಿದ್ದು, ಇದು ಸಂವಿಧಾನದ ಆರ್ಟಿಕಲ್ 258 ಮತ್ತು 280ಗೆ ವಿರುದ್ಧವಾಗಿದೆ.

      ಗ್ರಾಮ ಪಂಚಾಯತ್ ಗಳಿಗೆ ಇದ್ದ ಅಧಿಕಾರವನ್ನು ಇದೀಗ ಕೇಂದ್ರ ಸರ್ಕಾರ ಕಿತ್ತು ಕೊಂಡಿದ್ದು, ಇದು ಒಕ್ಕೂಟ ವ್ಯವಸ್ಥೆಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ.

      ಹೊಸ ಕಾಯ್ದೆಯನ್ನು ಜಾರಿಗೊಳಿಸದಿರುವಂತೆ ಕೋರಿ ಪ್ರಧಾನಿಯವರಿಗೆ ಡಿ.30ರಂದು ನಾನು ಪತ್ರ ಬರೆದಿದ್ದೇನೆ. ಹೊಸ ಕಾಯ್ದೆಯನ್ನು ರದ್ದುಪಡಿಸಬೇಕು. ನರೇಗಾ ಕಾಯ್ದೆ ಮತ್ತೆ ಜಾರಿಗೊಳಿಸಬೇಕು. ಮಹಿಳೆಯರು, ದಲಿತರ ಉದ್ಯೋಗದ ಹಕ್ಕನ್ನು ಪುನರ್ ಸ್ಥಾಪಿಸಬೇಕು. ಪಂಚಾಯತ್‌ಗಳ ಸ್ವಯಂ ಆಡಳಿತದ ಹಕ್ಕನ್ನು ಮರು ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಲಿದೆ.

      ಹೊಸ ಬಿಲ್ ಮೂಲಕ ಗ್ರಾಮೀಣ ಜನರ ಜೀವನೋಪಾಯ ಕಸಿಯಲಾಗುತ್ತಿದೆ. ರಾಜ್ಯ ಸರ್ಕಾರದ ಜೊತೆ ಚರ್ಚೆ ಮಾಡದೆ, ರಾಜ್ಯಗಳ ಆಯವ್ಯಯದ ಮೇಲೆ ಹೆಚ್ಚಿನ ಹೊರೆಯನ್ನು ಸಂವಿಧಾನ ಬಾಹಿರವಾಗಿ ಹೇರಲಾಗುತ್ತಿದೆ.

      ಹೊಸ ಕಾಯ್ದೆಯಿಂದ ನಿರುದ್ಯೋಗ ಹೆಚ್ಚಳ, ಉದ್ಯೋಗದಲ್ಲಿ ಮಹಿಳೆಯರ ಪಾಲುದಾರಿಕೆ ಇಳಿಕೆ, ದಲಿತ ಹಾಗೂ ಆದಿವಾಸಿ ಕುಟುಂಬಗಳ ಮೇಲೆ ಹೆಚ್ಚಿನ ಒತ್ತಡ ಸೃಷ್ಟಿ, ಗ್ರಾಮೀಣ ಜೀವನೋಪಾಯಗಳ ಕುಸಿತದಿಂದ ಗ್ರಾಮೀಣ ಬದುಕು ದುಸ್ತರಗೊಳ್ಳಲಿದೆ. ಪಂಚಾಯತ್‌ಗಳು ಕೇವಲ ಅನುಷ್ಠಾನ ಸಂಸ್ಥೆಗಳಾಗಿ ಕಾರ್ಯ ನಿರ್ವಹಿಸುವಂತಾಗುತ್ತದೆ. ಈ ಮೂಲಕ ಗುತ್ತಿಗೆದಾರರಿಗೆ ಹೆಚ್ಚಿನ ಅವಕಾಶ ಸೃಷ್ಟಿಸಲಾಗುತ್ತಿದೆ.

      20 ವರ್ಷಗಳ ಹಿಂದೆ ಮನಮೋಹನ ಸಿಂಗ್ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸುವ ಸಂದರ್ಭದಲ್ಲೇ ಬಿಜೆಪಿ ಯೋಜನೆಯನ್ನು ವಿರೋಧಿಸಿತ್ತು. ಆಹಾರ ಭದ್ರತಾ ಕಾಯ್ದೆಯನ್ನು ಸಹ ಗೇಲಿ ಮಾಡಿತ್ತು. ಜನಪರವಾದ ಕಾನೂನುಗಳನ್ನು ನಾಶ ಮಾಡುವುದೇ ಬಿಜೆಪಿ ಕೆಲಸ.

      – ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರದ್ಧತಿ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ @siddaramaiah ಅವರ ಮಾತುಗಳು 3/3

      X ಖಾತೆಯಲ್ಲಿ ಹಂಚಿಕೊಂಡಿರುವ ವಿಚಾರಗಳು

      Tags: #indi / vijayapur#Now the Central Government has taken away the powers of the Gram Panchayats#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಗ್ರಾಮ ಪಂಚಾಯತ್ ಗಳಿಗೆ ಇದ್ದ ಅಧಿಕಾರವನ್ನು ಇದೀಗ ಕೇಂದ್ರ ಸರ್ಕಾರ ಕಿತ್ತು ಕೊಂಡಿದ್ದುwhich is against the federal system and the constitution.ಇದು ಒಕ್ಕೂಟ ವ್ಯವಸ್ಥೆಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ.
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      July 21, 2026
      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.