• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಕಾಲುವೆ ನೀರು : ಎಲ್ಲ ಹಳ್ಳ, ಕೆರೆ ಭರ್ತಿ

    ಇಂಡಿ | ಕಾಲುವೆ ನೀರು : ಎಲ್ಲ ಹಳ್ಳ, ಕೆರೆ ಭರ್ತಿ

    ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

    ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

    ಗ್ರಾಮದೇವತೆ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಪೋಸ್ಟರ್ ಹಾಗೂ ಸಿಕ್ಟರ್ ಗಳ ಬಿಡುಗಡೆ

    ಗ್ರಾಮದೇವತೆ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಪೋಸ್ಟರ್ ಹಾಗೂ ಸಿಕ್ಟರ್ ಗಳ ಬಿಡುಗಡೆ

    ವಿನೂತನ ಸಂಚಾರಿ ಆರೋಗ್ಯ ವಾಹನಕ್ಕೆ ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಚಾಲನೆ

    ವಿನೂತನ ಸಂಚಾರಿ ಆರೋಗ್ಯ ವಾಹನಕ್ಕೆ ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಚಾಲನೆ

    ಸಿಡಿಲು ಬಡಿದು ಎಮ್ಮೆ ಸಾವು..!

    ಸಿಡಿಲು ಬಡಿದು ಎಮ್ಮೆ ಸಾವು..!

    ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

    ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

    ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

    ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

    ಮಾಧ್ಯಮ ನಿಜಕ್ಕೂ ಸಮಾಜಕ್ಕೆ ದಿಕ್ಕು ತೋರಿಸುವ ಒಂದು ಪರಿಣಾಮಕಾರಿ ಸಾಧನ..!

    ಮಾಧ್ಯಮ ನಿಜಕ್ಕೂ ಸಮಾಜಕ್ಕೆ ದಿಕ್ಕು ತೋರಿಸುವ ಒಂದು ಪರಿಣಾಮಕಾರಿ ಸಾಧನ..!

    ವಿಜಯಪುರ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ : ವಿಪ ಶಾಸಕ ಸುನೀಲಗೌಡ ಪಾಟೀಲ

    ವಿಜಯಪುರ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ : ವಿಪ ಶಾಸಕ ಸುನೀಲಗೌಡ ಪಾಟೀಲ

    ಮುದ್ದೇಬಿಹಾಳ | ಸಾಮೂಹಿಕ ವಿವಾಹದಲ್ಲಿ 46 ಜೋಡಿಗಳು..!

    ಮುದ್ದೇಬಿಹಾಳ | ಸಾಮೂಹಿಕ ವಿವಾಹದಲ್ಲಿ 46 ಜೋಡಿಗಳು..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಕಾಲುವೆ ನೀರು : ಎಲ್ಲ ಹಳ್ಳ, ಕೆರೆ ಭರ್ತಿ

      ಇಂಡಿ | ಕಾಲುವೆ ನೀರು : ಎಲ್ಲ ಹಳ್ಳ, ಕೆರೆ ಭರ್ತಿ

      ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

      ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

      ಗ್ರಾಮದೇವತೆ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಪೋಸ್ಟರ್ ಹಾಗೂ ಸಿಕ್ಟರ್ ಗಳ ಬಿಡುಗಡೆ

      ಗ್ರಾಮದೇವತೆ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಪೋಸ್ಟರ್ ಹಾಗೂ ಸಿಕ್ಟರ್ ಗಳ ಬಿಡುಗಡೆ

      ವಿನೂತನ ಸಂಚಾರಿ ಆರೋಗ್ಯ ವಾಹನಕ್ಕೆ ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಚಾಲನೆ

      ವಿನೂತನ ಸಂಚಾರಿ ಆರೋಗ್ಯ ವಾಹನಕ್ಕೆ ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಚಾಲನೆ

      ಸಿಡಿಲು ಬಡಿದು ಎಮ್ಮೆ ಸಾವು..!

      ಸಿಡಿಲು ಬಡಿದು ಎಮ್ಮೆ ಸಾವು..!

      ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

      ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

      ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

      ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

      ಮಾಧ್ಯಮ ನಿಜಕ್ಕೂ ಸಮಾಜಕ್ಕೆ ದಿಕ್ಕು ತೋರಿಸುವ ಒಂದು ಪರಿಣಾಮಕಾರಿ ಸಾಧನ..!

      ಮಾಧ್ಯಮ ನಿಜಕ್ಕೂ ಸಮಾಜಕ್ಕೆ ದಿಕ್ಕು ತೋರಿಸುವ ಒಂದು ಪರಿಣಾಮಕಾರಿ ಸಾಧನ..!

      ವಿಜಯಪುರ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ : ವಿಪ ಶಾಸಕ ಸುನೀಲಗೌಡ ಪಾಟೀಲ

      ವಿಜಯಪುರ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ : ವಿಪ ಶಾಸಕ ಸುನೀಲಗೌಡ ಪಾಟೀಲ

      ಮುದ್ದೇಬಿಹಾಳ | ಸಾಮೂಹಿಕ ವಿವಾಹದಲ್ಲಿ 46 ಜೋಡಿಗಳು..!

      ಮುದ್ದೇಬಿಹಾಳ | ಸಾಮೂಹಿಕ ವಿವಾಹದಲ್ಲಿ 46 ಜೋಡಿಗಳು..!

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ನುಡಿದಂತೆ ನಡೆದು ತೋರಿಸಿದವರೆ ಶರಣರು..

      February 23,2022 editor

      February 23, 2022
      0
      ನುಡಿದಂತೆ ನಡೆದು ತೋರಿಸಿದವರೆ ಶರಣರು..
      0
      SHARES
      313
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : 12ನೇ ಶತಮಾನದಲ್ಲಿ ಬಸವಾದಿ ಪ್ರಮಥರು ನುಡಿದಂತೆ ನಡೆದು ತೋರಿಸಿದ ಮಹಾನ್ ಶರಣರಾಗಿ ಹೋಗಿದ್ದಾರೆ. ಅಂಥವರಲ್ಲಿ ಕಿನ್ನರಿ ಬ್ರಹ್ಮಯ್ಯ ಅವರೂ ಒಬ್ಬರಾಗಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ ಕಾಂತು ಇಂಡಿ ಹೇಳಿದರು. ಅವರು ಭತಗುಣಕಿ ಗ್ರಾಮದಲ್ಲಿ ನಡೆದ ಇಂಡಿ ತಾಲೂಕಿನ ಶರಣ ಸಾಹಿತ್ಯ ಪರಿಷತ್ತು, ಕದಳಿ ವೇದಿಕೆ ಹಾಗೂ ಶ್ರೀ ಬಸವೇಶ್ವರ ಪ್ರೌಢಶಾಲೆ ಭತಗುಣಕಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

      ಕಿನ್ನರಿ ಬ್ರಹ್ಮಯ್ಯನವರ ಮೂಲತಃ ಆಂಧ್ರಪ್ರದೇಶದಲ್ಲಿ ಸುಮಾರು 856 ವರ್ಷಗಳ ಹಿಂದೆ ಜನ್ಮತಾಳಿ, ಅಕ್ಕಸಾಲಿಗ ವೃತ್ತಿಯನ್ನು ಮಾಡುತ್ತಿದ್ದನು. ಅಕ್ಕ ಸಾಲಿಗೆ ವೃತ್ತಿಯ ಜೊತೆ ಕಿನ್ನರಿ ನುಡಿಸುವುದನ್ನು ಒಬ್ಬ ಗುರುವಿನಿಂದ ಕಲಿತಿದ್ದನು. ತನ್ನ ಗುರುವಿಗೆ ಗುರು ದಕ್ಷಿಣೆಯಾಗಿ ಬಂಗಾರದ ಕಿರೀಟವನ್ನು ಧಾರಣೆ ಮಾಡಿದ. ಆ ಸಂದರ್ಭದಲ್ಲಿ ಗ್ರಾಹಕರೊಬ್ಬರಿಗೆ ಒಂದು ಗುಂಜಿ ಬಂಗಾರ ಕಡಿಮೆಯಾಗಿದ್ದರಿಂದ ಅಪವಾದ ಬಂದ ಕಾರಣ ಆ ವೃತ್ತಿಯನ್ನು ತ್ಯಜಿಸಿ, ಕಲ್ಯಾಣಕ್ಕೆ ವಲಸೆ ಬಂದು ಕಿನ್ನರಿ ಕಾಯಕವನ್ನೇ ಮುಂದುವರಿಸಿದ. ತನಗೆ ಬಂದ ಆದಾಯವನ್ನೆಲ್ಲಾ ತನ್ನ ಶಿವಭಕ್ತರಿಗೆ ಹಂಚುತ್ತಿದ್ದನು. ದಾನ‌ ಮಾಡುವುದರಲ್ಲಿ ನಾನೇ ಶ್ರೇಷ್ಠ ಎಂಬ ಅಹಂಕಾರ ಬಂತು. ಮುಂದೆ ಕೇತಯ್ಯ ಎಂಬ ದಾನಶೂರನೊಬ್ಬ ಈತನಿಗಿಂತ ಭಕ್ತರಿಬ್ಬರಿಗೆ ಹೆಚ್ಚಿಗೆ ದಾನವನ್ನು ಮಾಡಿದನು. ಇದರಿಂದ ಆತನಿಗೆ ತನ್ನ ತಪ್ಪಿನ ಅರಿವಾಗಿ ತನಗಿಂತಲೂ ಹೆಚ್ಚಿಗೆ ದಾನ ಮಾಡಿದವನನ್ನೆ ತನ್ನ ಗುರುವಾಗಿ ಸ್ವೀಕರಿಸಿದನು. ಒಟ್ಟುಹದಿನಂಟು ವಚನಗಳನ್ನು ಬರೆದು, ಎರಡು ಪವಾಡಗಳನ್ನು ಮಾಡಿ‌ ತೋರಿಸಿದನು.

      ನಿರಾಡಂಬಳಾಗಿದ್ದ ಅಕ್ಕಮಹಾದೇವಿಯ ಶರೀರವನ್ನು ಸ್ಪರ್ಶಿಸಿ, ಆಕೆಯ ಶರೀರವನ್ನು ಮೋಹಿಸಬೇಕೆಂದು ಹೊಂಚು ಹಾಕಿದ್ದನು. ಆದರೆ,ಆತ ಸ್ಪರ್ಶಿಸಿದ ಶರೀರ ಸತ್ತ ಶವವಾಗಿತ್ತು. ಆಗ ಅಕ್ಕಮಾದೇವಿಯು ಪ್ರತ್ಯಕ್ಷಳಾಗಿ ಬಂದು, ಇವನನ್ನು ಅಣ್ಣ ಎಂದು ಸಂಬೋಧಿಸಿದಳು. ಇದರಿಂದ ಆಕೆಯ ಬಗ್ಗೆ ಪೂಜ್ಯ ಭಾವನೆ ಉಂಟಾಯಿತು. ಅದೇ ನೋವಿನಿಂದ ವಚನವನ್ನು ಬರೆದನು. ಮುಂದೆ ಬಿಜ್ಜಳನ ಮರಣದ ನಂತರ ಕಲ್ಯಾಣದಲ್ಲಿ ಮಂತ್ರಿಯಾಗಿ ಕಾರ್ಯ ನಿರ್ವಹಿಸಿದನು. ಹೀಗೆ ತನ್ನ ಜೀವನದಲ್ಲಿ ಬ್ರಹ್ಮಯ್ಯನು ನುಡಿದಂತೆ ನಡೆದು ತೋರಿಸಿ, ಮಹಾನ್ ಶರಣನಾಗಿ ಹೊರಹೊಮ್ಮಿದನು ಎಂದು ಹೇಳಿದರು.
      ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಬಸವೇಶ್ವರ ಪ್ರೌಢಶಾಲೆಯ ಮುಖ್ಯಾಧ್ಯಾಪಕ್ ಆರ್ ಎಂ ಪಾಟೀಲ ಹಾಗೂ ಅಧ್ಯಕ್ಷತೆ ವಹಿಸಿದ್ದ ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಆರ್ ವಿ ಗುಂದವಾನ ಮಾತನಾಡಿದರು.

      ವೇದಿಕೆ ಮೇಲೆ ನಿವೃತ್ತ ಶಿಕ್ಷಕರಾದ ಎಸ್ ಬಿ ಗೌರಿ,ಶಿವಪುತ್ರ ಗಲಗಲಿ, ಹಾಗೂ ಶಿಕ್ಷಕಿಯರಾದ ಸುಮಂಗಲ ಗೋಷ್ಠಿ ಉಪಸ್ಥಿತರಿದ್ದರು. ಶ ಸಾ ಪ ಪ್ರಭಾರಿ ಅಧ್ಯಕ್ಷ ಆರ್ ವಿ ಪಾಟೀಲ ಸ್ವಾಗತ ಕೋರಿದರು.ಕದಳಿ ವೇದಿಕೆ ಅಧ್ಯಕ್ಷೆ ಶ್ರೀಮತಿ ಗಂಗಾ ಗಲಗಲಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಸ್ ಆಯ್ ಸುಗೂರ ನಿರೂಪಿಸಿದರು.ಕುಮಾರಿ ರೂಪಾ ತಳವಾರ ಪ್ರಾರ್ಥಿಸಿದರು ಬಿ ಇ ಹಿರೇಮಠ ವಂದಿಸಿದರು.

      Tags: #Datti upanyass#indi / bhatagunaki school#kadalli vedike#kinnari brahamayya
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಇಂಡಿ | ಕಾಲುವೆ ನೀರು : ಎಲ್ಲ ಹಳ್ಳ, ಕೆರೆ ಭರ್ತಿ

      ಇಂಡಿ | ಕಾಲುವೆ ನೀರು : ಎಲ್ಲ ಹಳ್ಳ, ಕೆರೆ ಭರ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಕಾಲುವೆ ನೀರು : ಎಲ್ಲ ಹಳ್ಳ, ಕೆರೆ ಭರ್ತಿ

      ಇಂಡಿ | ಕಾಲುವೆ ನೀರು : ಎಲ್ಲ ಹಳ್ಳ, ಕೆರೆ ಭರ್ತಿ

      May 21, 2025
      ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

      ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

      May 21, 2025
      ಗ್ರಾಮದೇವತೆ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಪೋಸ್ಟರ್ ಹಾಗೂ ಸಿಕ್ಟರ್ ಗಳ ಬಿಡುಗಡೆ

      ಗ್ರಾಮದೇವತೆ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಪೋಸ್ಟರ್ ಹಾಗೂ ಸಿಕ್ಟರ್ ಗಳ ಬಿಡುಗಡೆ

      May 21, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.