• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

    ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

    ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

    ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

    ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು

    ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು

    ತಾಲೂಕು ಆಸ್ಪತ್ರೆ ನವೀಕರಣ, ದುರಸ್ತಿ ಕಾಮಗಾರಿಗೆ: ಶಾಸಕ ಸಿ.ಎಸ್.ನಾಡಗೌಡ ಚಾಲನೆ

    ತಾಲೂಕು ಆಸ್ಪತ್ರೆ ನವೀಕರಣ, ದುರಸ್ತಿ ಕಾಮಗಾರಿಗೆ: ಶಾಸಕ ಸಿ.ಎಸ್.ನಾಡಗೌಡ ಚಾಲನೆ

    ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಮುದ್ದೇಬಿಹಾಳ ತಾಲೂಕಾ ಪಂಚಾಯತಿಯ ಕಾರ್ಯನಿವಾಹಕ ಅಧಿಕಾರಿ ಬೇಟೆ ನೀಡಿ ಪರಿಶೀಲನೆ.

    ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಮುದ್ದೇಬಿಹಾಳ ತಾಲೂಕಾ ಪಂಚಾಯತಿಯ ಕಾರ್ಯನಿವಾಹಕ ಅಧಿಕಾರಿ ಬೇಟೆ ನೀಡಿ ಪರಿಶೀಲನೆ.

    ಸರಕಾರಿ ಎಚ್.ಪಿ.ಎಸ್ ಶಾಲೆಯನ್ನು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಉನ್ನತಿಕರಿಸಲು ಸರಕಾರ ಆದೇಶ

    ಸರಕಾರಿ ಎಚ್.ಪಿ.ಎಸ್ ಶಾಲೆಯನ್ನು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಉನ್ನತಿಕರಿಸಲು ಸರಕಾರ ಆದೇಶ

    ಪ್ರವಾಹ ಪರಿಸ್ಥಿತಿಯಾಗದಂತೆ ಮುನ್ನಚ್ಚರಿಕೆ ಕ್ರಮ ವಹಿಸಿ : ಜಿಪಂ ಸಿಇಓ ರಿಷಿ ಆನಂದ

    ಪ್ರವಾಹ ಪರಿಸ್ಥಿತಿಯಾಗದಂತೆ ಮುನ್ನಚ್ಚರಿಕೆ ಕ್ರಮ ವಹಿಸಿ : ಜಿಪಂ ಸಿಇಓ ರಿಷಿ ಆನಂದ

    ಜಾನಪದ ನಮ್ಮ ಪರಂಪರೆಯ ಪ್ರತೀಕ-ಅನುರಾಧಾ ವಸ್ತ್ರದ

    ಜಾನಪದ ನಮ್ಮ ಪರಂಪರೆಯ ಪ್ರತೀಕ-ಅನುರಾಧಾ ವಸ್ತ್ರದ

    ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧಾರ

    ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧಾರ

    ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಆಯೋಜನೆ

    ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಆಯೋಜನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

      ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

      ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

      ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

      ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು

      ರೈತರು ನೀರು ನಿರ್ವಹಣೆ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ’ ಗಳನ್ನು ಅರಿಯಬೇಕು

      ತಾಲೂಕು ಆಸ್ಪತ್ರೆ ನವೀಕರಣ, ದುರಸ್ತಿ ಕಾಮಗಾರಿಗೆ: ಶಾಸಕ ಸಿ.ಎಸ್.ನಾಡಗೌಡ ಚಾಲನೆ

      ತಾಲೂಕು ಆಸ್ಪತ್ರೆ ನವೀಕರಣ, ದುರಸ್ತಿ ಕಾಮಗಾರಿಗೆ: ಶಾಸಕ ಸಿ.ಎಸ್.ನಾಡಗೌಡ ಚಾಲನೆ

      ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಮುದ್ದೇಬಿಹಾಳ ತಾಲೂಕಾ ಪಂಚಾಯತಿಯ ಕಾರ್ಯನಿವಾಹಕ ಅಧಿಕಾರಿ ಬೇಟೆ ನೀಡಿ ಪರಿಶೀಲನೆ.

      ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಮುದ್ದೇಬಿಹಾಳ ತಾಲೂಕಾ ಪಂಚಾಯತಿಯ ಕಾರ್ಯನಿವಾಹಕ ಅಧಿಕಾರಿ ಬೇಟೆ ನೀಡಿ ಪರಿಶೀಲನೆ.

      ಸರಕಾರಿ ಎಚ್.ಪಿ.ಎಸ್ ಶಾಲೆಯನ್ನು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಉನ್ನತಿಕರಿಸಲು ಸರಕಾರ ಆದೇಶ

      ಸರಕಾರಿ ಎಚ್.ಪಿ.ಎಸ್ ಶಾಲೆಯನ್ನು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಉನ್ನತಿಕರಿಸಲು ಸರಕಾರ ಆದೇಶ

      ಪ್ರವಾಹ ಪರಿಸ್ಥಿತಿಯಾಗದಂತೆ ಮುನ್ನಚ್ಚರಿಕೆ ಕ್ರಮ ವಹಿಸಿ : ಜಿಪಂ ಸಿಇಓ ರಿಷಿ ಆನಂದ

      ಪ್ರವಾಹ ಪರಿಸ್ಥಿತಿಯಾಗದಂತೆ ಮುನ್ನಚ್ಚರಿಕೆ ಕ್ರಮ ವಹಿಸಿ : ಜಿಪಂ ಸಿಇಓ ರಿಷಿ ಆನಂದ

      ಜಾನಪದ ನಮ್ಮ ಪರಂಪರೆಯ ಪ್ರತೀಕ-ಅನುರಾಧಾ ವಸ್ತ್ರದ

      ಜಾನಪದ ನಮ್ಮ ಪರಂಪರೆಯ ಪ್ರತೀಕ-ಅನುರಾಧಾ ವಸ್ತ್ರದ

      ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧಾರ

      ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಯೋಜಿಸಲು ನಿರ್ಧಾರ

      ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಆಯೋಜನೆ

      ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಆಯೋಜನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

      Voiceofjanata.in

      August 9, 2025
      0
      ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ
      0
      SHARES
      2
      VIEWS
      Share on FacebookShare on TwitterShare on whatsappShare on telegramShare on Mail

      ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ-
      ಸಂತೋಷ ಬಂಡೆ

       

      ಇಂಡಿ: ನುಲಿಯ ಚಂದಯ್ಯನವರ ವಚನಗಳಲ್ಲಿ ಅಡಗಿದ
      ಗುರು-ಲಿಂಗ-ಜಂಗಮ ಮತ್ತು ಕಾಯಕ-ದಾಸೋಹ ಎಂಬ ಚಿಂತನೆಗಳು ಇಂದಿಗೂ ಪ್ರಸ್ತುತ. ಅವರ ಬದುಕು ನಮಗೆಲ್ಲ ಆದರ್ಶವಾಗಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಅವರು ಶನಿವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ನುಲಿಯ ಚಂದಯ್ಯನವರ ಜಯಂತಿ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.

      ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ. ಅವರ ನಡೆ ನುಡಿ ಕಾಯಕನಿಷ್ಠೆ, ನಿಜ ಭಕ್ತಿ ಇಂದಿಗೂ ಸಕಾಲಿಕವಾಗಿದೆ.
      ಅಪ್ರಾಮಾಣಿಕತೆ, ಆಡಂಬರದ ಭಕ್ತಿ, ನಡೆ ನುಡಿಯಲ್ಲಿನ ವ್ಯತ್ಯಾಸದ ಬಗ್ಗೆ ಕಟುವಾಗಿ ಟೀಕಿಸಿದ ನುಲಿಯ ಚಂದಯ್ಯನವರ ವಚನಗಳು ಸಾರ್ವಕಾಲಿಕ ಶ್ರೇಷ್ಠತೆ ಹೊಂದಿವೆ ಎಂದು ಹೇಳಿದರು.

      ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ನುಲಿಯ ಚಂದಯ್ಯನವರ ವಚನಗಳು ಸರಳ, ಅರ್ಥಗರ್ಭಿತ ಮತ್ತು ಆಧ್ಯಾತ್ಮಿಕ ಚಿಂತನೆಗಳನ್ನು ಒಳಗೊಂಡಿವೆ.ಅವರ ವಚನಗಳು ಜೀವನದ ಸತ್ಯಗಳನ್ನು ಮತ್ತು ಆಧ್ಯಾತ್ಮಿಕ ಮಾರ್ಗವನ್ನು ಸರಳವಾಗಿ ವಿವರಿಸುತ್ತವೆ ಎಂದು ಹೇಳಿದರು.

      ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ, ನುಲಿಯ ಚಂದಯ್ಯನವರ ವಚನಗಳಲ್ಲಿ ಆಧ್ಯಾತ್ಮಿಕ ಚಿಂತನೆ, ಜೀವನದ ಸತ್ಯಗಳಿವೆ. ಅವರ 48 ವಚನಗಳಲ್ಲಿ ಸಮ ಸಮಾಜ ನಿರ್ಮಾಣದ ತಾತ್ವಿಕ ಚಿಂತನೆಗಳಿವೆ. ಕಾಯಕದಿಂದಲೇ ದೇವರನ್ನು ಕಂಡ ಈ ಮಹಾನ್ ಶರಣರ ಬದುಕೇ ಎಲ್ಲರಿಗೂ ಸ್ಫೂರ್ತಿ ಎಂದು ಹೇಳಿದರು.

      ಮುಖ್ಯ ಶಿಕ್ಷಕರು ಹಾಗೂ ಎಲ್ಲ ಶಿಕ್ಷಕರು, ಮಕ್ಕಳು ಭಾಗವಹಿಸಿದ್ದರು.

      Tags: #indi / vijayapur#Nuli Chandayan's versatile personality- Happy rock#Public News#Today News#Voice Of Janata#Voiceofjanata.in#ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

      ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

      ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

      August 9, 2025
      ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

      ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

      August 9, 2025
      ಅ- 9 ರಂದು ಎರಡು ನಕ್ಷತ್ರಗಳು ಕೃತಿ ಲೋಕಾರ್ಪಣೆ

      ಅ- 9 ರಂದು ಎರಡು ನಕ್ಷತ್ರಗಳು ಕೃತಿ ಲೋಕಾರ್ಪಣೆ

      August 9, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.