• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

    ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

    ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

    ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

    ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

    ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

    ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

    ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಹತ್ಯೆ

    ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಹತ್ಯೆ

    ಆಕ್ರಮ ಮರಳು ಮಾಫಿಯಾ ಅಡ್ಡೆ ಮೇಲೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

    ಆಕ್ರಮ ಮರಳು ಮಾಫಿಯಾ ಅಡ್ಡೆ ಮೇಲೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

    ಅಬ್ಬಬ್ಬಾ..! ಕೆನರಾ ಬ್ಯಾಂಕ್ ದರೋಡೆಯಲ್ಲಿ ಮತ್ತೆ 12 ಜನರ ಬಂಧನ

    ಅಬ್ಬಬ್ಬಾ..! ಕೆನರಾ ಬ್ಯಾಂಕ್ ದರೋಡೆಯಲ್ಲಿ ಮತ್ತೆ 12 ಜನರ ಬಂಧನ

    ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

    ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

      ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

      ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

      ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

      ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

      ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

      ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಹತ್ಯೆ

      ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಹತ್ಯೆ

      ಆಕ್ರಮ ಮರಳು ಮಾಫಿಯಾ ಅಡ್ಡೆ ಮೇಲೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

      ಆಕ್ರಮ ಮರಳು ಮಾಫಿಯಾ ಅಡ್ಡೆ ಮೇಲೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

      ಅಬ್ಬಬ್ಬಾ..! ಕೆನರಾ ಬ್ಯಾಂಕ್ ದರೋಡೆಯಲ್ಲಿ ಮತ್ತೆ 12 ಜನರ ಬಂಧನ

      ಅಬ್ಬಬ್ಬಾ..! ಕೆನರಾ ಬ್ಯಾಂಕ್ ದರೋಡೆಯಲ್ಲಿ ಮತ್ತೆ 12 ಜನರ ಬಂಧನ

      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಐಸಿಸಿ ವಿಶ್ವಕಪ್ 2023: ಶ್ರೀಲಂಕಾ ವಿರುದ್ಧ ಕೀವಿಸ್ ಪಡೆಗೆ ಗೆಲುವಿನ ಅನಿವಾರ್ಯ..! ಏಕೆ..

      Voice Of Janata DesK News

      November 9, 2023
      0
      ಐಸಿಸಿ ವಿಶ್ವಕಪ್ 2023: ಶ್ರೀಲಂಕಾ ವಿರುದ್ಧ ಕೀವಿಸ್ ಪಡೆಗೆ ಗೆಲುವಿನ ಅನಿವಾರ್ಯ..! ಏಕೆ..
      0
      SHARES
      82
      VIEWS
      Share on FacebookShare on TwitterShare on whatsappShare on telegramShare on Mail

      NZ vs SL ICC ODI World Cup 2023

      ಬೆಂಗಳೂರಿನ : ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ವಿಶ್ವಕಪ್‌ ಪಂದ್ಯದಲ್ಲಿ ನವೆಂಬರ್‌ 9ರ ಗುರುವಾರ ನ್ಯೂಜಿಲ್ಯಾಂಡ್‌ ಮತ್ತು ಶ್ರೀಲಂಕಾ ತಂಡಗಳು ಪೈಪೋಟಿ ನಡೆಸುತ್ತಿವೆ.

      ಐಸಿಸಿ ಏಕದಿನ ವಿಶ್ವಕಪ್‌ನ 41ನೇ ಪಂದ್ಯದಲ್ಲಿ ನವೆಂಬರ್ 9ರಂದು ಶ್ರೀಲಂಕಾ ಮತ್ತು ನ್ಯೂಜಿಲ್ಯಾಂಡ್‌  ತಂಡಗಳು ಮುಖಾಮುಖಿಯಾಗುತ್ತಿವೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ.‌

      ಮಧ್ಯಾಹ್ನ 2 ಘಂಟೆಗೆ ಪಂದ್ಯ ಪ್ರಾರಂಭವಾಗಿದ್ದು, ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ತಂಡ ನ್ಯೂಜಿಲೆಂಡ್‌ಗೆ 172 ರನ್‌ಗಳ ಗೆಲುವಿನ ಗುರಿ ನೀಡಿದೆ.

      ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಮೊದಲು ಬ್ಯಾಟ್‌ ಮಾಡಿದ ಶ್ರೀಲಂಕಾ 46.4 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ ಕಳೆದುಕೊಂಡು 171 ರನ್‌ಗಳಿಸಿದೆ.

      ನ್ಯೂಜಿಲೆಂಡ್‌ ಪರ ಬೌಲ್ಟ್‌ 3, ಲೋಕಿ, ಸಂತ್ನಾರ್‌, ರವೀಂದ್ರ ತಲಾ ಎರಡು ವಿಕೆಟ್‌ ಪಡೆದರು. ಶ್ರೀಲಂಕಾದ ಪರ ಕುಶಾಲ್‌ ಪೆರೆರಾ 51, ಮಹೀಶಾ ತೀಕ್ಷಣ 39 ರನ್‌ ಗಳಿಸಿ ಗಮನ ಸೆಳೆದರು.

      ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ನ್ಯೂಜಿಲೆಂಡ್‌, ಸೆಮಿಫೈನಲ್‌ ಪ್ರವೇಶದ ಸಾಧ್ಯತೆ ಜೀವಂತವಾಗಿರಿಸಿಕೊಳ್ಳಲು ಈ ಪಂದ್ಯದಲ್ಲಿ ಜಯ ಗಳಿಸುವುದು ಅನಿವಾರ್ಯವಾಗಿದೆ.

      ನ್ಯೂಜಿಲ್ಯಾಂಡ್ ಆಡುವ ಬಳಗ

      ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲಥಾಮ್ (ನಾಯಕ), ಗ್ಲೆನ್ ಫಿಲಿಪ್ಸ್, ಜಿಮ್ನಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್, ಟೀಮ್ ಸೌಥಿ.

      ಶ್ರೀಲಂಕಾ ಆಡುವ ಬಳಗ

      ಪಾತುಮ್ ನಿಸ್ಸಾಂಕ, ಕುಸಾಲ್ ಪೆರೆರಾ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್/ನಾಯಕ), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಮಹೀಶ್ ತೀಕ್ಷಣ, ದುಷ್ಮಂತ ಚಮೀರಾ, ಕಸುನ್ ರಜಿತ, ದಿಲ್ಶನ್ ಮಧುಶಂಕ.

      ಪಂದ್ಯ: ನ್ಯೂಜಿಲೆಂಡ್ ಮತ್ತು ಶ್ರೀಲಂಕಾ, ಐಸಿಸಿ ಪುರುಷರ ವಿಶ್ವಕಪ್ 2023 41ನೇ ಪಂದ್ಯ
      ದಿನಾಂಕ: ನವೆಂಬರ್ 9, 2023 ಗುರುವಾರ
      ಸಮಯ: ಮಧ್ಯಾಹ್ನ 2 ಗಂಟೆ (ಭಾರತೀಯ ಕಾಲಮಾನ)
      ಸ್ಥಳ: ಎಂ ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು
      ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್
      ಲೈವ್‌ ಸ್ಟ್ರೀಮಿಂಗ್: ಡಿಸ್ನಿ+ಹಾಟ್‌ಸ್ಟಾರ್

      Tags: #Cricket#Newzaland#ODI World cup#Shrilanka#VOICE OF JANATA (VOJ-VOJ)#Voice Of Janata Desk News#ಐಸಿಸಿ ವಿಶ್ವಕಪ್ 2023: ಶ್ರೀಲಂಕಾ ವಿರುದ್ಧ ಕೀವಿಸ್ ಪಡೆಗೆ ಗೆಲುವಿನ ಅನಿವಾರ್ಯ..! ಏಕೆ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಇಂಡಿ | ಮುಖ್ಯಮಂತ್ರಿ ಜುಲೈ 14 ರಂದು ಆಗಮನ ಹಿನ್ನೆಲೆ ಸಂಚಾರ ನಿರ್ಬಂಧ ಮತ್ತು ಮಾರ್ಗ ಬದಲಾವಣೆ

      ಇಂಡಿ | ಮುಖ್ಯಮಂತ್ರಿ ಜುಲೈ 14 ರಂದು ಆಗಮನ ಹಿನ್ನೆಲೆ ಸಂಚಾರ ನಿರ್ಬಂಧ ಮತ್ತು ಮಾರ್ಗ ಬದಲಾವಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಮುಖ್ಯಮಂತ್ರಿ ಜುಲೈ 14 ರಂದು ಆಗಮನ ಹಿನ್ನೆಲೆ ಸಂಚಾರ ನಿರ್ಬಂಧ ಮತ್ತು ಮಾರ್ಗ ಬದಲಾವಣೆ

      ಇಂಡಿ | ಮುಖ್ಯಮಂತ್ರಿ ಜುಲೈ 14 ರಂದು ಆಗಮನ ಹಿನ್ನೆಲೆ ಸಂಚಾರ ನಿರ್ಬಂಧ ಮತ್ತು ಮಾರ್ಗ ಬದಲಾವಣೆ

      July 13, 2025
      ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ

      ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ

      July 13, 2025
      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      July 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.