• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸಂವಿಧಾನ ಪಾಲನೆ ಪ್ರತೀ ನಾಗರಿಕರ ಕರ್ತವ್ಯವಾಗಿದೆ : ಬಿ ಜೆ ಇಂಡಿ

      Voice Of Janata

      February 6, 2024
      0
      ಸಂವಿಧಾನ ಪಾಲನೆ ಪ್ರತೀ ನಾಗರಿಕರ ಕರ್ತವ್ಯವಾಗಿದೆ : ಬಿ ಜೆ ಇಂಡಿ
      0
      SHARES
      268
      VIEWS
      Share on FacebookShare on TwitterShare on whatsappShare on telegramShare on Mail

      ಸಂವಿಧಾನ ಪಾಲನೆ ಪ್ರತೀ ನಾಗರಿಕರ ಕರ್ತವ್ಯವಾಗಿದೆ : ಬಿ ಜೆ ಇಂಡಿ

      ಇಂಡಿ: ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ
      ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನ ಪಾಲನೆ ಪ್ರತೀ
      ನಾಗರಿಕರ ಕರ್ತವ್ಯವಾಗಿದೆ ಎಂದು ಸಮಾಜ ಕಲ್ಯಾಣಾಧಿಕಾರಿ ಬಿ.ಜೆ. ಇಂಡಿ ಕರೆ ನೀಡಿದರು.

      ಅವರು ಭಾನುವಾರ ತಾಲ್ಲೂಕಿನ ಅಹಿರಸಂಗ ಗ್ರಾಮದಲ್ಲಿ
      ನಡೆದ ಸಂವಿಧಾನ ಜಾಗೃತ ಜಾಥಾದಲ್ಲಿ ಅವರು ಮಾತನಾಡಿದರು. ಸಂವಿಧಾನದ ಮೌಲ್ಯಗಳನ್ನು ಜೀವಂತವಾಗಿರಿಸಬೇಕೆಂಬ ಉದ್ದೇಶದಿಂದ ಸರ್ಕಾರ ಸಂವಿಧಾನ ಜಾಗೃತಿ ಜಾಥಾ ಹೊರಡಿಸಿದೆ. ಸಂವಿಧಾನ ಮಹಿಳೆಯರಿಗೆ ವಾಕ್ ಸ್ವಾತಂತ್ರ್ಯ ನೀಡಿ ಸಮಾನವಾಗಿ ಬದುಕುವ ಹಕ್ಕನ್ನು ನೀಡಿದೆ. ಆದ್ದರಿಂದ ಮಹಿಳೆಯರು ಸಂವಿಧಾನದ ಮೌಲ್ಯಗಳನ್ನು ಮರೆಯಬಾರದು ಎಂದರು.

      ಗ್ರಾಮ ಪಂಚಾಯತ ಅಧ್ಯಕ್ಷ, ಸದಸ್ಯರು, ಗ್ರಾಮಸ್ಥರು, ಯುವಕರು ಸೇರಿದಂತೆ ಸಾವಿರಾರು ಜನರು ಸಂವಿಧಾನ ಜಾಗೃತ ಜಾಥಾ ಸ್ಥಬ್ದ ಚಿತ್ರವನ್ನು ಪುಷ್ಪನಮನದೊಂದಿಗೆ ಸಲ್ಲಿಸಿ ಬಳಿಕ ಮುಖ್ಯ ರಸ್ತೆಯಿಂದ ಅಂಬೇಡ್ಕರ ವೃತ್ತದವರೆಗೆ ಮೆರವಣಿಗೆದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು.

      ಸಾಮಾಜಿಕ ಹೋರಾಟಗಾರ್ತಿ ಭುವನೇರ್ಶವರಿ ಕಾಂಬಳೆ
      ಮಾತನಾಡಿ, ಭಾರತದ ಸಂವಿಧಾನ ವಿಶ್ವದಲ್ಲಿಯೇ ಬಲಾಢ್ಯ ಪ್ರಜಾಪ್ರಭುತ್ವ ಜಾತ್ಯಾತೀತ ಸಂವಿಧಾನವಾಗಿದ್ದು, ಸರ್ವರಿಗೂ ಸಮಬಾಳು ಸಮಪಾಲು ಎಂಬ ತತ್ವ ಸಿದ್ದಾಂತದ ಮೇಲೆ ರಚನೆಯಾಗಿದೆ. ಸಂವಿಧಾನ ಎಂಬುದು ಭಾರತ
      ದೇಶದ ಪವಿತ್ರ ಗ್ರಂಥವಾಗಿದ್ದು, ದೇಶ ಆಳುವ
      ಸರಕಾರದ ಮೂಲ ರಚನೆ ಖಚಿತಪಡಿಸುತ್ತದೆ. ಅದು
      ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಸರಕಾರದ
      ಮೂರು ಅಂಗಗಳಾಗಿ ಏರ್ಪಡಿಸುತ್ತದೆ. ಸಂವಿಧಾನ ಪ್ರತಿ ಅಂಗದ ಅಧಿಕಾರ ವ್ಯಾಖ್ಯೆಯನ್ನು ನೀಡುವುದಲ್ಲದೆ ಅವುಗಳ ಜವಾಬ್ದಾರಿಯನ್ನೂ ಖಚಿತಪಡಿಸುತ್ತದೆ. ದೇಶದಲ್ಲಿ ತುಳಿತಕ್ಕೊಳಗಾದವರ ಶೋಷಿತರಿಗೆ ರಕ್ಷಣೆ ನೀಡುತ್ತಿರುವುದು ಡಾ .ಬಿ.ಆರ್.ಅಂಬೇಡ್ಕರ್ ಅವರು ರಚಿಸಿರುವ ಭಾರತ ಸಂವಿಧಾನ. ನಮ್ಮ ಸಂವಿಧಾನ ರಕ್ಷಣೆಗೆ ನಾವೆಲ್ಲರೂ ಕಟಿಬದ್ದರಾಗಿ ನಿಲ್ಲೋಣ. ಅಂಬೇಡ್ಕರವರು ದೇಶಕ್ಕೆ ಅವಶ್ಯಕ ಮತ್ತು ಅದ್ಬುತವಾದ ಸಂವಿಧಾನ ರಚಿಸಿಕೊಟ್ಟಿದರಿಂದ ಎಲ್ಲರ ಬದುಕು ಹಸನಾಗಿ ನೆಮ್ಮದಿಯ ಜೀವನ ನಡೆಸುವಂತಗಿದೆ.
      ಸಂವಿಧಾನದ ಮೀಸಲಾತಿ ಕೇವಲ ದಲಿತರಿಗೆ ಅಷ್ಟೇ ಅಲ್ಲ ಇಡೀ ದೇಶದ ಪ್ರತಿಯೊಬ್ಬ ನಾಗರೀಕರಿಗೆ ನೀಡಲಾಗಿದೆ.
      ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡಿದರೆ ಎರಡನೇ ಕೋರೇಗಾಂವ್ ಆಗುವುದು ಖಚಿತ ಎಂದರು.
      ಸಂವಿಧಾನ ಜಾಗೃತಿಜಾಥಾದ ಸಾನಿಧ್ಯವನ್ನು
      ರೇವಣಸಿದ್ದಯ್ಯಾ ಹಿರೇಮಠ ವಹಿಸಿದ್ದರು.

      ಗ್ರಾಮ ಪಂಚಾಯತ ಅಧ್ಯಕ್ಷೆ ಶಬಾನಾ ಶೇಖ,
      ಉಪಾಧ್ಯಕ್ಷ ಸಾವಿತ್ರಿ ಪೂಜಾರಿ, ಹಸನಾಬ ಶೇಖ, ಪ್ರಭಾಕರ ಬಿರಾದಾರ, ಸಾಹೇಬಗೌಡ ಬಿರಾದಾರ, ಭೀಮವ್ವ ಶಿನಖೇಡ, ಮೈನೂದಿನ ಶೇಖ, ಶಬೀರ ಮುಲ್ಲಾ, ಸಿದ್ದರಾಮ ಕೊಡಹೊನ್ನ, ಯಲ್ಲಪ್ಪ ಪೂಜಾರಿ, ಅಮೋಘಿ ಪೂಜಾರಿ, ಆನಂದ ಬಿರಾದಾರ , ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಶಿವಾನಂದ ಪೂಜಾರಿ, ಬಿ.ಸಿ.ಎಂ ನೋಡಲ್ ಅಧಿಕಾರಿ ಮಹಾಂತಯ್ಯಾ ಮಠಪತಿ, ಶೇಖರ ಶಿವಶರಣ, ನಿಲಯ ಮೇಲ್ವೀಚಾರಕರಾದ ಹಣಮಂತ ಅರವತ್ತು, ಶಿವಾನಂದ ಅಂಗಡಿ ಭಾಗವಹಿಸಿದ್ದರು.

      ಇಂಡಿ: ತಾಲ್ಲೂಕಿನ ಅಹಿರಸಂಗ ಗ್ರಾಮದಲ್ಲಿ ಭಾನುವಾರ ಸಂವಿಧಾನ ಜಾಗೃತ ಜಾಥಾ ನಡೆಯಿತು.

      Tags: #awerness#Constutation#Obeying the Constitution is the duty of every citizen : BJ Ind#Public News#Voice Of Janata#ಸಂವಿಧಾನ ಪಾಲನೆ ಪ್ರತೀ ನಾಗರಿಕರ ಕರ್ತವ್ಯವಾಗಿದೆ : ಬಿ ಜೆ ಇಂಡಿvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.