• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

      ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

      ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

      ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

      “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

      ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

      ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

      ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

      ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

      ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

      ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

      ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

      ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

      ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

      ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ದ್ಯಾಮವ್ವನ ಮಂದಿರದಲ್ಲಿ ವಿಶೇಷ ಬಿಂದಿಗೆ ಪೂಜೆ ಮಾಡುವ ಮೂಲಕ ಜಾತ್ರಾ ಮಹೋತ್ಸವ ತಯಾರಿಗೆ ಅಧಿಕೃತ ಚಾಲನೆ

      Voiceofjanata.in

      April 1, 2025
      0
      ದ್ಯಾಮವ್ವನ ಮಂದಿರದಲ್ಲಿ ವಿಶೇಷ ಬಿಂದಿಗೆ ಪೂಜೆ ಮಾಡುವ ಮೂಲಕ ಜಾತ್ರಾ ಮಹೋತ್ಸವ ತಯಾರಿಗೆ ಅಧಿಕೃತ ಚಾಲನೆ
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ದ್ಯಾಮವ್ವನ ಮಂದಿರದಲ್ಲಿ ವಿಶೇಷ ಬಿಂದಿಗೆ ಪೂಜೆ ಮಾಡುವ ಮೂಲಕ ಜಾತ್ರಾ ಮಹೋತ್ಸವ ತಯಾರಿಗೆ ಅಧಿಕೃತ ಚಾಲನೆ

       

      ವರದಿ‌: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ  :ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಪಟ್ಟಣದ ಗ್ರಾಮದೇವತೆ ( ಶ್ರೀ ದ್ಯಾಮವ್ವನ ) ಜಾತ್ರಮಹೋತ್ಸವ ಮೇ 30 ರಿಂದ ಐದು ದಿನಗಳು ಅದ್ದೂರಿಯಾಗಿ ಆಚರಿಸಲು ಗ್ರಾಮದೇವತೆ ಜಾತ್ರ ಮಹೋತ್ಸವ ಕಮಟಿ ನಿರ್ದರಿದ್ದು  ಯುಗಾದಿ ಹಬ್ಬದದಂದು  ಪಟ್ಟಣದ ಕುಂಬಾರ ಓಣಿಯ ದ್ಯಾಮವ್ವನ ಮಂದಿರದಲ್ಲಿ ವಿಶೇಷ ಬಿಂದಿಗೆ ಪೂಜೆ ಮಾಡುವ ಮೂಲಕ ಜಾತ್ರಾ ಮಹೋತ್ಸವ ತಯಾರಿಗೆ ಅಧಿಕೃತ ಚಾಲನೆಯನ್ನು ನೀಡಲಾಯಿತು.
      ಗ್ರಾಮದೇವತೆ ಜಾತ್ರಾ ಮಹೋತ್ಸವ ಕಮಿಟಿ ಕರೆದ ಸಭೆಯಲ್ಲಿ ಪಟ್ಟಣದ ಹಿರಿಯರು ದೇವಿಯ ಸದ್ಭಕ್ತರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು .
      ದೇವಿ ಜಾತ್ರೆ ಅಂಗವಾಗಿ ವಾರ ಹಿಡಿಯುವುದು; ಮೂರು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯ ಅಂಗವಾಗಿ ಐದು ವಾರಗಳನ್ನು ಹಿಡಿಯಲಾಗುತ್ತದೆ ಅಂತಯೇ ಈ ಜಾತ್ರಾ ಅಂಗವಾಗಿ ಮೇ 2ರಿಂದ ಶುಕ್ರವಾರ ಮಂಗಳವಾರ ವಾರ ಹಿಡಿಲಾಗುತ್ತದೆ. ಮೇ ೨. ಮೇ ೬ ಮೇ ೯ ಮೇ ೧೩ ಮೇ ೧೬  ಐದು ವಾರ ಹಿಡಿಯಲಾಗುತ್ತದೆ ಮೇ 17 ರಂದು ದೇವಿ ಬಣ್ಣಕ್ಕೆ ಹೋಗುತ್ತಾಳೆ ಮೇ 30 ರಿಂದ ದೇವಿಯ ಜಾತ್ರಾ ವೈಭವ ಐದು ದಿನಗಳು ನಡೆಯುತ್ತದೆ.
      ಈ ವೇಳೆ ಅಶೋಕ ನಾಡಗೌಡ,ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,  ಪ್ರಭುದೇವ ಕಲಬುರಗಿ, ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಮಾತನಾಡಿ ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಜಾತ್ರೆ ವೈಭವ ಮತ್ತೆ ಮರುಕಳಿಸಲಿದ್ದು ದೇವಿಯ ಎಲ್ಲಾ ಸದ್ಭಕ್ತರು ಒಂದಾಗಿ ಭಾವೈಕ್ಯಯಿಂದ ಆಚರಿಸೋಣ ಮೇ 30 ರಿಂದ ನಡೆಯುವ ಜಾತ್ರಾ ತಯಾರಿಗೆ ಎಲ್ಲರ ಸಹಾಯ ಸಹಕಾರ ಅಗತ್ಯತೆವಿದೆ ಎಲ್ಲಾ ಒಂದಾಗಿ ಜಾತ್ರೆ ಆಚರಿಸೋಣವೆಂದು ಕರೆ ನೀಡಿದರು
      ಸಭೆಯಲ್ಲಿ ಕಳೆದ ಜಾತ್ರೆಯಲ್ಲಿ ಉಳಿದ ದೇಣಿಗೆ  ಸಂಗ್ರಹ 19 ಲಕ್ಷ ರೂ ಲೆಕ್ಕಪತ್ರ ಪ್ರಭುದೇವ ಕಲಬುರಗಿ ಓದಿ ತಿಳಿಸಿದರು
      ಗ್ರಾಮದೇವತೆ ಮುಂದೆ ಬಿಂದಿಗೆ ಪೂಜೆ ಮಾಡಿ ಅನಾದಿಕಾಲದಿಂದಲೂ ಬಂದ ಸಾಂಪ್ರದಾಯದಂತೆ ಗುರಲಿಂಗಯ್ಯಾ  ಹಿರೇಮಠ,ಶಿವಾನಂದ ಹಿರೇಮಠ, ರಾಚಯ್ಯ ಹಿರೇಮಠ, ಶ್ರೀಶೈಲ ಅಮರಣ್ಣವರ, ಸಂತೋಷ ನಾಯ್ಕೋಡಿ,
       ಬಸನಗೌಡ ರಾಯನಗೌಡ ಪಾಟೀಲ್,ಹಾಗೂ ಬಸರಕೋಡ ನಾಡಗೌಡರ  ಅವರ ಮನೆಯಲ್ಲಿ ಸಹ ಬಿಂದಿಗೆಗೆ ವಿಶೇಷ ಪೂಜೆ ಸಲ್ಲಿಸಿ ಜಾತ್ರೆ ಗೆ ದೇಣಿಗೆ ಸಂಗ್ರಹ ಈ ಮನೆತನಗಳಿಂದ‌ ಮಾಡಲಾಯಿತು
      ಈ ವೇಳೆ ಶರಣು ಸಜ್ಜನ (ಸಿಪಿ) ಸಂಗನಗೌಡ ಬಿರಾದಾರ( ಜಿಟಿಸಿ) ಪ್ರತಿಭಾ ಅಂಗಡಗೇರಿ, ಚನ್ನಪ್ಪ ಕಂಠಿ,ರಾಜುಗೌಡ ರಾಯಗೂಂಡ, ಪರಶುರಾಮ ನಾಲತವಾಡ,ವೀರುಪಾಕ್ಷಿ ಪತ್ತಾರ,ಚಿನ್ನು ನಾಡಗೌಡ, ಸಂಜಯ ಸಜ್ಹನ, ಭಾರತಿ ಪಾಟೀಲ್, ಮಾಂತು ಬೂದಿಹಾಳಮಠ ಸುರೇಶ ಕಲಾಲ, ಮಹಾಂತೇಶ ಹಡಪದ ಸಂಗಣ್ಣ ಮೇಲಿನಮನಿ, ಹರೀಶ ಬೇವೂರ, ಶ್ರೀಕಾಂತ್ ಹಿರೇಮಠ, ಮಹಾಂತೇಶ ಕಡೆಬಾಗಿಲು, ಟಿ ವಿಜಯಭಾಸ್ಕರ್, ಗೋಪಿ ಮಡಿವಾಳರ, ಜಗದೀಶ್ ಲಕ್ಷಟ್ಟಿ,ಮಾಣಿಕಚಂದ ದಂಡಾವತಿ,ಉಮೇಶ ರಾಯಗೂಂಡ, ಮಹಾಂತೇಶ ಮೋಟಗಿ,ರುದ್ರಪ್ಪ ಕಡಿ, ಸದು ಮಠ,ಅಶೋಕ ಚಟ್ಟೇರ,ಅನಿಲ್ ತೇಲಂಗಿ ಚಂದ್ರಶೇಖರ ಕಲಾಲ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
      Tags: #indi / vijayapur#Muddebihall Vijayapur#Official drive to prepare for the Jatra Mahotsav by worshiping a special bindi at Damavana Mandir#Public News#Today News#Voice Of Janata#Voiceofjanata.in#ದ್ಯಾಮವ್ವನ ಮಂದಿರದಲ್ಲಿ ವಿಶೇಷ ಬಿಂದಿಗೆ ಪೂಜೆ ಮಾಡುವ ಮೂಲಕ ಜಾತ್ರಾ ಮಹೋತ್ಸವ ತಯಾರಿಗೆ ಅಧಿಕೃತ ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      July 31, 2025

      July 31, 2025
      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಜಂಟಿ ಕೃಷಿ ನಿರ್ದೇಶಕರ ದಿಢೀರ್ ಭೇಟಿ  ಪರಿಶೀಲನೆ

      July 31, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.