• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

    ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

    ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

    ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

    ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

    ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

    ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

    ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

    ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

    ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

    ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

    ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

    ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

      ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

      ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

      ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

      ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

      ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

      ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

      ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

      ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

      ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

      ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

      ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಹಳೆಯ ಬರಗೂಡಿ ರಸ್ತೆ ಸರ್ವೇ ಮಾಡಲು ಆಗ್ರಹ..!

      Voiceofjanata.in

      August 6, 2025
      0
      ಹಳೆಯ ಬರಗೂಡಿ ರಸ್ತೆ ಸರ್ವೇ ಮಾಡಲು ಆಗ್ರಹ..!
      0
      SHARES
      54
      VIEWS
      Share on FacebookShare on TwitterShare on whatsappShare on telegramShare on Mail

       

      ಹಳೆಯ ಬರಗೂಡಿ ರಸ್ತೆ ಸರ್ವೇ ಮಾಡಲು ಆಗ್ರಹ..!

       

       

      ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದ ಬಳಿಯ ಲೋಣ ಕ್ರಾಸ್‌ದಿಂದ ಬರಗೂಡಿ ಹೋಗುವ ಮಾರ್ಗ ಒತ್ತುವರಿ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಲಚ್ಯಾಣ ಗ್ರಾಮದ ರೈತರು ಇಂಡಿ ಪಟ್ಟಣದಲ್ಲಿನ ಮಿನಿ ವಿಧಾನ ಸೌಧದಲ್ಲಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತçದ ಅವರಿಗೆ ಮಂಗಳವಾರದAದು ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ದಲಿತ ಮುಖಂಡ ಕಲ್ಲಪ್ಪ ದೊಡಮನಿ ಮಾತನಾಡಿ, ಲಚ್ಯಾಣ ಗ್ರಾಮದಲ್ಲಿ ದಲಿತ ಸಮಾಜದ ಹಲವು ಜನರು ಜಮೀನಿಗೆ ದಾರಿ ಇಲ್ಲದೆ ಪರದಾಡುತ್ತಿದ್ದಾರೆ. ಈ ಹಿಂದೆ ಇದ್ದ ಹಳೆಯ ಕಾಲದ ಬರಗೂಡಿ ರಸ್ತೆ ಹಲವು ವರ್ಷಗಳಿಂದ ಸಂಪೂರ್ಣ ಬಂದ್ ಆಗಿದೆ. ಇದರಿಂದ ಬಡ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ ವಿವರಿಸಿದರು.

      ಇನ್ನೊರ್ವ ದಲಿತ ಮುಖಂಡ ಪಂಡಿತ ಹತ್ತಳ್ಳಿ ಮಾತನಾಡಿ, ಮಳೆಗಾಲದ ಈ ಸಂದರ್ಭದಲ್ಲಿ ಮುಂಗಾರು ಬೇಸಾಯ ಮಾಡಲೆಂದು ಜಮೀನಿಗೆ ಸಾಗಲು ಮಾರ್ಗವೇ ಇಲ್ಲ. ಲೋಣ ಕ್ರಾಸ್‌ನಿಂದ ೧ ಕಿ.ಮೀ. ದಾರಿ ಬಂದ್ ಆಗಿದೆ. ಈ ಕುರಿತು ಕಳೆದ ೫ ವರ್ಷಗಳ ಹಿಂದೆ ತಹಶೀಲ್ದಾರರಿಗೆ ಈ ಹಿಂದಿನ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸಮಸ್ಯೆ ಇತ್ಯರ್ಥವಾಗಿಲ್ಲ. ಆದ್ದರಿಂದ ಕೂಡಲೆ ತಾವೂ ಸ್ಥಳಕ್ಕೆ ಭೇಟಿ ನೀಡಿ ರೈತರ ಸಮಸ್ಯೆಗೆ ದಾರಿ ಒದಗಿಸಬೇಕು ಎಂದು ವಿನಂತಿಸಿದರು.

      ಈ ಮನವಿ ಸ್ಪಂದಿಸಿದ ಉಪವಿಭಾಗಾಧಿಕಾರಿ ಅನುರಾಧಾ ವಸ್ತçದ ಕೂಡಲೆ ದೂರವಾಣ ಯ ಮೂಲಕ ಸಂಬAಧಿಸಿದ ಎಡಿಎಲ್‌ಆರ್ ಜೊತೆ ಮಾತನಾಡಿ, ಸ್ಥಳಕ್ಕೆ ಭೇಟಿ ನೀಡಿ ಕೂಡಲೆ ಸರ್ವೇ ಕಾರ್ಯ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

      ಈ ಸಂದರ್ಭದಲ್ಲಿ ಲೋಣ ಗ್ರಾಮದ ಸಿದ್ದು ಚೌಗಲೆ, ಲಚ್ಯಾಣ ಗ್ರಾಮಸ್ಥರಾದ ಮಲಕಪ್ಪ ಹೂಗಾರ, ಪ್ರಕಾಶ ಸತ್ತಿ, ದಲಿತ ಸಮಾಜದ ದುಂಡಪ್ಪ ಶಿವಶರಣ, ಪ್ರಕಾಶ ಶಿವಶರಣ, sಸದಾ ಬನಸೋಡೆ, ಸುನೀಲ ಬನಸೋಡೆ, ಉಪಸ್ಥಿತರಿದ್ದಾರೆ.

      ಇಂಡಿ ಪಟ್ಟಣದಲ್ಲಿ ತಾಲೂಕಿನ ಲಚ್ಯಾಣ ಗ್ರಾಮಸ್ಥರು ಹಳೆಯ ಬರಗೂಡಿ ರಸ್ತೆ ದುರಸ್ತಿಗೆ ಆಗ್ರಹಿಸಿ ಎಸಿ ಅನುರಾಧಾ ವಸ್ತçದ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

       

       

      Tags: #indi / vijayapur#Old Baragudi Road Survey ..!#Public News#Today News#Voice Of Janata#Voiceofjanata.in#ಹಳೆಯ ಬರಗೂಡಿ ರಸ್ತೆ ಸರ್ವೇ ಮಾಡಲು ಆಗ್ರಹ..!
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.