• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

    ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

      ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಕಾರ್ಖಾನೆಯಲ್ಲಿ ವಿರೋಧಪಕ್ಷ ಇದ್ದಾಗ ಮಾತ್ರ ಅವ್ಯವಹಾರ, ಭ್ರಷ್ಟಾಚಾರ ತಡೆಯಲು ಸಾಧ್ಯ..! ಬಿಜೆಪಿ & ಜೆಡಿಎಸ್ ಜಂಟಿ ಸುದ್ದಿಗೊಷ್ಠಿ

      Voice Of Janata

      February 10, 2024
      0
      ಕಾರ್ಖಾನೆಯಲ್ಲಿ ವಿರೋಧಪಕ್ಷ ಇದ್ದಾಗ ಮಾತ್ರ ಅವ್ಯವಹಾರ, ಭ್ರಷ್ಟಾಚಾರ ತಡೆಯಲು ಸಾಧ್ಯ..! ಬಿಜೆಪಿ & ಜೆಡಿಎಸ್ ಜಂಟಿ ಸುದ್ದಿಗೊಷ್ಠಿ
      0
      SHARES
      897
      VIEWS
      Share on FacebookShare on TwitterShare on whatsappShare on telegramShare on Mail

      ಕಾರ್ಖಾನೆಯಲ್ಲಿ ವಿರೋಧಪಕ್ಷ ಇದ್ದಾಗ ಮಾತ್ರ ಅವ್ಯವಹಾರ, ಭ್ರಷ್ಟಾಚಾರ ತಡೆಯಲು ಸಾಧ್ಯ..! ಬಿಜೆಪಿ & ಜೆಡಿಎಸ್ ಜಂಟಿ ಸುದ್ದಿಗೊಷ್ಠಿ

       

      ಇಂಡಿ: ಮರಗೂರದ ಭೀಮಾಶಂಕರ ಸಹಕಾರಿ ಸಕ್ಕರೆ
      ಕಾರ್ಖಾನೆಗೆ ಫೆಬ್ರವರಿ 11 ರಂದು ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಗೆ ಸ್ಪರ್ಧಿಸಿದ ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿ, ನಾಗನಾಥ ಬಿರಾದಾರ ಹಾಗೂ ಮುತ್ತಪ್ಪ ಪೋತೆ ಅವರಿಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಆಶೀರ್ವದಿಸಬೇಕು ಎಂದು ಬಿಜೆಪಿ ರೈತ ಮೋರ್ಚ ಜಿಲ್ಲಾ ಅಧ್ಯಕ್ಷ ಕಾಸುಗೌಡ ಬಿರಾದಾರ, ಜೆಡಿಎಸ್ ತಾಲೂಕಾಧ್ಯಕ್ಷ ಬಿ.ಡಿ. ಪಾಟೀಲ ಜಂಟಿಯಾಗಿ ತಿಳಿಸಿದರು.

      ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
      ಅಖಂಡ ಇಂಡಿ ಹಾಗೂ ಸಿಂದಗಿ ತಾಲೂಕಿನ ಹಳ್ಳಿಗಳಿಗೆ ಭೇಟಿ ನೀಡಿದ್ದು, ಅಲ್ಲಿನ ಮತದಾರರು ಬಗಲಿ ಸಾಹೇಬರ ಬಗ್ಗೆ ಅತಿ ಕಾಳಜಿ ತೋರಿದ್ದು, ಕಾರ್ಖಾನೆಯಲ್ಲಿ ವಿರೋಧಪಕ್ಷ ಇದ್ದಾಗ ಮಾತ್ರ ಅವ್ಯವಹಾರ ಭ್ರಷ್ಟಾಚಾರ
      ತಡೆಯಬಹುದಾಗಿದೆ. ಹೀಗಾಗಿ ಡಾ. ಬಗಲಿ ಅವರನ್ನು ಮತ್ತು ಅವರ ಪೆನಲ್ ಸದಸ್ಯರಿಗೆ ಮತದಾನ ಮಾಡುತ್ತೇವೆ ಎಂದು ಭರವಸೆ ನೀಡಿದ್ದು, ಅಖಂಡ ಇಂಡಿ ಹಾಗೂ ಸಿಂದಗಿ ತಾಲೂಕಿನ ಶೇರುದಾರರು ಬಗಲಿ ಅವರ ಪೆನಾಲಿಗೆ ಮತದಾನ ಮಾಡಬೇಕು ಎಂದು ವಿನಂತಿಸಿದರು.‌ ಡಾ. ಸಾರ್ವಭೌಮ ಬಗಲಿ ಅವರು ಕಾರ್ಖಾನೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾದರೆ ಅಲ್ಲಿ ಯಾವುದೇ ಭ್ರಷ್ಟಾಚಾರವಾಗದಂತೆ ತಡೆಯುವ ಶಕ್ತಿ
      ಹೊಂದಿದ್ದಾರೆ. ರೈತರಿಗೆ ಅನ್ಯಾಯವಾಗುವ ಸಂದರ್ಭ
      ಬಂದರೆ ಅವರು ಧ್ವನಿ ಎತ್ತುತ್ತಾರೆ. ಬಗಲಿ ಸಾಹೇಬರು
      ಯಾವಾಗಲೂ ರೈತ ಪರವಾಗಿದ್ದು, ಶೇರುದಾರರು ಬಗಲಿ
      ಸಾಹೇಬರ ಪೆನಾಲಿಗೆ ಹೆಚ್ಚಿನ ಮತದಾನ ಮಾಡಿ
      ಆಶೀರ್ವದಿಸಬೇಕೆಂದು ವಿನಂತಿಸಿದರು.

      ಪತ್ರಿಕಾಗೋಷ್ಠೀಯಲ್ಲಿ ಶ್ರೀಶೈಲಗೌಡ ಪಾಟೀಲ, ಮಲ್ಲು
      ಹಾವಿನಾಳಮಠ, ಸಿದ್ದರಾಮ ಹಂಜಗಿ, ಯಶವಂತ ಕಾಡೆ,
      ಅಶೋಕ ಭೂತಾಳಿ, ಶರಣು ಡಂಗಿ, ರವಿಗೌಡ ಪಾಟೀಲ,
      ಶಿವುಬಾಳ ಬಾರಿಕಾಯಿ, ಮಹಾದೇವ ಆಳೂರ, ಚಂದ್ರಶೇಖರ ಬಿರಾದಾರ ಸೇರಿದಂತೆ ಅನೇಕರು ಇದ್ದರು.

      ಇಂಡಿ: ಕಾಸುಗೌಡ ಬಿರಾದಾರ ಹಾಗೂ ಬಿ.ಡಿ. ಪಾಟೀಲ ಪತ್ರಿಕಾಗೋಷ್ಠೀಯಲ್ಲಿ ಮಾತನಾಡಿದರು.

      Tags: #Bhimashankara Sugar Factory#BJP Kasugoud patil#Elecation#jds b.d.patil#Only when there is an opposition party in the factory#Pressmeet#Public News#VOICE OF JANATA (VOJ-VOJ)#ಕಾರ್ಖಾನೆಯಲ್ಲಿ ವಿರೋಧಪಕ್ಷ ಇದ್ದಾಗ ಮಾತ್ರ ಅವ್ಯವಹಾರembezzlement and corruption can be prevented.ಭ್ರಷ್ಟಾಚಾರ ತಡೆಯಲು ಸಾಧ್ಯ..! ಬಿಜೆಪಿ & ಜೆಡಿಎಸ್ ಜಂಟಿ ಸುದ್ದಿಗೊಷ್ಠಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ದೇ .ಕಲ್ಲೂರಿನಲ್ಲಿ ಶ್ರೀ ಸಿದ್ದೇಶ್ವರ ಭವ್ಯ ರಥೋತ್ಸವ

      ದೇ.ಕಲ್ಲೂರಿನಲ್ಲಿ ಶ್ರೀ ಸಿದ್ದೇಶ್ವರ ಭವ್ಯ ರಥೋತ್ಸವ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ದೇ .ಕಲ್ಲೂರಿನಲ್ಲಿ ಶ್ರೀ ಸಿದ್ದೇಶ್ವರ ಭವ್ಯ ರಥೋತ್ಸವ

      ದೇ.ಕಲ್ಲೂರಿನಲ್ಲಿ ಶ್ರೀ ಸಿದ್ದೇಶ್ವರ ಭವ್ಯ ರಥೋತ್ಸವ

      April 4, 2026
      ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆ, IPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್

      ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆ, IPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್

      March 31, 2026
      ದುಷ್ಟರ ವಿರುದ್ಧ ಕಹಳೆ ಕೂಗಿದ ತಳವಾರರು..!

      ದುಷ್ಟರ ವಿರುದ್ಧ ಕಹಳೆ ಕೂಗಿದ ತಳವಾರರು..!

      March 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.