• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಕಾರ್ಖಾನೆಯಲ್ಲಿ ವಿರೋಧಪಕ್ಷ ಇದ್ದಾಗ ಮಾತ್ರ ಅವ್ಯವಹಾರ, ಭ್ರಷ್ಟಾಚಾರ ತಡೆಯಲು ಸಾಧ್ಯ..! ಬಿಜೆಪಿ & ಜೆಡಿಎಸ್ ಜಂಟಿ ಸುದ್ದಿಗೊಷ್ಠಿ

      Voice Of Janata

      February 10, 2024
      0
      ಕಾರ್ಖಾನೆಯಲ್ಲಿ ವಿರೋಧಪಕ್ಷ ಇದ್ದಾಗ ಮಾತ್ರ ಅವ್ಯವಹಾರ, ಭ್ರಷ್ಟಾಚಾರ ತಡೆಯಲು ಸಾಧ್ಯ..! ಬಿಜೆಪಿ & ಜೆಡಿಎಸ್ ಜಂಟಿ ಸುದ್ದಿಗೊಷ್ಠಿ
      0
      SHARES
      890
      VIEWS
      Share on FacebookShare on TwitterShare on whatsappShare on telegramShare on Mail

      ಕಾರ್ಖಾನೆಯಲ್ಲಿ ವಿರೋಧಪಕ್ಷ ಇದ್ದಾಗ ಮಾತ್ರ ಅವ್ಯವಹಾರ, ಭ್ರಷ್ಟಾಚಾರ ತಡೆಯಲು ಸಾಧ್ಯ..! ಬಿಜೆಪಿ & ಜೆಡಿಎಸ್ ಜಂಟಿ ಸುದ್ದಿಗೊಷ್ಠಿ

       

      ಇಂಡಿ: ಮರಗೂರದ ಭೀಮಾಶಂಕರ ಸಹಕಾರಿ ಸಕ್ಕರೆ
      ಕಾರ್ಖಾನೆಗೆ ಫೆಬ್ರವರಿ 11 ರಂದು ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಗೆ ಸ್ಪರ್ಧಿಸಿದ ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿ, ನಾಗನಾಥ ಬಿರಾದಾರ ಹಾಗೂ ಮುತ್ತಪ್ಪ ಪೋತೆ ಅವರಿಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಆಶೀರ್ವದಿಸಬೇಕು ಎಂದು ಬಿಜೆಪಿ ರೈತ ಮೋರ್ಚ ಜಿಲ್ಲಾ ಅಧ್ಯಕ್ಷ ಕಾಸುಗೌಡ ಬಿರಾದಾರ, ಜೆಡಿಎಸ್ ತಾಲೂಕಾಧ್ಯಕ್ಷ ಬಿ.ಡಿ. ಪಾಟೀಲ ಜಂಟಿಯಾಗಿ ತಿಳಿಸಿದರು.

      ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
      ಅಖಂಡ ಇಂಡಿ ಹಾಗೂ ಸಿಂದಗಿ ತಾಲೂಕಿನ ಹಳ್ಳಿಗಳಿಗೆ ಭೇಟಿ ನೀಡಿದ್ದು, ಅಲ್ಲಿನ ಮತದಾರರು ಬಗಲಿ ಸಾಹೇಬರ ಬಗ್ಗೆ ಅತಿ ಕಾಳಜಿ ತೋರಿದ್ದು, ಕಾರ್ಖಾನೆಯಲ್ಲಿ ವಿರೋಧಪಕ್ಷ ಇದ್ದಾಗ ಮಾತ್ರ ಅವ್ಯವಹಾರ ಭ್ರಷ್ಟಾಚಾರ
      ತಡೆಯಬಹುದಾಗಿದೆ. ಹೀಗಾಗಿ ಡಾ. ಬಗಲಿ ಅವರನ್ನು ಮತ್ತು ಅವರ ಪೆನಲ್ ಸದಸ್ಯರಿಗೆ ಮತದಾನ ಮಾಡುತ್ತೇವೆ ಎಂದು ಭರವಸೆ ನೀಡಿದ್ದು, ಅಖಂಡ ಇಂಡಿ ಹಾಗೂ ಸಿಂದಗಿ ತಾಲೂಕಿನ ಶೇರುದಾರರು ಬಗಲಿ ಅವರ ಪೆನಾಲಿಗೆ ಮತದಾನ ಮಾಡಬೇಕು ಎಂದು ವಿನಂತಿಸಿದರು.‌ ಡಾ. ಸಾರ್ವಭೌಮ ಬಗಲಿ ಅವರು ಕಾರ್ಖಾನೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾದರೆ ಅಲ್ಲಿ ಯಾವುದೇ ಭ್ರಷ್ಟಾಚಾರವಾಗದಂತೆ ತಡೆಯುವ ಶಕ್ತಿ
      ಹೊಂದಿದ್ದಾರೆ. ರೈತರಿಗೆ ಅನ್ಯಾಯವಾಗುವ ಸಂದರ್ಭ
      ಬಂದರೆ ಅವರು ಧ್ವನಿ ಎತ್ತುತ್ತಾರೆ. ಬಗಲಿ ಸಾಹೇಬರು
      ಯಾವಾಗಲೂ ರೈತ ಪರವಾಗಿದ್ದು, ಶೇರುದಾರರು ಬಗಲಿ
      ಸಾಹೇಬರ ಪೆನಾಲಿಗೆ ಹೆಚ್ಚಿನ ಮತದಾನ ಮಾಡಿ
      ಆಶೀರ್ವದಿಸಬೇಕೆಂದು ವಿನಂತಿಸಿದರು.

      ಪತ್ರಿಕಾಗೋಷ್ಠೀಯಲ್ಲಿ ಶ್ರೀಶೈಲಗೌಡ ಪಾಟೀಲ, ಮಲ್ಲು
      ಹಾವಿನಾಳಮಠ, ಸಿದ್ದರಾಮ ಹಂಜಗಿ, ಯಶವಂತ ಕಾಡೆ,
      ಅಶೋಕ ಭೂತಾಳಿ, ಶರಣು ಡಂಗಿ, ರವಿಗೌಡ ಪಾಟೀಲ,
      ಶಿವುಬಾಳ ಬಾರಿಕಾಯಿ, ಮಹಾದೇವ ಆಳೂರ, ಚಂದ್ರಶೇಖರ ಬಿರಾದಾರ ಸೇರಿದಂತೆ ಅನೇಕರು ಇದ್ದರು.

      ಇಂಡಿ: ಕಾಸುಗೌಡ ಬಿರಾದಾರ ಹಾಗೂ ಬಿ.ಡಿ. ಪಾಟೀಲ ಪತ್ರಿಕಾಗೋಷ್ಠೀಯಲ್ಲಿ ಮಾತನಾಡಿದರು.

      Tags: #Bhimashankara Sugar Factory#BJP Kasugoud patil#Elecation#jds b.d.patil#Only when there is an opposition party in the factory#Pressmeet#Public News#VOICE OF JANATA (VOJ-VOJ)#ಕಾರ್ಖಾನೆಯಲ್ಲಿ ವಿರೋಧಪಕ್ಷ ಇದ್ದಾಗ ಮಾತ್ರ ಅವ್ಯವಹಾರembezzlement and corruption can be prevented.ಭ್ರಷ್ಟಾಚಾರ ತಡೆಯಲು ಸಾಧ್ಯ..! ಬಿಜೆಪಿ & ಜೆಡಿಎಸ್ ಜಂಟಿ ಸುದ್ದಿಗೊಷ್ಠಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      June 30, 2025
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      June 28, 2025
      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      June 28, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.