• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಗಣೇಶ ಚತುರ್ಥಿ ಹಬ್ಬ ಕಾನೂನು ಸುವ್ಯವಸ್ಥೆ ಕಾಪಾಡಲು ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ

      Voiceofjanata.in

      September 3, 2024
      0
      ಗಣೇಶ ಚತುರ್ಥಿ ಹಬ್ಬ ಕಾನೂನು ಸುವ್ಯವಸ್ಥೆ ಕಾಪಾಡಲು ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
      0
      SHARES
      231
      VIEWS
      Share on FacebookShare on TwitterShare on whatsappShare on telegramShare on Mail

      ಗಣೇಶ ಚತುರ್ಥಿ ಹಬ್ಬ ಕಾನೂನು ಸುವ್ಯವಸ್ಥೆ ಕಾಪಾಡಲು ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ

       

      ವಿಜಯಪುರ, ಸೆಪ್ಟೆಂಬರ್ 03 :ವಿಜಯಪುರ ಜಿಲ್ಲೆಯಾದ್ಯಂತ ಸೆ.7ರಿಂದ ಗಣೇಶ ಚತುರ್ಥಿ ಹಬ್ಬ ಆಚರಿಸಲಾಗುತ್ತಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಕಾಲಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆಯಾಗಿ ವಿಶೇಷ ದಂಡಾಧಿಕಾರಿಗಳನ್ನು ನೇಮಿಸಿ, ಜಿಲ್ಲೆಯ ಎಲ್ಲ ತಹಶೀಲ್ದಾರರು ಹಾಗೂ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸುವಂತೆ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.

       

      ವಿಜಯಪುರ ಉಪವಿಭಾಗಕ್ಕೆ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ (ಮೊ:9599909724), ಇಂಡಿ ಉಪವಿಭಾಗಕ್ಕೆ ಇಂಡಿ ಉಪ ವಿಭಾಗಾಧಿಕಾರಿ ಆಬೀದ ಗದ್ಯಾಳ (ಮೊ:9008690039) ಅವರನ್ನು ವಿಶೇಷ ದಂಡಾಧಿಕಾರಿಗಳಾಗಿ ನಿಯೋಜಿಸಿ ಆದೇಶಿಸಲಾಗಿದೆ.

       

      ದಿನಾಂಕ : 07-09-2024 ರಂದು ಪ್ರತಿಷ್ಠಾಪನೆ ದಿನ ಹಾಗೂ ಸೆ.11, 13, 15 ಹಾಗೂ 17ರವರೆಗೆ ವಿಸರ್ಜನೆ ಕಾಲಕ್ಕೆ ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ (ಮೊ:9448692358) ಅವರನ್ನು ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ ನಂ.01 ರಿಂದ 17ರವರೆಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳಾದ ಈರಣ್ಣ ಆಶಾಪೂರ (ಮೊ:9731042063) ಅವರನ್ನು ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ ನಂ. 18ರಿಂದ 35 ರವರೆಗೆ ಹಾಗೂ ಪ್ರಭಾರ ತಹಶೀಲ್ದಾರ ವ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ಎಸ್.ಎಚ್.ಅರಕೇರಿ ಅವರನ್ನು ತಿಕೋಟಾ ತಾಲೂಕಿಗೆ ನಿಯೋಜಿಸಿ ಆದೇಶಿಸಲಾಗಿದೆ.

      ವಿಜಯಪುರ ತಾಲೂಕಿಗೆ ತಹಶೀಲ್ದಾರ ಪಿ.ಎಸ್.ಚನಗೊಂಡ (ಮೊ:9482896370), ಇಂಡಿ ತಾಲೂಕಿಗೆ ತಹಶೀಲ್ದಾರ ಬಿ.ಎಸ್.ಕಡಕಭಾವಿ (ಮೊ:9902748240), ಬಸವನಬಾಗೇವಾಡಿ ತಾಲೂಕಿಗೆ ತಹಶೀಲ್ದಾರರಾದ ವಾಯ್.ಎಸ್.ಸೋಮನಕಟ್ಟಿ (ಮೊ:9008712765), ಮುದ್ದೇಬಿಹಾಳ ತಾಲೂಕಿಗೆ ತಹಶೀಲ್ದಾರ ಬಲರಾಮ್ ಕಟ್ಟಿಮನಿ (ಮೊ:9538284426), ಸಿಂದಗಿ ತಾಲೂಕಿಗೆ ತಹಶೀಲ್ದಾರ ಪ್ರದೀಪ ಹಿರೇಮಠ (ಮೊ:8073688515) ಹಾಗೂ ಬಬಲೇಶ್ವರ ತಾಲೂಕಿಗೆ ತಹಶೀಲ್ದಾರ ಎಂ.ಎಸ್.ಅರಕೇರಿ (ಮೊ:9538385106) ಅವರನ್ನು ನಿಯೋಜಿಸಿ ಆದೇಶಿಸಲಾಗಿದೆ.

      ಕೊಲ್ಹಾರ ತಾಲೂಕಿಗೆ ತಹಶೀಲ್ದಾರ ಎಸ್.ಎಸ್. ನಾಯಕಲಮಠ (ಮೊ:9611101379), ನಿಡಗುಂದಿ ತಾಲೂಕಿಗೆ ತಹಶೀಲ್ದಾರ ಎ.ಡಿ.ಅಮರಾವದಗಿ (ಮೊ:9482268533), ತಾಳಿಕೊಟೆ ತಾಲೂಕಿಗೆ ತಹಶೀಲ್ದಾರ ಶ್ರೀಮತಿ ಕೀರ್ತಿ ಚಾಲಕ(ಮೊ:8861438554), ದೇವರಹಿಪ್ಪರಗಿ ತಾಲೂಕಿಗೆ ತಹಶೀಲ್ದಾರ ಪ್ರಕಾಶ ಸಿಂದಗಿ (ಮೊ:9945856274), ಆಲಮೇಲ ತಾಲೂಕಿಗೆ ತಹಶೀಲ್ದಾರ ಸುರೇಶ ಚಾವಲರ (ಮೊ:9449943022), ಚಡಚಣ ತಾಲೂಕಿಗೆ ತಹಶೀಲ್ದಾರ ಎಸ್.ಬಿ.ಇಂಗಳೆ (ಮೊ:9900776009) ಅವರನ್ನು ನಿಯೋಜಿಸಿ ಆದೇಶಿಸಲಾಗಿದೆ.

      Tags: #Ganesh God#indi / vijayapur#Order appointing special bailiffs to maintain law and order during Ganesh Chaturthi festival#Public News#Voiceofjanata.in#ಗಣೇಶ ಚತುರ್ಥಿ ಹಬ್ಬ ಕಾನೂನು ಸುವ್ಯವಸ್ಥೆ ಕಾಪಾಡಲು ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.