• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

    ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

      ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

      ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವ ಛಲವನ್ನು ನಮ್ಮ ಸರಕಾರ ಹೊಂದಿದೆ :ಸಚಿವ ಎಚ್ ಕೆ ಪಾಟೀಲ

      Voiceofjanata.in

      May 16, 2025
      0
      ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವ ಛಲವನ್ನು ನಮ್ಮ ಸರಕಾರ ಹೊಂದಿದೆ :ಸಚಿವ ಎಚ್ ಕೆ ಪಾಟೀಲ
      0
      SHARES
      91
      VIEWS
      Share on FacebookShare on TwitterShare on whatsappShare on telegramShare on Mail

      ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವ ಛಲವನ್ನು ನಮ್ಮ ಸರಕಾರ ಹೊಂದಿದೆ :ಸಚಿವ ಎಚ್ ಕೆ ಪಾಟೀಲ

       

      ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸುವ ಛಲವನ್ನು ನಮ್ಮ ಸರಕಾರ ಹೊಂದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ ಹೇಳಿದ್ದಾರೆ.

      ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮೇ 20ರಂದು ನಡೆಯಲಿರುವ ರಾಜ್ಯ ಸರತಾkಾದ ಎರಡು ವರ್ಷಗಳ ಸಾಧನೆ ಸಮಾವೇಶ ಹಾಗೂ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಜಯಪುರ ಜಿಲ್ಲೆ ಮತ್ತು ಬಬಲೇಶ್ವರ ವಿಧಾನಸಭೆ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸುವ ಕುರಿತು ಪೂರ್ವಭಾವಿಯಲ್ಲಿ ಅವರು ಮಾತನಾಡಿದರು.

      ಆಲಮಟ್ಟಿ ಜಲಾಷಯ ಎತ್ತರ ಕುರಿತು ಕೃಷ್ಣಾ ನ್ಯಾಯಾಧೀಕರಣ ತೀರ್ಪು ನೀಡಿದರೂ ಕೇಂದ್ರ ಸರಕಾರ ಇನ್ನೂ ಗೆಜೆಟ್ ನೊಟಿಫಿಕೇಶನ್ ಹೊರಡಿಸಿಲ್ಲ. ಬಿಜೆಪಿಯ ಸಂಸದರು, ಸಚಿವರು ಸೇರಿದಂತೆ ಯಾವ ಜನಪ್ರತಿನಿಧಿಗಳೂ ಈ ಬಗ್ಗೆ ಧ್ವನಿ ಎತ್ತಿಲ್ಲ. ಆದರೆ, ಉತ್ತರ ಕರ್ನಾಟಕದ ನಾವೆಲ್ಲ ಸಚಿವರು ಸಿಎಂ ಅವರನ್ನು ಭೇಟಿ ಮಾಡಿ ಪ್ರಧಾನಿ ಮೇಲೆ ಈ ಕುರಿತು ಒತ್ತಡ ತರುವಂತೆ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.

      ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ರೂ. 5500 ಕೋ. ಹಣವನ್ನು ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಆದರೆ, ಈವರೆಗೆ ಒಂದು ನೈಯ್ಯಾ ಪೈಸೆ ಬಿಡುಗಡೆ ಮಾಡಿಲ್ಲ. ಬರಗಾಲ ಸಮಯದಲ್ಲಿ ನಾವು ಸುಪ್ರೀಂ ಕೋರ್ಟಿನ ಮೊರೆ ಹೋಗಿ ನ್ಯಾಯ ಪಡೆಯಬೇಕಾಯಿತು. ಕೇಂದ್ರದ ಅಸಹಕಾರದ ನಡುವೆಯೂ ಸಿಎಂ ಎಸ್. ಸಿದ್ಧರಾಮಯ್ಯ ನೇತೃತ್ವದ ಸರಕಾರ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡುತ್ತಿದೆ ಎಂದು ಸಚಿವರು ತಿಳಿಸಿದರು.

      ರಾಜ್ಯದಲ್ಲಿ 25 ಸಾವಿರ ಸ್ಮಾರಕಗಳಿದ್ದು, ಇವುಗಳಲ್ಲಿ 2000 ರಕ್ಷಿತ ಸ್ಮಾರಕಗಳಿವೆ. ವಿಜಯಪುರ ಜಿಲ್ಲೆಯಲ್ಲಿರುವಷ್ಟು ಪ್ರವಾಸೋದ್ಯಮ ಸ್ಥಳಗಳು ರಾಜ್ಯದ ಬೇರಾವ ಜಿಲ್ಲೆಗಳಲ್ಲಿಯೂ ಇಲ್ಲ. ಪ್ರವಾಸೋದ್ಯಮ ಅಭಿವೃದ್ಧಿಗೆ ನಾವು ಒತ್ತು ನೀಡಿದ್ದೇವೆ. ಸಚಿವ ಎಂ. ಬಿ. ಪಾಟೀಲ, ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಅವರು ಹೇಳಿದರು.

      ಮೂರು ಲಕ್ಷ ಜನ ಈ ಬಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಮ್ಮ ಸರಕಾರದ ಎರಡು ವರ್ಷದ ಪ್ರಗತಿಯ ಸಮಾವೇಶ ಇದಾಗಿದೆ. ಪಂಚ ಗ್ಯಾರಂಟಿ ಯೋಜನೆಗಳು 1.25 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆ ಎತ್ತುವಲ್ಲಿ ಸಹಾಯವಾಗಿವೆ. ಪ್ರತಿಯೊಂದು ಕುಟುಂಬಕ್ಕೆ ವರ್ಷಕ್ಕೆ ರೂ. 60 ಸಾವಿರ ರೂಪಾಯಿ ಸೌಲಭ್ಯ ಒದಗಿಸಿವೆ. ಟೀಕೆ ಮಾಡುವವರಿಗೆ ಈ ಸಮಾವೇಶ ಸೂಕ್ತ ಉತ್ತರ ನೀಡಲಿದೆ. ಎರಡು ವರ್ಷಗಳಲ್ಲಿ ಸರಕಾರ ಮಾಡಿರುವ ಕೆಲಸ ಅಷ್ಟಿಷ್ಟಲ್ಲ. ಬಡವರ ಕಣ್ಣೀರು ಒರೆಸಿ, ಹಸಿವು ನೀಗಿಸಿ ಬದುಕು ಹಸನಾಗಿಸುವ ಕೆಲಸ ನಡೆದಿದೆ. ಸ್ವಾತಂತ್ರ್ಯ ನಂತರ ಇದೇ ಮೊದಲ ಗ್ಯಾರಂಟಿ ಯೋಜನೆಗಳು ಶೇ. 98.5 ಅರ್ಹರಿಗೆ ತಲುಪಿಸುವ ಕೆಲಸವಾಗಿದೆ. ಈವರೆಗೆ ರೂ. 90 ಸಾವಿರ ಕೋಟಿ ಹಣ ಖರ್ಚು ಮಾಡಿದ್ದೇವೆ. ಒಂದು ನೈಯ್ಯಾ ಪೈಸೆಯಷ್ಟು ಭ್ರಷ್ಚಾಚಾರವಾಗಿಲ್ಲ. ಯೋಜನೆಯ ಸಂಪೂರ್ಣ ಲಾಭ ಫಲಾನುಭವಿಗಳಿಗೆ ತಲುಪಿದೆ. ಇದುವರೆಗೆ ಯಾವುದೇ ಯೋಜನೆಗಳು ಇಷ್ಟೋಂದು ಪ್ರಮಾಣದಲ್ಲಿ ಸರಕಾರಿ ಯೋಜನೆಗಳ ಲಾಭ ದೊರೆತಿಲ್ಲ ಎಂದು ಎಚ್. ಕೆ. ಪಾಟೀಲ ಹೇಳಿದರು.

      ಡಾ. ಮಹಾಂತೇಶ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿ, ತಿಕೋಟಾ ತಾಲೂಕಿನ ತಾಲೂಕಿನ 4486 ಮತ್ತು ಬಬಲೇಶ್ವರ ತಾಲೂಕಿನಲ್ಲಿ 877 ಫಲಾನುಭವಿಗಳ ಹಕ್ಕುಪತ್ರ ಅರ್ಜಿಗಳು ಪುರಸ್ಕೃತಗೊಂಡಿವೆ ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ವಿಧಾನ ಪರಿಷತ ಶಾಸಕ ಸುನಿಲಗೌಡ ಪಾಟೀಲ, ಮಾಜಿ ಶಾಸಕ ಪ್ರೊ. ರಾಜು ಆಲಗೂರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ಎಸ್.ಲೋಣಿ, ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ ಮುಖಂಡರಾದ ಕೆ. ಎಚ್. ಮುಂಬಾರೆಡ್ಡಿ, ಎಚ್. ಎಸ್. ಕೊರಡ್ಡಿ, ಅಪ್ಪುಗೌಡ ಪಾಟೀಲ, ಯಾಕೂಬ ಜತ್ತಿ, ವಿ. ಎಸ್. ಪಾಟೀಲ, ಆನಂದಕುಮಾರ ದೇಸಾಯಿ, ಬಸನಗೌಡ ಪಾಟೀಲ, ಮಲ್ಲು ದಳವಾಯಿ, ಉಮೇಶ ಮಲ್ಲಣ್ಣವರ, ಲಕ್ಷ್ಮಣ ಚಿಕದಾಣಿ, ರಮೇಶ ಸುಳಿಭಾವಿ, ಚನ್ನಪ್ಪ ಕೊಪ್ಪದ, ಪೀರ ಪಟೇಲ್, ಎಲ್. ಎಸ್. ನಿಡೋಣಿ, ರಫೀಕ್ ಕಾನೆ, ಮದ್ದುರಾಜ ಕುಲಕರ್ಣಿ, ಡಾ. ಗಂಗಾಧರ ಸಂಬಣ್ಣಿ, ಅಬ್ದುಲಹಮೀದ್ ಮುಶ್ರಿಫ್ ಮುಂತಾದವರು ಉಪಸ್ಥಿತರಿದ್ದರು.

       

      Tags: #indi / vijayapur#Our government has the completion of the Krishna Overpass project: Minister HK Patil#Public News#State News#Today News#VOICE OF JANATA (VOJ-VOJ)#Voiceofjanata.in#ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಪಕ್ಷಾತೀತವಾಗಿ ಸರಕಾರದ ಗಮನ ಸೆಳೆಯುತ್ತೇವೆ : ವಿಪ ಶಾಸಕ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      May 31, 2025
      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      May 30, 2025
      ಚವನಭಾವಿ ಗ್ರಾಮದಲ್ಲಿ ಶ್ರೀ ಭಂಡೇಶ್ವರ ಶರಣರು, ಗುಂಡಯ್ಯ ಶರಣರು ಅದ್ದೂರಿ ಜಾತ್ರೆ

      ಚವನಭಾವಿ ಗ್ರಾಮದಲ್ಲಿ ಶ್ರೀ ಭಂಡೇಶ್ವರ ಶರಣರು, ಗುಂಡಯ್ಯ ಶರಣರು ಅದ್ದೂರಿ ಜಾತ್ರೆ

      May 30, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.