• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಕೇಂದ್ರದ ಮಹತ್ವಕಾಂಕ್ಷಿ ಯೋಜನೆ ಆಸ್ಪತ್ರೆ ಆವರಣದಿಂದ ಹೊರಗೆ, ಆಕ್ರೋಶ: ವಿಜಯಕುಮಾರ್

      Voiceofjanata.in

      May 23, 2025
      0
      ಕೇಂದ್ರದ ಮಹತ್ವಕಾಂಕ್ಷಿ ಯೋಜನೆ ಆಸ್ಪತ್ರೆ ಆವರಣದಿಂದ ಹೊರಗೆ, ಆಕ್ರೋಶ: ವಿಜಯಕುಮಾರ್
      0
      SHARES
      330
      VIEWS
      Share on FacebookShare on TwitterShare on whatsappShare on telegramShare on Mail

      ಕೇಂದ್ರದ ಮಹತ್ವಕಾಂಕ್ಷಿ ಯೋಜನೆ ಆಸ್ಪತ್ರೆ ಆವರಣದಿಂದ ಹೊರಗೆ, ಆಕ್ರೋಶ: ವಿಜಯಕುಮಾರ್

       

      ವಿಜಯಪುರ : ಕರ್ನಾಟಕ ಸರ್ಕಾರದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರ ನಿರ್ಣಯವಾದ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರವನ್ನು ಎಲ್ಲಾ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನಡೆಸುವಂತಿಲ್ಲ ಎಂದು ಆದೇಶ ಹೊರಡಿಸಿ. ಈ ಆದೇಶಕ್ಕೆ ಸಮಜಾಯಿಸಿ ಸರಕಾರಿ ಆಸ್ಪತ್ರೆಯಲ್ಲಿ ಔಷಧಿಗಳನ್ನ ಮಾರಾಟ ಮಾಡುವಂತಿಲ್ಲ ಎನ್ನುವ ನಿಯಮದಡಿ ಕಾರಣ ಹೇಳಿ ಸಮಾಜಾಯಿಸಿ ಭಾರತ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರ ಹೊರಹಾಕಿದ್ದಾರೆ.

      ನಾನು ಇವರಿಗೆ ಕೇಳ್ತೇನೆ ಸರಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಕೊಡುವ ಔಷಧಿಗಳು ಲಭ್ಯ ಇಲ್ಲಾ ಅಂದ್ರೇ ರೋಗಿಗಳು ಹೊರಗಡೆ ಹೋಗಿ ಜನ ಔಷಧಿ ಕೇಂದ್ರವನ್ನು ಹುಡುಕಾಡಬೇಕಾ? ಔಷಧಿ ಕೇಂದ್ರ ಸಿಗದೇ ಇದ್ದ ಪಕ್ಷದಲ್ಲಿ ರೋಗಿಗಳು ಅನಾವಶ್ಯಕವಾಗಿ ಹೆಚ್ಚಿನ ದರದ ಔಷಧಿಯನ್ನು ಖರೀದಿ ಮಾಡುವ ಅನಿವಾರ್ಯತೆ ಹುಟ್ಟಿ ಹಾಕಿದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರ ಈ ನಿರ್ಣಯವನ್ನು ನಾನು ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ರಾಜ್ಯ ಸಂಚಾಲಕನಾಗಿ ಖಂಡಿಸುತ್ತೇನೆ. ಯಾಕೆ ಈ ಕಾಂಗ್ರೆಸ್ ಸರ್ಕಾರಕ್ಕ ತಲೆನೂ ಇಲ್ಲಾ ಬುದ್ದಿನೂ ಇಲ್ಲಾ..

      ಏನೋ ಹೇಳ್ತಾರಲ್ಲ some thing is better than nothing ಅಂತಾ.

      ಸರಕಾರಿ ಆಸ್ಪತ್ರೆಯಲ್ಲಿ ಔಷಧ ಸಿಗುತ್ತಿಲ್ಲ ಅಥವಾ ಲಭ್ಯವಿಲ್ಲ ಎಂದಾಗ ಕನಿಷ್ಠ ಪಕ್ಷ ರೋಗಿಗಳು ಕಡಿಮೆಯ ಖರ್ಚಿನಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದಲ್ಲಾದರೂ ಖರೀದಿಸುವ ಅನುಕೂಲವಿತ್ತು, ತಮ್ಮ ವೈಯಕ್ತಿಕ ರಾಜಕಾರಣದಿಂದ ಈ ನಿರ್ಣಯ ಅದೆಷ್ಟೋ ರೋಗಿಗಳಿಗೆ ತೊಂದರೆ ಕೊಡುತ್ತಿದೆ ಎಂದು  ಬಿಜೆಪಿ ರಾಜ್ಯ ಸಂಚಾಲಕರು ವಿಜಯಕುಮಾರ್ ಕುಡಿಗನೂರ ಪತ್ರಿಕಾ ಹೇಳಿಕೆ ನೀಡಿದ್ದಾರೆ.

      Tags: #indi / vijayapur#Outside the Center's Hospital Project Hospital premises#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಕೇಂದ್ರದ ಮಹತ್ವಕಾಂಕ್ಷಿ ಯೋಜನೆ ಆಸ್ಪತ್ರೆ ಆವರಣದಿಂದ ಹೊರಗೆoutrage: Vijayakumarಆಕ್ರೋಶ: ವಿಜಯಕುಮಾರ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      May 30, 2026
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.