• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

    ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

    ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

    ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

    ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

    ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

    ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

    ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಹತ್ಯೆ

    ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಹತ್ಯೆ

    ಆಕ್ರಮ ಮರಳು ಮಾಫಿಯಾ ಅಡ್ಡೆ ಮೇಲೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

    ಆಕ್ರಮ ಮರಳು ಮಾಫಿಯಾ ಅಡ್ಡೆ ಮೇಲೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

    ಅಬ್ಬಬ್ಬಾ..! ಕೆನರಾ ಬ್ಯಾಂಕ್ ದರೋಡೆಯಲ್ಲಿ ಮತ್ತೆ 12 ಜನರ ಬಂಧನ

    ಅಬ್ಬಬ್ಬಾ..! ಕೆನರಾ ಬ್ಯಾಂಕ್ ದರೋಡೆಯಲ್ಲಿ ಮತ್ತೆ 12 ಜನರ ಬಂಧನ

    ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

    ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

      ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

      ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

      ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

      ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

      ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

      ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಹತ್ಯೆ

      ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಹತ್ಯೆ

      ಆಕ್ರಮ ಮರಳು ಮಾಫಿಯಾ ಅಡ್ಡೆ ಮೇಲೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

      ಆಕ್ರಮ ಮರಳು ಮಾಫಿಯಾ ಅಡ್ಡೆ ಮೇಲೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

      ಅಬ್ಬಬ್ಬಾ..! ಕೆನರಾ ಬ್ಯಾಂಕ್ ದರೋಡೆಯಲ್ಲಿ ಮತ್ತೆ 12 ಜನರ ಬಂಧನ

      ಅಬ್ಬಬ್ಬಾ..! ಕೆನರಾ ಬ್ಯಾಂಕ್ ದರೋಡೆಯಲ್ಲಿ ಮತ್ತೆ 12 ಜನರ ಬಂಧನ

      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಪಡನೂರಿನ ಪ್ರತಿಭೆಗೆ ಅಮೇರಿಕ ಅಧ್ಯಕ್ಷರಿಂದ ಪ್ರಶಂಸೆಯಾಗಿತ್ತು..! ದಶರಥ ಕೋರಿ ಶಿಕ್ಷಕ, ಸಾಹಿತ್ಯ

      Voice of janata

      March 24, 2024
      0
      ಪಡನೂರಿನ ಪ್ರತಿಭೆಗೆ ಅಮೇರಿಕ ಅಧ್ಯಕ್ಷರಿಂದ ಪ್ರಶಂಸೆಯಾಗಿತ್ತು..! ದಶರಥ ಕೋರಿ ಶಿಕ್ಷಕ, ಸಾಹಿತ್ಯ
      0
      SHARES
      1.3k
      VIEWS
      Share on FacebookShare on TwitterShare on whatsappShare on telegramShare on Mail

      ಪಡನೂರಿನ ಪ್ರತಿಭೆಗೆ ಅಮೇರಿಕ ಅಧ್ಯಕ್ಷರಿಂದ ಪ್ರಶಂಸೆಯಾಗಿತ್ತು!

      ದಶರಥ ಕೋರಿ ಶಿಕ್ಷಕ, ಸಾಹಿತ್ಯ.

      ಇಂಡಿ : ನಾಲ್ಕು ದಶಕದ ಹಿಂದೆ ಪಡನೂರಿನ‌ ಪ್ರತಿಭೆಗೆ ಅಮೇರಿಕ ಅಧ್ಯಕ್ಷರಿಂದ ಪ್ರಶಂಸೆಯಾಗಿತ್ತು. ಗ್ರಾಮದ ಖಗೋಳ ವಿಜ್ಞಾನಿ ಸುಮಾರು ೧೬ ಖಗೋಳ ಸಿದ್ಧಾಂತಗಳ ಸ್ವತಃ ಸಂಶೋಧನೆ ಮಾಡಿ, ಅವುಗಳಲ್ಲಿ ಪ್ರಖರವಾದ ಕೆಲವು ಸಿದ್ಧಾಂತಗಳನ್ನು ಸುಮಾರು ೩೬ ರಾಷ್ಟ್ಟಗಳಿಗೆ ಸಲ್ಲಿಸಿದ ಕೀರ್ತಿ ವಿಜ್ಞಾನಿ ಡಾ || ಆರ್ ಸಿ ಹಿರೇಮಠ ಅವರಿಗೆ ಸಲ್ಲುತ್ತದೆ ಎಂದು ಶಿಕ್ಷಕ, ಸಾಹಿತಿ ದಶರಥ ಕೋರಿ ಹೇಳಿದರು.

      ತಾಲ್ಲೂಕಿನ ಹೊಸ ಪಡನೂರ ಗ್ರಾಮದ ಸರಕಾರ ಪ್ರಾಥಮಿಕ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು.

      ಅಮೇರಿಕಾ ದೇಶವು ಅಪೋಲೋ ನೌಕೆ ಚಂದ್ರನಲ್ಲಿಗೆ ಕಳುಹಿಸಿ, ಅಲ್ಲಿಂದ ಕಲ್ಲು-ಮಣ್ಣು ಪರೀಕ್ಷೆ ಕೊಡುವ ಮುನ್ನವೇ, ಖಗೋಳ ವಿಜ್ಞಾನಿ‌ ಡಾ|| ಆರ್ ಸಿ ಹಿರೇಮಠ ಅವರು, ಚಂದ್ರನ ನಿಕ್ಷೇಪಗಳಾದ ಕಲ್ಲು-ಮಣ್ಣಿನ್ನು ನಿಖರ ಮಾಹಿತಿಯನ್ನು ಅಮೇರಿಕ ಅಧ್ಯಕ್ಷರಿಗೆ ಕಳುಹಿಸಿಕೊಟ್ಟಿದ್ದರು. ಈ ಮಹತ್ವದ ಸಂಶೋಧನಾ ವರದಿಗೆ ಅಮೇರಿಕ‌ ಅಧ್ಯಕ್ಷ ಅಭಿನಂದನೆ ಸಲ್ಲಿಸಿದರು. ಭಾರತದ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರಿಂದ ದೆಹಲಿಯಲ್ಲಿ ಡಾII ಆರ್ ಸಿ ಹಿರೇಮಠರವರಿಗೆ ಸನ್ಮಾನವಾಗಿತ್ತು. ಇಂತಹ ಪವಿತ್ರ ಮಣ್ಣಿನಲ್ಲಿ ಜನಿಸಿದ ವಿದ್ಯಾರ್ಥಿಗಳು ಖಗೋಳ ವಿಜ್ಞಾನಿ ಡಾ ಆರ್ ಸಿ ಹಿರೇಮಠರವರ ಅಧ್ಯಯನವನ್ನು ವಿಧ್ಯಾರ್ಥಿಗಳು ರೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.

      ಇದೇ ಸಂದರ್ಭದಲ್ಲಿ ಎಸ್ ಡಿ‌ ಎಮ್ ಸಿ ಅಧ್ಯಕ್ಷ ಭೀಮಾಶಂಕರ ಬೈರಜಿ ಮಾತನಾಡುತ್ತ ಶಾಲಾ ಮಕ್ಕಳು ಸಮಯ ಪ್ರಜ್ಞೆ ಕರ್ತನ್ಯ ಪ್ರಜ್ಞೆ ರಾಷ್ಟೀಯ ಪ್ರಜ್ಞೆಯನ್ನು ಮೈಮನಗಳಲ್ಲಿ ಅಳವಡಿಸಿಕೊಳ್ಳಬೇಕೆಂದು ಮಕ್ಕಳಿಗೆ ಕರೆನೀಡಿದರು.

      ಗ್ರಾ.ಪಂ.ಅಧ್ಯಕ್ಷ ಅಧ್ಯಕ್ಷ ಷಡಕ್ಷರಿ ಮೇತ್ರಿ, ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಮಾಂತೇಶ ಅವರಾದಿ, ತಾಲ್ಲೂಕು ‌ಪಂಚಾಯತ್ ಮಾಜಿ ಸದಸ್ಯ ಪಂಚಪ್ಪ ಅವರವತ್ತು, ಮುಖ್ಯೋಪಾಧ್ಯಾಯ ಕೆ ಆರ್ ಉಮರಾಣಿ, ಎನ್ ಕೆ ಸಕ್ಕರಶೆಟ್ಟಿ, ಶಿಕ್ಷಕ ಎಸ್ ಬಿ ಪಾಟೀಲ, ಸಿ. ಎಸ್ ಮೋಟಗಿ ಸಿ. ಡಿ. ಮಠಪತಿ, ದೇವಕಿ ಎಸ್ ಗಾಯಕವಾಡ ಉಪಸ್ಥಿತರಿದ್ದರು. ಇನ್ನೂ ಆದರ್ಶ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕ ಷಹಾಜಿ ಪಾಟೀಲ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

      Tags: #indi / vijayapur#Padanur's talent was praised by the American president#Send up programm#Voice Of Janata#ಪಡನೂರಿನ ಪ್ರತಿಭೆಗೆ ಅಮೇರಿಕ ಅಧ್ಯಕ್ಷರಿಂದ ಪ್ರಶಂಸೆಯಾಗಿತ್ತು! ದಶರಥ ಕೋರಿ ಶಿಕ್ಷಕschoolಸಾಹಿತ್ಯ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ

      ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ

      ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ

      July 13, 2025
      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      July 13, 2025
      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      July 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.