• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿ : ಸುಮ್ಮನಿದ್ದ ಭಾರತೀಯರನ್ನು ಪಹಲ್ಗಾಮ ದಾಳಿ ಮುಖಾಂತರ ಕೆಣಕಿದ ಪಾಕಿಗಳಿಗೆ ತಕ್ಕ ಶಿಕ್ಷೆ..!

      Voiceofjanata.in

      May 9, 2025
      0
      ಇಂಡಿ : ಸುಮ್ಮನಿದ್ದ ಭಾರತೀಯರನ್ನು ಪಹಲ್ಗಾಮ ದಾಳಿ ಮುಖಾಂತರ ಕೆಣಕಿದ ಪಾಕಿಗಳಿಗೆ ತಕ್ಕ ಶಿಕ್ಷೆ..!
      0
      SHARES
      268
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : 

      ಪಹಲ್ಗಾಮ ದಾಳಿಗೆ ಪ್ರತೀಕಾರವಾಗಿ ನಮ್ಮ ಸೈನಿಕರು ಅಪರೇಷನ್ ಸಿಂದೂರ ಹೆಸರಿನಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನ ನೆಲದಲ್ಲಿದ್ದ ಭಯೋತ್ಪಾದಕರ ನೆಲೆಗಳ ಮೇಲೆ ಮಿಡ್ ನೈಟ ದಾಳಿ ನಡೆಸಿ ಅವುಗಳನ್ನು ಸಂಪೂರ್ಣವಾಗಿ ನಾಶ ಪಡಿಸಿದ್ದು ಹೆಮ್ಮೆಯ ಸಂಗತಿ. ದೇಶ ದ್ರೋಹಿಗಳ ಆಶ್ರಯತಾಣವಾದ ಪಾಪಿ ಪಾಕಿಸ್ತಾನವನ್ನು ಮಟ್ಟ ಹಾಕುವಲ್ಲಿ ನಮ್ಮ ಸೈನ್ಯ ಸದೃಡವಾಗಿದೆ.

      ಬಿ.ಎಸ್.ಪಾಟೀಲ ಹಿರೇಬೇವನೂರ

      ಸುಮ್ಮನಿದ್ದ ಭಾರತೀಯರನ್ನು ಪಹಲ್ಗಾಮ ದಾಳಿ ಮುಖಾಂತರ ಕೆಣಕಿದ ಪಾಕಿಗಳಿಗೆ ತಕ್ಕ ಶಿಕ್ಷೆ ಕೊಡಲು ಇದು ಸಕಾಲವಾಗಿದೆ. ಪ್ರಾಥಮಿಕವಾಗಿ ನಮ್ಮ ಸೈನಿಕರು ಭಯೋತ್ಪಾದಕ ನೆಲೆಗಳನ್ನು ಸುಟ್ಟು ಹಾಕಿದ್ದು ೧೪೦ ಕೋಟಿ ಭಾರತೀಯರ ಆಕ್ರೋಶಕ್ಕೆ ನೆಮ್ಮದಿ ಕೊಟ್ಟಂತಾಗಿದೆ. ಆದರೆ ಇದು ಇಷ್ಟಕ್ಕೆ ನಿಲ್ಲದೆ ಉಗ್ರರನ್ನು ಸಂಪೂರ್ಣವಾಗಿ ಮಟ್ಟ ಹಾಕಬೇಕು.

      ಅನೀಲ ಪ್ರಸಾದ ಏಳಗಿ ಅಧ್ಯಕ್ಷರು ದಾನಮ್ಮದೇವಿ ದೇವಸ್ಥಾನ 

      ಭಾರತೀಯರು ಶಾಂತಿ ಪ್ರಿಯರು ಅನವಶ್ಯವಾಗಿ ಯಾರಿಗೂ ತೊಂದರೆ ಕೊಡುವದಿಲ್ಲ. ಆದರೆ ನಮ್ಮ ದೇಶದ ಅಮಾಯಕ ನಾಗರಿಕರ ಮೇಲೆ ದಾಳಿ ನಡೆಸಿದ ಪಾಕ್ ಪೋಷಿತ ಉಗ್ರ ಸಂಘಟನೆ ಗಳಿಗೆ ಸುಮ್ಮನೆ ಬಿಡುವ ಪ್ರಮೇಯವೇ ಇಲ್ಲ ಎಂದು ನಮ್ಮ ಹೆಮ್ಮೆಯ ಸೈನಿಕರು ಮಿಶೆಲ್ ದಾಳಿ ಮುಖಾಂತರ ಸ್ಪಷ್ಟ ಸಂದೇಶವನ್ನು ಎದುರಾಳಿಗಳಿಗೆ ರವಾನಿಸಿದ್ದಾರೆ. ಇದು ಕೇವಲ ಆರಂಭಿಕದಾಳಿ ಮಾತ್ರ, ಪಾಕಿಸ್ತಾನ ಭಯೋತ್ಪಾದಕ ನೆಲಗಳನ್ನು ಸಂಪೂರ್ಣವಾಗಿ ನಾಶ ಪಡಿಸುವದು ಶತ ಸಿದ್ದ.

      ಶೈಲೇಶ ಬೀಳಗಿ ಪ್ರಥಮ ದರ್ಜೆ ಗುತ್ತಿಗೆದಾರರು.

      ಪಾಕಿಸ್ತಾನದ ಉಗ್ರರ ತಾಣಗಳಲ್ಲಿ ಏರ್ ಸ್ಟೆçöÊಕ್ ಮೂಲಕ ಭಾರತ ಉಗ್ರರಿಗೆ ತಕ್ಕ ಉತ್ತರ ಕೊಟ್ಟಿದೆ. ರಾತೋ ರಾತ್ರಿ ನಮ್ಮ ಭಾರತೀಯ ಸೇನಾ ಪಡೆ ಯೋಧರು ಅಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸುವ ಮೂಲಕ ಉಗ್ರರ ನೆಲೆಯನ್ನು ಧ್ವಂಸ ಮಾಡಿದ್ದಾರೆ. ಪಾಕಿಸ್ತಾನಿಗಳ ಮತ್ತು ಭಯೋತ್ಪಾದಕರ ಹುಟ್ಟಡಗಿ ಭಾರತೀಯ ಸೇನೆಗೆ ಧನ್ಯವಾದ ಸಲ್ಲಿಸುತ್ತೇನೆ.

      ಶಂಕರಗೌಡ ಪಾಟೀಲ ಡೋಮನಾಳ

      Tags: #indi / vijayapur#Pakistani punishment#Public News#State News#Today News#Voice Of Janata#Voiceofjanata.in#ಸುಮ್ಮನಿದ್ದ ಭಾರತೀಯರನ್ನು ಪಹಲ್ಗಾಮ ದಾಳಿ ಮುಖಾಂತರ ಕೆಣಕಿದ ಪಾಕಿಗಳಿಗೆ ತಕ್ಕ ಶಿಕ್ಷೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.