• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

      Voiceofjanata.in

      October 22, 2025
      0
      ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!
      0
      SHARES
      17
      VIEWS
      Share on FacebookShare on TwitterShare on whatsappShare on telegramShare on Mail

      ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

      ಆಲಮಟ್ಟಿ: ರವಿವಾರ ಸಂತೆ ಹಾಗೂ ಸೋಮವಾರ-ಮಂಗಳವಾರ ದೀಪಾವಳಿ ಅಮವಾಸ್ಯೆ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಪೂಜಾಸಾಮಗ್ರಿಗಳು ಮತ್ತು ಪಟಾಕಿ ಮಾರಾಟ ಜೋರಾಗಿತ್ತು.

      ಬೆಳಕಿನ ಹಬ್ಬವನ್ನು ವಿಜೃಂಭಿಸಲಿ ಅಲಂಕಾರಿಕ ವಸ್ತುಗಳು, ಪಟಾಕಿ ಸಿಡಿಸಲು ಸಜ್ಜಾಗಿರುವ ಜನರು ಖರೀದಿಗೆ ಮುಗಿಬಿದ್ದಿದ್ದಾರೆ.

      ಪಟಾಕಿ ಮಾರಾಟಕ್ಕೆ ಜಿಲ್ಲಾಡಳಿತ ನಿರ್ಬಂಧ ಇಲ್ಲದಿರುವದರಿಂದ ಆಲಮಟ್ಟಿ ಮತ್ತು ನಿಡಗುಂದಿಯಲ್ಲಿ ಭಾನುವಾರದಿಂದ ಮಳಿಗೆಗಳು ಆರಂಭವಾಗಿವೆ. ಸೋಮವಾರ ಈ ಮಳಿಗೆಗಳಲ್ಲಿ ಖರೀದಿ ಜೋರಾಗಿ ನಡೆಯಿತು.

      ಪಟಾಕಿ ಅವಘಡಗಳಿಂದ ಎಚ್ಚೆತ್ತ ಸರ್ಕಾರ ಮಾರಾಟಕ್ಕೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಕಂದಾಯ, ಅಗ್ನಿಶಾಮಕ ಮತ್ತು ತುರ್ತುಸೇವಾ ಇಲಾಖೆ, ಪೊಲೀಸ್‌ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪಟಾಕಿ ಮಾರಾಟಕ್ಕೆ ಮಾರ್ಗಸೂಚಿಗಳನ್ನು ರೂಪಿಸಿವೆ.
      ಅಗ್ನಿನಂದಕ ಉಪಕರಣಗಳ ಬಳಕೆಯ ತರಬೇತಿ ಪಡೆದ ವರ್ತಕರಿಗೆ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಿದ್ದರೂ ಎಲ್ಲಾ ಅಂಗಡಿಕಾರರು ಎಗ್ಗಿಲ್ಲದೇ ಮಾರಾಟದಲ್ಲಿ ತೊಡಗಿದ್ದರು.

      ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಹಸಿರು ಪಟಾಕಿಗೆ ಅವಕಾಶ ಕಲ್ಪಿಸಲಾಗಿದೆ. ಪಟಾಕಿಯ ಬಾಕ್ಸ್‌ಗಳಿಗೆ ₹ 400ರಿಂದ ₹ 1,500ರವರೆಗೆ ಬೆಲೆ ಇದೆ. ಹೂಕುಂಡ, ಭೂಚಕ್ರ, ರಾಕೆಟ್‌, ಸುರ್‌ಸುರ್‌ ಬತ್ತಿ ಸೇರಿ ತರಹೇವಾರಿ ಪಟಾಕಿಗಳು ಮಳಿಗೆಗಳಲ್ಲಿವೆ. ಪಟಾಕಿ ಬೆಲೆ ಕಳೆದ ವರ್ಷಕ್ಕಿಂತ ತುಸು ಹೆಚ್ಚಾಗಿದ್ದು, ಕೋಟ್ಯಂತರ ರೂಪಾಯಿ ವಹಿವಾಟು ನಡೆಯುವ ಸಾಧ್ಯತೆ ಇದೆ. ಬಲಿಪಾಡ್ಯಮಿ ಮುಗಿಯುವವರೆಗೂ ಪಟಾಕಿ ಸದ್ದು ಕೇಳಲಿದೆ.

      ಚೀನಿಹಣತೆಯತ್ತ ಗಮನ: ಈ ಮೊದಲು ಸ್ಥಳೀಯ ಕುಂಬಾರರು ಮಾಡಿದ ಮಣ್ಣಿನ ಹಣತೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದ ಜನರು, ಈಗ ಚೀನಿ ಮಣ್ಣಿನಿಂದ ತಯಾರಿಸಿದ ಹಣತೆ ಮತ್ತು ಲೋಹದ ಹಣತೆಯತ್ತ ಜನರು ಹೆಚ್ಚು ಒಲವು ತೋರುತ್ತಿರುವದು ಕಂಡುಬಂತು.

      ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಠಿಗೆ ಮುಂಗಾರು ಬೆಳೆ ಹಾನಿಯಾದರೂ ಕೂಡ ರೈತರು ಹಿಂಗಾರು ಬೆಳೆಯಾದರೂ ಉತ್ತಮ ಫಸಲು ಬರಲಿ ಎಂದು ಪ್ರತಿ ಬಾರಿಯೂ ಅಭೂತಪೂರ್ವ ದೀಪಾವಳಿ ಆಚರಿಸಿದರು.

      ತುಂಬಿದ ದೇವಸ್ಥಾನ: ಆಲಮಟ್ಟಿಯ ಚಂದ್ರಮ್ಮದೇವಿ, ಅನ್ನದಾನೇಶ್ವರ ಮಠ, ಸಿದ್ಧಲಿಂಗೇಶ್ವರ ತಪೋಮಂದಿರ ಹಾಗೂ ಯಲಗೂರ ಗ್ರಾಮದ ಯಲಗೂರೇಶ್ವರ ಮತ್ತು ಯಲ್ಲಮ್ಮನ ಬೂದಿಹಾಳದ ರೇಣುಕಾ ಯಲ್ಲಮ್ಮನ ದೇವಸ್ಥಾನಗಳಲ್ಲಿ ಮಂಗಳವಾರ ಮುಂಜಾನೆ ಭಕ್ತರಿಂದ ದೇವಸ್ಥಾನಗಳು ತುಂಬಿದ್ದವು.ಯಲಗೂರ ಗ್ರಾಮದ ಯಲಗೂರೇಶ್ವರ ದೇವಸ್ಥಾನದ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಪ್ರತಿ ಅಮವಾಸ್ಯೆಯಂದು ಅನ್ನದಾಸೋಹ ನಡೆಯುತ್ತದೆ.

      ದೀಪಾವಳಿ ಅಮವಾಸ್ಯೆಯಂದು ನಡೆಯುವ ದಾಸೋಹ ವ್ಯವಸ್ಥೆಯನ್ನು ಬಾಗಲಕೋಟ ತಾಲ್ಲೂಕಿನ ಭಗವತಿ ಗ್ರಾಮದ ದಕ್ಷಾ ನಾಗರಾಜ ದೊಡಮನಿ ನಡೆಸಿಕೊಟ್ಟಿದ್ದಾರೆ ಎಂದು ಯಲಗೂರೇಶ್ವರ ಅನ್ನದಾಸೋಹ ಸಮಿತಿಯ ಅಧ್ಯಕ್ಷ ಶ್ಯಾಮ್ ಪಾತರದ ತಿಳಿಸಿದರು.

      Tags: #indi / vijayapur#People who have finished buying pooja material..!#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.