• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸರಕಾರಿ ನೌಕರರಿಂದ ಶಾಸಕ ಪಾಟೀಲರಿಗೆ ಮನವಿ..ಏನು ಗೊತ್ತಾ..?

      Voice Of Janata

      January 22, 2024
      0
      ಸರಕಾರಿ ನೌಕರರಿಂದ ಶಾಸಕ ಪಾಟೀಲರಿಗೆ ಮನವಿ..ಏನು ಗೊತ್ತಾ..?
      0
      SHARES
      328
      VIEWS
      Share on FacebookShare on TwitterShare on whatsappShare on telegramShare on Mail

      ಸರಕಾರಿ ನೌಕರರಿಂದ ಶಾಸಕರಿಗೆ ಮನವಿ

      ಎನ್ ಪಿ ಎಸ್ ರದ್ದತಿಗೆ ಆಗ್ರಹಿಸಿ ಶಾಸಕ ಪಾಟೀಲ್ ರಿಗೆ ಮನವಿ

      ಇಂಡಿ: ತಾಲೂಕಿನ ರಾಜ್ಯ ಸರಕಾರಿ ನೌಕರರ ಸಂಘದ
      ಅಧ್ಯಕ್ಷರು ಸರ್ವ ಪದಾಧಿಕಾರಿಗಳು ಮತ್ತು
      ಸದಸ್ಯರು ಸೇರಿ ಸೋಮವಾರ ಪ್ರವಾಸಿ ಮಂದಿರದಲ್ಲಿ
      ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಮನವಿ
      ಸಲ್ಲಿಸಿದರು.

      ವಿಜಯಪುರ ಜಿಲ್ಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ
      ಸುರೇಶ ಶೇಡಶ್ಯಾಳ ಮಾತನಾಡಿ, ರಾಜ್ಯ 7 ನೇ ವೇತನ
      ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರಕಾರಿ
      ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ
      ಪರಿಷ್ಕರಿಸಿ ಆದೇಶ ಹೊರಡಿಸಬೇಕು, ಈಗಾಗಲೇ ನೀಡಿರುವ ಶೇ 17 ಮಧ್ಯಂತರ ಪರಿಹಾರ ಭತ್ಯೆಯೂ ಸೇರಿದಂತೆ ಶೇ 40 ಫಿಟ್ ಮೆಂಟ್ ಸೌಲಭ್ಯವನ್ನು ರಾಜ್ಯ ಸರಕಾರಿ ನೌಕರರು ಹಾಗೂ ಸರಕಾರದ ಅಧೀನಕ್ಕೆ ಒಳಪಡುವ ನೌಕರರಿಗೆ ದಿನಾಂಕ 1 ಜುಲೈ 2022 ರಿಂದ ಜಾರಿಗೆ ಬರುವಂತೆ ಸರಕಾರ ಆದೇಶ ಹೊರಡಿಸುವದು, ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವದು, ಮತ್ತು ನೌಕರರ ಕುಟುಂಬಗಳಿಗೆ ಆರೋಗ್ಯ ಸಂಜೀವಿನಿ ಅನುಷ್ಠಾನಗೊಳಿಸುವದು ಎಂಬ ಬೇಡಿಕೆಗೆ ಆಗ್ರಹಿಸಿದರು.

      ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ
      ಯಶವಂತರಾಯಗೌಡ ಪಾಟೀಲರು ಬರುವ ಫೆಭ್ರುವರಿ
      12 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ.
      ಅಧಿವೇಶನದಲ್ಲಿ ನೌಕರರ ಬೇಡಿಕೆ ಪರವಾಗಿ ವಿಧಾನಸಭೆ
      ಮಾತನಾಡುವೆ, ಜೊತೆಗೆ ಶಿಕ್ಷಣ ಸಚಿವರಿಗೆ ಮತ್ತು
      ಮುಖ್ಯಮಂತ್ರಿಗಳಿಗೆ ತಮ್ಮ ಬೇಡಿಕೆ ಕುರಿತು
      ಮನವರಿಕೆ ಮಾಡುವ ಪ್ರಾಮಾಣಿಕ ಪ್ರಯತ್ನ
      ಮಾಡುತ್ತೇನೆ ಎಂದರು.

      ನೌಕರರ ಸಂಘದ ಅಧ್ಯಕ್ಷ ಎಸ್.ಡಿ. ಪಾಟೀಲ, ಬಸವರಾಜ ಗೊರನಾಳ ಮಾತನಾಡಿದರು. ಇಂಡಿ ಘಟಕದ ರಾಜ್ಯ ಸರಕಾರಿ ನೌಕರರ ಸಂಘದ ಜಿ.ಜಿ.
      ಬರಡೋಲ, ಬಿ.ಎಂ. ಅಂಜುಟಗಿ, ಶ್ರೀಮತಿ ಪಿ.ಎಂ. ಬಜಂತ್ರಿ, ಮಾಜಿ ಅಧ್ಯಕ್ಷ ಎಸ್.ಆರ್. ಪಾಟೀಲ, ಬಿ.ಎಂ. ಬಬಲಾದ, ಎಸ್.ಎನ್. ಕೋಳಿ, ಎಚ್.ಎಚ್. ಗುನ್ನಾಪುರ, ಸುನೀಲ ಪಾಟೀಲ, ಆರ್.ವಿ. ಪಾಟೀಲ, ಎಸ್.ಬಿ.‌ ಕಲ್ಲೊಳ್ಳಿ ಸೇರಿದಂತೆ ತಾಲೂಕಾ ಎನ್.ಪಿ.ಎಸ್ ಅಧ್ಯಕ್ಷರು ಸರ್ವ ಸದಸ್ಯರು, ಪದಾಧಿಕಾರಿಗಳು, ಜಿ.ಪಿ.ಟಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

      ಇಂಡಿ: ತಾಲೂಕಿನ ರಾಜ್ಯ ಸರಕಾರಿ ನೌಕರರ ಸಂಘದ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು 7 ನೇ ವೇತನ ಆಗ್ರಹಿಸಿ ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಮನವಿ ಸಲ್ಲಿಸಿದರು.

      Tags: #Petition to MLA Patil demanding cancellation of NPS#ಎನ್ ಪಿ ಎಸ್ ರದ್ದತಿಗೆ ಆಗ್ರಹಿಸಿ ಶಾಸಕ ಪಾಟೀಲ್ ರಿಗೆ ಮನವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.