• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

      ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

      ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

      ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

      ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

      ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮಕ್ಕಳ ಕಲಿಕಾ ಶಕ್ತಿಗೆ ಪ್ರೇರಕ‌ ಶಕ್ತಿ..ಪ್ರತಿಭಾಕಾರಂಜಿ..!

      ಸಂತ ತೋಮಸ್ ಶಾಲೆಯಲ್ಲಿ ಪ್ರತಿಭಾಕಾರಂಜಿ ಕಾರ್ಯಕ್ರಮ..!

      August 29, 2023
      0
      ಮಕ್ಕಳ ಕಲಿಕಾ ಶಕ್ತಿಗೆ ಪ್ರೇರಕ‌ ಶಕ್ತಿ..ಪ್ರತಿಭಾಕಾರಂಜಿ..!
      0
      SHARES
      273
      VIEWS
      Share on FacebookShare on TwitterShare on whatsappShare on telegramShare on Mail

      ಸಂತ ತೋಮಸ್ ಶಾಲೆಯಲ್ಲಿ ಪ್ರತಿಭಾಕಾರಂಜಿ ಕಾರ್ಯಕ್ರಮ..!

      ಹನೂರು : ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ಸಂತ ತೋಮಸ್ ಆರ್ ಸಿ ಅನುದಾನಿತ ಶಾಲೆಯಲ್ಲಿ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಮಲ್ ದಾಸ್ , ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸಂಘದ ಅಧ್ಯಕ್ಷರು ಶಿವಮಲ್ಲು ಹಾಗೂ ಸಂತ ತೋಮಸ್ ಶಾಲೆಯ ವ್ಯವಸ್ಥಾಪಕರಾದ ಪಾಧರ್ ಸೂಸೈ ರವರು ಉದ್ಘಾಟನೆ ಮಾಡಲಾಯಿತು.

      ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಮಲ್ ದಾಸ್ ಮಾತನಾಡಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಸ್ಪರ್ಧೆಯಲ್ಲಿ ಸೋತೆ ಎಂದು ಕುಗ್ಗಬಾರದು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಮುಖ್ಯವಾಗಿದೆ,ವಿದ್ಯಾರ್ಥಿಗಳಲ್ಲಿ ಸುಪ್ತ ಪ್ರತಿಭೆಗಳನ್ನು ಹೊರ ತೆಗೆಯಲು ಪ್ರತಿಭಾಕಾರಂಜಿ ಕಾರ್ಯಕ್ರಮವು ಅನುಕೂಲವಾಗಿದೆ ಎಂದು ತಿಳಿಸಿದರು.

      ಶಾಗ್ಯ ಕ್ಲಸ್ಟರ್ ನ ಸಿ ಆರ್ ಪಿ ಮುನಿರಾಜುರವರು ಮಾತನಾಡಿ ಶಾಗ್ಯ ಕ್ಲಸ್ಟರ್ ವತಿಯಿಂದ 18 ಶಾಲೆಯ ಮಕ್ಕಳು ಭಾಗವಹಿಸಿದ್ದು, ಮಕ್ಕಳು ಬಹಳ ಪ್ರತಿಭಾವಂತರು ಅವರಿಗೆ ಕೇವಲ ಸುಗಮಕಾರರಾದರೆ ಸಾಕು ತಮ್ಮಷ್ಟಕ್ಕೆ ತಾವೇ ಉನ್ನತ ಮಟ್ಟಕ್ಕೆ ತಲುಪುತ್ತಾರೆ ಅದರಲ್ಲೂ ಗ್ರಾಮೀಣ ಭಾಗದ ಮಕ್ಕಳು ಯಾವುದರಲ್ಲೂ ಕಡಿಮೆ ಇಲ್ಲ ಎಂಬುದನ್ನು ಮೊದಲಿನಿಂದಲೂ ನೋಡಿಕೊಂಡು ಬಂದಿದ್ದೇವೆ ಈ ಬಾರಿ ಸಹ ನಮ್ಮ ಗ್ರಾಮೀಣ ಭಾಗದ ಮಕ್ಕಳು ಹನೂರು ಶೈಕ್ಷಣಿಕ ವಲಯದ ಮಕ್ಕಳು ರಾಜ್ಯಮಟ್ಟಕ್ಕೆ ತಲುಪಲಿ ಎಂದು ತಿಳಿಸಿದರು.

      ಕಾರ್ಯಕ್ರಮಕ್ಕೆ ಮೆರುಗು ತಂದ ಛದ್ಮವೇಷ ಸ್ಪರ್ಧೆ: ಶ್ರೀ ಗುರು ರಾಘವೇಂದ್ರಸ್ವಾಮಿ , ಗಗನಸಖಿ ಹಾಗೂ ಆಮೆಯ ವೇಷಭೂಷಣವು ಕಾರ್ಯಕ್ರಮಕ್ಕೆ ಮೆರಗು ಕೊಟ್ಟಿತ್ತು ಹಾಗೂ ಪುಟಾಣಿ ಮಕ್ಕಳು ಇನ್ನಿತರ ವೇಷಭೂಷಣಗಳನ್ನು ಧರಿಸಿ ಎಲ್ಲರನ್ನೂ ರಂಜಿಸಿದರು.

      ಪ್ರತಿಭಾ ಕಾರಂಜಿಯಲ್ಲಿ ಜನಪದ ನೃತ್ಯ ,ಭಾವಗೀತೆ , ರಸಪ್ರಶ್ನೆ ,ಚರ್ಚಾ ಸ್ಪರ್ಧೆ ,ಹಾಗೂ ಛದ್ಮವೇಷ ಇನ್ನಿತರ ಸ್ಪರ್ಧೆಗಳಲ್ಲಿ ಮಕ್ಕಳು ಭಾಗವಹಿಸಿದ್ದರು, ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

      ಶಾಗ್ಯ ಕ್ಲಸ್ಟರ್ ಶಾಲೆಗಳಿಂದ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ: 2023 -24 ನೇ ಸಾಲಿನಲ್ಲಿ ಶಾಗ್ಯ ಕ್ಲಸ್ಟರ್ ಶಾಲೆಗಳಿಂದ ವರ್ಗಾವಣೆಗೊಂಡ ಶಿಕ್ಷಕರನ್ನು ಆಹ್ವಾನಿಸಿ ಕ್ಲಸ್ಟರ್ ವತಿಯಿಂದ ಸನ್ಮಾನಿಸಿ ಬೀಳ್ಕೊಡುಗೆಯನ್ನು ನೀಡಲಾಯಿತು.

      ಈ ಸಂದರ್ಭದಲ್ಲಿ ಶಾಗ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷರು ವೀರತಪ್ಪ , ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಮಲ್ಲು, ಪಿಜಿ ಪಾಳ್ಯ ಕ್ಲಸ್ಟರ್ ನ ಸಿ ಆರ್ ಪಿ ದೇವರಾಜ್, ಸಂತ ತೋಮಸ್ ಶಾಲೆಯ ಮುಖ್ಯ ಶಿಕ್ಷಕರಾದ ರಾಯಪ್ಪ ಹಾಗೂ ಮುಖ್ಯ ಶಿಕ್ಷಕಿಯಾದ ಆರೋಕ್ಯ ಮೇರಿ, ಕ್ಲಸ್ಟರ್ ನ ಎಲ್ಲಾ ಶಾಲೆಯ ಶಿಕ್ಷಕ ಶಿಕ್ಷಕಿಯರು , ವಿವಿಧ ಶಾಲೆಗಳಿಂದ ಆಗಮಿಸಿದ ತೀರ್ಪುಗಾರರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

      ವರದಿ:ಚೇತನ್ ಕುಮಾರ್ ಎಲ್, ಹನೂರು ತಾಲೂಕು ಚಾಮರಾಜನಗರ ಜಿಲ್ಲೆ..

      Tags: #Culturala activity#Hanuru#Kalikostava#Pratibha karanji#Saint maris schoolStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0

      ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..!

      February 22, 2026
      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      February 22, 2026
      ಗನ್ ತೋರಿಸಿ ಬಂಗಾರ ಅಂಗಡಿ ದೋಚಿದ ಖದೀಮರು ಅರೆಸ್ಟ್..!

      ಗನ್ ತೋರಿಸಿ ಬಂಗಾರ ಅಂಗಡಿ ದೋಚಿದ ಖದೀಮರು ಅರೆಸ್ಟ್..!

      February 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.