• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮಕ್ಕಳಲ್ಲಿ ಸೃಜನಾತ್ಮಕ ಕೌಶಲ್ಯ ಬೆಳೆಸಲು ಪ್ರತಿಭಾ ಕಾರಂಜಿ ಸಹಕಾರಿ-ಸಂತೋಷ ಬಂಡೆ

      Voiceofjanata.in

      September 11, 2024
      0
      ಮಕ್ಕಳಲ್ಲಿ ಸೃಜನಾತ್ಮಕ ಕೌಶಲ್ಯ ಬೆಳೆಸಲು ಪ್ರತಿಭಾ ಕಾರಂಜಿ ಸಹಕಾರಿ-ಸಂತೋಷ ಬಂಡೆ
      0
      SHARES
      302
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳಲ್ಲಿ ಸೃಜನಾತ್ಮಕ ಕೌಶಲ್ಯ ಬೆಳೆಸಲು ಪ್ರತಿಭಾ ಕಾರಂಜಿ ಸಹಕಾರಿ-ಸಂತೋಷ ಬಂಡೆ

       

      ಇಂಡಿ: ಪ್ರತಿಭಾ ಕಾರಂಜಿಯು ಕಲಾ ಪ್ರತಿಭೆಗಳ ಚಿಣ್ಣರ ಹಬ್ಬ. ಇದು ಶಿಕ್ಷಣ ಕ್ಷೇತ್ರದಲ್ಲಿ ಕಲೆಯನ್ನು ಉತ್ತೇಜಿಸುವ ಮೂಲಕ ಶಾಲಾ ಮಕ್ಕಳ ಕಲಾತ್ಮಕ ಪ್ರತಿಭೆಯ ಜತೆಗೆ ಸೃಜನಾತ್ಮಕ ಕೌಶಲ್ಯಗಳನ್ನು ಹೊರತರಲು ಉತ್ತಮ ವೇದಿಕೆಯಾಗಿದೆ ಎಂದು ಸಂತೋಷ ಬಂಡೆ ಹೇಳಿದರು.

      ಮಂಗಳವಾರದಂದು ತಾಲೂಕಿನ ಲಿಂಗದಳ್ಳಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಂಬಾಳ ಕೆ ಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
      ಪ್ರತಿಭಾ ಕಾರಂಜಿಯು ಗ್ರಾಮೀಣ ಸೊಗಡಿನ ಸಾಂಸ್ಕೃತಿಕ ವೈಭವವನ್ನು ಇನ್ನಷ್ಟು ಗಟ್ಟಿಗೊಳಿಸುವ ಪ್ರಯತ್ನ ಮಾಡುತ್ತಿದೆ. ವಿದ್ಯಾರ್ಥಿಗಳು ಆಧುನಿಕ ಯುಗದಲ್ಲಿ ಸ್ಪರ್ಧೆ ಎದುರಿಸಿ ಬದುಕು ಕಟ್ಟಿಕೊಳ್ಳುವುದರ ಜತೆಗೆ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.
      ತಾಲೂಕ ಶಿಕ್ಷಕರ ಸಂಘದ ಖಜಾಂಚಿ ಆನಂದ ಕೆಂಭಾವಿ ಮಾತನಾಡಿ, ಪ್ರತಿಭಾ ಕಾರಂಜಿ ಎಂಬುದು ಪೋಷಕರಿಗಲ್ಲದೆ ಸಾರ್ವಜನಿಕರು ಖುಷಿ ಪಡುವ ಹಬ್ಬ. ಮಕ್ಕಳ ಪ್ರತಿಭೆಯನ್ನು ತಂದೆ ತಾಯಿಗಳು ಹತ್ತಿರದಿಂದ ಕಣ್ಮುಂಬಿಕೊಳ್ಳುವ ವೇದಿಕೆಯಾಗಿದೆ ಎಂದು ಹೇಳಿದರು.

      ಶಾಲಾ ಮುಖ್ಯ ಶಿಕ್ಷಕ ಸುರೇಶ ಅಂಕಲಗಿ ಮಾತನಾಡಿ, ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡುವ ಮೂಲಕ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

      ಗ್ರಾಪಂ ಅಧ್ಯಕ್ಷೆ ಲಕ್ಷ್ಮೀಬಾಯಿ ನಾಯ್ಕೋಡಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಯೋಜಕ ಪಿ ವೈ ದಳವಾಯಿ, ಎ ಸಿ ಹುಣಸಗಿ, ಶಿಕ್ಷಕರ ಸಂಘದ ವಿಭಾಗೀಯ ಉಪಾಧ್ಯಕ್ಷ ಎಸ್ ವ್ಹಿ ಹರಳಯ್ಯ, ಶಿಕ್ಷಕರ ಸೊಸೈಟಿಯ ಅಧ್ಯಕ್ಷ ಪಿ ಎಸ್ ಚಾಂದಕವಟೆ, ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ವೈ ಟಿ ಪಾಟೀಲ, ಜಿಪಿಟಿ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ಶಂಕರ ಕೋಳೆಕರ, ಸಿ ಆರ್ ಪಿ ಬಸವರಾಜ ವಾಲೀಕಾರ, ಸೂರ್ಯಕಾಂತ ಹಿರೇಕುರುಬರ, ಶ್ರೀಮಂತ ಹಿರೇಕುರುಬರ, ಈಶ್ವರಗೌಡ ಪಾಟೀಲ, ಸಂತೋಷ ಗೌಡ ಪಾಟೀಲ,
      ಖಾದಿರಸಾಬ ದಡೇದ, ಎಸ್ ಟಿ ಲಮಾಣಿ, ಅಬ್ಬಾಸಲಿ ದಡೇದ, ಬುಡ್ಡೆಸಾಬ ದಡೇದ, ಲಾಲಪ್ಪ ಪೂಜಾರಿ, ಬಾಬು ದಡೇದ, ಯಲ್ಲಪ್ಪ ಸುರಪುರ, ಬಂಡೆಪ್ಪ ಕಪ್ಪೆನವರ, ನಿಂಗಪ್ಪ ದೊಡಮನಿ, ಹೂವಣ್ಣ ಅಡವಿ, ಪರಶುರಾಮ ಉಕ್ಕಲಿ, ಎಸ್ ಎಸ್ ಬಡಿಗೇರ, ಎಸ್ ಎಸ್ ಮೂಲಿಮನಿ, ಎಲ್ ಎಂ ಮುಲ್ಲಾ, ಎಸ್ ಕೆ ವಂಗಿ, ಲಕ್ಷ್ಮಣ ನಿಗಡಿ, ಎಸ್ ಎನ್ ಅಡವಿ, ಶಿಲ್ಪಾ ಪೂಜಾರಿ, ಶ್ರುತಿ ಪೂಜಾರಿ, ಸಂತೋಷ ಡೊಂಬರ ಸೇರಿದಂತೆ ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕರು,ಮಕ್ಕಳು ಉಪಸ್ಥಿತರಿದ್ದರು.
      ಇದೇ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ, ಅಡುಗೆ ಸಿಬ್ಬಂದಿ ಹಾಗೂ ಗ್ರಾಮದ ವಿಶೇಷ ಮಹಿಳೆಯರನ್ನು ಸನ್ಮಾನಿಸಲಾಯಿತು. ವಿಜೇತ ಮಕ್ಕಳಿಗೆ ಪ್ರಮಾಣ ಪತ್ರ ನೀಡಲಾಯಿತು.

      Tags: #indi / vijayapur#Pratibha Karanji Cooperative-Santosha Bande for developing creative skills in children#Public News#ಮಕ್ಕಳಲ್ಲಿ ಸೃಜನಾತ್ಮಕ ಕೌಶಲ್ಯ ಬೆಳೆಸಲು ಪ್ರತಿಭಾ ಕಾರಂಜಿ ಸಹಕಾರಿ-ಸಂತೋಷ ಬಂಡೆschool
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      June 7, 2026
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      June 7, 2026
      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      June 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.