• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Voiceofjanata.in

      November 11, 2025
      0
      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; motionR: null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 138.0;aec_lux_index: 0;albedo: ;confidence: ;motionLevel: 0;weatherinfo: null;temperature: 39;

      0
      SHARES
      104
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಇಂಡಿ: ಕಿರಿಯರಾಗಲಿ, ಹಿರಿಯರಾಗಲಿ, ಪ್ರತಿಯೊಬ್ಬರಲ್ಲೂ ಪ್ರತಿಭೆಯನ್ನು ಭಗವಂತ ಕರುಣಿಸಿರುತ್ತಾನೆ. ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಯಿದಾ ಅನೀಸ್ ಮುಜಾವರ ಹೇಳಿದರು.
      ಅವರು ಪಟ್ಟಷಣ ಭಾರಪೇಟ್ ಸರಕಾರಿ ಉರ್ದು ಹಿರಿಯ  ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಇವರ ಸಹಯೋಗದಲ್ಲಿ ನಡೆದ   2025- 2026 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಬಾ ಕಾರಂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
      ಮಕ್ಕಳ ಪ್ರತಿಭೆಯನ್ನು ಬೆಳಕಿಗೆ ತರುವಲ್ಲಿ ತಂದೆ–ತಾಯಿ ಮತ್ತು ಶಿಕ್ಷಕರ ಶ್ರಮವೂ ಇದೆ. ಇಬ್ಬರೂ ಕೈ ಜೋಡಿಸಿದಾಗ ಮಾತ್ರ ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ. ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಪೋಷಕರ ಪಾತ್ರವೂ ಅತಿ ಮುಖ್ಯವಾಗಿದೆ. ಮಕ್ಕಳನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಮಾಡಬೆಕು’ ಎಂದು ಸಲಹೆ ನೀಡಿದರು.
      ಪಠ್ಯಕ್ರಮದ ಅಧ್ಯಯನ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಒಳ್ಳೆಯ ನಾಗರೀಕರಾಗಬಹುದು. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳ ಆಯೋಜನೆ ಶ್ಲಾಘನೀಯ. ಶ್ರದ್ದೆವಹಿಸಿ ಅತ್ಯುತ್ತಮ ಶಿಕ್ಷಣ ಪಡೆದು ಭವ್ಯ ಭಾರತದ ಪ್ರಜೆಗಳಾಗಿ ಎಂದು ಹಾರೈಸಿದರು.
      ಶಿಕ್ಷಕರ ಸಂಘದ ಅಧ್ಯಕ್ಷರಾದ ವೈ.ಟಿ.ಪಾಟೀಲ ಮಾತನಾಡಿ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ದೇಶವಾಗಿದೆ’ ‘ಶಾಲಾ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅದಕ್ಕೊಂದು ವೇದಿಕೆ ಒದಗಿಸುವಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಪ್ರಮುಖ ಪಾತ್ರ ವಹಿಸಿದೆ. ಈ ಕಾರ್ಯಕ್ರಮದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು. ಮಕ್ಕಳು ಅತ್ಯಂತ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಖುಷಿ ತಂದಿದೆ’ ಎಂದರು.
      ಸಿ.ಆರ್.ಪಿ ಪರವೇಜ್ ಪಟೇಲ್ ಮಾಡನಾಡಿ  ಸ್ಥಳೀಯ ಜನಪದ ನೃತ್ಯ ಮತ್ತು ಗಾಯನ, ಚಿತ್ರಕಲೆ, ಪ್ರಬಂಧ, ಚರ್ಚಾಸ್ಪರ್ಧೆ, ಏಕಾಪಾತ್ರಾಭಿನಯ, ಸಾಮಾಜಿಕ ಮತ್ತು ಪೌರಾಣಿಕ ನಾಟಕಗಳು ಅನೇಕ ಕಲಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳು ಪ್ರತಿಭಾ ಕಾರಂಜಿ ವ್ಯಾಪ್ತಿಯಲ್ಲಿ ಬರುವುದರಿಂದ ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಕಲಾಭಿರುಚಿಯ ಸಾಮರ್ಥ್ಯವನ್ನು ಸಾಬೀತು ಮಾಡಲು ಇದೊಂದು ಉತ್ತಮ ವೇದಿಕೆ’ ಎಂದು ಹೇಳಿದರು.
      ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಇಂಡಿ ತಾಲ್ಲೂಕಿನ ಕಾರ್ಯದರ್ಶಿ ಅಲ್ತಾಫ ಬೋರಾಮಣಿ,  ಇಸಿಒಗಳಾದ ಎ.ಸಿ.ಹುಣಸಗಿ, ಎ.ಓ. ಹುಗಾರ, ಮಲ್ಲು ನೇದಲಗಿ, ಉಮರ ಶೇಖ್, ಶಿಕ್ಷಕರ ಸಹಕಾರಿ ಸಂಘದ ಅಧ್ಯಕ್ಷ ಎಸ್.ವಿ.ಹರಳ್ಯಯ, ನೌಕರರ ಸಂಘದ ನಿರ್ದೇಶಕ ಎಸ್.ಆರ್.ಪಾಟೀಲ, ಸಿದ್ದು ಅರಲಗೊಂಡ, ಉರ್ದು ಶಿಕ್ಷಕರ ಸಂಘದ ಅಧ್ಯಕ್ಷ ಬಶೀರ ಇನಾಂದಾರ, ಬಾಬು ಬೇಪಾರಿ, ಮುನ್ನಾ ಬಾಗವಾನ, ಇರ್ಫಾನ್ ಮಿರಜಕರ, ಶಕೀಲ ಮಿರಜಕರ, ಜಾಕೀರ ನಾಗಠಾಣ, ಖಲಿಲ್ ಅತ್ತಾರ, ಫೈಜ್ ಖತೀಬ, ಯಾಸೀನ ತುರ್ಕಿ ಸೇರಿದಂತೆ ಅನೇಕ ಶಿಕ್ಷಕರ ಇದ್ದರು.
      Tags: #indi / vijayapur#Pratibha Karanji is the best platform to showcase talent among children : Syeda Anees#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.