• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

      ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

      ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

      ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

      ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

      ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

      ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

      ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

      ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

      ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

      ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

      ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

      ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

      ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

      ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

      ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ದೇಶದ 12 ಜ್ಯೋತಿರ್‌ ಲಿಂಗಗಳಿಗೆ ಬೈಕ್‌ ಮೂಲಕ ಸಾಹಸಮಯವಾಗಿ ಧಾರ್ಮಿಕ ಯಾತ್ರೆ ಕೈಗೊಂಡ ಮೈಕ್ರೋಲ್ಯಾಬ್ಸ್‌ ನ ಪ್ರವೀಣ್‌ ಸಿಂಗ್‌

      Voice Of Janata

      February 7, 2024
      0
      ದೇಶದ 12 ಜ್ಯೋತಿರ್‌ ಲಿಂಗಗಳಿಗೆ ಬೈಕ್‌ ಮೂಲಕ ಸಾಹಸಮಯವಾಗಿ ಧಾರ್ಮಿಕ ಯಾತ್ರೆ ಕೈಗೊಂಡ ಮೈಕ್ರೋಲ್ಯಾಬ್ಸ್‌ ನ ಪ್ರವೀಣ್‌ ಸಿಂಗ್‌
      0
      SHARES
      349
      VIEWS
      Share on FacebookShare on TwitterShare on whatsappShare on telegramShare on Mail

      ದೇಶದ 12 ಜ್ಯೋತಿರ್‌ ಲಿಂಗಗಳಿಗೆ ಬೈಕ್‌ ಮೂಲಕ ಸಾಹಸಮಯವಾಗಿ ಧಾರ್ಮಿಕ ಯಾತ್ರೆ ಕೈಗೊಂಡ ಮೈಕ್ರೋಲ್ಯಾಬ್ಸ್‌ ನ ಪ್ರವೀಣ್‌ ಸಿಂಗ್‌

      ಬೆಂಗಳೂರು, ಫೆ,7; ದೇಶದ ಪ್ರತಿಷ್ಠಿತ ಔಷಧಿ ಕಂಪೆನಿಯಾದ ಮೈಕ್ರೋ ಲ್ಯಾಬ್ಸ್‌ ಮಾರುಕಟ್ಟೆ ಮತ್ತು ಮಾರಾಟ ವಿಭಾಗದ ಉಪಾಧ್ಯಕ್ಷ ಪ್ರವೀಣ್‌ ಸಿಂಗ್‌ ಅಸಮಾನ್ಯ ಅಭಿಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಭಾರತದಾದ್ಯಂತ ಇರುವ 12 ಜ್ಯೋತಿರ್ಲಿಂಗಗಳನ್ನು ಬೈಕ್‌ ಮೂಲಕ ಸುತ್ತಾಡಿ ಗಮನ ಸೆಳೆದಿದ್ದಾರೆ. ಧಾರ್ಮಿಕ ಪ್ರವಾಸಕ್ಕೆ ಹೊಸ ಆಯಾಮ ನೀಡಿದ್ದಾರೆ.

      ಪ್ರವೀಣ್ ಸಿಂಗ್‌ ಅವರಿಗೆ ಬೈಕ್‌ ರೈಡಿಂಗ್‌ ಪ್ರವೃತ್ತಿಯಾಗಿದ್ದು, “ಉದ್ದೇಶದಿಂದ ಬೈಕ್‌ ಚಾಲನೆ – ರೈಡ್‌ ವಿತ್‌ ಪರ್ಪಸ್‌” ಎಂಬುದು ಅವರ ಧ್ಯೇಯವಾಕ್ಯ. ಇದೇ ಸದಾಶಯದೊಂದಿಗೆ ಅವರು ಸಾಂಸ್ಕೃತಿಕ ಮತ್ತು ಧಾರ್ಮಿಕ ಶ್ರೀಮಂತಿಕೆಯ ಸ್ಥಳಗಳಿಗೆ ಭೇಟಿ ನೀಡುತ್ತಾರೆ. 12 ಜ್ಯೋತಿರ್ಲಿಂಗಗಳನ್ನು ಭಗವಾನ್‌ ಶಿವನ ಅಭಿವ್ಯಕ್ತಿಗಳಾಗಿ ಪೂಜಿಸಲಾಗುತ್ತದೆ. ಈ ದೇವಾಲಯಗಳಲ್ಲಿನ ಪ್ರಾಥಮಿಕ ಚಿತ್ರಣವೆಂದರೆ ಲಿಂಗ. ಇದು ಶಿವನ ಅನಂತ ಸ್ವಭಾವವನ್ನು ಸಂಕೇತಿಸುತ್ತದೆಯಲ್ಲದೇ ದೈವಿಕ ಶಕ್ತಿಯನ್ನು ಹೊರ ಸೂಸುತ್ತದೆ. ಜ್ಯೋತಿರ್‌ ಲಿಂಗ ಶಬ್ದ ಶಿವನ ವಿಕಿರಣಗಳ ಸೂಚಕವಾಗಿವೆ. ಈ ಸ್ಥಳಗಳು ದೈವಿಕ ಬೆಳಕು ಮತ್ತು ಮಹತ್ವವನ್ನು ಸಾರುತ್ತವೆ.

      ಇಂತಹ ಮಹತ್ವದ ಮತ್ತು ಪವಿತ್ರ ಯಾತ್ರಾ ಸ್ಥಳಗಳಾದ 12 ಜ್ಯೋತಿರ್‌ ಲಿಂಗಗಳ ದರ್ಶನವನ್ನು ಪ್ರವೀಣ್‌ ಅವರು 20 ದಿನಗಳಲ್ಲಿ ಪೂರ್ಣಗೊಳೀಸಿದರು. ಒಟ್ಟು 8,500 ಕಿಲೋಮೀಟರ್‌ ಗೂ ಅಧಿಕ ದೂರದ ಪಯಣವನ್ನು ಫಲಪ್ರದವಾಗಿ ಪೂರ್ಣಗೊಳಿಸಿದರು. ಇದು ಕೇವಲ ಬೈಕ್‌ ಸವಾರಿಯಲ್ಲ. ನಮ್ಮ ಸಂಸ್ಕೃತಿಯಲ್ಲಿ ಹುದುಗಿರುವ ಆಧ್ಯಾತ್ಮಿಕ ಪರಂಪರೆಯನ್ನು ಬೆಳಗಿಸುವ, ಜ್ಯೋತಿರ್ಲಿಂಗಗಳು ದೈವಿಕ ಶಕ್ತಿಯ ರೂಪಕಗಳು. ಯುವ ಸಮೂಹವನ್ನು ಪ್ರೇರೇಪಿಸುವುದು ನಮ್ಮ ಗುರಿಯಾಗಿದೆ. ಶ್ರೀಮಂತ ಪರಂಪರೆಯನ್ನು ರಕ್ಷಿಸುವ ಉದ್ದೇಶದಿಂದ ಇಂತಹ ಧಾರ್ಮಿಕ ಸಾಹಸ ಯಾತ್ರೆ ಕೈಗೊಂಡಿದ್ದಾಗಿ ಅವರು ಹೇಳಿದರು.

      ಮೈಕ್ರೋ ಲ್ಯಾಬ್ಸ್‌ ನ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ವಿ.ಆರ್.‌ ರಾಮಕೃಷ್ಣ ಮಾತನಾಡಿ, “ಬೈಕ್‌ ಸವಾರಿ ವಾರಾಂತ್ಯದಲ್ಲಿ ಊಟ, ಉಪಹಾರಕ್ಕಾಗಿ ಅಲ್ಲ, ಜನಪ್ರಿಯ ತಾಣಗಳ ವೀಕ್ಷಣೆಗೂ ಅಲ್ಲ. ಆದರೆ ಪ್ರವೀಣ್‌ ಅವರು ಸ್ಫೂರ್ತಿದಾಯಕವಾಗಿ ಧಾರ್ಮಿಕ ಪ್ರವಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ವೈಯಕ್ತಿಕ ಭಾವನೆಗಳನ್ನು ಸಾಕಾಗೊಳಿಸುವ ಜೊತೆಗೆ ಕೆಲಸದ ಬದ್ಧತೆಯನ್ನು ಸಮರ್ಥವಾಗಿ ಸಮತೋಲನವೊಗಳಿಸುವ ಪ್ರವೀಣ್‌ ಅವರಂತಹ ವ್ಯಕ್ತಿಗಳನ್ನು ನಾವು ಪ್ರಶಂಸಿಸುತ್ತೇವೆ ಎಂದರು.

      Tags: #Praveen Singh of Microlabs who undertook the pilgrimage#Public News#Voice Of Janata#ದೇಶದ 12 ಜ್ಯೋತಿರ್‌ ಲಿಂಗಗಳಿಗೆ ಬೈಕ್‌ ಮೂಲಕ ಸಾಹಸಮಯವಾಗಿ ಧಾರ್ಮಿಕ ಯಾತ್ರೆ ಕೈಗೊಂಡ ಮೈಕ್ರೋಲ್ಯಾಬ್ಸ್‌ ನ ಪ್ರವೀಣ್‌ ಸಿಂಗ್‌
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      October 23, 2025
      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      October 23, 2025
      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      October 23, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.