• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವಿಶ್ವಕರ್ಮ ಈ ಜಗತ್ತಿನ ಮೊದಲ ಇಂಜಿನಿಯರ್ ಹಾಗೂ ವಾಸ್ತುಶಿಲ್ಪಿ :ಲೋಹಿತ್ ಕಲ್ಲೂರ

      August 24, 2022
      0
      ವಿಶ್ವಕರ್ಮ ಈ ಜಗತ್ತಿನ ಮೊದಲ ಇಂಜಿನಿಯರ್ ಹಾಗೂ ವಾಸ್ತುಶಿಲ್ಪಿ :ಲೋಹಿತ್ ಕಲ್ಲೂರ
      0
      SHARES
      129
      VIEWS
      Share on FacebookShare on TwitterShare on whatsappShare on telegramShare on Mail
      • ವಿಶ್ವಕರ್ಮ ಸಮಾಜ ಬಾಂಧವರು ಸಂಘಟಿತರಾಗಲು ಕರೆ ನೀಡಿದ : ಲೋಹಿತ್ ಕಲ್ಲೂರ..

      ಅಫಜಲಪುರ : ಸೆ. 17 ರಂದು ವಿಶ್ವಕರ್ಮ ಜಯಂತಿ ಆಚರಿಸುವ ಕುರಿತು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ವತಿಯಿಂದ ಅಫಜಲಪುರ ಪಟ್ಟಣದ ಶ್ರೀ ಕಾಳಿಕಾ ದೇವಿ ಮಂದಿರದಲ್ಲಿ ಪೂರ್ವಭಾವಿ ಸಭೆ ಜರುಗಿತು.

      ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯ ಕಾರ್ಯದರ್ಶಿ ಲೋಹಿತ್ ವೈ. ಕಲ್ಲೂರ ಮಾತಾನಾಡಿದ ಅವರು, ವಿಶ್ವಕರ್ಮ ಈ ಜಗತ್ತಿನ ಮೊದಲ ಎಂಜಿನಿಯರ್‌ ಹಾಗೂ ವಾಸ್ತುಶಿಲ್ಪಿ. ಅಂತಹ ಮಹಾನ್‌ ವ್ಯಕ್ತಿಯ ಸಮುದಾಯದವರಾದ ವಿಶ್ವಕರ್ಮರು, ಜಗತ್ತಿಗೆ ಮಾದರಿಯಾಗಿದ್ದಾರೆ. ಶೈಕ್ಷಣಿಕ, ಸಾಮಾಜಿಕ ಮತ್ತು ರಾಜಕೀಯ ರಂಗಗಳಲ್ಲಿ ಮುಂದೆ ಬರಲು ಈಗಿರುವ ಓಬಿಸಿಯಲ್ಲಿ ನ್ಯಾಯ ಸಿಗದೆ ಇರುವುದರಿಂದ ನಾವು ಎಸ್. ಟಿ. ಗೆ ಹೋಗುವದರಿಂದ ಕಡುಬಡವ ಮಕ್ಕಳ ಶಿಕ್ಷಣಕ್ಕೆ, ನಮಗೆ ರಾಜಕೀಯ ಪ್ರಾತಿನಿಧ್ಯ ಸಿಗಲು ಸನ್ಮಾನ ಶ್ರೀ ಕೆ.ಪಿ. ನಂಜುಂಡಿ ವಿಶ್ವಕರ್ಮರ ಜೊತೆ ರಾಜ್ಯ ಮಟ್ಟದ ಹೊರಾಟಕ್ಕೆ ಬೆಂಬಲ ಸೂಚಿಸಲು ಎಲ್ಲರ ಸಹಕಾರ ಕೋರಿದರು.

      ಇದಲ್ಲದೇ ಸಭೆಯನ್ನು ಉದೇಶಿಸಿ ಜಿಲ್ಲಾ ಅಧ್ಯಕ್ಷ ಅಶೋಕ ಪೊದ್ದಾರ್, ದೇವೇಂದ್ರಪ್ಪ ಸುತಾರ, ಸೂರ್ಯಕಾಂತ ವಿಶ್ವಕರ್ಮ ಹಾಗೂ ತಾಲ್ಲೂಕಿನ ಅಧ್ಯಕ್ಷ ಮಾಹಂತೇಶ್ ವ್ಹಿ.ಬಡಿಗೇರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಕಮಲಾಕರ ವಿಶ್ವಕರ್ಮ, ಚಿತ್ರಲೇಖಾ ತೆಂಗಳಿಕರ, ಶಿವಲಿಲ ವಿಶ್ವಕರ್ಮ, ಶ್ರೀ ದೇವಿ ವಿಶ್ವಕರ್ಮ, ದೇವೆಂದ್ರಪ್ಪ ನರೋಣ, ತಾಲ್ಲೂಕು ಮುಖಂಡ ರಮೇಶ್ ಸುತಾರ ಆನುರ, ರಾಮಣ್ಣ ಎಸ್ ಸುತಾರ ಕರಜಗಿ, ಶರಣು ಎಸ್ ಬಡಿಗೇರ ಹವಳಗಾ, ಈರಣ್ಣ ಕೆ ನಿಲೂರ, ಯಶವಂತ ಕಂಬಾರ, ಬಸವರಾಜ ಬಡಿಗೇರ ಅಳ್ಳಗಿ ಬಿ, ಕಾಶಿನಾಥ ವಿ ಬಡಿಗೇರ ಅಳ್ಳಗಿ ಬಿ, ಹಣಮಂತ್ರಾಯ ಸುತಾರ ಕರಜಗಿ ಹಾಗೂ ಚಿದಾನಂದ ಕೆ ಸುತಾರ ಮತ್ತು ಇತರರು ಭಾಗಿಯಾಗಿದ್ದರು.

      Tags: #afzapur#Vishwakarm jayanti celebrationPress meet
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      January 23, 2026
      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      January 23, 2026
      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.