• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಬೆಲೆ ಏರಿಕೆ ಹಾಗೂ ಬಿಜೆಪಿ ದುರಾಡಳಿತವನ್ನು ಜನರ ಮನೆ ಮನೆಗೆ ಕೊಂಡೊಯ್ಯಲಿದ್ದೇವೆ : ಎಂ.ಡಿ ಲಕ್ಷ್ಮಿನಾರಾಯಣ

      ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ನಡಿಗೆ ಜನರ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ...

      April 15, 2022
      0
      0
      SHARES
      815
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು ಏಪ್ರಿಲ್‌ 14 : ಬೆಲೆ ಏರಿಕೆ ಹಾಗೂ ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರದ ದುರಾಡಳಿತವನ್ನು ಜನರ ಮನೆ ಮನೆಗೆ ತಲುಪಿಸುವ ಮೂಲಕ ಜಾಗೃತಿ ಮೂಡಿಸಲಿದ್ದೇವೆ. ಸಚಿವ ಈಶ್ವರಪ್ಪನವರನ್ನು ಮಂದುವರೆಸಿದಲ್ಲಿ ರಾಜ್ಯದ ಜನರೇ ಬುದ್ದಿ ಕಲಿಸಿಲಿದ್ದಾರೆ ಎಂದು ಕೆಪಿಸಿಸಿ ಓಬಿಸಿ ಘಟಕದ ಅಧ್ಯಕ್ಷರಾದ ಎಂ.ಡಿ ಲಕ್ಷ್ಮಿನಾರಾಯಣ ಹೇಳಿದರು.

      ನಗರದ ಯಶವಂತಪುರ ವಿಧಾನಸಭಾ ವ್ಯಾಪ್ತಿಯಲ್ಲಿ ಬಾಲ್‌ರಾಜ್‌ ಗೌಡ್‌ ಎಸ್‌ ಅವರ ಉಸ್ತುವಾರಿಯಲ್ಲಿ ನಡೆದಂತ ನಮ್ಮ ನಡಿಗೆ ಜನರ ಕಡೆಗೆ – ಸದಸ್ಯತ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಸರಕಾರದ ದುರಾಡಳಿತ ಹೆಚ್ಚಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರದಲ್ಲಿದ್ದಾಗ ಕೆ.ಜೆ ಜಾರ್ಜ್‌ ಅವರ ಮೇಲೆ ಹರಿಹಾಯ್ದಿದ್ದ ಪಕ್ಷದವರು ಈಗ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಆತ್ಮಹತ್ಯೆ ನಂತರ ಸಂತೋಷ್‌ ಮೊಬೈಲ್‌ನಿಂದ ಬಂದಂತಹ ಮೇಸೇಜ್‌ನಲ್ಲಿ ಸಚಿವ ಈಶ್ವರಪ್ಪನವರ ಹೆಸರು ಇದೆ. ಅಲ್ಲದೆ, ಅವರ ಮೇಲೆ ಏಫ್‌ಐಆರ್‌ ಕೂಡಾ ದಾಖಲಾಗಿದೆ. ಈ ಹಿನ್ನೆಲೆಯಲಿ ಈಗಾಗಲೇ ರಾಜೀನಾಮೆ ಕೊಡಬೇಕಾಗಿತ್ತು. ಭಂಡತನ ತೋರಿಸುತ್ತಿರುವ ಸಚಿವ ಈಶ್ವರಪ್ಪನವರು 2019 ರಿಂದ ಇಲ್ಲಿಯವರೆಗೆ ನೀಡಿರುವ ಅನುದಾನದ ಬಗ್ಗೆ ನ್ಯಾಯಾಧೀಶರಿಂದ ತನಿಖೆ ಮಾಡಿಸಿದಲ್ಲಿ ಹಗರಣದ ತೀವ್ರತೆ ತಿಳಿಯಲಿದೆ. ರಾಜೀನಾಮೆ ನೀಡದೇ ಇದ್ದಲ್ಲಿ ರಾಜ್ಯದ ಮತದಾರರು ಸ್ಪಷ್ಟವಾದ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.

      ಯಶವಂತಪುರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಬಾಲ್‌ರಾಜ್‌ ಗೌಡ.ಎಸ್‌ ಮಾತನಾಡಿ ಬೆಂಗಳೂರು ವ್ಯಾಪ್ತಿಯಲ್ಲಿರುವ ಅತಿದೊಡ್ಡ ವಿಧಾನಸಭಾ ಕ್ಷೇತ್ರವಾಗಿರುವ ಯಶವಂತಪುರದಲ್ಲಿ ನಮ್ಮ ನಡಿಗೆ ಜನರ ಕಡೆಗೆ ಎನ್ನುವ ಕಾರ್ಯಕ್ರಮದ ಮೂಲಕ ಜನರ ಮನೆ ಮನೆಗೆ ಬಿಜೆಪಿಯ ದುರಾಡಳೀತ ಹಾಗೂ ಬೆಲೆ ಏರಿಕೆಯಂತಹ ವಿಷಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಲ್ಲದೇ, ಇದೇ ಸಂಧರ್ಭದಲ್ಲಿ ಕಾಂಗ್ರೆಸ್‌ ಸದಸ್ಯತ್ವ ಕಾರ್ಯಕ್ರಮವನ್ನೂ ನಡೆಸಲಾಗುತ್ತಿದ್ದು, ಹೆಚ್ಚಿನ ಜನರನ್ನು ಸದಸ್ಯರನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದರು.

      ಬಿಜೆಪಿಯ ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದು ಮುಂದಿನ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ ನತ್ತ ಒಲವು ತೋರಲಿದ್ದಾರೆ ಎಂದರು.
      ಕಾರ್ಯಕ್ರಮದಲ್ಲಿ ನಿಶಾಲ್‌ ಚಾರಿಟೇಬಲ್‌ ಟ್ರಸ್ಟ್‌ನ ನಿರ್ದೇಶಕ ನಿಖಿಲ್‌ ಗೌಡ ಎಸ್‌.ಬಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

      Tags: # m d laksminarayan#BJP misgovernment#publi homeBangaloreCogressPrices go up
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.