• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಬೆಲೆ ಏರಿಕೆ ಹಾಗೂ ಬಿಜೆಪಿ ದುರಾಡಳಿತವನ್ನು ಜನರ ಮನೆ ಮನೆಗೆ ಕೊಂಡೊಯ್ಯಲಿದ್ದೇವೆ : ಎಂ.ಡಿ ಲಕ್ಷ್ಮಿನಾರಾಯಣ

      ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ನಡಿಗೆ ಜನರ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ...

      April 15, 2022
      0
      0
      SHARES
      818
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು ಏಪ್ರಿಲ್‌ 14 : ಬೆಲೆ ಏರಿಕೆ ಹಾಗೂ ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರದ ದುರಾಡಳಿತವನ್ನು ಜನರ ಮನೆ ಮನೆಗೆ ತಲುಪಿಸುವ ಮೂಲಕ ಜಾಗೃತಿ ಮೂಡಿಸಲಿದ್ದೇವೆ. ಸಚಿವ ಈಶ್ವರಪ್ಪನವರನ್ನು ಮಂದುವರೆಸಿದಲ್ಲಿ ರಾಜ್ಯದ ಜನರೇ ಬುದ್ದಿ ಕಲಿಸಿಲಿದ್ದಾರೆ ಎಂದು ಕೆಪಿಸಿಸಿ ಓಬಿಸಿ ಘಟಕದ ಅಧ್ಯಕ್ಷರಾದ ಎಂ.ಡಿ ಲಕ್ಷ್ಮಿನಾರಾಯಣ ಹೇಳಿದರು.

      ನಗರದ ಯಶವಂತಪುರ ವಿಧಾನಸಭಾ ವ್ಯಾಪ್ತಿಯಲ್ಲಿ ಬಾಲ್‌ರಾಜ್‌ ಗೌಡ್‌ ಎಸ್‌ ಅವರ ಉಸ್ತುವಾರಿಯಲ್ಲಿ ನಡೆದಂತ ನಮ್ಮ ನಡಿಗೆ ಜನರ ಕಡೆಗೆ – ಸದಸ್ಯತ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಸರಕಾರದ ದುರಾಡಳಿತ ಹೆಚ್ಚಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರದಲ್ಲಿದ್ದಾಗ ಕೆ.ಜೆ ಜಾರ್ಜ್‌ ಅವರ ಮೇಲೆ ಹರಿಹಾಯ್ದಿದ್ದ ಪಕ್ಷದವರು ಈಗ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಆತ್ಮಹತ್ಯೆ ನಂತರ ಸಂತೋಷ್‌ ಮೊಬೈಲ್‌ನಿಂದ ಬಂದಂತಹ ಮೇಸೇಜ್‌ನಲ್ಲಿ ಸಚಿವ ಈಶ್ವರಪ್ಪನವರ ಹೆಸರು ಇದೆ. ಅಲ್ಲದೆ, ಅವರ ಮೇಲೆ ಏಫ್‌ಐಆರ್‌ ಕೂಡಾ ದಾಖಲಾಗಿದೆ. ಈ ಹಿನ್ನೆಲೆಯಲಿ ಈಗಾಗಲೇ ರಾಜೀನಾಮೆ ಕೊಡಬೇಕಾಗಿತ್ತು. ಭಂಡತನ ತೋರಿಸುತ್ತಿರುವ ಸಚಿವ ಈಶ್ವರಪ್ಪನವರು 2019 ರಿಂದ ಇಲ್ಲಿಯವರೆಗೆ ನೀಡಿರುವ ಅನುದಾನದ ಬಗ್ಗೆ ನ್ಯಾಯಾಧೀಶರಿಂದ ತನಿಖೆ ಮಾಡಿಸಿದಲ್ಲಿ ಹಗರಣದ ತೀವ್ರತೆ ತಿಳಿಯಲಿದೆ. ರಾಜೀನಾಮೆ ನೀಡದೇ ಇದ್ದಲ್ಲಿ ರಾಜ್ಯದ ಮತದಾರರು ಸ್ಪಷ್ಟವಾದ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.

      ಯಶವಂತಪುರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಬಾಲ್‌ರಾಜ್‌ ಗೌಡ.ಎಸ್‌ ಮಾತನಾಡಿ ಬೆಂಗಳೂರು ವ್ಯಾಪ್ತಿಯಲ್ಲಿರುವ ಅತಿದೊಡ್ಡ ವಿಧಾನಸಭಾ ಕ್ಷೇತ್ರವಾಗಿರುವ ಯಶವಂತಪುರದಲ್ಲಿ ನಮ್ಮ ನಡಿಗೆ ಜನರ ಕಡೆಗೆ ಎನ್ನುವ ಕಾರ್ಯಕ್ರಮದ ಮೂಲಕ ಜನರ ಮನೆ ಮನೆಗೆ ಬಿಜೆಪಿಯ ದುರಾಡಳೀತ ಹಾಗೂ ಬೆಲೆ ಏರಿಕೆಯಂತಹ ವಿಷಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಲ್ಲದೇ, ಇದೇ ಸಂಧರ್ಭದಲ್ಲಿ ಕಾಂಗ್ರೆಸ್‌ ಸದಸ್ಯತ್ವ ಕಾರ್ಯಕ್ರಮವನ್ನೂ ನಡೆಸಲಾಗುತ್ತಿದ್ದು, ಹೆಚ್ಚಿನ ಜನರನ್ನು ಸದಸ್ಯರನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದರು.

      ಬಿಜೆಪಿಯ ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದು ಮುಂದಿನ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ ನತ್ತ ಒಲವು ತೋರಲಿದ್ದಾರೆ ಎಂದರು.
      ಕಾರ್ಯಕ್ರಮದಲ್ಲಿ ನಿಶಾಲ್‌ ಚಾರಿಟೇಬಲ್‌ ಟ್ರಸ್ಟ್‌ನ ನಿರ್ದೇಶಕ ನಿಖಿಲ್‌ ಗೌಡ ಎಸ್‌.ಬಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

      Tags: # m d laksminarayan#BJP misgovernment#publi homeBangaloreCogressPrices go up
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.