• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಪ್ರಾಥಮಿಕ, ಪ್ರೌಢ ಶಿಕ್ಷಣ ಗಟ್ಟಿಗೊಳಿಸಬೇಕು..!

      Voiceofjanata.in

      February 12, 2025
      0
      ಪ್ರಾಥಮಿಕ, ಪ್ರೌಢ ಶಿಕ್ಷಣ ಗಟ್ಟಿಗೊಳಿಸಬೇಕು..!
      0
      SHARES
      47
      VIEWS
      Share on FacebookShare on TwitterShare on whatsappShare on telegramShare on Mail

      ಪ್ರಾಥಮಿಕ, ಪ್ರೌಢ ಶಿಕ್ಷಣ ಗಟ್ಟಿಗೊಳಿಸಬೇಕು

       

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಪಾಲಕರಿಗೆ ತಮ್ಮ ಮಕ್ಕಳನ್ನು ಡಾಕ್ಟರ್, ಇಂಜಿನೀಯರ್ ಮಾಡುವ ಕನಸು ಇರುತ್ತದೆ. ಇದಕ್ಕಾಗಿ ಮಕ್ಕಳ ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಗಟ್ಟಿಗೊಳಿಸಬೇಕಾಗುತ್ತದೆ. ಈ ಶಿಕ್ಷಣ ಗಟ್ಟಿಗೊಳಿಸುವ ಕೆಲಸವನ್ನು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆ ಕಳೆದ ಹಲವು ವರ್ಷಗಳಿಂದ ಮಾಡುತ್ತಿದ್ದು ಉತ್ತರ ಕರ್ನಾಟಕದಲ್ಲೇ ವಿಶೇಷ ಹೆಸರು ಗಳಿಸಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತ್‌ಗೌಡ ಪಾಟೀಲ ಹೇಳಿದರು.
      ನಾಗರಬೆಟ್ಟ ಗುಡ್ಡದ ಹತ್ತಿರ ಇರುವ ಸಂಸ್ಥೆಯ ಆವರಣದಲ್ಲಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜ್ಯೂನಿಯರ್ ಜೀನಿಯಸ್ ಆವಾರ್ಡ-೨೦೨೫ ಸ್ಕಾಲರ್‌ಶಿಪ್ ಸ್ಪರ್ಧಾ ಪರೀಕ್ಷೆ ವಿಜೇತರಿಗೆ ಟ್ರೋಫಿ ಜೊತೆಗೆ ಸತ್ಕರಿಸುವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
      ಪ್ರತಿ ವರ್ಷ ನಗದು ಪುರಸ್ಕಾರ ಕೊಡಲಾಗುತ್ತಿತ್ತು. ಈ ವರ್ಷ ಸ್ಕಾಲರ್‌ಶಿಪ್ ಮಾದರಿಯ ಉಚಿತ ಶಿಕ್ಷಣಕ್ಕೆ ಜಾರಿಗೊಳಿಸಲಾಗಿದೆ. ಈ ಪರೀಕ್ಷೆಗೆ ವಿವಿಧ ಜಿಲ್ಲೆಗಳ ೨೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದು ಸಂತಸದ ಸಂಗತಿ. ಪ್ರಾಥಮಿಕ, ಪ್ರೌಢ ಹಂತದಲ್ಲೇ ಐಐಟಿ, ಜೆಇಇ, ನೀಟ್ ಸಾಮರ್ಥ್ಯದ ಶಿಕ್ಷಣ ನಮ್ಮಲ್ಲಿ ಸಿಗುತ್ತಿದೆ. ಆಕ್ಸಫರ್ಡ್ ಪಾಟೀಲ್ಸ್ ಇಂಗ್ಲೀಷ್ ಮೀಡಿಯಂ ಪ್ರೌಢಶಾಲೆ ಎಸ್ಸೆಸ್ಸೆಲ್ಸಿಯಲ್ಲಿ ಸತತ ೩ ವರ್ಷ ರಾಜ್ಯಕ್ಕೆ ಪ್ರಥಮ, ಕಳೆದ ವರ್ಷ ರಾಜ್ಯಕ್ಕೆ ೨ನೇ ಸ್ಥಾನ ಗಳಿಸಿದೆ. ಕನ್ನಡ ಮಾಧ್ಯಮವೂ ಫಲಿತಾಂಶದಲ್ಲಿ ಉತ್ತಮವಾಗಿದೆ. ಇತ್ತೀಚಿನ ದಿನಗಳಲ್ಲಿ ಪಿಯುಸಿ ನಂತರ ಮೆಡಿಕಲ್ ಸೀಟ್ ಪಡೆಯಲು ಕಟ್‌ಆಫ್ ಅಂಕಗಳಲ್ಲಿ ಏರಿಕೆಯಾಗುತ್ತಿದೆ. ಅದಕ್ಕನುಗುಣವಾಗಿ ಪಿಯುಸಿ ಶಿಕ್ಷಣದ ಗುಣಮಟ್ಟದಲ್ಲೂ ಬದಲಾವಣೆ ತರುತ್ತಿದ್ದೇವೆ ಎಂದರು.
      ಅತಿಥಿಗಳಾಗಿದ್ದ ಶಿಕ್ಷಕರಾದ ಸಂಗಮೇಶ ಹೂಗಾರ, ಟಿ.ಡಿ.ಲಮಾಣಿ, ಮಕ್ಕಳ ಪಾಲಕರಾದ ಎಚ್.ಎಂ.ಜಗ್ಗಲ, ವಿಜಯಾ ಪಾಟೀಲ ಇನ್ನಿತರರು ಆಕ್ಸಫರ್ಡ್ ಶಾಲೆಯ ಶಿಕ್ಷಣದ ಗುಣಮಟ್ಟ ಕುರಿತು ಮಾತನಾಡಿ ಶ್ಲಾಘಿಸಿದರು. ಮುದ್ದೇಬಿಹಾಳ ಪುರಸಭೆ ಸದಸ್ಯೆ ಪ್ರತಿಭಾ ಅಂಗಡಗೇರಿ, ಬಾಲಾಜಿ ಸಕ್ಕರೆ ಕಾರ್ಖಾನೆಯ ಎಚ್‌ಆರ್ ವಿಭಾಗದ ಮಾರುತಿ ಗುರವ, ಶಿಕ್ಷಕ ವಿಶ್ವನಾಥ ಬನ್ನೂರ, ಪಿಯು ಕಾಲೇಜು  ಪ್ರಾಂಶುಪಾಲ ರೇವಣಸಿದ್ದ ಚಲವಾದಿ (ಮುರಾಳ) ವೇದಿಕೆಯಲ್ಲಿದ್ದರು.
      ಮುಖ್ಯಾಧ್ಯಾಪಕ ಇಸ್ಮಾಯಿಲ್ ಮನಿಯಾರ ನಿರೂಪಿಸಿದರು. ಮುಖ್ಯಾಧ್ಯಾಪಕ ಮಂಜುನಾಥ ಮಂಕಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಗುರುರಾಜ ಕನ್ನೂರ ಸ್ವಾಗತಿಸಿ ವಂದಿಸಿದರು. ವಿಜಯಪುರ, ಬಾಗಲಕೋಟೆ ಸೇರಿ ಅಕ್ಕಪಕ್ಕದ ಜಿಲ್ಲೆಗಳ ಸಾವಿರಾರು ಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಶಾಲೆಯ ಎಲ್ಲ ವಿಭಾಗಗಳ ಮುಖ್ಯಾಧ್ಯಾಪಕರು, ಶಿಕ್ಷಕರು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

      ಬಾಕ್ಸ್: ಉಚಿತ ಶಿಕ್ಷಣಕ್ಕೆ ಆಯ್ಕೆಯಾದವರು:

      ಬಾಗಲಕೋಟ ಜಿಲ್ಲೆ ಸೀತಿಮನಿ ಸರ್ಕಾರಿ ಪ್ರಾಥಮಿಕ ಶಾಲೆಯ ೭ನೇ ತರಗತಿ ವಿದ್ಯಾರ್ಥಿ ಅಜಯ್‌ಕುಮಾರ ಜಗ್ಗಲ, ಬಿದರಕುಂದಿ ಆರ್‌ಎಂಎಸ್‌ಎ ಶಾಲೆಯ ೬ನೇ ತರಗತಿ ವಿದ್ಯಾರ್ಥಿನಿ ಅಮೃತಾ ಕರೇಕಲ್, ಹುಲ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ೫ನೇ ತರಗತಿ ವಿದ್ಯಾರ್ಥಿನಿ ಶ್ರೀನಿಧಿ ಮಾಶೆಟ್ಟಿ (೧ನೇ ರ‍್ಯಾಂಕ್ ಟ್ರೋಫಿ), ೨-೫ನೇ ರ‍್ಯಾಂಕ್ ಪಡೆದ ೭ನೇ ತರಗತಿಯ ತರುಣ್ ಕಾಮನಕೇರಿ, ಪ್ರತೀಕ್ಷಾ ಸಜ್ಜನ, ಅಮೋಘ ಮಂದಳ್ಳಿ, ವಿನಾಯಕಗೌಡ ಗೋರಾಳ, ಮಾಹೀನ ಪತ್ತಾರ, ತೇಜಸ್ ಮಡಿವಾಳರ, ಪ್ರೀತಮ್ ಹಡಪದ, ೬ನೇ ತರಗತಿಯ ಹರ್ಷವರ್ಧನ ಜುಂಗಾಲ, ಅನುರಾಧಾ, ಶಿವಾನಂದ ಬಿರಾದಾರ, ಲಕ್ಷಿö್ಮÃರೆಡ್ಡಿ ವಿ.ಪಿ., ೫ನೇ ತರಗತಿಯ ಸನ್ನಿಧಿ ಹಿರೇಮಠ, ಭಕ್ತಿ ಬಿರಾದಾರ, ಶ್ರೇಯಸ್ ತಳವಾರ, ವಹೀದಾ ವಾಲಿಕಾರ, ವೇದಾವತಿ ಮೇಟಿ, ಮಾರುತಿ ಗಾಡಿ ಇವರನ್ನು ವಸತಿ, ಊಟ ಸಹಿತ ಸಂಪೂರ್ಣ ಉಚಿತ ಶಿಕ್ಷಣಕ್ಕೆ, ೬ನೇ ರ‍್ಯಾಂಕ್ ಪಡೆದ ೭ನೇ ತರಗತಿಯ ತನ್ಮಯ ತಳವಾರ, ನೇತಾಜಿ ಸಾರವಾಡ, ಈಶ್ವರಿ ಕೋಟಿಖಣಿ, ಕುಶಾಲ್ ಕರಾಳಿ, ಅಥರ್ವ ಸಾಳುಂಕೆ, ೫ನೇ ತರಗತಿಯ ವೈಶಾಂತಿ ಪಕಾಳೆ (೬ನರ‍್ಯಾಂಕ್), ಸುಜಲ್ ಭಂಡಾರೆ, ಅನುಷಾ ಬಿರಾದಾರ, ಶ್ರೇಯಸ್ ವಂದಾಲ, ಅರ್ಜುನ ಸೋಮನಾಳ (೭ನರ‍್ಯಾಂಕ್) ಇವರನ್ನು ಉಚಿತ ಶಿಕ್ಷಣಕ್ಕೆ ಆಯ್ಕೆ ಮಾಡಲಾಯಿತು. ಆಡಳಿತಾಧಿಕಾರಿ ಅಮಿತಗೌಡ ಪಾಟೀಲ, ನಿರ್ದೇಶಕ ದರ್ಶನಗೌಡ ಪಾಟೀಲ ಅವರು ಎಲ್ಲರನ್ನೂ ಸನ್ಮಾನಿಸಿ ಪುರಸ್ಕರಿಸಿದರು.
      ಈಗಾಗಲೇ ಮುದ್ದೇಬಿಹಾಳದಲ್ಲಿ ನಾಗರಬೆಟ್ಟ ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಯ ಮೊದಲನೇ ಶಾಖೆ ತೆರೆಯಲಾಗಿದ್ದು ಎರಡನೇ ಶಾಖೆಯನ್ನು ಬಾಗಲಕೋಟ ನಗರದಲ್ಲಿ ಪ್ರಾರಂಭಿಸಲಾಗುತ್ತಿದೆ. ಅಲ್ಲಿ ಮಾರ್ಚ-ಏಪ್ರೀಲ್‌ನಲ್ಲಿ ಬೇಸಿಗೆ ತರಬೇತಿ, ಜೂನ್‌ನಿಂದ ಲಾಂಗ್‌ಟರ್ಮ್ ತರಬೇತಿ ಒದಗಿಸಿಕೊಡಲು ಸಂಸ್ಥೆಯ ಅಧ್ಯಕ್ಷರಾದ ಎಂ.ಎಸ್. ಪಾಟೀಲರು ತೀರ್ಮಾನಿಸಿದ್ದಾರೆ.
      –ಅಮಿತ್‌ಗೌಡ ಪಾಟೀಲ, ಆಡಳಿತಾಧಿಕಾರಿ. ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆ, ನಾಗರಬೆಟ್ಟ.
      ಮುದ್ದೇಬಿಹಾಳ: ೭ನೇ ತರಗತಿಯ ಜ್ಯೂನಿಯರ್ ಜೀನಿಯಸ್ ಅಜಯ್‌ಕುಮಾರ ಜಗ್ಗಲಗೆ ಟ್ರೋಫಿ ನೀಡಿ, ಇತರರಿಗೆ ಸನ್ಮಾನಿಸಿಸಲಾಯಿತು.
       ಮುದ್ದೇಬಿಹಾಳ: ೬ನೇ ತರಗತಿಯ ಜ್ಯೂನಿಯರ್ ಜೀನಿಯಸ್ ಅಮೃತಾ ಕರೇಕಲ್‌ಗೆ ಟ್ರೋಫಿ ನೀಡಿ, ಇತರರಿಗೆ ಸನ್ಮಾನಿಸಲಾಯಿತು.
      Tags: #indi / vijayapur#Primary and secondary education should be strengthened ..!#Public News#Today News#Voice Of Janata#Voiceofjanata.in#ಪ್ರಾಥಮಿಕಪ್ರೌಢ ಶಿಕ್ಷಣ ಗಟ್ಟಿಗೊಳಿಸಬೇಕು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      December 1, 2025
      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      November 25, 2025
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.