• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮದುವೆಯಾದ ನವಜೋಡಿಗಳು ಮದ್ಯಪಾನದಂತಹ ಕೆಟ್ಟ ವ್ಯಸನಗಳಿಂದ ದೂರ ಇರಬೇಕು : ಶಾಸಕ ನಾಡಗೌಡ

    ಮದುವೆಯಾದ ನವಜೋಡಿಗಳು ಮದ್ಯಪಾನದಂತಹ ಕೆಟ್ಟ ವ್ಯಸನಗಳಿಂದ ದೂರ ಇರಬೇಕು : ಶಾಸಕ ನಾಡಗೌಡ

    ಅದ್ಧೂರಿಯಾಗಿ ಮದುವೆ ಮಾಡುವ ಬದಲು, ಅದೇ ಹಣದಲ್ಲಿ ನೂರಾರು ಬಡವರ ಮಕ್ಕಳ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು,”

    ಅದ್ಧೂರಿಯಾಗಿ ಮದುವೆ ಮಾಡುವ ಬದಲು, ಅದೇ ಹಣದಲ್ಲಿ ನೂರಾರು ಬಡವರ ಮಕ್ಕಳ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು,”

    ಮುದ್ದೇಬಿಹಾಳ: ‘ಅಪ್ಪಾಜಿ ಫೈನಾನ್ಸ್’ ಸಂಸ್ಥೆಗೆ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಚಾಲನೆ

    ಮುದ್ದೇಬಿಹಾಳ: ‘ಅಪ್ಪಾಜಿ ಫೈನಾನ್ಸ್’ ಸಂಸ್ಥೆಗೆ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಚಾಲನೆ

    ಖಿಲಾರಹಟ್ಟಿ ಗ್ರಾಮದ ಅಧಿದೇವತೆ ‘ಶ್ರೀ ಮನ್ನಿರೇಶ್ವರ’ ಇತಿಹಾಸ ಕೃತಿ ಲೋಕಾರ್ಪಣೆ

    ಖಿಲಾರಹಟ್ಟಿ ಗ್ರಾಮದ ಅಧಿದೇವತೆ ‘ಶ್ರೀ ಮನ್ನಿರೇಶ್ವರ’ ಇತಿಹಾಸ ಕೃತಿ ಲೋಕಾರ್ಪಣೆ

    ಎಸ್ಸೆಸ್ಸೆಲ್ಸಿ ಪರೀಕ್ಷೆ ನಗರದ ಆದರ್ಶ ವಿದ್ಯಾಲಯ ಕೇಂದ್ರಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಭೇಟಿ

    ಎಸ್ಸೆಸ್ಸೆಲ್ಸಿ ಪರೀಕ್ಷೆ ನಗರದ ಆದರ್ಶ ವಿದ್ಯಾಲಯ ಕೇಂದ್ರಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಭೇಟಿ

    ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

    ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

    ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

    ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

    21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

    21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

    ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

    ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮದುವೆಯಾದ ನವಜೋಡಿಗಳು ಮದ್ಯಪಾನದಂತಹ ಕೆಟ್ಟ ವ್ಯಸನಗಳಿಂದ ದೂರ ಇರಬೇಕು : ಶಾಸಕ ನಾಡಗೌಡ

      ಮದುವೆಯಾದ ನವಜೋಡಿಗಳು ಮದ್ಯಪಾನದಂತಹ ಕೆಟ್ಟ ವ್ಯಸನಗಳಿಂದ ದೂರ ಇರಬೇಕು : ಶಾಸಕ ನಾಡಗೌಡ

      ಅದ್ಧೂರಿಯಾಗಿ ಮದುವೆ ಮಾಡುವ ಬದಲು, ಅದೇ ಹಣದಲ್ಲಿ ನೂರಾರು ಬಡವರ ಮಕ್ಕಳ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು,”

      ಅದ್ಧೂರಿಯಾಗಿ ಮದುವೆ ಮಾಡುವ ಬದಲು, ಅದೇ ಹಣದಲ್ಲಿ ನೂರಾರು ಬಡವರ ಮಕ್ಕಳ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು,”

      ಮುದ್ದೇಬಿಹಾಳ: ‘ಅಪ್ಪಾಜಿ ಫೈನಾನ್ಸ್’ ಸಂಸ್ಥೆಗೆ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಚಾಲನೆ

      ಮುದ್ದೇಬಿಹಾಳ: ‘ಅಪ್ಪಾಜಿ ಫೈನಾನ್ಸ್’ ಸಂಸ್ಥೆಗೆ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಚಾಲನೆ

      ಖಿಲಾರಹಟ್ಟಿ ಗ್ರಾಮದ ಅಧಿದೇವತೆ ‘ಶ್ರೀ ಮನ್ನಿರೇಶ್ವರ’ ಇತಿಹಾಸ ಕೃತಿ ಲೋಕಾರ್ಪಣೆ

      ಖಿಲಾರಹಟ್ಟಿ ಗ್ರಾಮದ ಅಧಿದೇವತೆ ‘ಶ್ರೀ ಮನ್ನಿರೇಶ್ವರ’ ಇತಿಹಾಸ ಕೃತಿ ಲೋಕಾರ್ಪಣೆ

      ಎಸ್ಸೆಸ್ಸೆಲ್ಸಿ ಪರೀಕ್ಷೆ ನಗರದ ಆದರ್ಶ ವಿದ್ಯಾಲಯ ಕೇಂದ್ರಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಭೇಟಿ

      ಎಸ್ಸೆಸ್ಸೆಲ್ಸಿ ಪರೀಕ್ಷೆ ನಗರದ ಆದರ್ಶ ವಿದ್ಯಾಲಯ ಕೇಂದ್ರಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಭೇಟಿ

      ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

      ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

      ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

      ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

      21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

      21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

      ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

      ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸ್ವಾತಂತ್ರ್ಯ ರಕ್ಷಿಸುವುದು ನಮ್ಮೇಲ್ಲರ ಕರ್ತವ್ಯ..! ಭಾರತೀಯ ಖೋ ಖೋ ಕ್ರೀಡಾಪಟು..

      Editor

      August 17, 2023
      0
      ಸ್ವಾತಂತ್ರ್ಯ ರಕ್ಷಿಸುವುದು ನಮ್ಮೇಲ್ಲರ ಕರ್ತವ್ಯ..! ಭಾರತೀಯ ಖೋ ಖೋ ಕ್ರೀಡಾಪಟು..
      0
      SHARES
      793
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಾತಂತ್ರ್ಯ ರಕ್ಷಿಸುವುದು ನಮ್ಮೇಲ್ಲರ ಕರ್ತವ್ಯ..! Under 19 ಖೋ ಖೋ ಕ್ರೀಡಾಪಟು..

      ಮಕ್ಕಳು ಗ್ರಾಮದ ಆಸ್ತಿ..! ಪ್ರಜ್ವಲ್
      ಸರ್ವತೋಮುಖ ಶಿಕ್ಷಣ ಅತ್ಯಗತ್ಯ; ಸಂಗನಗೌಡ ಬಿರಾದಾರ
      https://voiceofjanata.in/wp-content/uploads/2023/08/VID_20230815_103242_01_01.mp4
      ಇಂಡಿ : ಕ್ರೀಡೆ ಎಂಬುವುದು ಬರೆ ಆಟವಲ್ಲ, ನಾವು ದೇಶಕ್ಕೆ ನೀಡುವ ಅತೀ  ಅಮೂಲ್ಯವಾದ ಕೊಡುಗೆ ಎಂದು ಅಂಡರ್ 19 ಭಾರತೀಯ ಖೋ ಖೋ ತಂಡದ ಆಟಗಾರ ಸಾಗರ ವಾಘಮೋರೆ ಹೇಳಿದರು.
      ತಾಲ್ಲೂಕಿನ ಹಿರೇರೂಗಿ ಗ್ರಾಮದ ಪ್ರತಿಷ್ಠಿತ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೭ ನೇ ಸ್ವತಂತ್ರ್ಯೋತ್ಸವದ ಧ್ವಜಾರೋಹಣ ನೆರೆವರಿಸಿ ಮಾತಾನಾಡಿದರು. ವ್ಯಾಪಾರಕ್ಕೆ ಬಂದ ಬ್ರಿಟಿಷರು ನಮ್ಮ ದೇಶವನ್ನು ಕೊಳ್ಳೆ ಮಾಡುವುದರ ಜೊತೆಗೆ ನಮ್ಮನ್ನ
      ಸುಮಾರು ೩ ನೂರು ವರ್ಷಗಳ ಕಾಲ ಆಳ್ವಿಕೆ ಮಾಡಿ ಗುಲಾಮರನ್ನಾಗಿ ಮಾಡಿದರು. ಆದರೆ ಮಹಾತ್ಮ ಗಾಂಧಿಜಿ, ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ, ಪಟೇಲ್, ಜವಾಹರಲಾಲ್ ನೆಹರು,
      ಲಾಲ್ ಬಹದ್ದೂರ್ ಶಾಸ್ತ್ರಿ, ಭಗತ್ ಸಿಂಗ್, ದಾದಾ ಭಾಯಿ ನವರೋಜಿ,ಬಿಪಿನ್ ಚಂದ್ರ ಪಾಲ್ ದಂತಹ ದೇಶ ಭಕ್ತರ ತ್ಯಾಗ ಬಲಿದಾನದಿಂದ ದೋರಕಿದ ಸ್ವಾತಂತ್ರ್ಯ ರಕ್ಷಿಸುವುದು ನಮ್ಮೇಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.
      ಇನ್ನೋರ್ವ ಮುಖ್ಯ ಅತಿಥಿ ಸಿಇಟಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ  ಎಂಬಿಬಿಎಸ್ ಗೆ ಆಯ್ಕೆಯಾದ
      ಪ್ರಜ್ವಲ್ ಬೈರಾಮಡಗಿ ಅವರು, ಮಹಾತ್ಮ ಗಾಂಧಿಜಿ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತಾನಾಡಿದರು. ಮಕ್ಕಳು ಈ ರಾಷ್ಟ್ರದ ಆಸ್ತಿ, ಮಕ್ಕಳಿಗೆ ಒಳ್ಳೆಯ ಉತ್ತಮವಾದ ಮೌಲ್ಯಾಧಾರಿತ ಶಿಕ್ಷಣ ಕೊಡುವುದು ಅತೀ ಮುಖ್ಯ. ಒಂದು ವೇಳೆ ನಿರಾಕರಿಸಿದ್ರೆ ಅದು ಕಾನೂನು ರೀತಿಯಲ್ಲಿ ಅಪರಾದ ಅದು ಕೂಡಾ ಪಾಲಕರ ಗಮನಕ್ಕೆ ಇರಬೇಕು ಎಂದು ಒತ್ತು ಕೊಟ್ಟು ಹೇಳಿದರು. ಇನ್ನೂ ಶಿಕ್ಷಕರು ಮಕ್ಕಳ ಮನೋಭಾವನೆ ತಕ್ಕ ಭೋದನೆ ಮಾಡಬೇಕು. ಮಕ್ಕಳು ಆಸಕ್ತಿಯಿಂದ, ಶ್ರಮಪಟ್ಟು ಓದಬೇಕು. ಮುಂದೆ ನಮ್ಮ ಭವಿಷ್ಯ ಕೂಡ ಅಷ್ಟೇ ಉತ್ತಮವಾಗಿರುತ್ತದೆ. ಎಲ್ಲಾ ತಂದೆ ತಾಯಿಂದಿರು ಮಕ್ಕಳನ್ನು ಓದಿಸುವಲ್ಲಿ ಸಾಕಷ್ಟು ಶ್ರಮ ಪಡುತ್ತಾರೆ. ಆ ಶ್ರಮವನ್ನು ವ್ಯರ್ಥ ಆಗದಂತೆ ಚೆನ್ನಾಗಿ ಅಧ್ಯಯನ ಮಾಡಿ, ಒಳ್ಳೆಯ ಸಾಧನೆ ಮಾಡುವುದೇ ತಂದೆ ತಾಯಿಗೆ ಕೊಡುವ ದೊಡ್ಡ ಗೌರವ ಎಂದು ಮಕ್ಕಳಲ್ಲಿ ಶಿಕ್ಷಣ ಬಗ್ಗೆ ಅರಿವು ಮೂಡಿಸಿದರು.
      ಸಂಸ್ಥೆಯ ಉಪಾಧ್ಯಕ್ಷ ಸಂಗನಗೌಡ ಬಿರಾದಾರ ಮಾತಾಡಿದ ಅವರು,   ಗ್ರಾಮೀಣ ಭಾಗದಲ್ಲಿ ಅತೀ ಅತ್ಯುತ್ತಮ ಶಿಕ್ಷಣ ಹಾಗೂ ಮೌಲ್ಯ ಶಿಕ್ಷಣ ಒದಗಿಸುವುದರ ಜೊತೆಗೆ ಸರ್ವತೋಮುಖ ಶಿಕ್ಷಣ ನೀಡುವ ಶಾಲೆಯಲ್ಲಿ ಪ್ರತಿಷ್ಠತ ಸಿದ್ದೇಶ್ವರ ಶಾಲೆ ಅಗ್ರಸ್ಥಾನದಲ್ಲಿದೆ ಎಂದು ಹೇಳಿದರು.ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ ರೂಗಿ ಅಧ್ಯಕ್ಷೀಯ ಮಾತುಗಳು ಹೇಳಿದರು.
      ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜೆಟ್ಟಪ್ಪ ಮರಡಿ, ರಾಜಶೇಖರ ಡಂಗಿ, ಹಾಲಿ ಸದಸ್ಯ ಭೀಮರಾಯ ಜೇವೂರ, ಮಾಜಿ ಸದಸ್ಯ ಇಲಾಯಿ ಬಾಗವಾನ, ಗುರಪ್ಪ ಅಗಸರ, ಶಂಕರ್ ಮಾಡಿವಾಳ, ಬಾಬು ಮಾವಿನಹಳ್ಳಿ, ಜೆಟ್ಟಪ್ಪ ಮೂಲಿಮನಿ ಇನ್ನೂ ಅನೇಕ ಮುಖಂಡರು ವೇದಿಕೆ ಮೇಲೆ ಉಪಸ್ಥಿತರಿದ್ದರು. ಇನ್ನೂ ಮುಖ್ಯ ಗುರು ಶ್ರೀಕಾಂತ್ ಕೊರ್ಕಿ ಸ್ವಾಗತಿಸಿದರು. ಸಾವಿತ್ರಿ ಹೊಸಮನಿ ನಿರೂಪಿಸಿದರು. ಗುರುಭಾವಿ ಹೊಸಮನಿ ವಂದಿಸಿದರು. ಸಹ ಶಿಕ್ಷಕಿ ಪೂಜಾ ರೂಗಿ ಹಾಗೂ ವಾಣಿಶ್ರೀ ರೂಗಿ ಉಪಸ್ಥಿತರಿದ್ದರು.
      Tags: #Independance day celebration#Inter national#Kho Kho Sports man#MBBs Student#School Shri Shiddeshwar High Primary#Shanti Nagar Hirerugi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿದರಕುಂದಿಯಲ್ಲಿ ಭಕ್ತಿ-ಸೌಹಾರ್ದತೆಯ ನಡುವೆ ರಮಜಾನ್ ಹಬ್ಬ ಸಂಭ್ರಮಾಚರಣೆ

      ಬಿದರಕುಂದಿಯಲ್ಲಿ ಭಕ್ತಿ-ಸೌಹಾರ್ದತೆಯ ನಡುವೆ ರಮಜಾನ್ ಹಬ್ಬ ಸಂಭ್ರಮಾಚರಣೆ

      March 21, 2026
      ಈದ್ ಹಬ್ಬದ ಸಂದೇಶ: ಪ್ರೀತಿ, ಸಹೋದರತ್ವ ಮತ್ತು ಸಮಾಜದ ಪ್ರಗತಿ

      ಈದ್ ಹಬ್ಬದ ಸಂದೇಶ: ಪ್ರೀತಿ, ಸಹೋದರತ್ವ ಮತ್ತು ಸಮಾಜದ ಪ್ರಗತಿ

      March 21, 2026
      ಮದುವೆಯಾದ ನವಜೋಡಿಗಳು ಮದ್ಯಪಾನದಂತಹ ಕೆಟ್ಟ ವ್ಯಸನಗಳಿಂದ ದೂರ ಇರಬೇಕು : ಶಾಸಕ ನಾಡಗೌಡ

      ಮದುವೆಯಾದ ನವಜೋಡಿಗಳು ಮದ್ಯಪಾನದಂತಹ ಕೆಟ್ಟ ವ್ಯಸನಗಳಿಂದ ದೂರ ಇರಬೇಕು : ಶಾಸಕ ನಾಡಗೌಡ

      March 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.