• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿ | ತೊಗರಿ ಬೆಳೆ ಪರಿಹಾರ ಆಗ್ರಹಿಸಿ ರಾಜ್ಯ ಹೆದ್ದಾರಿ ತಡೆದು ಕರವೇ ಪ್ರತಿಭಟನೆ 

      April 9, 2025
      0
      ಇಂಡಿ | ತೊಗರಿ ಬೆಳೆ ಪರಿಹಾರ ಆಗ್ರಹಿಸಿ ರಾಜ್ಯ ಹೆದ್ದಾರಿ ತಡೆದು ಕರವೇ ಪ್ರತಿಭಟನೆ 
      0
      SHARES
      934
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ತೊಗರಿ ಬೆಳೆ ಪರಿಹಾರ ಆಗ್ರಹಿಸಿ ರಾಜ್ಯ ಹೆದ್ದಾರಿ ತಡೆದು ಕರವೇ ಪ್ರತಿಭಟನೆ 

       

      ಇಂಡಿ : ವಿಜಯಪುರ ಜಿಲ್ಲೆಯಲ್ಲಿಯೇ ತಾಂಬಾ ಗ್ರಾಮ ಪಂಚಾಯತ ಬಹುದೊಡ್ಡ ಪಂಚಾಯಿತಿ. ಇಲ್ಲಿ ಮುಖ್ಯವಾಗಿ ತೊಗರಿ ಬೆಳೆಯುತ್ತಾರೆ, ಈ ತೊಗರಿ ಬೆಳೆ ಬೆಳೆದ ರೈತರಿಗೆ ಈ ವರ್ಷ ಕಳಪೆ ಬೀಜ ವಿತರಣೆ ಮಾಡಿದ್ದರಿಂದ ಇಳುವರಿ ಕುಂಠಿತವಾಗಿದೆ ಹಾಗಾಗಿ ಅಂತಹ ಕಂಪನಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಈ ಭಾಗದ ಮುಖ್ಯ ಕಾಲುವೆ ಗುತ್ತಿ ಬಸವಣ್ಣ ಏತ ನೀರಾವರಿ, ಈ ಕಾಲುವೆಗೆ ಇನ್ನೊಂದು ಬಾರಿ ನೀರು ಹರಿಸಿ ಜನ ಜಾನುವಾರ ಹಾಗೂ ಹಳ್ಳಕೊಳ್ಳ ತುಂಬಿಸಬೇಕು. ಎಂದು ಕರವೇ ಅಧ್ಯಕ್ಷ ಶಿವರಾಜ್ ಕೆಂಗನಾಳ ತಹಸಿಲ್ದಾರ್ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿ ಮಾತನಾಡಿದರು.

      ಈ ಸಂದರ್ಭದಲ್ಲಿ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರು ರಾಯ್ಗೊಂಡ ಪೂಜಾರಿ ಮಾತನಾಡಿ ವಿಮಾ ಕಂಪನಿಯವರು ನಮ್ಮ ರೈತರ ಕಡೆಯಿಂದ ವಿಮಾಕಟ್ಟಿಸಿಕೊಂಡು ನಂತರ ಬೇರೆ ಬೇರೆ ಕಾರಣ ಹೇಳಿ ನಮ್ಮ ರೈತರಿಗೆ ತೊಗರಿ ಇಳುವರಿ ಬರದಿದ್ದರೂ ಸರಿಯಾಗಿ ವಿಮಾ ಪರಿಹಾರ ನೀಡುತ್ತಿಲ್ಲ, ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ನಂತರ ಮಾತನಾಡಿದ ಕರವೇ ವಕ್ತಾರ ಮಾಸಿಮ್ ವಾಲಿಕರ್ ಮಾತನಾಡಿ ಈ ನಮ್ಮ ಬೇಡಿಕೆಗಳನ್ನು ಕೂಡಲೇ ಸ್ಪಂದನೆ ಮಾಡಿ ಪರಿಹಾರ ವಿತರಸಬೇಕು ಇಲ್ಲದಿದ್ದರೆ ನಾವು ಇಂಡಿ ದೇವರ- ಹಿಪ್ಪರಗಿ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

      ಈ ಸಂದರ್ಭದಲ್ಲಿ ಉಪ ತಹಶಿಲ್ದಾರ ಆರ್ ಬಿ ಮೂಗಿ ಮನವಿ ಸ್ವೀಕರಿಸಿ ಮಾತನಾಡಿದರು. ನಂತರ ಗ್ರಾಮ ಪಂಚಾಯತ ಅಧ್ಯಕ್ಷರಾದ ರಜಾಕ್ ಚಿಕ್ಕಗಸಿ ಉಪಾಧ್ಯಕ್ಷರಾದ ರಾಮಚಂದ್ರ ದೊಡ್ಡಮನಿ ಹಾಗೂ ರವೀಂದ್ರ ನಡಗಡ್ಡಿ ತಾಲೂಕ ಪಂಚಾಯತ ಸದಸ್ಯರಾದ ಪ್ರಕಾಶ ಮುಂಜಿ ರೈತ ಮುಖಂಡರಾದ ಬೀರಪ್ಪ ವಗ್ಗಿ, ವಿಠ್ಠಲ ಹೊರ್ತಿ, ಮಲ್ಲಿಕಾರ್ಜುನ ದಿವಟಗಿ, ಪ್ರಶಾಂತ ದೇಗಿನಾಳ, ರಾಕೇಶ ಬಾಗಲಕೋಟಿ, ಶರಣು ಕಲ್ಲೂರ್, ಶಂಕರ ಗಬಸಾವಳಗಿ, ರಮೇಶ ಚಾಂದಕವಟೆ, ಭೀಮಣ್ಣ ಕನ್ನೂರ ಹಾಗೂ ತಾಂಬಾ ಗ್ರಾಮದ ಸಮಸ್ತ ರೈತ ಬಾಂಧವರು ಸಾರ್ವಜನಿಕರು ಭಾಗವಹಿಸಿದ್ದರು.

      Tags: #indi / vijayapur#Public News#State News#Today News#Voice Of Janata#Voiceofjanata.in#ಇಂಡಿ | ತೊಗರಿ ಬೆಳೆ ಪರಿಹಾರ ಆಗ್ರಹಿಸಿ ರಾಜ್ಯ ಹೆದ್ದಾರಿ ತಡೆದು ಕರವೇ ಪ್ರತಿಭಟನೆProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      June 7, 2026
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      June 7, 2026
      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      June 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.