• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ಸೆಸ್ಸೆಲ್ಸಿ ಪರೀಕ್ಷೆ ನಗರದ ಆದರ್ಶ ವಿದ್ಯಾಲಯ ಕೇಂದ್ರಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಭೇಟಿ

    ಎಸ್ಸೆಸ್ಸೆಲ್ಸಿ ಪರೀಕ್ಷೆ ನಗರದ ಆದರ್ಶ ವಿದ್ಯಾಲಯ ಕೇಂದ್ರಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಭೇಟಿ

    ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

    ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

    ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

    ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

    21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

    21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

    ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

    ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ಸೆಸ್ಸೆಲ್ಸಿ ಪರೀಕ್ಷೆ ನಗರದ ಆದರ್ಶ ವಿದ್ಯಾಲಯ ಕೇಂದ್ರಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಭೇಟಿ

      ಎಸ್ಸೆಸ್ಸೆಲ್ಸಿ ಪರೀಕ್ಷೆ ನಗರದ ಆದರ್ಶ ವಿದ್ಯಾಲಯ ಕೇಂದ್ರಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಭೇಟಿ

      ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

      ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

      ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

      ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

      21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

      21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

      ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

      ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

      ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

      ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

      ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

      ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

      ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

      ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

      ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಪೈಗಂಬರರನ್ನು ಅಪಮಾನಿಸಿರುವ ಶಾಸಕ ಯತ್ನಾಳ ಹುಚ್ಚು ಮನಸ್ಥಿತಿ ವ್ಯಕ್ತಿ..!

      Voiceofjanata.in

      April 29, 2025
      0
      ಪೈಗಂಬರರನ್ನು ಅಪಮಾನಿಸಿರುವ ಶಾಸಕ ಯತ್ನಾಳ ಹುಚ್ಚು ಮನಸ್ಥಿತಿ ವ್ಯಕ್ತಿ..!
      0
      SHARES
      95
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ..ಯಾರು..? ಯಾರಿಂದ ಗೊತ್ತಾ..?

      ಪೈಗಂಬರರನ್ನು ಅಪಮಾನಿಸಿರುವ ಶಾಸಕ ಯತ್ನಾಳ ಹುಚ್ಚು ಮನಸ್ಥಿತಿ ವ್ಯಕ್ತಿ: ಸಚಿವ ಶಿವಾನಂದ ಪಾಟೀಲ

       

      ಯತ್ನಾಳ ವಿರುದ್ಧ ಒಮ್ಮೆ ಸ್ಪರ್ಧಿಸುವ ಇರಾದೆ ಇದೆ

       

       

      ವಿಜಯಪುರ: ಕೆಲ ದಿನಗಳ ಹಿಂದೆ ಅಣ್ಣ ಬಸವಣ್ಣನವರ ಕುರಿತು ಅಪಮಾನಕರ ರೀತಿ ಮಾತನಾಡಿದ್ದ ಹುಚ್ಚು ಮನಸ್ಥಿತಿಯ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಇದೀಗ ಇಸ್ಲಾಂ ಧರ್ಮೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ಪ್ರವಾದಿ ಮಹಮ್ಮದ್ ಪೈಗಂಬರ ಕುರಿತು ಅವಮಾನಕರ ಮಾತನಾಡಿದ್ದಾರೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ವಾಗ್ದಾಳಿ ನಡೆಸಿದರು.

      ಸೋಮವಾರ ನಗರದ ಡಾ.ಬಿ.ಆ‌ರ್. ಅಂಬೇಡ್ಕರ್ ವೃತ್ತದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಜಂಟಿ ಆಕ್ಷನ್ ಕಮಿಟಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ವೇದಿಕೆಯಲ್ಲಿ ಮಾತನಾಡಿದ ಸಚಿವರು, ನಗರದ ಜನತೆ ನೀಡಿರುವ ಅಧಿಕಾರವನ್ನು ಸದ್ಬಳಕೆ ಮಾಡಿಕೊಳ್ಳದೆ ಸಮಾಜದಲ್ಲಿ ಜಾತಿ ಹೆಸರಿನಲ್ಲಿ ವಿಷಬೀಜ ಬಿತ್ತುವ ಕೆಲಸ ನಡೆಸಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

      ಆಕಾಶಕ್ಕೆ ಉಗಿದರೆ ಆತನ ಮುಖಕ್ಕೇ ಬೀಳುತ್ತದೆ ಎಂಬ ಪರಿಜ್ಞಾನ ಇಲ್ಲದ ವ್ಯಕ್ತಿ ಎಂದು ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ ನಡೆಸಿದ ಸಚಿವರು, ಒಮ್ಮೆ ಆತನ ವಿರುದ್ದ ಸ್ಪರ್ಧೆ ಮಾಡಿ ಬುದ್ದಿ ಕಲಿಸುವ ಇಚ್ಚೆ ಇದೆ ಎಂದರು.

      ಯತ್ನಾಳ ವರ್ತನೆ ಸಹಿಸದೇ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಇಡೀ ರಾಜ್ಯದ ಜನರು ಯತ್ನಾಳಗೆ ಪಾಠ ಕಲಿಸಬೇಕಿದೆ. ಯಾವುದೇ ಪಕ್ಷದ ವ್ಯಕ್ತಿ ಇದ್ದರೂ ಯತ್ನಾಳ ರೀತಿ ಮಾತನಾಡಬಾರದು.

      ಈ ಹೋರಾಟದ ಬಳಿಕವಾದರೂ ಸುಧಾರಣೆ ಆದರೆ ಅವರಿಗೆ ಒಳಿತು ಎಂದು ಯತ್ನಾಳಗೆ ಎಚ್ಚರಕೆ ಕೊಟ್ಟ ಸಚಿವ ಶಿವಾನಂದ ಪಾಟೀಲ್ ಯಾವುದೇ ಸಮಾಜದ ಕುರಿತು ಯಾರೂ ಮಾತನಾಡಬಾರದು ಎಂದು ಕಿವಿಮಾತು ಹೇಳಿದರು.

      ಭಾರತ ನಮ್ಮ ಮನೆ ನಮ್ಮನ್ನು ಕೆಡಿಸೋಕೆ ಜಾತಿ ವಿಷ ಬೀಜ ಬಿತ್ತುತ್ತಾರೆ, ಇಂಥ ವ್ಯಕ್ತಿಗಳ ಕುರಿತು ಎಚ್ಚತವಾಗಿರಬೇಕು. ಪೆಹಲಾಮ್ ಘಟನೆಯನ್ನು ಖಂಡಿಸಿದ ಸಚಿವರು, ಜನರೆಲ್ಲರೂ ದೇಶದ ಪರವಾಗಿದ್ದಾರೆ. ಉಗ್ರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ನಮ್ಮೆಲ್ಲರ ಬೆಂಬಲ ಇದೆ ಎಂದರು.

      ಜಿಲ್ಲೆಯ ಜನತೆ ಯತ್ನಾಳ ಅವರನ್ನು ಶಾಸಕ, ಸಂಸದ, ಕೇಂದ್ರ ಸಚಿವರನ್ನಾಗಿ ಮಾಡಿದೆ.ದೇವರು ಎಲ್ಲವನ್ನೂ ಕೊಟ್ಟರೂ ಇವರು ಹಾಳು ಮಾಡಿಕೊಂಡಿದ್ದಾರೆ. ಇಂಥ ವರ್ತನೆಯ ಕಾರಣಕ್ಕೆ ಅವರ ಪಕ್ಷದಿಂದಲೂ ಹೊರ ಹಾಕಿಸಿಕೊಂಡರೂ ಬುದ್ದ ಬಂದಿಲ್ಲ. ಸಮಾಜ ಒಡೆಯುವ ಮನಸ್ಥಿತಿಯ ಹೇಳಿಕೆ ನೀಡುತ್ತಿರುವ ಯತ್ನಾಳಗೆ ಈ ಬೃಹತ್ ಹೋರಾಟದ ಮೂಲಕ ಈ ವೇದಿಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಇನ್ನಾದರೂ ಮನುಷ್ಯತ್ವ ಇರಿಸಿಕೊಂಡು ಬದಲಾವಣೆಗೆ ದೇವರು ಬುದ್ದಿ ಕೊಡಲಿ.
      
      | ಶಿವಾನಂದ ಪಾಟೀಲ, ಸಚಿವ
      
      

       

      ಮುಸ್ಲಿಂ ಧರ್ಮಗುರು ತನ್ನೀರ ಪೀರಾ, ಮನಗೂಳಿ ವಿರಕ್ತ ಮಠದ ವಿರತೀಶಾನಂದ ಶ್ರೀ ಗಳು, ಜೈನಾಪುರದ ಸಿದ್ದಲಿಂಗ ಶ್ರೀಗಳು, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠಲ ಕಟಕದೊಂಡ, ಅಶೋಕ ಮನಗೂಳಿ, ವಿಜಯಾನಂದ ಕಾಶಪ್ಪನವರ, ಸುನಿಲಗೌಡ ಪಾಟೀಲ, ಮಾಜಿ ಶಾಸಕ ರಾಜು ಆಲಗೂರ ಇತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Voice Of Janata#Voice Of Janata Desk News#Voiceofjanata.in#ಪೈಗಂಬರರನ್ನು ಅಪಮಾನಿಸಿರುವ ಶಾಸಕ ಯತ್ನಾಳ ಹುಚ್ಚು ಮನಸ್ಥಿತಿ ವ್ಯಕ್ತಿProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯುಗಾದಿ, ರಂಜಾನ್ ಹಿನ್ನೆಲೆ: ರೌಡಿ ಶೀಟರ್‌ಗಳ ಪರೇಡ್

      ಯುಗಾದಿ, ರಂಜಾನ್ ಹಿನ್ನೆಲೆ: ರೌಡಿ ಶೀಟರ್‌ಗಳ ಪರೇಡ್

      March 20, 2026
      ಇಂದು ಸಮರ್ಥ್ ಶಾಮನೂರು ನಾಮ ಪತ್ರ ಸಲ್ಲಿಕೆ

      ಇಂದು ಸಮರ್ಥ್ ಶಾಮನೂರು ನಾಮ ಪತ್ರ ಸಲ್ಲಿಕೆ

      March 20, 2026
      ಮುದ್ದೇಬಿಹಾಳದಲ್ಲಿ ಆಲಿಕಲ್ಲು ಮಳೆಯ ಅಬ್ಬರ: ಬಿರುಬಿಸಿಲ ಧಗೆಗೆ ವರುಣನ ತಂಪು ಸ್ಪರ್ಶ!

      ಮುದ್ದೇಬಿಹಾಳದಲ್ಲಿ ಆಲಿಕಲ್ಲು ಮಳೆಯ ಅಬ್ಬರ: ಬಿರುಬಿಸಿಲ ಧಗೆಗೆ ವರುಣನ ತಂಪು ಸ್ಪರ್ಶ!

      March 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.