• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

      ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

      ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

      ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

      ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

      ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

      ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

      ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

      ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

      ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

      ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

      ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ರಾಣಿ ಚೆನ್ನಮ್ಮ ಜಯಂತಿಗೆ ಗೈರಾದ ತಾಲೂಕು ಅಧಿಕಾರಿಗಳು..! ಪ್ರತಿಭಟನೆಗೆ ಮುಂದಾದ ಸಮಾಜದ ಮುಖಂಡರು

      ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ:

      October 23, 2023
      0
      ರಾಣಿ ಚೆನ್ನಮ್ಮ ಜಯಂತಿಗೆ ಗೈರಾದ ತಾಲೂಕು ಅಧಿಕಾರಿಗಳು..! ಪ್ರತಿಭಟನೆಗೆ ಮುಂದಾದ ಸಮಾಜದ ಮುಖಂಡರು
      0
      SHARES
      36
      VIEWS
      Share on FacebookShare on TwitterShare on whatsappShare on telegramShare on Mail
      https://voiceofjanata.in/wp-content/uploads/2023/10/VID_20231023_101855.mp4

      ರಾಣಿ ಚೆನ್ನಮ್ಮ ಜಯಂತಿಗೆ ಗೈರಾದ ತಾಲೂಕು ಅಧಿಕಾರಿಗಳು;

      ಪ್ರತಿಭಟನೆಗೆ ಮುಂದಾದ ಸಮಾಜದ ಮುಖಂಡರು:

      ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ:

      ಇಂಡಿ : ಸ್ವತಂತ್ರ ಕಿಡಿ ಹೊತ್ತಿಸಿದ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಹಿನ್ನಲೆಯಲ್ಲಿ ಗೈರಾದ ತಾಲೂಕು ಅಧಿಕಾರಿಗಳು ವಿರುದ್ಧ ಸಮಾಜದ ಮುಖಂಡರು ಪ್ರತಿಭಟನೆ ನೆಡೆಸಿದರೆ ಘಟನೆ ಇಂಡಿ ತಾಲೂಕು ಆಡಳಿತ ಸೌಧದಲ್ಲಿ ಸೋಮವಾರ ನಡೆದಿದೆ.

      ಹೌದು ತಾಲೂಕು ಆಡಳಿತದ ಆಶ್ರಯದಲ್ಲಿ ಸರಕಾರದ ಮಾರ್ಗಸೂಚಿಯಂತೆ ಮತ್ತು ಪೂರ್ವಭಾವಿ ಸಭೆಯಲ್ಲಿ ಚೆರ್ಚೆಸಿದಂತೆ, ಬರಗಾಲ ಹಿನ್ನೆಲೆಯಲ್ಲಿ ತಾಲೂಕು ಅಡಳಿತ ಸೌಧದಲ್ಲಿ ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿತ್ತು.‌ ಆದರೆ ಎಲ್ಲಾ ತಾಲೂಕು ಅಧಿಕಾರಿಗಳು ಜಯಂತಿಯಲ್ಲಿ‌ ಪಾಲ್ಗೊಳ್ಳಲು ತಹಶಿಲ್ದಾರ ಆದೇಶ ನೀಡಿದರು. ಆದರೆ ಇಂದು ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕು ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಸಮುದಾಯದ ಮುಖಂಡರು ಹಾಗೂ ಅಭಿಮಾನಿಗಳು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಿರುವ ಘಟನೆ ಆಡಳಿತ ಸೌಧದಲ್ಲಿ ನಡೆದಿದೆ.

      ಈ ಸಂದರ್ಭದಲ್ಲಿ ಪಂಚಮಸಾಲಿ ಲಿಂಗಾಯತ ತಾಲೂಕು ಅಧ್ಯಕ್ಷ ವಿ ಎಚ್ ಬಿರಾದಾರ ಮಾತಾನಾಡಿ, ಸ್ವತಂತ್ರ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯಲ್ಲಿ ಪಾಲ್ಗೊಳ್ಳದೇ ತಾಲೂಕು ಅಧಿಕಾರಿಗಳು ಅವಮಾನಿಸಿದ್ದಾರೆ. ಇದನ್ನು ಖಂಡಿಸುತ್ತೆವೆ ಎಂದು ಹೇಳಿದರು. ಪೂರ್ವಭಾವಿ ಸಭೆಯಲ್ಲಿ ಗೈರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ ತಹಶಿಲ್ದಾರರಿಗೆ ಮನವಿಮಾಡಲಾಗಿದೆ. ಪೂರ್ವ ನಿಯೋಜಿತ ಕರ್ಯಕ್ರಮಕ್ಕೆ ಗೈರಾದ ತಾಲೂಕು ಅಧಿಕಾರಿಗಳನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿದರು.

      ಈ ಸಂದರ್ಭದಲ್ಲಿ ತಾಲೂಕು ಕರವೆ ಅಧ್ಯಕ್ಷ ಬಾಳು ಮುಳಜಿ, ಸೋಮು ದೇವರ, ಪ್ರಶಾಂತ ಗೌಡ ಬಿರಾದಾರ, ಕರವೇ ಅಧ್ಯಕ್ಷ ಶಿವಾನಂದ ಮಲಕಗೊಂಡ, ಪಾಪು ಕಿತ್ತಲಿ, ಪ್ರಕಾಶ ಬಿರಾದಾರ, ಮಲ್ಲಿಕಾರ್ಜುನ ಹಾವಿನಾಳ ಮಠ, ಶ್ರೀಶೈಲ ಕೊರಳ್ಳಿ, ಅರವಿಂದ ಪಾಟೀಲ್ ಉಪಸ್ಥಿತರಿದ್ದರು.

      Tags: #Jayanti celebration#MIni Vidahanasoudh#Panchamasali#rani channamma#tahasildar#Talauka addalita soudhindiProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      June 9, 2025
      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      June 8, 2025
      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      June 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.