• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಸದನ ಕಲಾಪ ಮಂದುಡುವುದನ್ನು ಖಂಡಿಸಿ ಪ್ರತಿಭಟನೆ:

      February 21, 2022
      0
      ಸದನ ಕಲಾಪ ಮಂದುಡುವುದನ್ನು ಖಂಡಿಸಿ ಪ್ರತಿಭಟನೆ:
      0
      SHARES
      518
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ರಾಜ್ಯದ ಜನತೆಯ ಸಮಸ್ಯೆಗಳನ್ನು ಚರ್ಚಿಸಲು ನಿಟ್ಟಿನಲ್ಲಿ ಸದನದ ಕಲಾಪ ನಡೆಸಬೇಕು ಆದರೆ ಕ್ಷುಲ್ಲಕ ಕಾರಣಗಳಿಂದ ಸದನವನ್ನು ಮುಂದೂಡುವುದು ಖಂಡಿಸಿ ಸದನ ನಡೆಸಲೇಬೇಕೆಂದು ಒತ್ತಾಯಿಸಿ ಜಿಲ್ಲಾ ಜನತಾದಳ ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

      ರಾಜ್ಯದ ಅಭಿವೃದ್ಧಿಗಾಗಿ ಜನರ ಸಮಸ್ಯೆಗಳು ಬಗೆಹರಿಸುವ ಉದ್ದೇಶದಿಂದ ರಾಜ್ಯ ವಿಧಾನ ಮಂಡಲದ ಸದನದ ಕಲಾಪಗಳನ್ನು ಬಜೆಟ್ ಅಧಿವೇಶನಕ್ಕಾಗಿ ಕರೆಯಲಾಗಿದೆ. ಆದರೆ ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿ.ಜೆ.ಪಿ. ಮತ್ತು ಕಾಂಗ್ರೇಸ್ ರಾಜ್ಯದ ಅಭಿವೃದ್ಧಿಗಾಗಿ ಜನರ ಸಮಸ್ಯೆಗಳಿಗಾಗಿ ರಾಜ್ಯ ವಿಧಾನ ಮಂಡಲದ ಸದನದ ಕಲಾಪಗಳನ್ನು ಪಕ್ಷದ ನಾಯಕರು ಕ್ಷುಲ್ಲಕ ವಿಚಾರಗಳಿಗೆ ಚರ್ಚೆ ಮಾಡಿ ವಿಧಾನಸಭೆಯ ಎರಡೂ ಸದನಗಳ ಸಮಯವನ್ನು ವ್ಯರ್ಥಮಾಡಿ ರಾಜ್ಯದ ಜನಸಾಮಾನ್ಯರ ತೆರಿಗೆ ಹಣವನ್ನು ಪೋಲು ಮಾಡುತ್ತಿದ್ದಾರೆ.

      ರಾಜ್ಯದ ಹಲವಾರು ಸಮಸ್ಯೆಗಳಾದ ನೀರಾವರಿ ಸಮಸ್ಯೆ, ರೈತರ ಸಮಸ್ಯೆ, ಬೆಂಬಲ ಬೆಲೆಯ ಸಮಸ್ಯೆ, ಅಭಿವೃದ್ಧಿ ಅನುದಾನದ ಬಿಡುಗಡೆಯ ಸಮಸ್ಯೆ, ಮಹಿಳಾ ಸಬಲೀಕರಣ ಸಮಸ್ಯೆ, ಬೆಲೆ ಏರಿಕೆ ಸಮಸ್ಯೆ ಮುಂತಾದ ಸಮಸ್ಯೆಗಳಿಗೆ ಪರಿಹಾರಗಳನ್ನು ಚರ್ಚಿಸಲು ಸದನದಲ್ಲಿ ಚರ್ಚೆ ಮಾಡದೇ ಕೇವಲ ವೈಯಕ್ತಿಕ ಪ್ರತಿಷ್ಠೆಗಾಗಿ ಎರಡೂ ಸದನಗಳ ಕಲಾಪಗಳನ್ನು ವ್ಯರ್ಥ ಮಾಡುತ್ತಿದ್ದಾರೆ. ಪ್ರತಿದಿನ ಎರಡೂ ವಿಧಾನಮಂಡಲ ಸದನಗಳನ್ನು ನಡೆಯಲು ಒಂದು ದಿನಕ್ಕೆ ಒಂದೂವರೆ ಕೋಟಿ ಹಣವು ಖರ್ಚಾಗುತ್ತಿದ್ದು,ಇದು ಜನರ ತೆರಿಗೆಗಳಿಂದ ಸಂಗ್ರಹವಾದ ಹಣದಿಂದ ವಿಧಾನ ಸಭೆಯ ಕಲಾಪಗಳು ನಡೆಯುತ್ತವೆ ಆದರೆ ಇಂತವುಗಳಿಂದ ಅದು ವ್ಯರ್ಥವಾಗುತ್ತಿದೆ.

      ಸದನದ ಕಲಾಪಗಳು ನಡೆದು ನಾಡಿನ ಸಮಸ್ಯೆಗಳಿಗೆ ಪರಿಹಾರವನ್ನು ಚರ್ಚಿಸಲು ಎರಡೂ ರಾಷ್ಟ್ರೀಯ ಪಕ್ಷಗಳ ನಾಯಕರು ಸಿದ್ಧರಿಲ್ಲ. ಕೇವಲ ಮುಂದಿನ ಚುನಾವಣೆಯ ಮತ ಬ್ಯಾಂಕ್ ದೃಷ್ಟಿಯಿಂದ ಒಣ ಪ್ರತಿಷ್ಠೆಗಾಗಿ ಸದನದಲ್ಲಿ ಕೆಲಸಕ್ಕೆಬಾರದ ವಿಷಯಗಳನ್ನು ಚರ್ಚೆ ಮಾಡಿ ಕಲಾಪವನ್ನು ಮುಂದೂಡುತ್ತಿದ್ದಾರೆ. ಈ ವಿಶೇಷ ವಿಧಾನಮಂಡಲ ಸದನ ಕಲಾಪಗಳು ರಾಜ್ಯದ ಬಜೆಟ್ ಚರ್ಚೆಗಾಗಿ ಕರೆದಿದ್ದು, ಈಗಾಗಲೇ ಕರ್ನಾಟಕದ ಜನತೆ ತಮ್ಮ ತಮ್ಮ ಭಾಗದಲ್ಲಿ ವಿವಿಧ ಯೋಜನೆಗಳಿಗೆ ಹಣ ಬಿಡುಗಡೆಯಾಗಲು ಮೂಲಭೂತ ಸೌಕರ್ಯಗಳು ಒದಗಿಸಲು ಸದನದಲ್ಲಿ ಚರ್ಚೆಯಾಗಬೇಕೆಂಬ ಇಚ್ಛೆಯನ್ನು ಹೊಂದಿದ್ದಾರೆ, ಆದರೆ ಬಿ.ಜಿ.ಪಿ, ಮತ್ತು ಕಾಂಗ್ರೇಸ್ ಪಕ್ಷಗಳು ತಮ್ಮ ವೈಯಕ್ತಿಕ ನಾಟಕಗಳ ಮುಖಾಂತರ ಸದನದ ಕಲಾಪವನ್ನು ವ್ಯರ್ಥ ಮಾಡುತ್ತಿದ್ದಾರೆ.

      ತಕ್ಷಣವೇ ಎರಡು ಪಕ್ಷಗಳು ತಮ್ಮ ಒಣ ಪ್ರತಿಷ್ಠೆ
      ಬದಿಗೊತ್ತಿ ರಾಜ್ಯದ ಜನತೆಯ ಸಮಸ್ಯೆಯ ಪರಿಹಾರಕ್ಕಾಗಿ ಮತ್ತು ಅಭಿವೃದ್ಧಿಗಾಗಿ ತಕ್ಷಣವೇ ಸದನದ ಕಲಾಪಗಳು ನಡೆಸಬೇಕು.
      ಒಂದು ವೇಳೆ ತಾವು ಸದನದ ಕಲಾಪಗಳನ್ನು ನಡೆಸದಿದ್ದರೆ ಮುಂದಿನ ದಿನಗಳಲ್ಲಿ ಈ ರಾಜ್ಯದ ಜನತೆ ತಕ್ಕ ಪಾಠವನ್ನು ಕಲಿಸುತ್ತಾರೆ ಎಂದು ಎಚ್ಚರಿಸಿದರು. ಆದ್ದರಿಂದ ತಕ್ಷಣವೇ ರಾಜ್ಯಪಾಲರು ಮಧ್ಯಸ್ಥಿಕೆ ವಹಿಸಿ ವಿಧಾನಮಂಡಲದ ಎರಡೂ ಸದನದ ಕಲಾಪಗಳು ರಾಜ್ಯದ ಜನತೆಯ ಹಿತದೃಷ್ಟಿಯಿಂದ ನಡೆಸುವಂತೆ ಒತ್ತಾಯ ಮಾಡಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಜನತಾದಳ ಜಿಲ್ಲಾ ಕಾರ್ಯಾಧ್ಯಕ್ಷರಾದ ಎಂ.ವಿರೂಪಾಕ್ಷಿ,ಜಿಲ್ಲಾ ಕಾರ್ಯಾಧ್ಯಕ್ಷರಾದ ಎನ್.ಶಿವಶಂಕರ ವಕೀಲರು, ರಾಜ್ಯ ಮುಖಂಡರಾದ ಮಹಾತೇಶ ಪಾಟೀಲ್ ಅತ್ತನೂರು,ಹಿರಿಯ ಮುಖಂಡರಾದ ಯೂಸೂಪ್ ಖಾನ್, ತಿಮ್ಮಾರೆಡ್ಡಿ, ದಾನಪ್ಪ ಯಾದವ್, ರಾಮಕೃಷ್ಣ, ಯಲ್ಲಪ್ಪ,ಸೇರಿದಂತೆ ಜನತಾದಳದ ಮುಖಂಡರು ಉಪಸ್ಥಿತರಿದ್ದರು.

      Tags: #condemnationJds protestRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.