• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

      ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

      ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

      ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

      Voiceofjanata.in

      March 11, 2026
      0
      ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ
      0
      SHARES
      6
      VIEWS
      Share on FacebookShare on TwitterShare on whatsappShare on telegramShare on Mail

       

      ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

       

      ಬೆಂಗಳೂರು ಮಾರ್ಚ್ 9: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಮಾ.11ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್ ತಿಳಿಸಿದ್ದಾರೆ.

      ಇಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

      “ಸುಪ್ರೀಂ ಕೋರ್ಟ್ ನ ಆದೇಶದ ಅನ್ವಯ 2025 ಏಪ್ರಿಲ್‌ನಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಹಾಗೂ ವಿವಿಧ ಹಂತಗಳಲ್ಲಿ ನಿರ್ಮಾಣ ಹಂತದಲ್ಲಿರುವ, ಪೂರ್ಣಗೊಂಡಿರುವ ಕಟ್ಟಡಗಳಿಗೆ ಪೂರ್ಣ ಪ್ರಮಾಣ ಪತ್ರ (ಓ.ಸಿ) ಅಥವಾ ವಾಸಯೋಗ್ಯ ಪ್ರಮಾಣ ಪತ್ರ ನೀಡುವ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಬೇಕು. ರಾಜ್ಯಾದ್ಯಂತ ಲಕ್ಷಾಂತರ ಗ್ರಾಹಕರು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು, ಭೂ ಪರಿವರ್ತಿತ ಹಾಗೂ ಭೂ ಪರಿವರ್ತನೆಯಾಗದ ಪ್ರದೇಶಗಳು ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಸ್ಥಳಗಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳನ್ನು ಬ್ಯಾಂಕ್‌ಗಳಿಂದ ಸಾಲ ಪಡೆದು ವಿವಿಧ ಹಂತಗಳಲ್ಲಿ ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದಲ್ಲಿ ರಾಜ್ಯದ ಲಕ್ಷಾಂತರ ನಾಗರಿಕರಿಗೆ ಆರ್ಥಿಕ, ಮಾನಸಿಕ ಮತ್ತು ಸಾಮಾಜಿಕ ಸಮಸ್ಯೆ ಎದುರಾಗುತ್ತದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ, ಅರ್ಜಿ ಸಲ್ಲಿಸಿರುವ, ಮಂಜೂರಾತಿ ಪಡೆದಿರುವ ಕಾರ್ಯಾದೇಶಗೊಂಡಿರುವ ಕಟ್ಟಡಗಳಿಗೆ ಸೂಕ್ತ ವಿನಾಯಿತಿ ನೀಡುವ ಮೂಲಕ ಈಗಾಗಲೇ ನಿರ್ಮಾಣಗೊಂಡಿರುವ ಕಟ್ಟಡಗಳ ಗ್ರಾಹಕರಿಗೆ ಅನುಕೂಲವಾಗುವಂತೆ ಸರಕಾರ ಕ್ರಮಕೈಗೊಳ್ಳಬೇಕೆಂದು” ಆಗ್ರಹಿಸಿದರು.

      “ಯಾವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರ ಕಡ್ಡಾಯ ಎಂಬುದನ್ನು ಸ್ಪಷ್ಟಪಡಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಕಟ್ಟಡದ ನಕ್ಷೆಗೆ ಅನುಮೋದನೆ ಪಡೆಯದೇ ನಿರ್ಮಾಣಗೊಂಡ ಕಟ್ಟಡಗಳಿಗೆ ಸಂಬಂಧಿಸಿದ ಲಕ್ಷಾಂತರ ಅರ್ಜಿಗಳು ಬಾಕಿ ಇರುವುದರಿಂದ ಅವುಗಳನ್ನು ಒಮ್ಮೆಯ ಕ್ರಮವಾಗಿ ಪರಿಹರಿಸಲು ವಿಶೇಷ ಕಾನೂನು ರೂಪಿಸುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು. ಎಂಎಸ್‌ಎಂಇ ಪ್ರಮಾಣ ಪತ್ರದ ಮೂಲಕ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸುತ್ತಿದ್ದು, ಸಂಪರ್ಕ ನೀಡುವುದಕ್ಕೆ ಕೆಲ ಸಮಸ್ಯೆಗಳು ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಮಾರ್ಗಸೂಚಿಗಳನ್ನು ನೀಡಬೇಕೆಂದು” ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ವಿ.ಚಂದ್ರಬಾಬು ಒತ್ತಾಯಿಸಿದರು.

      ಈ ಬಗ್ಗೆ ಶೀಘ್ರವಾಗಿ ನಿರ್ದಾರ ಕೈಗೊಳ್ಳುವಂತೆ ಒತ್ತಾಯಿಸಿ ಮಾ.11ರಂದು ಬೆಳಗ್ಗೆ 10.30ಕ್ಕೆ ಪ್ರೀಡಂ ಪಾರ್ಕ್ನಲ್ಲಿ ಬಹೃತ್ ಪ್ರತಿಭಟನೆ ನಡೆಸಲು ಸಂಘ ನಿರ್ಧರಿಸಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿರುವ ಸದಸ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

      Tags: #indi / vijayapur#Protest on March 11 by the Electricity Contractors Association demanding various demands#Public News#State News#Today News#Voice Of Janata#Voice Of Janata Desk News#Voiceofjanata.in#ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬತ್ತಿದ ಬಾವಿ, ಕೆಟ್ಟ ಕೈಪಂಪ್: ಕಿಲೋಮೀಟರ್ ಅಲೆದರೂ ಸಿಗದ ನೀರು; ಚವನಭಾವಿ ಗ್ರಾಮಸ್ಥರು ಆಕ್ರೋಶ..!

      ಬತ್ತಿದ ಬಾವಿ, ಕೆಟ್ಟ ಕೈಪಂಪ್: ಕಿಲೋಮೀಟರ್ ಅಲೆದರೂ ಸಿಗದ ನೀರು; ಚವನಭಾವಿ ಗ್ರಾಮಸ್ಥರು ಆಕ್ರೋಶ..!

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬತ್ತಿದ ಬಾವಿ, ಕೆಟ್ಟ ಕೈಪಂಪ್: ಕಿಲೋಮೀಟರ್ ಅಲೆದರೂ ಸಿಗದ ನೀರು; ಚವನಭಾವಿ ಗ್ರಾಮಸ್ಥರು ಆಕ್ರೋಶ..!

      ಬತ್ತಿದ ಬಾವಿ, ಕೆಟ್ಟ ಕೈಪಂಪ್: ಕಿಲೋಮೀಟರ್ ಅಲೆದರೂ ಸಿಗದ ನೀರು; ಚವನಭಾವಿ ಗ್ರಾಮಸ್ಥರು ಆಕ್ರೋಶ..!

      March 11, 2026
      ಮಹಿಳೆ ಯಾವಾಗಲೂ ಸನ್ಮಾರ್ಗವನ್ನೇ ಅವಲಂಬಿಸುತ್ತಾಳೆ: ಸ್ನೇಹಾ ನಲವಡೆ ಪ್ರತಿಪಾದನೆ ​

      ಮಹಿಳೆ ಯಾವಾಗಲೂ ಸನ್ಮಾರ್ಗವನ್ನೇ ಅವಲಂಬಿಸುತ್ತಾಳೆ: ಸ್ನೇಹಾ ನಲವಡೆ ಪ್ರತಿಪಾದನೆ ​

      March 11, 2026
      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.