• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

    ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

    ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

    ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

    ವಿಜಯಪುರ | ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ 145ನೇ ಜಯಂತಿ

    ವಿಜಯಪುರ | ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ 145ನೇ ಜಯಂತಿ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

      ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

      ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

      ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

      ವಿಜಯಪುರ | ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ 145ನೇ ಜಯಂತಿ

      ವಿಜಯಪುರ | ವಚನಪಿತಾಮಹ ಡಾ.ಫ.ಗು.ಹಳಕಟ್ಟಿಯವರ 145ನೇ ಜಯಂತಿ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

      ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

      ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವಿಜಯಪುರ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದ ಸಂಸದ ರಮೇಶ್

      Voiceofjanata.in

      July 3, 2025
      0
      ವಿಜಯಪುರ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದ ಸಂಸದ ರಮೇಶ್
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

       

      ವಿಜಯಪುರ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದ ಸಂಸದ ರಮೇಶ್

       

      ವಿಜಯಪುರ : ಸಂಸದ ರಮೇಶ ಜಿಗಜಿಣಗಿ ಯವರು ಇಂದು ವಿಜಯಪುರ ನಗರದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದರು , ಈಗಾಗಲೇ ಮೊದಲನೇ ಹಂತದ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು ಆ ಕಟ್ಟಡದಲ್ಲಿ ಒದಗಿಸಲಾದ ಸೌಕರ್ಯಗಳ ಕುರಿತು ಮಾಹಿತಿ ಪಡೆದು ಪ್ರಯಾಣಿಕರಿಗೆ ಕುಡಿಯುವ ನೀರಿನ ಸೂಕ್ತ ವ್ಯವಸ್ಥೆ ಕೈಗೊಳ್ಳಲು , ನಿರ್ಮಾಣವಾಗಿರುವ ಹೋಟೆಲ್ ಶೀಘ್ರದಲ್ಲೇ ಆರಂಭಿಸಲು ಹಾಗೂ ಜನ ಹೊರಗಡೆಯಿಂದಲೂ ಆ ಸೌಲಭ್ಯ ಬಳಸಿಕೊಳ್ಳುವ ಹಾಗೆ ವ್ಯವಸ್ತೆ ಕಲ್ಪಿಸಲು ಸೂಚಿಸಿದರು.

      ಎರಡನೇ ಹಂತದ ನಿಲ್ದಾಣ ಕಾಮಗಾರಿಗೆ ಅನುವು ಮಾಡಿಕೊಡಲು ಹಳೆಯ ರೈಲ್ವೆ ನಿಲ್ದಾಣವನ್ನು ಒಡೆದು ಹಾಕಿ ಹೊಸ ನಿಲ್ದಾಣ ನಿರ್ಮಾಣ ಮಾಡಲು ಅನುವಾಗುವಂತೆ ಕಾರ್ಯತ್ವರಿತಗೊಳಿಸಲು ಸೂಚಿಸಿದರು. ವಿಜಯಪುರ ನಗರದ ಅಂಡರ್ ಪಾಸ್ ಗಳ ಯೋಜನಾ ವಿವರ ಪಡೆದುಕೊಂಡು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಅನುಮತಿ ದೊರಕಿಸಿಕೊಡಲು ಸೂಚಿಸಿದರು , ರೈಲ್ವೆ ಇಲಾಖೆಯ ಮೇಲ್ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ ರೈಲ್ವೆ ನಿಲ್ದಾಣದಲ್ಲಿ ಗೂಡ್ಶೆಡ್ ಇದ್ದ ಭಾಗದಲ್ಲಿ ರೈಲ್ವೆ ಪಿಟ್ ಲೆನ್ ನ್ನು ನಿರ್ಮಾಣ ಕಾಮಗಾರಿ ಕೈಗೊಳ್ಳಲು 50 ಕೋಟಿ ಮೊತ್ತದ ಅನುದಾನ ಮಂಜೂರಾದ ಕುರಿತು ಯಾವ ಹಂತದಲ್ಲಿದೆ , ಮಂಜೂರ ಹಂತದಲ್ಲಿ ಗೊಂದಲ ಪರಿಹಾರಕ್ಕೆ ಅಧಿಕಾರಿಗಳನ್ನು ತೀವ್ರವಾಗಿ ಒತ್ತಾಯಿಪಡಿಸಿದರು , ಆಲಮಟ್ಟಿ ರೈಲ್ವೆ ನಿಲ್ದಾಣದ ಕಾಮಗಾರಿ ಪ್ರಗತಿಯ ವಿವರ ಪಡೆದುಕೊಂಡರು ಹಾಗೂ ಜನರಿಂದ ಅಹವಾಲು ಆಲಿಸಿದರು , ರೈಲ್ವೆ ನಿಲ್ದಾಣ ಸ್ವಚ್ಛತೆಯ ಕುರಿತು ಮಾರ್ಗದರ್ಶನ ನೀಡಿದರು. ವಿಜಯಪುರ -ಮಂಗಳೂರ ರೈಲು ನಿರಂತರತೆ ಕುರಿತು ಆದೇಶ ಆದ ಕುರಿತು ಚರ್ಚೆ ನಡೆಸಿದರು

      ಮಾಜಿ ವಿಧಾನ ಪರಿಷತ್ ಶಾಸಕರಾದ ಅರುಣ ಶಹಾಪುರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಳುಗೌಡ ಪಾಟೀಲ, ಮಾಧ್ಯಮ ಪ್ರಮುಖ್ ವಿಜಯ ಜೋಷಿ ವಿಜಯಪುರ ರೈಲ್ವೆ ಇಲಾಖೆಯ ವ್ಯವಸ್ಥಾಪಕರಾದ ಎಂ ವೈ ಪಾಟೀಲ್ ಹಾಗೂ ತಾಂತ್ರಿಕ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು

      Tags: #indi / vijayapur#Public News#Ramesh#State News#Today News#Voice Of Janata#Voiceofjanata.in#ವಿಜಯಪುರ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದ ಸಂಸದ ರಮೇಶ್Mpwho witnessed the progress of the construction of the Vijayapura Railway Station
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಜಯಪುರ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದ ಸಂಸದ ರಮೇಶ್

      ವಿಜಯಪುರ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದ ಸಂಸದ ರಮೇಶ್

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವೈದ್ಯರ ದಿನದ ಅಂಗವಾಗಿ ಆರೋಗ್ಯ ಶಿಬಿರ

      ವೈದ್ಯರ ದಿನದ ಅಂಗವಾಗಿ ಆರೋಗ್ಯ ಶಿಬಿರ

      July 3, 2025
      ವಿಜಯಪುರ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದ ಸಂಸದ ರಮೇಶ್

      ವಿಜಯಪುರ ರೈಲ್ವೆ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದ ಸಂಸದ ರಮೇಶ್

      July 3, 2025
      ವಿಶ್ವ ವೇದಿಕೆಯಲ್ಲಿ ವಿಜಯಪುರದ ಇತಿಹಾಸ ಅನಾವರಣಗೊಳಿಸಿದ ಜಿಲ್ಲಾಧಿಕಾರಿ

      ವಿಶ್ವ ವೇದಿಕೆಯಲ್ಲಿ ವಿಜಯಪುರದ ಇತಿಹಾಸ ಅನಾವರಣಗೊಳಿಸಿದ ಜಿಲ್ಲಾಧಿಕಾರಿ

      July 3, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.