• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

    ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

      ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

      ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ-ಯಶವಂತರಾಯಗೌಡ ಪಾಟೀಲ

      Voiceofjanata.in

      November 25, 2024
      0
      ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ-ಯಶವಂತರಾಯಗೌಡ ಪಾಟೀಲ
      0
      SHARES
      203
      VIEWS
      Share on FacebookShare on TwitterShare on whatsappShare on telegramShare on Mail

       

      ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ-ಯಶವಂತರಾಯಗೌಡ ಪಾಟೀಲ

       

      ಇಂಡಿ: ಎಲ್ಲ ಮಕ್ಕಳಲ್ಲೂ ವಿಶೇಷವಾದ ಪ್ರತಿಭೆ ಅಡಗಿದ್ದು, ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಕೆಲಸವನ್ನು ಪಾಲಕರು ಹಾಗೂ ಶಿಕ್ಷಕರು ಮಾಡಬೇಕು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
      ಅವರು ಸೋಮವಾರದಂದು ಪಟ್ಟಣದ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಕರ್ನಾಟಕ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
      ಮಕ್ಕಳಲ್ಲಿನ ಪ್ರತಿಭೆಯನ್ನು ಬೆಳಕಿಗೆ ತರುವಲ್ಲಿ ಪ್ರತಿಭಾ ಕಾರಂಜಿಯಂಥ ಸ್ಪರ್ಧೆಗಳು ಅವಶ್ಯ. ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿದರೆ, ಇನ್ನೂ ಉನ್ನತ ಸಾಧನೆ ಮಾಡಬಲ್ಲರು ಎಂದು ಹೇಳಿದರು. ಕರ್ನಾಟಕ ವಿದ್ಯಾವರ್ಧಕ ಸಂಸ್ಥೆಯ ಕಾರ್ಯದರ್ಶಿ ಪಿ ಬಿ ಕತ್ತಿ ಮಾತನಾಡಿ, ಮಕ್ಕಳಿಗೆ ನಾಡಿನ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಕಲಿಸಿಕೊಡುವ ಮೂಲಕ ಅವರನ್ನು ದೇಶದ ಸತ್ಪ್ರಜೆಗಳನ್ನಾಗಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಆಲಗೂರ ಪ್ರಾಸ್ತಾವಿಕವಾಗಿ ಮಾತನಾಡಿ, ಬೆಳೆಯುವ ಕುಡಿಯನ್ನು ಮೊಳಕೆಯಲ್ಲಿಯೇ ಚಿವುಟದೆ ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಮೂಲಕ ದೇಶದ ಆಸ್ತಿಯನ್ನಾಗಿಸುವ ಗುರುತರ ಜವಾಬ್ದಾರಿ ತಮ್ಮೆಲ್ಲರ ಮೇಲಿದೆ ಎಂದರು.
      ಇಂಡಿ ಪುರಸಭೆ ಅಧ್ಯಕ್ಷ ಅಂಬಾಜಿ ರಾಠೋಡ,ತಾಲೂಕ ಅಕ್ಷರ ದಾಸೋಹ ಅಧಿಕಾರಿ ಸುಜಾತಾ ಪೂಜಾರಿ,ಕರ್ನಾಟಕ ರಾಜ್ಯ ನೌಕರರ ಸಂಘದ ತಾಲೂಕಾಧ್ಯಕ್ಷ ಬಸವರಾಜ ರಾವೂರ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಎನ್ ಎಂ ಕಾಳೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ವೈ ಟಿ ಪಾಟೀಲ, ವಿಭಾಗೀಯ ಉಪಾಧ್ಯಕ್ಷ ಎಸ್ ವ್ಹಿ ಹರಳಯ್ಯ, ಶಿಕ್ಷಕರ ಸೊಸೈಟಿಯ ಅಧ್ಯಕ್ಷ ಪಿ ಎಸ್ ಚಾಂದಕವಟೆ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಸವರಾಜ ಕುಮಸಗಿ,ಕರ್ನಾಟಕ ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಎ ಎಸ್ ಬಿರಾದಾರ, ತಾಲೂಕ ದೈಹಿಕ ಶಿಕ್ಷಣ ಪರಿವೀಕ್ಷಕ  ಹಣಮಂತ ಮಾಳಗೊಂಡ,  ಜಿಪಿಟಿ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಶಂಕರ ಕೋಳೆಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
      ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ ಸ್ವಾಗತಿಸಿದರು. ಬಿ ಆರ್ ಪಿ ಬಸವರಾಜ ಗೋರನಾಳ ನಿರೂಪಿಸಿದರು. ತಾಲೂಕ ನೋಡಲ್ ಅಧಿಕಾರಿ ಎ ಸಿ ಹುಣಸಗಿ ವಂದಿಸಿದರು.
      ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಯಲ್ಲಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳು ಭಾಗವಹಿಸಿದ್ದರು. ಎಲ್ಲ ಸಮೂಹ ಸಂಪನ್ಮೂಲ ವ್ಯಕ್ತಿಗಳು, ನಿರ್ಣಾಯಕ ಶಿಕ್ಷಕರು ಪಾಲ್ಗೊಂಡಿದ್ದರು.
      Tags: #indi / vijayapur#Public News#Recognize the talent of children and give them appropriate guidance-Yashwantrayagowda Patil#Today News#Voiceofjanata.in#ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ- ಸುಜಾತಾ ಪೂಜಾರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಪೋರ್ನ್ ವಿಡಿಯೋ ಬ್ಯಾನ್ ಮಾಡಿ – ಹರ್ಭಜನ್ ಸಿಂಗ್

      ಪೋರ್ನ್ ವಿಡಿಯೋ ಬ್ಯಾನ್ ಮಾಡಿ – ಹರ್ಭಜನ್ ಸಿಂಗ್

      0
      ಪೋರ್ನ್ ವಿಡಿಯೋ ಬ್ಯಾನ್ ಮಾಡಿ – ಹರ್ಭಜನ್ ಸಿಂಗ್

      ಪೋರ್ನ್ ವಿಡಿಯೋ ಬ್ಯಾನ್ ಮಾಡಿ – ಹರ್ಭಜನ್ ಸಿಂಗ್

      March 16, 2026
      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      March 15, 2026
      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      March 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.