• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ವಿಷಾದ ‘ಮಾದಕ ವಸ್ತುಗಳಿಗೆ ದಾಸರಾಗಬೇಡಿ’

      Voiceofjanata.in

      June 27, 2025
      0
      ವಿಷಾದ ‘ಮಾದಕ ವಸ್ತುಗಳಿಗೆ ದಾಸರಾಗಬೇಡಿ’
      0
      SHARES
      88
      VIEWS
      Share on FacebookShare on TwitterShare on whatsappShare on telegramShare on Mail

      ವಿಷಾದ ‘ಮಾದಕ ವಸ್ತುಗಳಿಗೆ ದಾಸರಾಗಬೇಡಿ’

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ : ನಶೆ ಅಥವಾ ಮತ್ತು ಭರಿಸುವ ವಸ್ತುಗಳತ್ತ ವಿದ್ಯಾರ್ಥಿಗಳು, ಯುವಜನತೆ ಕಣ್ಣೆತ್ತಿಯೂ ನೋಡಬಾರದು. ಮಾದಕ ವಸ್ತುಗಳಾದ ಗಾಂಜಾ, ಮಾವಾ ಆಫೀಮು ಇನ್ನಿತರ ಪದಾರ್ಥಗಳಿಗೆ ದಾಸರಾದರೆ ವಿದ್ಯಾರ್ಥಿ ಜೀವನ, ಯೌವ್ವನ ಸೇರಿ ಇಡೀ ಜೀವನವೇ ಹಾಳಾಗುತ್ತದೆ ಎಂದು ಸಿಪಿಐ ಮೆಹಮೂದ್ ಹೇಳಿದರು.
      ಪಟ್ಟಣದ ಶ್ರೀ ವಿಜಯಮಹಾಂತೇಶ ಮಂಗಲ ಭವನದಲ್ಲಿ ಪೊಲೀಸ್ ಇಲಾಖೆ ನೇತೃತ್ವದಲ್ಲಿ, ತಾಲೂಕಾಡಳಿತ, ಪುರಸಭೆ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ಮಾದಕ ವಸ್ತುಗಳ ದುರುಪಯೋಗ ಮತ್ತು ಸಾಗಣೆ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದುಶ್ಚಟಗಳು ಜೀವನವನ್ನೇ ಬಲಿ ತೆಗೆದುಕೊಳ್ಳುತ್ತವೆ. ವಿದ್ಯಾರ್ಥಿಗಳ ಸಾಮರ್ಥ್ಯವನ್ನೇ ಕಳೆಯುತ್ತವೆ. ಕೌಟುಂಬಿಕ ನೆಮ್ಮದಿ ಹಾಳುಗೆಡವುತ್ತವೆ. ಸಮಾಜದಲ್ಲಿ ಇಂಥವರಿಗೆ ಬೆಲೆ ಇಲ್ಲದಂತೆ ಮಾಡುತ್ತವೆ. ಇದರಿಂದ ತಪ್ಪಿಸಿಕೊಳ್ಳಲು ಇರುವ ಒಂದೇ ಮಾರ್ಗ ಎಂದರೆ ಯಾರೂ ವ್ಯಸನಗಳು ಆಕರ್ಷಿತರಾಗಬಾರದು. ಮಾದಕ ದ್ರವ್ಯ ನಿಷೇಧ ದಿನಾಚರಣೆಯ ಈ ದಿನದಂದು ಎಲ್ಲರೂ ಪ್ರತಿಜ್ಞೆ ಮಾಡಿ ವ್ಯಸನಗಳಿಂದ ದೂರ ಇರಬೇಕು. ಆರೋಗ್ಯ ಚನ್ನಾಗಿದ್ದರೆ ಮಾತ್ರ ಏನಾದರೂ ಸಾಧಿಸುವುದು ಸಾಧ್ಯ ಎನ್ನುವುದನ್ನು ಮನದಟ್ಟು ಮಾಡಿಕೊಂಡು ಮುನ್ನಡೆಯಬೇಕು ಎಂದರು.
      ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್  ಬಲರಾಮ ಕಟ್ಟಿಮನಿ ಅವರ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಪಾನ್ ಶಾಪ್ ಸೇರಿ ಇನ್ನಿತರ ಅಂಗಡಿಗಳಲ್ಲಿ ನಸೆ  ತರಿಸುವ ವಸ್ತುಗಳ ಮಾರಾಟ ಕಂಡು ಬಂದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಅವಕಾಶ ಇದೆ ಎಂದರು.
      ಬಿಇಒ ಬಿ.ಎಸ್.ಸಾವಳಗಿ ಅವರು ಮಾತನಾಡಿ, ಯಾವುದೇ ಶಾಲೆ, ಕಾಲೇಜು ಆವರಣ, ಸುತ್ತಮುತ್ತ ತಂಬಾಕು ಮತ್ತು ತಂಬಾಕು ಉತ್ಪನ್ನ ಮಾರಾಟ ಮಾಡಿದರೆ ಅದು ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದರು. ಮಾದಕ ವ್ಯಸನಗಳಿಂದ ದುಷ್ಪರಿಣಾಮಗಳ ಕುರಿತು ಆಗುವ ಡಾ ಮಂಜುನಾಥ ಮಸಳಿ, ಉಪನ್ಯಾಸಕ ಐ.ಬಿ.ಹಿರೇಮಠ ವಿಶೇಷ ಉಪನ್ಯಾಸ ನೀಡಿದರು. ತಾಲೂಕು ಆರೋಗ್ಯಾ ಧಿಕಾರಿ ಡಾ। ಸತೀಶ ತಿವಾರಿ, ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಸ್‌.ಎಸ್. ಅಂಗಡಿ ಇದ್ದರು, ಅಕ್ಷರದಾಸೋಹ ಸಹಾಯಕನಿರ್ದೇಶಕ ಎಂ.ಎಂ.ಬೆಳಗಲ್ಲ ಸರ್ಕಾರಿ ಪ್ರೌಢಶಾಲೆ ಮುಖ್ಯಾಧ್ಯಾಪಕ ಎಂ.ಎಸ್.ಕವಡಿಮಟ್ಟಿ ಆರೋಗ್ಯ ಶಿಕ್ಷಣಾಧಿಕಾರಿ ಅನುಸೂಯಾ ತೇರದಾಳ ಇದ್ದರು. ಸಿಆರ್‌ಪಿ ಜಿ.ಎಚ್. ಚವ್ಹಾಣ ಸ್ವಾಗತಿಸಿದರು. ಶಿಕ್ಷಕ ಟಿ.ಡಿ.ಲಮಾಣಿ ಕಾರ್ಯಕ್ರಮ ನಿರ್ವಹಿಸಿದರು. ಇದಕ್ಕೂ ಮುನ್ನ ಪಟ್ಟಣದ ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಶಿಕ್ಷಕರು, ಅಧಿಕಾರಿಗಳು, ಪೊಲೀಸರ ಮುಂದಾಳತ್ವದಲ್ಲಿ ಜಾಗೃತಿ ಜಾಥಾ ನಡೆಸಿ ಮಾದಕ ವಸ್ತುಗಳ ಸೇವನೆ ವಿರುದ್ಧ ಜನಜಾಗೃತಿ ಮೂಡಿಸಿದರು.
      Tags: #indi / vijayapur#Public News#Regret 'don't be slaved to drugs'#Today News#Voice Of Janata#Voiceofjanata.in#ವಿಷಾದ 'ಮಾದಕ ವಸ್ತುಗಳಿಗೆ ದಾಸರಾಗಬೇಡಿ'
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.