• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಆಡಳಿತ ಗುಣಮಟ್ಟ ಹೆಚ್ಚಿಸಲು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ -ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ

      Voiceofjanata.in

      August 23, 2024
      0
      ಆಡಳಿತ ಗುಣಮಟ್ಟ ಹೆಚ್ಚಿಸಲು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ -ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ
      0
      SHARES
      82
      VIEWS
      Share on FacebookShare on TwitterShare on whatsappShare on telegramShare on Mail

      ಸಾರ್ವಜನಿಕ ಅಹವಾಲು-ಕುಂದುಕೊರತೆ- ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ

      ಆಡಳಿತ ಗುಣಮಟ್ಟ ಹೆಚ್ಚಿಸಲು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ -ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ

      ವಿಜಯಪುರ, ಆಗಸ್ಟ್ 22 : ಸಾರ್ವಜನಿಕ ಸಮಸ್ಯೆಗಳನ್ನು ಪರಿಹಾರ ಮಾಡುವುದು ಸರಕಾರಿ ನೌಕರರ ಆದ್ಯತೆಯಾಗಬೇಕು. ಸಮಸ್ಯೆಗಳು ಉದ್ಭವವಾಗದಂತೆ ತಮಗೆ ವಹಿಸಿದ ಕಾರ್ಯದ ವ್ಯಾಪ್ತಿ, ಜವಾಬ್ದಾರಿ ಅರಿತುಕೊಂಡು ಕಾರ್ಯ ನಿರ್ವಹಿಸಬೇಕು.

      ಅಧಿಕಾರಿಗಳು ಸಾರ್ವಜನಿಕರೊಂದಿಗೆ ತಾಳ್ಮೆ ಹಾಗೂ ಸೌಜನ್ಯದಿಂದ ವರ್ತಿಸಿ, ಅವರ ಸಮಸ್ಯೆ ಆಲಿಸಿ ಪರಿಹಾರ ಒದಗಿಸುವ ಮೂಲಕ ಸಾರ್ವಜನಿಕ ಆಡಳಿತ ಗುಣಮಟ್ಟ ಹೆಚ್ಚಿಸಬೇಕು ಎಂದು ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಹೇಳಿದರು.ಗುರುವಾರ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಯಾವುದೇ ಆಮಿಷಕ್ಕೆ ಒಳಗಾಗದೇ ಸಂದರ್ಭಾನುಸಾರ ಕಾನೂನು ನಿಯಮಾವಳಿಗಳ ಪ್ರಕಾರ ಭ್ರμÁ್ಟಚಾರರಹಿತ ಸೇವೆ ಸಲ್ಲಿಸುವುದು ಪ್ರತಿಯೊಬ್ಬ ನೌಕರರ ಕರ್ತವ್ಯವಾಗಿದ್ದು, ಅರ್ಹ ಫಲಾನುಭವಿಗಳಿಗೆ ದೊರೆಯಬೇಕಾದ ಸೇವೆಯಲ್ಲಿ ಯಾವುದೇ ವಿಳಂಬವಾಗದಂತೆ ಕಾರ್ಯ ನಿರ್ವಹಿಸಿ, ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದರು.
      ಸಾರ್ವಜನಿಕರ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಂಡು ಜನರಿಗೆ ಸರಕಾರಿ ಸೌಲಭ್ಯ ಸವಲತ್ತುಗಳು ಒದಗಿಸಲು ಯಾವುದೇ ವಿಳಂಬವಾಗದಂತೆ ನಿಗದಿತ ಸಮಯದಲ್ಲಿ ಸರ್ಕಾರದ ಯೋಜನೆಗಳ ಸಮರ್ಪಕ ಅನುμÁ್ಟನಕ್ಕೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

      ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡುವುದರ ಮೂಲಕ ಸಾರ್ವಜನಿಕರಿಗೆ ದೊರಕಬೇಕಾದ ಮೂಲಭೂತ ಹಕ್ಕುಗಳನ್ನು ಒದಗಿಸಲು ಆಸ್ಪತ್ರೆಗಳ ನಿರ್ಮಾಣ, ರಸ್ತೆ, ಶಿಕ್ಷಣ ಹೀಗೆ ಹಲವಾರು ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತಿದೆ. ಈ ಯೋಜನೆಗಳ ಸಮಯೋಚಿತ ಅನುμÁ್ಟನಕ್ಕೆ ಅಧಿಕಾರಿಗಳು ಬದ್ಧರಾಗಿ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸುವ ಕೆಲಸ ಮಾಡಬೇಕು ಎಂದರು.

      ನಮ್ಮ ಸಂವಿಧಾನವು ಪವಿತ್ರ ದ್ಯೇಯೋದ್ಧೇಶಗಳನ್ನು ಹೊಂದಿ, ಪ್ರತಿಯೊಬ್ಬ ಪ್ರಜೆಯೂ ಗೌರವಯುತ ಜೀವನ ನಡೆಸಲು ಸಮಾನ ಅವಕಾಶ ದೊರಕಿಸಿದೆ. ಈ ನಿಟ್ಟಿನಲ್ಲಿ ಸರ್ಕಾರವೂ ಸಹ ಸಾರ್ವಜನಿಕರ ಅನುಕೂಲಕ್ಕಾಗಿಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಕಾಲಮಿತಿಯೊಳಗೆ ಸಾರ್ವಜನಿಕರಿಗೆ ದೊರೆಯಬೇಕಾದ ಅಗತ್ಯ ಸೌಲಭ್ಯಗಳ ಕಲ್ಪಿಸಲು ಶ್ರಮವಹಿಸಬೇಕು ಎಂದರು.

      ಕಾಯಾರ್ಂಗದ ಸುಧಾರಣೆಗೆ ಸರಿಯಾದ ಮಾರ್ಗದರ್ಶನ ನೀಡುತ್ತ ಉತ್ತಮ ಆಡಳಿತ ಹಾಗೂ ಸೇವೆ ಒದಗಿಸಲು ಲೋಕಾಯುಕ್ತ ಸಂಸ್ಥೆಯು ಶ್ರಮಿಸುತ್ತಿದೆ ಸಾರ್ವಜನಿಕ ಅಹವಾಲು ಕಾರ್ಯಕ್ರಮದಲ್ಲಿ ಲೋಕಾಯುಕ್ತಕ್ಕೆ ಅಹವಾಲುಗಳನ್ನು ದಾಖಲೆ ಸಹಿತ ದೂರು ನೀಡುವಂತೆಯೂ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸಿಕೊಡಲಾಗುವುದೆಂದು ಹೇಳಿದರು. ಲೋಕಾಯಕ್ತಕ್ಕೆ ಒಳಪಡದ ಪ್ರಕರಣಗಳಲ್ಲಿ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಅರ್ಹರಿಗೆ ಉಚಿತವಾಗಿ ಕಾನೂನು ಸಲಹೆ ಹಾಗೂ ಮಾರ್ಗದರ್ಶನ ನೀಡಲಾಗುವುದು. ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.

      ದೂರುದಾರರು ತಮ್ಮ ಕುಂದುಕೊರತೆ ಹಾಗೂ ಪರಿಹಾರದ ಬಗ್ಗೆ ನಮೂನೆ-1 ಮತ್ತು 2ನ್ನು ಭರ್ತಿ ಮಾಡಿ ಸ್ಪಷ್ಟವಾಗಿ ದಾಖಲಿಸಬೇಕು. ದೂರಿನೊಂದಿಗೆ ದೂರಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಕ್ರಮಬದ್ಧವಾಗಿ ದೂರು ಅರ್ಜಿಯನ್ನು ಸಲ್ಲಿಸಬೇಕು ಎಂದು ಹೇಳಿದರು.
      ಈ ಸಂದರ್ಭಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಿಷಿ ಆನಂದ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಋಷಿಕೇಷ ಸೋನಾವಣೆ, ವಿಚಾರಣೆ ಶಾಖೆಯ ಉಪ ನಿಬಂಧಕರಾದ ಪ್ರಕಾಶ ಎಲ್.ನಾಡಿಗೇರ, ಲೋಕಾಯುಕ್ತದ ಕಾನೂನು ಅಭಿಪ್ರಾಯದ ಸಹಾಯಕ ನಿಬಂಧಕರಾದ ಶುಭವೀರ್,
      ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಎಸ್.ಹಾಗರಗಿ ಉಪ ಲೋಕಾಯುಕ್ತ ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ.ಪಾಟೀಲ, ವಿಜಯಪುರ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ್,ಲೋಕಾಯುಕ್ತ ಡಿವೈಎಸ್‍ಪಿ ಸುರೇಶ ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.ರಾಜಶೇಖರ ದೈವಾಡಿ ಅವರು ಕಾರ್ಯಕ್ರಮ ನಿರ್ವಹಿಸಿದರು.

      Tags: #Kannada News#Public News#Respond quickly to the problems of the public to improve the quality of governance - Deputy Lokayukta Ny.K.N.Phanindra#Voiceofjanata.in#ಆಡಳಿತ ಗುಣಮಟ್ಟ ಹೆಚ್ಚಿಸಲು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ -ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      June 18, 2026
      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      June 17, 2026
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.