• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸಂಪತ್ತು ಇದ್ದು, ಅನುಭವವಿಲ್ಲದಿದ್ದರೆ ಉಪಯೋಗವಿಲ್ಲ..!

      ರೇವಣಸಿದ್ದೇಶ್ವರ ಸಹಕಾರಿ ಸಂಘದ ೨೫ ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆ..

      September 25, 2023
      0
      ಸಂಪತ್ತು ಇದ್ದು, ಅನುಭವವಿಲ್ಲದಿದ್ದರೆ ಉಪಯೋಗವಿಲ್ಲ..!
      0
      SHARES
      107
      VIEWS
      Share on FacebookShare on TwitterShare on whatsappShare on telegramShare on Mail

      ರೇವಣಸಿದ್ದೇಶ್ವರ ಸಹಕಾರಿ ಸಂಘದ ೨೫ ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆ..

      ಇಂಡಿ: ಸದಸ್ಯರು ಸಂಘದ ಕಾರ್ಯ ಚಟುವಟಿಕೆಗಳಲ್ಲಿ
      ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸಂಘದ ವ್ಯವಹಾರ – ಗಳನ್ನು ಗಮನಿಸಬೇಕು.ಆಗ ಮಾತ್ರ ಸಹಕಾರ ಸಂಘಗಳ ಅಭಿವೃದ್ಧಿ ಹೊಂದಲು ಸಾದ್ಯ ಎಂದು ಕಾತ್ರಾಳದ ಪರಮ ಪೂಜ್ಯ ಅಮೃತಾನಂದ ಶ್ರೀಗಳು ಹೇಳಿದರು.

      ಭಾನುವಾರ ಪಟ್ಟಣದ ಸರಕಾರಿ ನೌಕರರ ಸಭಾಭವನ – ದಲ್ಲಿ ನಡೆದ ಶ್ರೀ ರೇವಣಸಿದ್ದೇಶ್ವರ ಸಹಕಾರಿ ಸಂಘದ ೨೫ ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯಲ್ಲಿ ಅವರು ಮಾತನಾಡಿದರು. ಜೀವನವೇ ಸಂಪತ್ತು. ಸಂಪತ್ತು ಇದ್ದು ಅನುಭವವಿಲ್ಲದಿದ್ದರೆ ಉಪಯೋಗವಿಲ್ಲ. ನಡೆ- ನುಡಿಯಂತೆ ನಡೆಯಬೇಕು. ಪ್ರಾಮಾಣಿಕತೆಯಿಂದ ಸಂಪತ್ತು ಗಳಿಸಬೇಕು. ಹಣಕ್ಕಾಗಿ, ಅಧಿಕಾರಕ್ಕಾಗಿ ಅನ್ಯ ಮಾರ್ಗ ಹಿಡಿಯಬಾರದು. ಜೀವನ ಶ್ರೀಮಂತ, ಸಮೃದ್ಧ ಗೊಳಿಸಬೇಕು. ನಾವು ಬದುಕುವದ ಕ್ಕಾಗಿ ಬಂದವರು. ಹಣ ಗಳಿಸುವದಕ್ಕಾಗಿ ಅಲ್ಲ ಎಂದರು.
      ಸಂಸ್ಥಾಪಕರು ಮತ್ತು ಬ್ಯಾಂಕಿನ ಅಧ್ಯಕ್ಷ ಡಾ. ಅಶೋಕ ಪಾಟೀಲ ಮಾತನಾಡಿ, ಮುಂದಿನ ವರ್ಷ ಸ್ವಂತ ಕಟ್ಟಡ ನಿರ್ಮಿಸುವದಾಗಿ ಭರವಸೆ ನೀಡದ ಅವರು ಈಗಾಗಲೇ ೬೦*೬೦ ಮೀ ಜಾಗ ಖರೀದಿಯಾಗಿದೆ. ಭೂಮಿ ಪೂಜೆ
      ಆಗಿದೆ ಎಂದ ಅವರು ಬರುವ ದಿನಗಳಲ್ಲಿ ಡಿಜಿಟಲ್ ಬ್ಯಾಂಕಿಗ್, ಎಟಿಎಂ, ಮೊಬೈಲ ಬ್ಯಾಂಕಿAಗ್ ಸೇರಿದಂತೆ ಇನ್ನಿತರ ಎಲ್ಲ ಸವಲತ್ತು ನೀಡುವದಾಗಿ ತಿಳಿಸಿದರು.
      ವ್ಯವಸ್ಥಪಕ ಎಂ.ಎಸ್. ಪಾಸೋಡಿ ಮಾತನಾಡಿ, ೨೦೨೨-೨೩ ಕ್ಕೆ ಬ್ಯಾಂಕಿನ ಸದಸ್ಯರ ಸಂಖ್ಯೆ ೩೧೧೯, ಶೇರು ಬಂಡವಾಳ ೧೮೯ ಕೋಟಿ, ದುಡಿಯುವ ಬಂಡವಾಳ ೪೨೧೬ ಕೋಟಿ, ಠೇವಣಿಗಳು ೩೪೯೧ ಕೋಟಿ, ನಿವಳ ಲಾಭ ೪೨.೫೧ ಕೋಟಿ ರೂ ಇದೆ ಎಂದರು. ಬೀದರದ ಗೋರ ಚಿಂಚೋಳಿಯ ಪೂಜ್ಯ
      ಸಿದ್ದರಾಮೇಶ್ವರ ದೇವರು, ನಿರ್ದೇಶಕ ಜಿ.ವಿ. ಬಿರಾದಾರ,
      ಸಿದ್ದಲಿಂಗ ಹಂಜಗಿ ಮಾತನಾಡಿದರು.

      ಬ್ಯಾಂಕಿನ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪಿಯುಸಿ
      ಶೇ ೯೦ ಕ್ಕೂ ಹೆಚ್ಚು ಅಂಕ ಗಳಿಸಿದ ಭಾಗ್ಯಶ್ರೀ ಪಾಟೀಲ,
      ವಾಣಿಶ್ರೀ ಪಾಸೋಡಿ, ಸುಹಾಸಿನಿ ಹತ್ತಳ್ಳಿ, ಚಂದ್ರಶೇಖರ
      ಬಸಾನೂರ, ಶೀರಿನ್, ವರ್ಷಾ ಅಳ್ಳಗಿ ಮತ್ತು ಹೆಚ್ಚು ಠೇವಣಿ ನೀಡಿದ ವಿನೋದ ಮಹೀಂದ್ರಕರ, ಸಾವಿತ್ರಿ ಸುಭಾಸ ಶೆಟ್ಟಿ, ಬಸವರಾಜ ವಿಠ್ಠಲಗೌಡ ಪಾಟಿಲ, ಬಸವರಾಜ ವಂದಾಲಿ, ಲಕ್ಷ್ಮೀ ಗುರಪ್ಪ ಬೂದಿಹಾಳ, ಕೇದಾರ ಮಹೇಂದ್ರನಾಥ ಕಾಸಾರ ಉತ್ತಮ ಗ್ರಾಹಕರಾದ ಶ್ರೀಮತಿ ಜಯಮ್ಮ ಶಾಂತಿನಾಥ ಕಿರಣಗಿ, ಮಹಾಂತೇಶ ಚಂದ್ರಶೇಖರ ಹಿರೆಪಟ್ಟ, ಸೋಮಣ್ಣ ಎಸ್. ಸಜ್ಜನವರ, ಏಕನಾಥ ಕಠಾರೆ, ಶಾಂತೇಶ ಧನಾಶ್ರೀ, ತಾಂಬಾ ಶಾಖೆಯ ಇಮಾಮ ಬೇಪಾರಿ, ಶಿವಾನಂದ‌ ಮಲಕಗೊಂಡ, ಈರಫಾನ ಬಗಲಿ ಇವರನ್ನು ಸನ್ಮಾನಿಸಲಾಯಿತು.

      ಬ್ಯಾಂಕಿನ ನಿರ್ದೇಶಕರಾದ ಜಕ್ಕಪ್ಪ ಹತ್ತಳ್ಳಿ, ಟಿ.ಎಚ್.
      ಬಿರಾದಾರ, ಜಿ.ವಿ. ಬಿರಾದಾರ, ರಾಜಶೇಖರ ಲೋಣಿ, ಬಿ.ಬಿ. ಪಾಟೀಲ(ತಾಂಬಾ), ಅನೀಲಕುಮಾರ ಬಿರಾದಾರ, ಶ್ರೀಮತಿ ಸರುಬಾಯಿ ಮೇತ್ರಿ, ಶೃತಿ ಪಾಟೀಲ, ರಮೇಶ ಮೇತ್ರಿ, ಎ.ಎಸ್. ಚಂದಾವಾಲೆ ವೇದಿಕೆಯ ಮೇಲಿದ್ದರು.
      ಸಮಾರಂಭದಲ್ಲಿ ಸಿಬ್ಬಂದಿ ಬಸವರಾಜ ತೇಲಿ, ಭೀಮನಗೌಡ ಪಾಟೀಲ, ತೀರ್ಥರಾಜ ಅಗರಖೇಡ, ಸಂತೋಷ ಜೋರಾಪುರ, ಅಣ್ಣು ಲೋಣಿ, ಮಲ್ಲಿಕಾರ್ಜುನ ಗಿಡಗಂಟಿ, ಸುನೀಲ ಉಟಗಿ, ಪ್ರಜ್ವಲ ಹಂಜಗಿ, ಕಲ್ಲಪ್ಪ ಬಾರಾಣೆ, ಮುಕ್ತುಮಲಿಶಾ ಮಕಾನದಾರ, ಈರಬಸು ಬೂದಿಹಾಳ ಮತ್ತಿತರಿದ್ದರು.

      Tags: #Ganarale Meeting#Revanasiddeshwar Bank#ರೇವಣಸಿದ್ದೇಶ್ವರ ಸಹಕಾರಿ ಸಂಘದ ೨೫ ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      December 1, 2025
      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      November 25, 2025
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.