• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸಂಪತ್ತು ಇದ್ದು, ಅನುಭವವಿಲ್ಲದಿದ್ದರೆ ಉಪಯೋಗವಿಲ್ಲ..!

      ರೇವಣಸಿದ್ದೇಶ್ವರ ಸಹಕಾರಿ ಸಂಘದ ೨೫ ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆ..

      September 25, 2023
      0
      ಸಂಪತ್ತು ಇದ್ದು, ಅನುಭವವಿಲ್ಲದಿದ್ದರೆ ಉಪಯೋಗವಿಲ್ಲ..!
      0
      SHARES
      109
      VIEWS
      Share on FacebookShare on TwitterShare on whatsappShare on telegramShare on Mail

      ರೇವಣಸಿದ್ದೇಶ್ವರ ಸಹಕಾರಿ ಸಂಘದ ೨೫ ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆ..

      ಇಂಡಿ: ಸದಸ್ಯರು ಸಂಘದ ಕಾರ್ಯ ಚಟುವಟಿಕೆಗಳಲ್ಲಿ
      ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸಂಘದ ವ್ಯವಹಾರ – ಗಳನ್ನು ಗಮನಿಸಬೇಕು.ಆಗ ಮಾತ್ರ ಸಹಕಾರ ಸಂಘಗಳ ಅಭಿವೃದ್ಧಿ ಹೊಂದಲು ಸಾದ್ಯ ಎಂದು ಕಾತ್ರಾಳದ ಪರಮ ಪೂಜ್ಯ ಅಮೃತಾನಂದ ಶ್ರೀಗಳು ಹೇಳಿದರು.

      ಭಾನುವಾರ ಪಟ್ಟಣದ ಸರಕಾರಿ ನೌಕರರ ಸಭಾಭವನ – ದಲ್ಲಿ ನಡೆದ ಶ್ರೀ ರೇವಣಸಿದ್ದೇಶ್ವರ ಸಹಕಾರಿ ಸಂಘದ ೨೫ ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯಲ್ಲಿ ಅವರು ಮಾತನಾಡಿದರು. ಜೀವನವೇ ಸಂಪತ್ತು. ಸಂಪತ್ತು ಇದ್ದು ಅನುಭವವಿಲ್ಲದಿದ್ದರೆ ಉಪಯೋಗವಿಲ್ಲ. ನಡೆ- ನುಡಿಯಂತೆ ನಡೆಯಬೇಕು. ಪ್ರಾಮಾಣಿಕತೆಯಿಂದ ಸಂಪತ್ತು ಗಳಿಸಬೇಕು. ಹಣಕ್ಕಾಗಿ, ಅಧಿಕಾರಕ್ಕಾಗಿ ಅನ್ಯ ಮಾರ್ಗ ಹಿಡಿಯಬಾರದು. ಜೀವನ ಶ್ರೀಮಂತ, ಸಮೃದ್ಧ ಗೊಳಿಸಬೇಕು. ನಾವು ಬದುಕುವದ ಕ್ಕಾಗಿ ಬಂದವರು. ಹಣ ಗಳಿಸುವದಕ್ಕಾಗಿ ಅಲ್ಲ ಎಂದರು.
      ಸಂಸ್ಥಾಪಕರು ಮತ್ತು ಬ್ಯಾಂಕಿನ ಅಧ್ಯಕ್ಷ ಡಾ. ಅಶೋಕ ಪಾಟೀಲ ಮಾತನಾಡಿ, ಮುಂದಿನ ವರ್ಷ ಸ್ವಂತ ಕಟ್ಟಡ ನಿರ್ಮಿಸುವದಾಗಿ ಭರವಸೆ ನೀಡದ ಅವರು ಈಗಾಗಲೇ ೬೦*೬೦ ಮೀ ಜಾಗ ಖರೀದಿಯಾಗಿದೆ. ಭೂಮಿ ಪೂಜೆ
      ಆಗಿದೆ ಎಂದ ಅವರು ಬರುವ ದಿನಗಳಲ್ಲಿ ಡಿಜಿಟಲ್ ಬ್ಯಾಂಕಿಗ್, ಎಟಿಎಂ, ಮೊಬೈಲ ಬ್ಯಾಂಕಿAಗ್ ಸೇರಿದಂತೆ ಇನ್ನಿತರ ಎಲ್ಲ ಸವಲತ್ತು ನೀಡುವದಾಗಿ ತಿಳಿಸಿದರು.
      ವ್ಯವಸ್ಥಪಕ ಎಂ.ಎಸ್. ಪಾಸೋಡಿ ಮಾತನಾಡಿ, ೨೦೨೨-೨೩ ಕ್ಕೆ ಬ್ಯಾಂಕಿನ ಸದಸ್ಯರ ಸಂಖ್ಯೆ ೩೧೧೯, ಶೇರು ಬಂಡವಾಳ ೧೮೯ ಕೋಟಿ, ದುಡಿಯುವ ಬಂಡವಾಳ ೪೨೧೬ ಕೋಟಿ, ಠೇವಣಿಗಳು ೩೪೯೧ ಕೋಟಿ, ನಿವಳ ಲಾಭ ೪೨.೫೧ ಕೋಟಿ ರೂ ಇದೆ ಎಂದರು. ಬೀದರದ ಗೋರ ಚಿಂಚೋಳಿಯ ಪೂಜ್ಯ
      ಸಿದ್ದರಾಮೇಶ್ವರ ದೇವರು, ನಿರ್ದೇಶಕ ಜಿ.ವಿ. ಬಿರಾದಾರ,
      ಸಿದ್ದಲಿಂಗ ಹಂಜಗಿ ಮಾತನಾಡಿದರು.

      ಬ್ಯಾಂಕಿನ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪಿಯುಸಿ
      ಶೇ ೯೦ ಕ್ಕೂ ಹೆಚ್ಚು ಅಂಕ ಗಳಿಸಿದ ಭಾಗ್ಯಶ್ರೀ ಪಾಟೀಲ,
      ವಾಣಿಶ್ರೀ ಪಾಸೋಡಿ, ಸುಹಾಸಿನಿ ಹತ್ತಳ್ಳಿ, ಚಂದ್ರಶೇಖರ
      ಬಸಾನೂರ, ಶೀರಿನ್, ವರ್ಷಾ ಅಳ್ಳಗಿ ಮತ್ತು ಹೆಚ್ಚು ಠೇವಣಿ ನೀಡಿದ ವಿನೋದ ಮಹೀಂದ್ರಕರ, ಸಾವಿತ್ರಿ ಸುಭಾಸ ಶೆಟ್ಟಿ, ಬಸವರಾಜ ವಿಠ್ಠಲಗೌಡ ಪಾಟಿಲ, ಬಸವರಾಜ ವಂದಾಲಿ, ಲಕ್ಷ್ಮೀ ಗುರಪ್ಪ ಬೂದಿಹಾಳ, ಕೇದಾರ ಮಹೇಂದ್ರನಾಥ ಕಾಸಾರ ಉತ್ತಮ ಗ್ರಾಹಕರಾದ ಶ್ರೀಮತಿ ಜಯಮ್ಮ ಶಾಂತಿನಾಥ ಕಿರಣಗಿ, ಮಹಾಂತೇಶ ಚಂದ್ರಶೇಖರ ಹಿರೆಪಟ್ಟ, ಸೋಮಣ್ಣ ಎಸ್. ಸಜ್ಜನವರ, ಏಕನಾಥ ಕಠಾರೆ, ಶಾಂತೇಶ ಧನಾಶ್ರೀ, ತಾಂಬಾ ಶಾಖೆಯ ಇಮಾಮ ಬೇಪಾರಿ, ಶಿವಾನಂದ‌ ಮಲಕಗೊಂಡ, ಈರಫಾನ ಬಗಲಿ ಇವರನ್ನು ಸನ್ಮಾನಿಸಲಾಯಿತು.

      ಬ್ಯಾಂಕಿನ ನಿರ್ದೇಶಕರಾದ ಜಕ್ಕಪ್ಪ ಹತ್ತಳ್ಳಿ, ಟಿ.ಎಚ್.
      ಬಿರಾದಾರ, ಜಿ.ವಿ. ಬಿರಾದಾರ, ರಾಜಶೇಖರ ಲೋಣಿ, ಬಿ.ಬಿ. ಪಾಟೀಲ(ತಾಂಬಾ), ಅನೀಲಕುಮಾರ ಬಿರಾದಾರ, ಶ್ರೀಮತಿ ಸರುಬಾಯಿ ಮೇತ್ರಿ, ಶೃತಿ ಪಾಟೀಲ, ರಮೇಶ ಮೇತ್ರಿ, ಎ.ಎಸ್. ಚಂದಾವಾಲೆ ವೇದಿಕೆಯ ಮೇಲಿದ್ದರು.
      ಸಮಾರಂಭದಲ್ಲಿ ಸಿಬ್ಬಂದಿ ಬಸವರಾಜ ತೇಲಿ, ಭೀಮನಗೌಡ ಪಾಟೀಲ, ತೀರ್ಥರಾಜ ಅಗರಖೇಡ, ಸಂತೋಷ ಜೋರಾಪುರ, ಅಣ್ಣು ಲೋಣಿ, ಮಲ್ಲಿಕಾರ್ಜುನ ಗಿಡಗಂಟಿ, ಸುನೀಲ ಉಟಗಿ, ಪ್ರಜ್ವಲ ಹಂಜಗಿ, ಕಲ್ಲಪ್ಪ ಬಾರಾಣೆ, ಮುಕ್ತುಮಲಿಶಾ ಮಕಾನದಾರ, ಈರಬಸು ಬೂದಿಹಾಳ ಮತ್ತಿತರಿದ್ದರು.

      Tags: #Ganarale Meeting#Revanasiddeshwar Bank#ರೇವಣಸಿದ್ದೇಶ್ವರ ಸಹಕಾರಿ ಸಂಘದ ೨೫ ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      April 24, 2026
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      April 24, 2026
      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.